• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬುದ್ಧ, ಬಸವ, ಅಂಬೇಡ್ಕರ್‌ ಆದರ್ಶಗಳ ಅರಿತು ಪಾಲಿಸಿ
ಸಮಾನತೆ ಪ್ರತಿಪಾದಿಸಿದ ಗೌತಮ ಬುದ್ಧ, ಕಾಯ ಮತ್ತು ಕಾಯಕದ ಮಹತ್ವ ನೀಡಿದ ಬಸವಣ್ಣ, ನೊಂದವರ ಧ್ವನಿಯಾದ ಅಂಬೇಡ್ಕರ್‌ರಂತಹ ಮಹನೀಯರನ್ನು ದೇವರಾಗಿಸಬಾರದು. ಬದಲಿಗೆ ಇಂತಹ ಮಹಾತ್ಮರ ಆದರ್ಶಗಳನ್ನು ಅರಿತು ಪ್ರತಿಯೊಬ್ಬರೂ ಬದುಕಿನಲ್ಲಿ ಪಾಲಿಸಬೇಕು ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಪ್ರೊ. ಎ.ಬಿ. ರಾಮಚಂದ್ರಪ್ಪ ಹೇಳಿದ್ದಾರೆ.
ಎಸ್‌ಎಸ್‌ಕೆ ಸಮಾಜದ ಸೇವೆ ಶ್ಲಾಘನೀಯ
ಹೊರಗಿನಿಂದ ಯಾರೇ ಬಂದರೂ ಅಂತಹವರಿಗೆ ಬದುಕು ಕೊಟ್ಟ ದಾವಣಗೆರೆ ಸರ್ವಜನಾಂಗದ ಶಾಂತಿಯ ತೋಟದಂತಿದೆ. ನೂರಾರು ಜಾತಿಗಳಲ್ಲಿ ಒಂದಾಗಿರುವ ಎಸ್ಎಸ್‌ಕೆ ಸಮಾಜ ತಾನೂ ಬೆಳೆದೂ, ಊರಿನ ಅಭಿವೃದ್ಧಿಗೂ ಶ್ರಮಿಸುತ್ತಿದೆ ಎಂದು ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಬಡವರು, ಕೂಲಿ ಕಾರ್ಮಿಕರ ಧ್ವನಿಯಾಗಿದ್ದ ಎಚ್‌ಕೆಆರ್
ಕಾರ್ಮಿಕ, ಕಾರ್ಮಿಕ ನಾಯಕನಾಗಿ ಬೆಳೆದ ಪಂಪಾಪತಿ ಮಾರ್ಗದರ್ಶನದಲ್ಲಿ ಎಚ್.ಕೆ. ರಾಮಚಂದ್ರಪ್ಪ ಸಹ ಕಾರ್ಮಿಕರ ಪರ ನಿರಂತರ ಹೋರಾಟ ನಡೆಸಿ, ದುಡಿಯುವ ವರ್ಗಕ್ಕೆ ನ್ಯಾಯ ಕೊಡಿಸುವಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ: ಎಸ್‌ಪಿ ಉಮಾ
ಪೆಹಲ್ಗಾಂನಲ್ಲಿ ಉಗ್ರರ ದುಷ್ಕೃತ್ಯದ ಹಿನ್ನೆಲೆ ಭಾರತೀಯ ಸೇನೆಯಿಂದ ಆಪರೇಷನ್ ಸಿಂದೂರ್ ಮೂಲಕ ಪ್ರತ್ಯುತ್ತರ ನೀಡಲಾಗುತ್ತಿದೆ. ಭಾರತ-ಪಾಕಿಸ್ತಾನದ ಮಧ್ಯೆ ಉದ್ವಿಗ್ನತೆ ಹಿನ್ನೆಲೆ ಯುದ್ಧಭೀತಿ ಸೃಷ್ಠಿಯಾಗಿದೆ. ಈ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಎಚ್ಚರಿಸಿದ್ದಾರೆ.
ದೇವರಬೆಳಕೆರೆಯಲ್ಲಿ ಕಾಶಿ ವಿಶ್ವಾರಾಧ್ಯರ ಮಠ ಸ್ಥಾಪಿಸಿ
ದೇವರಬೆಳಕೆರೆಯ ಜಂಗಮರ ನಿವೇಶನದಲ್ಲಿಯೇ ಕಾಶಿ ವಿಶ್ವಾರಾಧ್ಯರ ಶಾಖಾ ಮಠ ಸ್ಥಾಪನೆಯಾಗಲಿ ಎಂದು ಆವರಗೊಳ್ಳ ಹಿರೇಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ ನುಡಿದ್ದಾರೆ.
ಎಲ್ಲರೂ ಉತ್ತಮ ಶಿಕ್ಷಣ ಪಡೆದಲ್ಲಿ ದೇಶ ಪ್ರಗತಿ: ಸಂಸದೆ
ದೇಶವು ಪ್ರಗತಿ ಹೊಂದಬೇಕಾದರೆ ಪ್ರತಿಯೊಬ್ಬ ಪ್ರಜೆಯೂ ಉತ್ತಮ ಶಿಕ್ಷಣ ಪಡೆಯಬೇಕು. ದೇಶದ ಆಗು-ಹೋಗುಗಳ ಬಗ್ಗೆ ಹೆಚ್ಚು ಗಮನಹರಿಸುತ್ತಾ ಮುನ್ನಡೆಯಬೇಕು. ಶಿಕ್ಷಣವಂತರಾದರೆ ವಿಮರ್ಶಾತ್ಮಕ ಭಾವನೆಗಳು, ವೈಚಾರಿಕ ಚಿಂತನೆಗಳು ಮೂಡಲಿವೆ. ಅಂತಹ ಉತ್ತಮವಾದ ಶಿಕ್ಷಣ ಪಡೆದು ದೇಶದ ಪ್ರಗತಿಗೆ ಸಹಾಯಕ ವಾಗಿರಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಶಾಮನೂರು ಕುಟುಂಬ ಬಗ್ಗೆ ಸಲ್ಲದ ಆರೋಪ ಮಾಡದಿರಿ
ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಿಜೆಪಿಯ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ ಅವರಿಗೆ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
ಎಸ್ಸೆಸ್ಸೆಲ್ಸಿ: ಸೆಂಟ್ ಪಾಲ್ಸ್ ಶಾಲೆಗೆ ಉತ್ತಮ ಫಲಿತಾಂಶ
2025ರ ಮಾರ್ಚ್- ಏಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಗರದ ಪಿ.ಜೆ. ಬಡಾವಣೆಯ ಸೆಂಟ್ ಪಾಲ್ಸ್ ಬಾಲಕಿಯರ ಪ್ರೌಢಶಾಲೆಗೆ ಆಂಗ್ಲ ಮಾಧ್ಯಮದಲ್ಲಿ ಶೇ. 89.67 ಹಾಗೂ ಕನ್ನಡ ಮಾಧ್ಯಮದಲ್ಲಿ ಶೇ.63ರಷ್ಟು ಫಲಿತಾಂಶ ಲಭಿಸಿದೆ.
ಭತ್ತ ಖರೀದಿ ನೋಂದಣಿ ಸಮಸ್ಯೆಗಳ ಶೀಘ್ರ ಪರಿಹರಿಸಿ
ಭತ್ತ ಖರೀದಿ ನೋಂದಣಿಗೆ ಇರುವ ಸಮಸ್ಯೆಗಳನ್ನು ಪರಿಹರಿಸಿ, ಆದಷ್ಟು ಬೇಗನೆ ಭತ್ತ ಖರೀದಿ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಖರೀದಿ ಪ್ರಕ್ರಿಯೆ ಆರಂಭಿಸುವಂತೆ ಜಿಲ್ಲಾ ರೈತರ ಒಕ್ಕೂಟ ನಿಯೋಗದಿಂದ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರಿಗೆ ಮನವಿ ಅರ್ಪಿಸಲಾಯಿತು.
ದೇಶ, ಸೈನಿಕರಿಗಾಗಿ ವಿಶೇಷ ಪೂಜೆ
ಪಾಕಿಸ್ತಾನದಲ್ಲಿ ಆಪರೇಷನ್ ಸಿಂದೂರ ಕಾರ್ಯಾಚರಣೆ ಹಿನ್ನೆಲೆ ಶುಕ್ರವಾರ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹಿರೇಕಲ್ಮಠದ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇಶದ ಸೈನಿಕರು, ಸೇನಾ ಕಾರ್ಯಾಚರಣೆ ಬೆಂಬಲಿಸುವ ನಿಟ್ಟಿನಲ್ಲಿ ಹಾಗೂ ನರೇಂದ್ರ ಮೋದಿ, ಅಮಿತ್ ಶಾ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 523
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved