• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡೆ, ಜನರ ಆರೋಗ್ಯಕ್ಕಾಗಿ ಮಾತ್ರವೇ ಹೈಸ್ಕೂಲ್ ಮೈದಾನ ಮೀಸಲಿಡಿ
ಕ್ರೀಡೆಗೆ ಮೀಸಲಾದ ಇಲ್ಲಿನ ಹೈಸ್ಕೂಲ್ ಮೈದಾನದಲ್ಲಿ ಪ್ರತಿ ತಿಂಗಳಲ್ಲಿ 3-4 ಮೇಳಗಳಿಗೆ ಜಾಗ ಕೊಟ್ಟು ಕ್ರೀಡಾಭ್ಯಾಸ, ಕ್ರೀಡಾ ಸ್ಪರ್ಧೆಗಳಿಗೆ ತೊಂದರೆ ಮಾಡುತ್ತಿರುವುದನ್ನು ಖಂಡಿಸಿ ನೂರಾರು ಕ್ರೀಡಾಪಟುಗಳು ನಗರದ ಪಾಲಿಕೆ ಮುಂಭಾಗದ ಹಳೇ ಪಿ.ಬಿ. ರಸ್ತೆಯಲ್ಲಿ ಫುಟ್ಬಾಲ್‌, ಬಾಸ್ಕೆಟ್‌ ಬಾಲ್‌, ಕ್ರಿಕೆಟ್ ಆಡುವ ಮೂಲಕ ವಿನೂತನ ಪ್ರತಿಭಟನೆ ದಾವಣಗೆರೆಯಲ್ಲಿ ನಡೆಸಿದ್ದಾರೆ.
ಸಾಮಾಜಿಕ ಸ್ವಾಸ್ಥ್ಯ ರಕ್ಷಣೆ ಎಲ್ಲರ ಹೊಣೆ: ಶಾಂತನಗೌಡ
ಮನಸ್ಸು ಪ್ರಫುಲ್ಲಗೊಂಡು ಕೆಲವು ಸಮಯ ಕಾಲ ಕಳೆಯಲು ಬರುವ ನೀವು, ಏನೇ ಮಾತನಾಡಿದರೂ ಪರವಾಗಿಲ್ಲ. ಆದರೆ ರಾಜಕೀಯ ಮಾತುಗಳನ್ನು ಮಾತ್ರ ಮಾತನಾಡಬೇಡಿ. ರಿಲಾಕ್ಸ್‌ಗೆಂದು ಬಂದು ಮನಸ್ಸಿಗೆ ಮತ್ತಷ್ಟು ಘಾಸಿ ಮಾಡಿಕೊಳ್ಳುವುದು ಬೇಡ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಸಮಾಜದಲ್ಲಿ ವಚನಗಳಿಂದ ಜಾಗೃತಿ ಮೂಡಿಸಿದ ಶರಣರು
ವಚನಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದ ಖ್ಯಾತಿ 12ನೇ ಶತಮಾನದ ವಚನಕಾರರಿಗೆ ಸಲ್ಲುತ್ತದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷ ಡಾ. ಕೆ.ಎಂ. ವೀರೇಶ್ ಹರಿಹರದಲ್ಲಿ ಹೇಳಿದ್ದಾರೆ.
ಜೈನ್ ಇನ್‌ಸ್ಟಿಟ್ಯೂಟ್‌ಗೆ ನ್ಯಾಕ್‌ನಿಂದ ಎ+ ಗ್ರೇಡ್
ನಗರದ ಜೈನ್ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಸಂಸ್ಥೆಗೆ ನ್ಯಾಕ್ ನಿಂದ ಎ ಪ್ಲಸ್ ಗ್ರೇಡ್ ಬಂದಿದೆ ಎಂದು ಸಂಸ್ಥೆಯ ಡಾ. ಡಿ.ಬಿ.ಗಣೇಶ ದಾವಣಗೆರೆಯಲ್ಲಿ ಹೇಳಿದ್ದಾರೆ.
ಜನರ ಅಭಿವೃದ್ಧಿಗೆ ಗ್ರಂಥಾಲಯಗಳು ಪೂರಕ: ಚಿನ್ನಸ್ವಾಮಿ
ಗ್ರಂಥಾಲಯಗಳು ಜ್ಞಾನ ದೇಗುಲಗಳಿದ್ದಂತೆ. ಸಾಮಾಜಿಕ ಜ್ಞಾನ. ತಿಳಿವಳಿಕೆ ಹೊಂದುವ ಮೂಲಕ ಜನರು ಅಭಿವೃದ್ಧಿ ಕಾಣಬೇಕೆಂಬ ಉದ್ದೇಶದಿಂದ ಸರ್ಕಾರ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಿಂದ ಹಿಡಿದು ನಗರ ಪ್ರದೇಶಗಳವರೆಗೂ ಗ್ರಂಥಾಲಯಗಳನ್ನು ಸ್ಥಾಪಿಸಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕ ಅಧ್ಯಕ್ಷ ಜಿ.ಚಿನ್ನಸ್ವಾಮಿ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಎಡ, ಬಲ, ನಡುಪಂಥೀಯ ವಿಚಾರ ಗೊಂದಲಗಳಲ್ಲಿ ಜನ: ಡಾ.ಲೋಕೇಶ
ಎಡಪಂಥೀಯ, ಬಲಪಂಥೀಯ, ನಡುಪಂಥೀಯ ವಿಚಾರಧಾರೆಗಳ ಮಧ್ಯೆ ಜನಸಾಮಾನ್ಯರು ಯಾವ ವಿಚಾರ ಧಾರೆಗಳನ್ನು ಒಪ್ಪಬೇಕೆಂಬ ಜಿಜ್ಞಾಸೆಯಲ್ಲಿದ್ದಾರೆ. ರಾಜಕೀಯ ಸ್ಪರ್ಶವಿಲ್ಲದೇ ಯಾವುದೇ ಚಿಂತನಗಳೂ ಇಲ್ಲವೆನ್ನುವಂಥ ವಾತಾವರಣ ನಿರ್ಮಾಣವಾಗಿದೆ ಎಂದು ಹಿರಿಯ ಸಾಹಿತಿ ಡಾ.ಲೋಕೇಶ ಅಗಸನಕಟ್ಟೆ ದಾವಣಗೆರೆಯಲ್ಲಿ ಹೇಳಿದ್ದಾರೆ.
ದಾವಣಗೆರೆ ತಲುಪಿದ ಜೈನ ಮುನಿಗಳ ಪಾದಯಾತ್ರೆ
ಮಹಾರಾಷ್ಟ್ರದ ನಾಂದಣಿಯಿಂದ ಹಾಸನ ಸಮೀಪ ಇರುವ ಜೈನರ ಗುತ್ತಿ ಮಹಾ ಪಂಚಕಲ್ಯಾಣ ಮಹೋತ್ಸವದ ಪಾವನ ಸಾನಿಧ್ಯ ವಹಿಸಲು ಮುನಿಶ್ರೀ ವಿಶುದ್ಧ ಸಾಗರ ಮಹಾರಾಜರ ನೇತೃತ್ವದ ಜೈನ ಮುನಿಗಳ ತಂಡವು ಭಾನುವಾರ ಪಾದಯಾತ್ರೆ ಮೂಲಕ ದಾವಣಗೆರೆ ನಗರ ತಲುಪಿತು.
ಪಿ.ಜೆ. ಬಡಾವಣೆ ವಕ್ಫ್ ದಾಖಲೆ ರದ್ದುಪಡಿಸಿ
ವಕ್ಫ್ ಮಂಡಳಿಯು ಪಿ.ಜೆ. ಬಡಾವಣೆಯ 4.13 ಎಕರೆ ಜಾಗವನ್ನು ವಕ್ಫ್ ಆಸ್ತಿಯೆಂದು ಪಹಣಿ ತಿದ್ದುಪಡಿ ಮಾಡಿ, ವ್ಯವಸ್ಥಿತವಾಗಿ ಕಬಳಿಸುವ ಹುನ್ನಾರ ನಡೆಸಿದೆ. ಕಾಂಗ್ರೆಸ್ಸಿಗೆ ಜನರ ಬಗ್ಗೆ ನಿಜವಾದ ಕಳಕಳಿ ಇದ್ದರೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪಹಣಿ, ಮುಟೇಷನ್‌ ಇತರೆ ಸರ್ಕಾರಿ ದಾಖಲೆಗಳಲ್ಲಿ ವಕ್ಫ್ ಮಂಡಳಿ ಎಂದು ನಮೂದಾಗಿರೋದನ್ನು ರದ್ದುಪಡಿಸಿ, ನಿರ್ಣಯ ಕೈಗೊಳ್ಳಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಒತ್ತಾಯಿಸಿದ್ದಾರೆ.
ಪಿಜೆ ಬಡಾವಣೆ ವಕ್ಫ್‌ದಲ್ಲ, 2 ದಿನದಲ್ಲೇ ಉತ್ತರ-ತಹಸೀಲ್ದಾರ್‌
ದಾವಣಗೆರೆ: ದಾವಣಗೆರೆ ಪಿಜೆ ಬಡಾವಣೆಯ ರಿ.ಸ.ನಂ.53ರ 4.13 ಎಕರೆ ಜಾಗ ವಕ್ಫ್‌ ಮಂಡಳಿಗೆ ಸೇರಿದ್ದೆಂಬ ವದಂತಿಗೆ ಇನ್ನು 2 ದಿನದಲ್ಲೇ ಉತ್ತರ ಸಿಗಲಿದ್ದು, ಈ ಭಾಗದ ನಿವಾಸಿಗಳು ಯಾವುದೇ ಆತಂಕಕ್ಕೊಳಕಾಗಬೇಕಿಲ್ಲ ಎಂದು ತಹಸೀಲ್ದಾರ್ ಡಾ.ಅಶ್ವತ್ಥ್‌ ಹೇಳಿದ್ದಾರೆ.
ಬಿಜೆಪಿಯ ವಕ್ಫ್ ಅಧ್ಯಯನ ತಂಡದಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯರ ಹೆಸರು ಸೇರ್ಪಡೆಗೆ ತಮ್ಮ ವಿರೋಧ

 ರಾಜ್ಯ ಬಿಜೆಪಿಯಿಂದ ವಕ್ಫ್ ಅಧ್ಯಯನ ತಂಡದಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯರ ಹೆಸರು ಸೇರ್ಪಡೆಗೆ ತಮ್ಮ ವಿರೋಧವಿದ್ದು, ಅವರ ಹೆಸರನ್ನು ಕೂಡಲೇ ತಂಡದಿಂದ ಕೈಬಿಡಬೇಕು ಎಂದು ಬಿಜೆಪಿ ಪಂಚಾಯತ್ ರಾಜ್ಯ ಪ್ರಕೋಷ್ಟ ಜಿಲ್ಲಾ ಸಂಚಾಲಕ ಎಂ.ಆರ್.ಮಹೇಶ್ ಒತ್ತಾಯಿಸಿದರು.

  • < previous
  • 1
  • ...
  • 248
  • 249
  • 250
  • 251
  • 252
  • 253
  • 254
  • 255
  • 256
  • ...
  • 580
  • next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
20 ವರ್ಷದ ಹಿಂದೆಯೇ ಜೋಗಿ ಚಿತ್ರದ ಒಂದು ಟಿಕೆಟ್ ಬೆಲೆ ರೂ.1250
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved