• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರಿ ಸಂಘಗಳು ರೈತರ ಹಿತ ಕಾಪಾಡುವಂತಾಗಲಿ
ಚನ್ನಗಿರಿ: ಸಹಕಾರಿ ಕ್ಷೇತ್ರಗಳು ರೈತರುಗಳ ಜೀವನಾಡಿಯಾಗಿದ್ದು, ಸಹಕಾರಿ ಸಂಘಗಳಲ್ಲಿ ರಾಜಕೀಯವನ್ನು ಬೆರೆಸದೆ ರೈತರ ಹಿತವನ್ನು ಕಾಪಾಡುವಂತಾಗಬೇಕಾಗಿದೆ ಎಂದು ಶಾಸಕ ಬಸವರಾಜ ವಿ.ಶಿವಗಂಗಾ ಹೇಳಿದರು.
ಮಂಗನಂತಾಡುವ ಜಮೀರ್ ತಾಳಕ್ಕೆ ಕುಣಿಯುವ ಸಿಎಂ
ದಾವಣಗೆರೆ: ಹೆಂಡ ಕುಡಿದ ಮಂಗನಂತೆ ಆಡುತ್ತಿರುವ ಜಮೀರ್ ಅಹಮ್ಮದ್ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಳ್ವಿಕೆಯಲ್ಲಿ ಉಪ ಚುನಾವಣೆ ಮುಗಿದ ಬೆನ್ನಲ್ಲೇ ಜಮೀರ್ ಸೂಚನೆ ಮೇರೆಗೆ ಚಿಂತಾಮಣಿ ತಾ. ತಿಮ್ಮಸಂದ್ರ ಗ್ರಾಮದಲ್ಲಿ ಉಳುಮೆ ಮಾಡುತ್ತಿದ್ದ ರೈತರ ಟ್ರ್ಯಾಕ್ಟರ್ ಜಪ್ತು ಮಾಡಿದ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ
ದಾವಣಗೆರೆ: ಭಾರತ ಚುನಾವಣಾ ಆಯೋಗ ನಿರ್ದೇಶನದನ್ವಯ ಮತದಾರ ಪಟ್ಟಿಯ ಸಂಕ್ಷಿಪ್ತ ವಿಶೇಷ ಪರಿಷ್ಕರಣೆ ನಡೆಯುತ್ತಿದ್ದು, ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆ, ತಿದ್ದುಪಡಿ, ವರ್ಗಾವಣೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ ನ.28 ರೊಳಗಾಗಿ ಸಲ್ಲಿಸಲು ಅವಕಾಶ ಇದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮತ್ತು ಮತದಾರರ ಪಟ್ಟಿ ವಿಶೇಷ ವೀಕ್ಷಕರಾದ ಡಾ.ಶಮ್ಲಾ ಇಕ್ಬಾಲ್ ತಿಳಿಸಿದರು.
ಭಾರತ ದೇಶವು ದೇವರು, ಧರ್ಮದ ಆಧಾರದ ಮೇಲೆ ನಿಂತಿದೆ
ಚನ್ನಗಿರಿ: ಭಾರತ ದೇಶವು ದೇವರು ಧರ್ಮದ ಆಧಾರದ ಮೇಲೆ ನಿಂತಿರುವ ಪ್ರದೇಶವಾಗಿದ್ದು, ಸಾವಿರಾರು ವರ್ಷಗಳಿಂದಲೂ ಈ ಹಿಂದೂ ಧರ್ಮದ ಮೇಲೆ ಅನ್ಯ ಧರ್ಮಿಯರು ಅತಿಕ್ರಮಣ ಮಾಡಿದರೂ ಸಹಾ ಇಂದಿಗೂ ಹಿಂದೂ ಧರ್ಮ ಗಟ್ಟಿತನದಲ್ಲಿ ನಿಂತಿದೆ ಎಂದು ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಹಿಂದುಗಳ ಮಠ, ಮಂದಿರಗಳ ಆಸ್ತಿ ರಕ್ಷಣೆಗೆ ಒತ್ತಾಯ
ದಾವಣಗೆರೆ: ವಕ್ಫ್ ಮಂಡಳಿಯು ರೈತರು, ಮಠ ಮಂದಿರ, ರೈತರು, ಜನರ ಆಸ್ತಿ, ಜಮೀನುಗಳನ್ನು ತನ್ನ ವಶಕ್ಕೆ ಪಡೆಯಬಹುದಾಗಿದ್ದು, ನಮ್ಮ ಜಮೀನು ವಕ್ಫ್ ನ್ಯಾಯ ಮಂಡಳಿಗೆ ಹೋದರೆ ಅದನ್ನು ಪ್ರಶ್ನಿಸುವಂತಿಲ್ಲ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ, ಮಾಜಿ ಅಡ್ವೋಕೇಟ್ ಜನರಲ್‌ ಅಶೋಕ ಹಾರನಹಳ್ಳಿ ಕಳವಳ ವ್ಯಕ್ತಪಡಿಸಿದರು.
ಧರ್ಮ ಪಾಲನೆಯಿಂದ ಜಗದಲ್ಲಿ ಶಾಂತಿ ನೆಲೆಸಲು ಸಾಧ್ಯ
ಹೊನ್ನಾಳಿ : ಸಂಪತ್ತು ಬೆಳೆದಂತೆಲ್ಲ ಮಾನವೀಯ ಸಂಬಂಧಗಳು ಸಡಿಲಗೊಳ್ಳಬಾರದು. ಸಂತೃಪ್ತಿ ಸಮೃದ್ಧಿಗಾಗಿ ಧರ್ಮಾಚರಣೆ ಬೇಕು. ಅರಿವುಳ್ಳ ಮಾನವ ಜನ್ಮದಲ್ಲಿ ಅರಿತು ನಡೆದರೆ ಬದುಕು ಬಂಗಾರಗೊಳ್ಳುತ್ತದೆ. ಮರೆತು ನಡೆದರೆ ಬದುಕು ಬಂಧನಕಾರಿಯಾಗುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಶ್ರೀಮಂತರ ಸಾಲಗಳ ಮೊದಲು ವಸೂಲು ಮುಖ್ಯ: ಶಾಂತನಗೌಡ
ಮಾಜಿ ಪ್ರಧಾನಿ ಜವಾಹರಲಾಲ್ ನೇಹರೂ ಜನ್ಮ ದಿನಾಚರಣೆ ಅಂಗವಾಗಿ ನ.14ರಿಂದ ನ.20ರವರೆಗೆ ದೇಶದಲ್ಲಿ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಆಶ್ರಯ ಯೋಜನೆ ಜಮೀನಿಗೆ ತಂತಿಬೇಲಿ ಹಾಕಿಸಿ
ಹೊನ್ನಾಳಿ ಪುರಸಭೆ ಸದಸ್ಯರು ಸ್ನೇಹಪೂರ್ವಕವಾಗಿ, ಗೊಂದಲವಿಲ್ಲದೇ ತನ್ನನ್ನು ಸಹಕಾರದಿಂದ ಬಳಸಿಕೊಂಡರೆ ಪಟ್ಟಣದ ಅಭಿವೃದ್ದಿಗೆ ಸದಾ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.
ವಿಚಾರ, ವಿಮರ್ಶೆ ಸಂಸ್ಕೃತಿ ಮೇಲೆ ಹೊಸಬೆಳಕು ಮೂಡಿಸಲಿ
ವಿಚಾರ, ವಿಮರ್ಶೆಗಳು ಸಂಸ್ಕೃತಿಗಳ ಮೇಲೆ ಹೊಸ ಬೆಳಕು ಮೂಡಿಸಬೇಕೇ ವಿನಃ, ಜನರನ್ನು ನಾಸ್ತಿಕರನ್ನಾಗಿ ಮಾಡಬಾರದು. ಅಧರ್ಮದ ಕವಚ ಹೊತ್ತ ವಿಚಾರಗಳು ಬಹಳ ಕಾಲ ಉಳಿಯುವುದಿಲ್ಲ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಜಗದ್ಗುರು ಚನ್ನಗಿರಿಯಲ್ಲಿ ನುಡಿದಿದ್ದಾರೆ.
ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ದೈಹಿಕ ಆರೋಗ್ಯ ತಪಾಸಣೆ ಪೂರಕ: ದುರುಗಪ್ಪ
ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅವರ ದೈಹಿಕ ಆರೋಗ್ಯ ವೈದ್ಯಕೀಯ ತಪಾಸಣಾ ಶಿಬಿರಗಳು ಸಹಕಾರಿ ಆಗಲಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ದುರುಗಪ್ಪ ಅಭಿಪ್ರಾಯಪಟ್ಟರು.
  • < previous
  • 1
  • ...
  • 249
  • 250
  • 251
  • 252
  • 253
  • 254
  • 255
  • 256
  • 257
  • ...
  • 580
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved