• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಯಕ, ದಾಸೋಹ ಸಂಸ್ಕೃತಿ ಜಗತ್ತಿನ ಶ್ರೇಷ್ಠ ಸಂಸ್ಕೃತಿ: ಡಾ.ಮಲ್ಲಿಕಾರ್ಜುನಪ್ಪ
12ನೇ ಶತಮಾನದ ಬಸವಾದಿ ಶರಣರು ಕಟ್ಟಿದ ಕಾಯಕ ಪ್ರಸಾದ ದಾಸೋಹ ಸಂಸ್ಕೃತಿ ಜಗತ್ತಿನ ಶ್ರೇಷ್ಠ ಸಂಸ್ಕೃತಿಯಾಗಿದೆ ಎಂದು ಎ.ಆರ್.ಜಿ. ಕಾಲೇಜಿನ ನಿವೃತ್ತ ಉಪನ್ಯಾಸಕ ಶರಣ ಡಾ. ಜೆ.ಕೆ. ಮಲ್ಲಿಕಾರ್ಜುನಪ್ಪ ಅಭಿಪ್ರಾಯಪಟ್ಟಿದ್ದಾರೆ.
ನೇರ ರೈಲು ಮಾರ್ಗ ಕಾಮಗಾರಿ ಶೀಘ್ರ ಮುಗಿಸಲು ಮನವಿ
ತುಮಕೂರು- ಚಿತ್ರದುರ್ಗ- ದಾವಣಗೆರೆ ನೇರ ರೈಲು ಮಾರ್ಗದ ಕಾಮಗಾರಿ ಶೀಘ್ರ ಮುಗಿಸಬೇಕೆಂದು ಕೇಂದ್ರದ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ದಾವಣಗೆರೆ ಜಿಲ್ಲಾ ನೈರುತ್ಯ ವಲಯ ಪ್ರಯಾಣಿಕರ ಸಂಘದ ಕಾರ್ಯದರ್ಶಿ ರೋಹಿತ್ ಎಸ್. ಜೈನ್ ಪತ್ರ ಬರೆದು ಮನವಿ ಮಾಡಿದ್ದಾರೆ.
ಲಿಂಪಂಸಾ ಸಂಘ ರಾಜ್ಯಾಧ್ಯಕ್ಷರಾಗಿ ಸೋಮನಗೌಡ ಆಯ್ಕೆ
ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಸೋಮನಗೌಡ ಎಂ. ಪಾಟೀಲ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪರಮೇಶ್ವರಪ್ಪ ಪಟ್ಟಣಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.
ವಾಂತಿ-ಭೇದಿ: ಭಾನುವಾರ ಮತ್ತೆ 11 ಜನ ಆಸ್ಪತ್ರೆಗೆ
ಚನ್ನಗಿರಿ ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಕಳೆದ ಗುರುವಾರದಿಂದ ಕಲುಷಿತ ನೀರಿನ ಸೇವನೆಯಿಂದಾಗಿ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡವರ ಸಂಖ್ಯೆ ಮತ್ತೆ ಹೆಚ್ಚಳವಾಗಿದೆ. ಭಾನುವಾರ 11 ಜನ ಆಸ್ಪತ್ರೆ ಸೇರಿದ್ದು, ಇದುವರೆಗೂ ಅಸ್ವಸ್ಥಗೊಂಡವರ ಸಂಖ್ಯೆ 55ಕ್ಕೇರಿದೆ.
ನಿತ್ಯ ನಡಿಗೆ, ಪಾದಯಾತ್ರೆಯೂ ಯೋಗದಂತೆ: ಬಸವಪ್ರಭು ಶ್ರೀ
ನಡಿಗೆ, ಯೋಗ ಮಾಡುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ. ನಿತ್ಯ ನಡಿಗೆ, ಪಾದಯಾತ್ರೆ ಕೂಡ ಯೋಗದ ಒಂದು ಭಾಗವಾಗಿದೆ ಎಂದು ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ನುಡಿದಿದ್ದಾರೆ.
ಅಹವಾಲು ಸಲ್ಲಿಸಬೇಕಿದ್ದರೆ ಜನಸಂಪರ್ಕ ಕಚೇರಿಗೇ ಬನ್ನಿ
ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅವರ ನೂತನ ಜನಸಂಪರ್ಕ ಕಚೇರಿ ನಗರದ ಜಿಲ್ಲಾಡಳಿತ ಭವನದಲ್ಲಿ ಭಾನುವಾರ ಉದ್ಘಾಟನೆಗೊಂಡಿತು.
ಗ್ಯಾರಂಟಿ ಪ್ರಚಾರ ಮಾಡಿದ್ದವರಿಂದಲೇ ಆಕ್ಷೇಪ ಏಕೆ? : ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಪ್ರಚಾರದಲ್ಲಿ ಬಳಸಿಕೊಂಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದವರ ವಿರುದ್ಧ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ವಾಗ್ದಾಳಿ ನಡೆಸಿದ್ದಾರೆ. 

ಚನ್ನಗಿರಿಯಲ್ಲಿ ಬೈಕ್ ವ್ಹೀಲಿಂಗ್‌: ಇಬ್ಬರ ವಿರುದ್ಧ ಪ್ರಕರಣ
ಬೈಕ್‌ನಲ್ಲಿ ಹಿಂಬದಿ ಒಬ್ಬನನ್ನು ಕೂರಿಸಿಕೊಂಡು, ಕೇಕೆ ಹಾಕಿ ಅತಿ ವೇಗದಲ್ಲಿ ಚಾಲನೆ ಮಾಡುತ್ತಾ ವ್ಹೀಲಿಂಗ್‌ ಮಾಡುತ್ತಿದ್ದ ಇಬ್ಬರು ಆರೋಪಿಗಳ ವಿರುದ್ಧ ಚನ್ನಗಿರಿ ಪೊಲೀಸರು ಪ್ರಕರಣ ದಾಲಿಸಿದ್ದಾರೆ.
ಆಶ್ರಯ ನಿವೇಶನ ಹಂಚಲು ಕ್ರಿಯಾ ಯೋಜನೆ ಸಲ್ಲಿಸಿ
ಹೊನ್ನಾಳಿ ತಾಲೂಕಿನ ಸುಂಕದಕಟ್ಟೆ ಸಮೀಪದ ಮಲ್ಲದೇವರಕಟ್ಟೆ ಬೇಚಾರಕ್ ಗ್ರಾಮದ ಸರ್ವೆ ನಂ.4ರಲ್ಲಿ 29.17 ಎಕರೆಯಲ್ಲಿ ಆಶ್ರಯ ಯೋಜನೆಯಡಿ ಬಡವರಿಗೆ ನಿವೇಶನ ಹಂಚಿಕೆ ಮಾಡಲು ಸ್ಥಳ ಗುರುತಿಸಲಾಗಿದೆ. ಮರ-ಗಿಡಗಳನ್ನು ಕಡಿದು, ಸಮತಟ್ಟು ಮಾಡಬೇಕು. ಸೈಟ್‌ಗಳಿಗೆ ಕಲ್ಲು ನೆಡಿಸಲು ಬುಧವಾರದೊಳಗೆ ಕ್ರಿಯಾ ಯೋಜನೆ ತಯಾರಿಸಿ, ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೆಕು ಎಂದು ಪುರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಸೂಚಿಸಿದರು.
ನ್ಯಾಯಾಲಯದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ನ್ಯಾಯಾಲಯದಲ್ಲಿ ವಿಚಾರಣೆ ನಡೆಯುವಾಗಲೇ ಕೌಟುಂಬಿಕ ದೌರ್ಜನ್ಯ ಪ್ರಕರಣದ ಎದುರುದಾರನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಹರಿಹರದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
  • < previous
  • 1
  • ...
  • 249
  • 250
  • 251
  • 252
  • 253
  • 254
  • 255
  • 256
  • 257
  • ...
  • 504
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved