• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಂದೋಡಿ ಮನೆತನದ ದಾಸೋಹ ಕಾರ್ಯ ಶ್ಲಾಘನೀಯ
ದಾವಣಗೆರೆಯಲ್ಲಿ ಚಿಂದೋಡಿ ಮನೆತನದ ಜಂಗಮ ದಾಸೋಹ ಸೇವೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಚಿಂದೋಡಿ ಮನೆತನದವರು ಸ್ವಾಮೀಜಿಗಳಿಗೆ ಪಾದಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಸ್ಥಳೀಯ ರಾಜಕಾರಣಿ ಅಕ್ಷರಸ್ಥನಾದರೆ ಅಭಿವೃದ್ಧಿ ಸಾಧ್ಯ: ಇಒ ಸುಮಲತಾ
ಸ್ಥಳೀಯ ಮಟ್ಟದ ರಾಜಕಾರಣಿಗಳು ಅಕ್ಷರಸ್ಥರಾದರೆ, ಗ್ರಾಮಗಳಲ್ಲಿ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಎಸ್.ಪಿ. ಸುಮಲತಾ ಹೇಳಿದರು.
ಅನರ್ಹರಿಗೆ ಕಾರ್ಮಿಕರ ಕಿಟ್‌ ವಿರುದ್ಧ ನ್ಯಾಯ ಒದಗಿಸಿ
ಅರ್ಹ ಕಟ್ಟಡ ಕಾರ್ಮಿಕರಿಗೆ ಪರಿಕರಗಳ ಕಿಟ್ ವಿತರಿಸದೇ ಅನರ್ಹರಿಗೆ ವಿತರಿಸಲಾಗುತ್ತಿದೆ ಎಂದು ಆರೋಪಿಸಿ ನೂರಾರು ಕಟ್ಟಡ ಕಾರ್ಮಿಕರು, ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಬುಧವಾರ ದಿಢೀರ್ ರಸ್ತೆ ತಡೆ ಹಾಗೂ ಕಾರ್ಮಿಕ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೃಷಿ ಪಂಪ್‌ ಸೆಟ್‌ಗೆ ಆಧಾರ್‌ ಜೋಡಣೆ: ಸೆ.2ರಂದು ಪ್ರತಿಭಟನೆ
ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್‌ ನಂಬರ್ ಅಳವಡಿಸಲು ಮುಂದಾಗಿರುವುದನ್ನು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತೀವ್ರವಾಗಿ ವಿರೋಧಿಸುತ್ತದೆ. ಅಲ್ಲದೇ, ಸೆ.2ರಂದು ಸರ್ಕಾರದ ನಡೆ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ತಿಳಿಸಿದ್ದಾರೆ.
ಒಳಮೀಸಲು ಜಾರಿಗೆ ತುರ್ತು ಕ್ರಮಕ್ಕೆ ಸಿಎಂಗೆ ಮನವಿ
ಸುಪ್ರೀಂ ಕೋರ್ಟ್‌ ತೀರ್ಪಿನ ಅನ್ವಯ ಒಳಮೀಸಲಾತಿ ಜಾರಿಗೆ ತುರ್ತು ಕ್ರಮಕೈಗೊಳ್ಳುವಂತೆ ಕಾಂಗ್ರೆಸ್ ಪಕ್ಷದ ಮಾದಿಗ ಸಮುದಾಯದ ಮುಖಂಡರು ಮತ್ತು ಸಚಿವ ಕೆ.ಎಚ್. ಮುನಿಯಪ್ಪ, ಆರ್.ಬಿ. ತಿಮ್ಮಾಪೂರ್, ಎಚ್.ಆಂಜನೇಯ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಗುಡ್ಡದಹಟ್ಟಿಗೆ ಮೂಲಸೌಕರ್ಯ ಕಲ್ಪಿಸಲು 15 ದಿನ ಗಡುವು
ಮಾಯಕೊಂಡ ಮೀಸಲು ಕ್ಷೇತ್ರದ ವ್ಯಾಪ್ತಿಯ, ದಾವಣಗೆರೆ ತಾಲೂಕಿನ ಗುಡ್ಡದಹಟ್ಟಿ (ಶ್ರೀರಂಗಯ್ಯನ ಮಟ್ಟಿ) ಗ್ರಾಮಕ್ಕೆ ಮೂಲಸೌಕರ್ಯ, ಗ್ರಾಮಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಅಧ್ಯಕ್ಷ ಎಚ್.ಮಂಜುನಾಥ ಒತ್ತಾಯಿಸಿದರು.
ನಾಳೆ ಚನ್ನಗಿರಿ ಕೆರೆಗಳ ತುಂಬಿಸಲು ಆಗ್ರಹಿಸಿ ಜಾಥಾ
ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆಯಿಂದ ಚನ್ನಗಿರಿ ತಾಲೂಕಿನ ನಿಗದಿತ ಕೆರೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಆ.30ರಂದು ಚನ್ನಗಿರಿ ಪಟ್ಟಣದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಖಡ್ಗ ಸ್ವಯಂ ಸೇವಕರ ಸಂಘದ ಮುಖಂಡ ರಘು ಹೇಳಿದರು.
ರೈತನಿಗೆ ಕಿರುಕುಳ ಖಂಡಿಸಿ ನೀರಾವರಿ ಇಲಾಖೆಗೆ ಮುತ್ತಿಗೆ
ನಾಲ್ಕುದುರೆ ಗ್ರಾಮದಲ್ಲಿ ಪೈಪ್‌ ಲೈನ್ ಅಳವಡಿಸಲು ರೈತನಿಗೆ ಅಡ್ಡಿಪಡಿಸಿದ್ದಲ್ಲದೇ, ಆತನ ಆರೋಗ್ಯ ಹದಗೆಡಲು ನೀರಾವರಿ ಇಲಾಖೆ ಅಧಿಕಾರಿಗಳೇ ಕಾರಣ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದಿಂದ ನಗರದಲ್ಲಿ ಬುಧವಾರ ನೀರಾವರಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.
ಭಾರತೀಯರೆಲ್ಲರೂ ಮೂಲತಃ ಹಿಂದೂಗಳೇ: ಶಿವಾಚಾರ್ಯ ಶ್ರೀ
ಭಾರತೀಯರೆಲ್ಲರೂ ಮೂಲತಃ ಹಿಂದೂಗಳೇ, ಯಾರು ಏನೇ ಹೇಳಿದರೂ ವೀರಶೈವ ಲಿಂಗಾಯತರು ಮೊದಲು ಹಿಂದೂಗಳು ಎನ್ನುವುದನ್ನು ಮರೆಯಬಾರದು ಎಂದು ಹಿರೇಕಲ್ಮಠದ ಡಾ. ಒಡೆಯರ್‌ ಚನ್ನಮಲ್ಲಿಕಾರ್ಜನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಶಾಂತಿಸಾಗರ-ಮಾವಿನಕಟ್ಟೆ 300 ಎಕರೆ ಅರಣ್ಯ ಒತ್ತುವರಿ
ಚನ್ನಗಿರಿ ತಾಲೂಕು ಶಾಂತಿಸಾಗರ - ಮಾವಿನಕಟ್ಟೆ ವಲಯದಲ್ಲಿ 250-300 ಎಕರೆ ಅರಣ್ಯ ಪ್ರದೇಶ ಒತ್ತುವರಿಯಾಗಿರುವ ಬಗ್ಗೆ ಸಮಗ್ರ ತನಿಖೆ ಕೈಗೊಂಡು, ಒತ್ತುವರಿ ತೆರವುಗೊಳಿಸದ ಭದ್ರಾವತಿಯ ಆರ್‌ಎಫ್‌ಓ, ಎಸಿಎಫ್‌, ಡಿಸಿಎಫ್‌ ಅನ್ನು ತಕ್ಷಣವೇ ಅಮಾನತುಗೊಳಿಸುವಂತೆ ವಕೀಲ ಜಿ.ಆರ್‌. ಷಡಕ್ಷರಪ್ಪ ಒತ್ತಾಯಿಸಿದ್ದಾರೆ.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 504
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved