• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿನ್ ಮೈಯಲ್ಲಿ ಎಲ್ಲೂ ಕಪ್ಪಗೆ ಇಲ್ವೇ?: ಜಮೀರ್‌ಗೆ ಶಿವಶಂಕರ ಪ್ರಶ್ನೆ
ನಿಮ್ಮ ಮೈಯನ್ನು ಬಿಚ್ಚಿದರೆ ನಿಮ್ಮದು ಎಲ್ಲಿಯೂ ಕರ್ರಗೆ (ಕಪ್ಪಾಗಿ) ಇಲ್ಲವೇ ಇಲ್ಲವಾ? ಅವರವರ ಬಣ್ಣ ಅವರಿಗೆ ದೊಡ್ಡದು. ನಮ್ಮ ಬಣ್ಣ ನಮಗೆ, ನಿನ್ನ ಬಣ್ಣ ನಿನಗೆ ಚನ್ನ ಎಂದು ವಕ್ಫ್ ಸಚಿವ ಜಮೀರ್ ಅಹಮ್ಮದ್ ವಿರುದ್ಧ ಜೆಡಿಎಸ್ ನಾಯಕ, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ದಾವಣಗೆರೆಯಲ್ಲಿ ಹರಿಹಾಯ್ದಿದ್ದಾರೆ.
ವಕ್ಫ್ ಹೆಸರಲ್ಲಿ ರಾಜ್ಯಾದ್ಯಂತ ಬಿಜೆಪಿ ರಾಜಕೀಯ ನಾಟಕ
ರಾಜ್ಯ ಸರ್ಕಾರ ಹೊರಡಿಸಿದ್ದ ವಕ್ಫ್‌ ನೋಟಿಸ್ ವಾಪಸ್‌ ಪಡೆದಿದ್ದು, ಮುಟೇಷನ್‌ಗೆ ತಡೆ ನೀಡಿದೆ. ರೈತರು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಪಡಬೇಕಿಲ್ಲ ಎಂದು ದೂಡಾ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.
18ರಂದು ತಾಲೂಕು ಆಡಳಿತದಿಂದ ಕನಕ ಜಯಂತಿ
ಚನ್ನಗಿರಿ ತಾಲೂಕು ಆಡಳಿತ ವತಿಯಿಂದ ನ.18ರಂದು ದಾಸಶ್ರೇಷ್ಠ ಕನಕದಾಸ ಜಯಂತ್ಯುತ್ಸವ ಕಾರ್ಯಕ್ರಮದ ಆಯೋಜಿಸುವ ಕುರಿತು ಬುಧವಾರ ತಹಸೀಲ್ದಾರ್ ಜಿ.ಎಸ್.ಶಂಕರಪ್ಪ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಕಬ್ಬಿಗೆ ₹5500 ಬೆಂಬಲ ಬೆಲೆ: ಡಿ.12ರಂದು ಬೆಳಗಾವಿ ಚಲೋ
ಕಬ್ಬಿಗೆ ₹5,500 ಬೆಂಬಲ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಕಬ್ಬು ಬೆಳೆಗಾರರ ಸಂಘದಿಂದ ಡಿ.12ರಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿ ಸುವರ್ಣ ಸೌಧ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎಲ್. ಭರತ್ ರಾಜ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಗಾಂಜಾ ಬೆಳೆದಿದ್ದ ಆರೋಪಿಗೆ ಜೈಲು
ಮನೆ ಪಕ್ಕದ ಖಾಲಿ ಜಾಗದಲ್ಲಿ ಗಾಂಜಾ ಗಿಡ ಬೆಳೆದಿದ್ದ ಅಪರಾಧಿಗೆ 4 ತಿಂಗಳು 13 ದಿನಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.
ಕೃಷಿಗೆ ಮುನ್ನ ಮಣ್ಣು ಪರೀಕ್ಷೆ ಮುಖ್ಯ: ಮೇತಾಬ್‌ ಅಲಿ
ಪ್ರಸಕ್ತ ದಿನಗಳಲ್ಲಿ ಕೃಷಿ ರಸಾಯನಿಕ ಗೊಬ್ಬರ ಮತ್ತು ಔಷಧಿಗಳ ಸಿಂಪರಣೆಗಳಿಂದ ಭೂಮಿ ವಿಷಮಯವಾಗುತ್ತಿದೆ. ಇದರಿಂದ ಆಹಾರ ಧಾನ್ಯಗಳ ಮತ್ತು ವಾಣಿಜ್ಯ ಬೆಳೆಗಳ ಉತ್ಪಾದನೆಯೂ ಕುಂಠಿತವಾಗುತ್ತಿದೆ. ಮಣ್ಣಿನ ಫಲವತ್ತತೆ ಹೆಚ್ಚಿಸಬೇಕಾದ ಜವಾಬ್ದಾರಿ ರೈತರ ಮೇಲಿದೆ ಎಂದು ಕೃಷಿ ಅಧಿಕಾರಿ ಮೇತಾಬ್ ಆಲಿ ಹೇಳಿದ್ದಾರೆ.
ದುಡ್ಡು ಹಂಚುವ ಕಾಂಗ್ರೆಸ್‌ ವಿರುದ್ಧ ಆಯೋಗಗಳು ಕ್ರಮ ಕೈಗೊಳ್ಳಲಿ
ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ಸಿನವರು ₹900 ಕೋಟಿ ಲಿಕ್ಕರ್‌ ದುಡ್ಡನ್ನೇ ಹಣದ ಹೊಳೆಯಾಗಿ ಹರಿಸುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಸ್ವತಃ ಸಚಿವ ಜಮೀರ್ ಅಹಮ್ಮದ್ ಓಪನ್ ಆಗಿ ಹಣ ಹಂಚುವ ವೀಡಿಯೋ ಬಂದಿದೆ. ಈ ಬಗ್ಗೆ ಜಮೀರ್ ವಿರುದ್ಧ ದೂರು ನೀಡಿದ್ದೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ ದಾವಣಗೆರೆಯಲ್ಲಿ ಹೇಳಿದ್ದಾರೆ.
ವಿದ್ಯಾರ್ಥಿಗಳಲ್ಲಿ ಕನ್ನಡ ಸಾಹಿತ್ಯ ಓದುವ ಹವ್ಯಾಸವೂ ಇರಬೇಕು: ಡಾ.ರಾಜಶೇಖರ್‌
ಜೀವನದಲ್ಲಿ ಪುಸ್ತಕಗಳ ಪ್ರಾಮುಖ್ಯತೆಯನ್ನು ಇತಿಹಾಸದಿಂದ ಗಮನಿಸಬಹುದಾಗಿದೆ. ಪ್ರಾಚೀನ ಕಾಲದ ಜನರು ತಮ್ಮ ಕಲ್ಪನೆಗಳನ್ನು ಬಂಡೆಗಳು, ಪುಸ್ತಕಗಳ ಮೇಲೆ ರಚಿಸುತ್ತಿದ್ದರು. ಆದ್ದರಿಂದ ಇಂದಿನ ಭವಿಷ್ಯದ ಪೀಳಿಗೆಯು ಅವರ ಕಲ್ಪನೆಯ ಇತಿಹಾಸದ ಪುಸ್ತಕಗಳನ್ನು ಓದುವುದರಿಂದ ಪೂರ್ವಜರ ಬಗ್ಗೆ ಜ್ಞಾನ ಪಡೆಯಬಹುದು ಎಂದು ನ್ಯಾಮತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗ್ರಂಥಪಾಲಕ ಡಾ.ರಾಜಶೇಖರ್‌ ಜಿ. ನ್ಯಾಮತಿಯಲ್ಲಿ ಹೇಳಿದ್ದಾರೆ.
ಜನರ ಉತ್ತಮ ಆರೋಗ್ಯಕ್ಕೆ ನದಿಗಳ ಶುದ್ಧೀಕರಣ ಅಗತ್ಯ: ಹಿರೇಕಲ್ಮಠ ಶ್ರೀ
ರಾಷ್ಟ್ರೀಯ ಸ್ವಾಭಿಮಾನ ಆಂದೋಲನ, ನವದೆಹಲಿ ಪರ್ಯಾವರಣ ಟ್ರಸ್ಟ್ ಸಹಯೋಗದೊಂದಿಗೆ ಶೃಂಗೇರಿಯಿಂದ ಆರಂಭವಾಗಿರುವ ನಿರ್ಮಲ ತುಂಗಭದ್ರಾ ಅಭಿಯಾನ- ಕರ್ನಾಟಕ ಬೃಹತ್ ಪಾದಯಾತ್ರೆ ತಂಡ ಹೊನ್ನಾಳಿ ಸಮೀಪದ ತುಂಗಭದ್ರಾ ನದಿ ತಟದ ಚೀಲೂರು ಹಾಗೂ ಗೋವಿನಕೋವಿ ಗ್ರಾಮಗಳಿಗೆ ಮಂಗಳವಾರ ಆಗಮಿಸಿತು. ಈ ವೇಳೆ ಅದ್ಧೂರಿ ಸ್ವಾಗತ ಕೋರಲಾಯಿತು.
ಸ್ವಜಾಗೃತಿ ಇದ್ದಲ್ಲಿ ಸೈಬರ್‌ ವಂಚನೆಗಳಿಂದ ರಕ್ಷಣೆ ಸಾಧ್ಯ
ಸ್ವಯಂ ಜಾಗ್ರತಿ ಬುದ್ಧಿ, ಚತುರತೆಯಂಥ ಪ್ರತಿಭೆಗಳಿದ್ದಲ್ಲಿ ಆನ್‌ಲೈನ್ ಮುಖಾಂತರ ವಂಚಿಸುವ ಯಾವುದೇ ಸೈಬರ್ ಅಪರಾಧಗಳಿಗೆ ಒಳಗಾಗದೇ ನಮ್ಮ ಸುರಕ್ಷತೆ ಸಾಧ್ಯವಾಗುವುದು ಎಂದು ಬೆಳಗಾವಿ ವಿಟಿಯು ಶೈಕ್ಷಣಿಕ ಸೆನೆಟ್ ಸದಸ್ಯ, ಚಿಕ್ಕಬಳ್ಳಾಪುರ ಎಸ್‌ಜೆಸಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಚಾರ್ಯ ಡಾ. ಜಿ.ಟಿ.ರಾಜು ಹೇಳಿದ್ದಾರೆ.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 580
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved