• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಬಿಜೆಪಿಯಿಂದ 1.5 ಕೋಟಿ ಸದಸ್ಯತ್ವ ಗುರಿ
ರಾಜ್ಯದಲ್ಲಿ ಕನಿಷ್ಠ 1.5 ಕೋಟಿ ಸದಸ್ಯತ್ವ ನೋಂದಣಿ ಗುರಿಯೊಂದಿಗೆ ಮಂಡಲ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಕೈಗೊಳ್ಳಲಾಗಿದೆ. ನಮ್ಮೆಲ್ಲಾ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಸದಸ್ಯತ್ವ ಅಭಿಯಾನ ಸಂಚಾಲಕ ನಂದೀಶ ರೆಡ್ಡಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಆ.30ರಿಂದ ಸೆ.9ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ
ಮೇರಿ ಮಾತೆಯ ಪರಿಶುದ್ಧ ಜೀವನ ನಮ್ಮೇಲ್ಲರ ಬಾಳಿಗೆ ಪಾವನತೆಯ ಚೇತನ ಎಂಬ ಧ್ಯೇಯ ವಾಕ್ಯದೊಂದಿಗೆ ಇಲ್ಲಿನ ಬಸಿಲಿಕ ಆರೋಗ್ಯ ಮಾತೆ ಚರ್ಚ್‍ನಲ್ಲಿ ವಾರ್ಷಿಕೋತ್ಸವ ನಿಮಿತ್ತ ಆ.30ರಿಂದ ಸೆ.9ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹರಿಹರ ಆರೋಗ್ಯ ಮಾತೆ ಚರ್ಚ್‌ ಧರ್ಮಗುರು ಕೆ.ಎ.ಜಾರ್ಜ್ ಹರಿಹರದಲ್ಲಿ ಹೇಳಿದ್ದಾರೆ.
ಪೌರಕಾರ್ಮಿಕರಲ್ಲಿ ಹೆಚ್ಚಿನ ಆರೋಗ್ಯ ಕಾಳಜಿ ಮುಖ್ಯ: ವೈದ್ಯಾಧಿಕಾರಿ ಡಾ.ಶಿವಕುಮಾರ್
ಪ್ರತಿದಿನ ಪಟ್ಟಣವನ್ನು ಸ್ವಚ್ಛಗೊಳಿಸುವ ಪೌರಕಾರ್ಮಿಕರು ಸಮಾಜದ ಪ್ರಾಥಮಿಕ ವೈದ್ಯರೆನಿಸಿದ್ದಾರೆ. ಜನರು ಬೆಳಗ್ಗೆ ಏಳುವ ಮೊದಲೇ ನೈರ್ಮಲ್ಯ ಕೆಲಸಗಳಲ್ಲಿ ತೊಡಗಿಕೊಳ್ಳುವ ಅವರು ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಶಿವಕುಮಾರ್‌ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಪ್ರವಾದಿ ಮೊಹಮ್ಮದ್‌, ಹಜರತ್ ಆಯಿಷಾ ವಿರುದ್ಧ ಅವಹೇಳನ ಸಲ್ಲದು : ಅಂಜುಮನ್ ಎ ಇಸ್ಲಾಮಿಯಾ

  ನಾಸಿಕ್ ಜಿಲ್ಲೆಯಲ್ಲಿ ಈಚೆಗೆ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಮಗಿರಿ ಮಹಾರಾಜ್ ಎಂಬ ವ್ಯಕ್ತಿ ಮುಸ್ಲಿಂ ಸಮುದಾಯದವರು ಗೌರವಿಸುವ ಪ್ರವಾದಿ ಮೊಹಮ್ಮದ್ ಹಾಗೂ ಹಜರತ್ ಆಯಿಷಾ ಅವರ ವಿರುದ್ಧ ಅವಹೇಳನವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ   ಅಂಜುಮನ್ ಎ ಇಸ್ಲಾಮಿಯಾ ಸಂಸ್ಥೆಯಿಂದ ತಹಸೀಲ್ದಾರರಿಗೆ ಮನವಿ  

ಚನ್ನಗಿರಿ ತಾಲೂಕಿನ ಪ್ರಮುಖ ಸಾಸಿವೆಹಳ್ಳಿ ಏತ ನೀರಾವರಿ ಯೋಜನೆ ಕೆರೆಗಳಿಗೆ ನೀರು ಹರಿಸದಿದ್ರೆ ಹೋರಾಟ
ಚನ್ನಗಿರಿ ತಾಲೂಕಿನ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾದ ಸಾಸಿವೆಹಳ್ಳಿ ಏತನೀರಾವರಿ ಯೋಜನೆಗೆ ಒಳಪಡುವ ಎಲ್ಲ ಕೆರೆಗಳಿಗೆ ಮುಂದಿನ ಎರಡು-ಮೂರು ದಿನಗಳಲ್ಲಿ ನೀರು ಹರಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಆನೆಕೊಂಡದಲ್ಲಿ ಶ್ರೀ ಬಸವೇಶ್ವರ ಸ್ವಾಮಿ ಕಾರ್ಣೀಕ ಮಹೋತ್ಸವ
"ರಾಮ ರಾಮ ಎಂದು ನುಡಿದೀತಲೆ, ನರಲೋಕದ ಜನಕೆ ಆನೆ ತಣ್ಣೀರ ಉಗ್ಗೀತಲೆ, ಮುತೈದರ ಭೂತಾಯಿ ಉಡಿ ತುಂಬಿತಲೆ, ನರಲೋಕದ ಜನಕೆ ದೃಷ್ಟಿ ಹುಚ್ಚಾದೀತಲೇ ಪರಾಕ್‌... " ಇಲ್ಲಿನ ಇತಿಹಾಸ ಪ್ರಸಿದ್ಧ ಆನೆಕೊಂಡ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿಯ ಕಾರ್ಣೀಕ ನುಡಿಯಿದು.
ತಾಕತ್ತಿದ್ದರೆ ಗಣಿಗ ರವಿ ದಾಖಲೆ ಬಿಡುಗಡೆ ಮಾಡಲಿ: ರೇಣು ಸವಾಲು
ಕಾಂಗ್ರೆಸ್ ಸರ್ಕಾರವನ್ನು ಕೆಡವಲು ಬಿಜೆಪಿಯಿಂದ ₹100 ಕೋಟಿ ಆಫರ್ ಯಾರಾದರೂ ನೀಡಿದ್ದರೆ, ಅದು ಯಾರೆಂಬುದನ್ನು ಬಹಿರಂಗಪಡಿಸಿ. ನಿಮಗೆ ತಾಕತ್ತಿದ್ದರೆ ₹100 ಕೋಟಿಗಳ ಆಫರ್ ಬಗ್ಗೆ ತನಿಖೆ ಮಾಡಿಸಿ ಎಂದು ಮಂಡ್ಯ ಶಾಸಕ ಪಿ.ರವಿಕುಮಾರ (ಗಣಿಗ ರವಿ) ಅವರಿಗೆ ಹೊನ್ನಾಳಿಯ ಮಾಜಿ ಸಚಿವ ಎಂ.ಪಿ. ರೇಣುಕಾರ್ಯಚಾರ್ಯ ದಾವಣಗೆರೆಯಲ್ಲಿ ಸವಾಲು ಹಾಕಿದ್ದಾರೆ.
ವಕ್ಫ್ ಕಾಯ್ದೆ ತಿದ್ದುಪಡಿ ಸಮಿತಿಯಲ್ಲಿ ಕೋಮುವಾದಿ ವ್ಯಕ್ತಿಗಳ ಕೈಬಡಿ
ವಕ್ಫ್ ಕಾಯ್ದೆ ತಿದ್ದುಪಡಿ ವಿಚಾರದಲ್ಲಿ ರಚನೆಯಾದ ಜಂಟಿ ಸಂಸದೀಯ ಸಮಿತಿಯಲ್ಲಿ ಕೋಮುವಾದಿ ಮನಸ್ಥಿತಿಯ ವ್ಯಕ್ತಿಗಳನ್ನು ತೆಗೆದು ಹಾಕುವಂತೆ ಹಿರಿಯ ವಕೀಲ ಅನೀಸ್ ಪಾಷಾ ಒತ್ತಾಯಿಸಿದ್ದಾರೆ.
ಸಂಸ್ಕೃತಿ, ಸಂಸ್ಕಾರಗಳ ಇತಿಹಾಸ ಸಂಕೇತ ಶ್ರಾವಣ ಮಾಸ: ಪ್ರಭಾ ರವೀಂದ್ರ
ಶ್ರಾವಣ ಮಾಸ ನಮ್ಮ ನಾಡಿನ ಅಧ್ಯಾತ್ಮ ಪರಂಪರೆಯ ಸಂಸ್ಕೃತಿ, ಸಂಸ್ಕಾರಗಳ ಇತಿಹಾಸ ಹೊಂದಿದೆ. ಕೆಲವು ಖಿನ್ನತೆಯ ಮನಸ್ಸುಗಳನ್ನು ಪುಳಕಿತೊಗಳಿಸುವ ಶಕ್ತಿಯೂ ಈ ಶ್ರಾವಣ ಸಂಭ್ರಮಕ್ಕೆ ಇದೆ ಎಂದು ಕಲಾಕುಂಚ ಸಂಸ್ಥೆಯ ಎಂಸಿಸಿ ಶಾಖೆ ಅಧ್ಯಕ್ಷೆ ಪ್ರಭಾ ರವೀಂದ್ರ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ವಿಚ್ಛೇದನಕ್ಕೆ ಅವಕಾಶ ನೀಡದೇ ಸುಖಜೀವನಕ್ಕೆ ಸಂಕಲ್ಪ ಮುಖ್ಯ
ಸಾಮೂಹಿಕ ವಿವಾಹಗಳು ಪ್ರತಿ ವರ್ಷವೂ ಅಜ್ಜಯ್ಯನ ಕ್ಷೇತ್ರದಲ್ಲಿ ಜರುಗುತ್ತಿವೆ. ನವ ಜೋಡಿಗಳು ವಿಚ್ಛೇದನಕ್ಕೆ ಅವಕಾಶ ನೀಡದೇ ಸುಖಜೀವನ ಸಾಗಿಸಲು ಸಂಕಲ್ಪ ಮಾಡಬೇಕು ಎಂದು ಯಳನಾಡು ಮಹಾಸಂಸ್ಥಾನದ ಜ್ಞಾನಪ್ರಭು ಸಿದ್ಧರಾಮ ದೇಶೀಕೇಂದ್ರ ಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • ...
  • 255
  • 256
  • 257
  • 258
  • 259
  • 260
  • 261
  • 262
  • 263
  • ...
  • 504
  • next >
Top Stories
ಕೊತ್ತನೂರಿಗೆ ಈ ದೇಶದ ಬಗ್ಗೆ ಏನ್ ಗೊತ್ತಿದೆ, ರಿಯಲ್ ಎಸ್ಟೇಟ್ ಬಗ್ಗೆ ಬೇಕಾದರೇ ಹೇಳ್ತಾರೆ: ಪ್ರತಾಪ್ ಸಿಂಹ
ಬ್ಯಾಕ್‌ಯಾರ್ಡ್‌ ಅಲ್ಟ್ರಾ ರನ್‌ : ಬೆಂಗಳೂರಿನ ಅಶ್ವಿನಿ ದಾಖಲೆ!
ಪ್ಲೇ-ಆಫ್‌ ಮೇಲೆ ರಾಯಲ್‌ ಚಾಲೆಂಜರ್ಸ್‌ ಕಣ್ಣು!
ಭಾರತ ‘ಎ’ ತಂಡದಲ್ಲಿ ಕರುಣ್‌ ನಾಯರ್‌ಗೆ ಸ್ಥಾನ
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved