• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತ ಪ್ರಗತಿಯಲ್ಲಿ ಕಾರ್ಮಿಕರ ಪಾಲು ದೊಡ್ಡದು: ನ್ಯಾ.ಮಹಾಲಕ್ಷ್ಮೀ ಅಭಿಮತ
ದೇಶದ ಪ್ರಗತಿಯಲ್ಲಿ ಕಾರ್ಮಿಕರ ಪಾಲು ದೊಡ್ಡಿದೆ. ಕಾರ್ಮಿಕರೇ ಇಲ್ಲದಿದ್ದರೆ ಹಲವಾರು ಕೆಲಸ, ಕಾರ್ಯಗಳಿಗೆ ಹಿನ್ನಡೆಯಾಗಲಿದೆ ಎಂದು ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯದ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮಹಾಲಕ್ಷ್ಮೀ ಜಿ. ಹೇಳಿದ್ದಾರೆ.
ನಾಳೆ, ನಾಡಿದ್ದು ಮೂಲದುರ್ಗಾ ದೇವಿ ವರ್ಧಂತ್ಯುತ್ಸವ, ಜಾತ್ರಾ ಮಹೋತ್ಸವ
ಇಲ್ಲಿಗೆ ಸಮೀಪದ ಕೋಡಿಯಾಲ ಹೊಸಪೇಟೆ ಗ್ರಾಮದ ಮೂಲದುರ್ಗಾ ದೇವಿಯ 6ನೇ ವರ್ಷದ ವರ್ಧಂತಿ ಉತ್ಸವ ಹಾಗೂ ದುರ್ಗಾ ದೇವಿ ಜಾತ್ರಾ ಮಹೋತ್ಸವ ಮೇ 11 ಹಾಗೂ 12ರಂದು ಹಮ್ಮಿಕೊಳ್ಳಲಾಗಿದೆ ಎಂದು ಮೂಲದುರ್ಗಾ ದೇವಸ್ಥಾನ ಟ್ರಸ್ಟ್ ಧರ್ಮದರ್ಶಿ ಅಪ್ಪಾಜಿ ಮಂಜುನಾಥ ಹೇಳಿದ್ದಾರೆ.
ಹರಿಹರದಲ್ಲಿ ಪೌರಾಯುಕ್ತರಿಂದ ಪೌರಕಾರ್ಮಿಕರಿಗೆ ನಿಂದನೆ ಆರೋಪ
ಪೌರಾಯುಕ್ತ ಸುಬ್ರಮಣ್ಯ ಶೆಟ್ಟಿ ಅವರು ಪೌರ ಕಾರ್ಮಿಕರಿಗೆ ಅವಾಚ್ಯವಾಗಿ ನಿಂದಿಸುತ್ತಾರೆ ಎಂದು ಆರೋಪಿಸಿ ತಾಲೂಕು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರು ಗುರುವಾರ ಕರ್ತವ್ಯಕ್ಕೆ ಹಾಜರಾಗದೆ ನಗರಸಭೆ ಮುಂದೆ ಕುಳಿತು ಪ್ರತಿಭಟನೆ ನಡೆಸಿದರು.
ಸ್ಥೂಲತೆ ಅಲಕ್ಷಿಸಿದರೆ ಮಾರಣಾಂತಿಕ ಸಾಧ್ಯತೆ: ಡಾ.ವಿ.ಜೆ.ಮಲ್ಲಿಕಾರ್ಜುನ್
ದಾವಣಗೆರೆ: ಸ್ಥೂಲಕಾಯತೆ ಅಥವಾ ಬೊಜ್ಜು ಎಂದರೆ ಶರೀರದಲ್ಲಿ ಅಗತ್ಯಕ್ಕಿಂತ ಹೆಚ್ಚಾಗಿ ಕೊಬ್ಬಿನ ಪ್ರಮಾಣ ಸಂಗ್ರಹವಾಗಿರುವಂತಹ ಸ್ಥಿತಿ. ಇದು ಒಂದು ಗಂಭೀರವಾದ ಆರೋಗ್ಯ ಸಮಸ್ಯೆಯಾಗಿದ್ದು ಪ್ರಪಂಚದಾದ್ಯಂತ ಕೋಟ್ಯಾಂತರ ಜನರ ಮೇಲೆ ಪರಿಣಾಮವನ್ನು ಬೀರುತ್ತಿದೆ
ಮೇ 11ರಂದು ಮೈಲಾರ ಲಿಂಗೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ: ಮಲ್ಲೇಶ್ ಖಂಡ್ರಳ್ಳಿ
ಇಲ್ಲಿನ ಕೊಂಡಜ್ಜಿ ರಸ್ತೆಯಲ್ಲಿರುವ ಶಿಬಾರದ ಶ್ರೀ ಮೈಲಾರಲಿಂಗೇಶ್ವರ, ಶ್ರೀ ಗಂಗಮಾಳಮ್ಮ, ಶ್ರೀ ಸಂಪಿಗೆ ಸಿದ್ದೇಶ್ವರ ದೇವರ ನೂತನ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಹಾಗೂ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಮತ್ತು ಕಳಸಾರೋಹಣ ಕಾರ್ಯಕ್ರಮವು ಮೇ 7ರಿಂದ 11ರ ವರೆಗೆ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ
12ರಂದು ನಂದಿ ಬಸವೇಶ್ವರ ದೇವಸ್ಥಾನ ಉದ್ಘಾಟನೆ, ಧರ್ಮಸಭೆ
ತಾಲೂಕಿನ ಸವಳಂಗ ಗ್ರಾಮದಲ್ಲಿ ಶ್ರೀ ನಂದಿ ಬಸವೇಶ್ವರ ದೇವಸ್ಥಾನ ಉದ್ಘಾಟನೆ ಮೇ 12ರಂದು ನಡೆಯಲಿದೆ. ಹೊನ್ನಾಳಿ ಹಿರೇಕಲ್ಮಠದ ಡಾ.ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ಮತ್ತು ಚಿಕ್ಕಮಗಳೂರು ಶ್ರೀ ಬಸವತತ್ವ ಪೀಠದ ಶಿವಮೊಗ್ಗ ಬಸವ ಕೇಂದ್ರ ಡಾ. ಶ್ರೀ ಮರುಳಸಿದ್ದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.
ಹಳೇ ರೈಲ್ವೆ ಯೋಜನೆಗಳು ಶೀಘ್ರ ಪೂರ್ಣ: ಸಚಿವ ಸೋಮಣ್ಣ

ರಾಜ್ಯದಲ್ಲಿ ನಾಲ್ಕೈದು ದಶಕದಿಂದ ನನೆಗುದಿಗೆ ಬಿದ್ದಿದ್ದ ₹39 ಸಾವಿರ ಕೋಟಿ ವೆಚ್ಚದ ರೈಲ್ವೆ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ.

** ಮಕ್ಕಳಿಗೆ ಪೋಷಕರು ಸಂಸ್ಕಾರ ನೀಡಲಿ: ಶಿವಸುಜ್ಞಾನ ತೀರ್ಥ ಸ್ವಾಮೀಜಿ ಸಲಹೆ
ಪೋಷಕರು ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡುವ ಮೂಲಕ ಸುಸಂಸ್ಕೃತ ಸಮಾಜ ನಿರ್ಮಿಸಲು ಸಹಕರಿಸಬೇಕು ಎಂದು ಅರೆಮಾದೇನಹಳ್ಳಿ ಸ್ಮಜ್ಞಾನ ಸಂಸ್ಥಾನದ ಶ್ರೀ ಶಿವಸುಜ್ಞಾನತೀರ್ಥ ಸ್ವಾಮೀಜಿ ನುಡಿದಿದ್ದಾರೆ.
ದೇಶ ರಕ್ಷಣೆಗೆ ಆರ್ಯವೈಶ್ಯರು ಸಿದ್ಧ
ನೂರಾರು ವರ್ಷಗಳ ಇತಿಹಾಸದಿಂದಲೂ ಶ್ರೀ ಕನ್ಯಕಾ ಪರಮೇಶ್ವರಿ ಸನ್ನಿಧಿಯಲ್ಲಿ ಶ್ರೀ ವಾಸವಿ ಜಯಂತಿ ಆಚರಿಸಲಾಗುತ್ತಿದೆ. ಈ ವರ್ಷ ಪಹಲ್ಗಾಂನಲ್ಲಿ ನಡೆದ ಘಟನೆಯಿಂದ ವಿಷದ ವಾತಾವರಣ ದೇಶದ ಮೇಲೆ ಆಗಿದೆ. ಇದರ ಪರಿಣಾಮವಾಗಿ ದೇಶದ ಪ್ರತಿಯೊಬ್ಬರ ರಕ್ಷಣೆಗಾಗಿ ನಾವಿದ್ದೇವೆ ಎಂದು ಆರ್ಯವೈಶ್ಯ ಸಮಾಜದ ಹೆಣ್ಣುಮಕ್ಕಳು ಸಿಂಧೂರ ನೀಡುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನ ಸಂಘ ಅಧ್ಯಕ್ಷ ಆರ್.ಎಲ್. ಪ್ರಭಾಕರ್ ಹೇಳಿದ್ದಾರೆ.
ಮುಂಗಾರು ಪೂರ್ವ ಮಳೆ: ಕೃಷಿ ಚಟುವಟಿಕೆಗಳತ್ತ ರೈತರು
ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಗುಡುಗು ಮಿಂಚು ಆಲಿಕಲ್ಲು ಸಹಿತ ಪೂರ್ವ ಮುಂಗಾರು ಮಳೆಯಾಗಿದೆ. ಹೊನ್ನಾಳಿ ತಾಲೂಕಿನಲ್ಲಿ 80.9 ಮಿ.ಮೀ. ಮತ್ತು ನ್ಯಾಮತಿ ತಾಲೂಕಿನಲ್ಲಿ 47.9 ಮಿ.ಮೀ. ಮಳೆಯಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಬಿ.ಎನ್. ವಿಶ್ವನಾಥ್ ತಿಳಿಸಿದ್ದಾರೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 523
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved