• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಸ್ಲಿಂ ಮಹಿಳಾ ಕಾಲೇಜುಗಳ ಸ್ಥಾಪಿಸಿ: ಡಬ್ಲ್ಯೂಪಿಐ
ರಾಜ್ಯದಲ್ಲಿ 14 ಮುಸ್ಲಿಂ ಮಹಿಳಾ ಕಾಲೇಜುಗಳನ್ನು ಆರಂಭಿಸುವಂತೆ ಆದೇಶ ಹೊರಡಿಸಿ 9 ತಿಂಗಳಾದರೂ ಯಾವುದೇ ಪ್ರಗತಿ ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ತಕ್ಷಣವೇ ಮುಸ್ಲಿಂ ಮಹಿಳಾ ಕಾಲೇಜುಗಳ ಸ್ಥಾನೆಗೆ ರಾಜ್ಯ ಸರ್ಕಾರ ಮುಂದಾಗಲಿ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷ ಶಹಬಾಜ್ ಖಾನ್ ಒತ್ತಾಯಿಸಿದ್ದಾರೆ.
ಲಿವರ್ ಫೇಲ್ಯೂರ್: ಮಗು ಚಿಕಿತ್ಸೆಗೆ ನೆರವಾಗಿ
ಲಿವರ್ ಫೇಲ್ಯೂರ್ ಆಗಿರುವ ಒಂದೂವರೆ ವರ್ಷದ ಮಗುವಿನ ಶಸ್ತ್ರಚಿಕಿತ್ಸೆಗೆ ದಾನಿಗಳು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡುವ ಮೂಲಕ ಬಡಮಗುವಿನ ಚಿಕಿತ್ಸೆಗೆ ನೆರವಿನ ಹಸ್ತ ಚಾಚಬೇಕು ಎಂದು ಸಂಬಂಧಿಗಳು ಮನವಿ ಮಾಡಿದ್ದಾರೆ.
ಬಡವರಿಗೆ ಜ್ಞಾನದೀಪ್ತಿಯಾದ ಹಿರಿಯ ಶ್ರೀಗಳು: ಹಿರೇಕಲ್ಮಠ ಶ್ರೀ
ಲಿಂ.ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಕೈಗೊಂಡ ಸತ್ಕಾರ್ಯಗಳು ಸತ್ಯಸಂಕಲ್ಪಗಳಾಗಿದ್ದವು. ಇದರಿಂದಾಗಿ ಅವರು ರೂಪಿಸಿದ ಎಲ್ಲ ಸಂಕಲ್ಪಗಳು ಈಡೇರಿದವು. ಅಂದಿನ ಕಾಲದಲ್ಲಿ ಜ್ಞಾನದ ಕೊರತೆ ಇದ್ದುದನ್ನು ಮನಗಂಡು ಶ್ರೀ ಚನ್ನಪ್ಪಸ್ವಾಮಿ ವಿದ್ಯಾಪೀಠ ಸ್ಥಾಪಿಸಿ, ಶಿಕ್ಷಣ ಸಂಸ್ಥೆಗಳನ್ನು ತೆರೆದು ಬಡಮಕ್ಕಳ ಭವಿಷ್ಯ ದಾರಿಗೆ ಜ್ಞಾನದ ದೀಪ್ತಿಯಾದರು ಎಂದು ಹಿರೇಕಲ್ಮಠದ ಹಾಲಿ ಪಟ್ಟಾಧ್ಯಕ್ಷರಾದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ರಾಜಿ ಸಂಧಾನಗಳಿಂದ ಶೀಘ್ರ ನ್ಯಾಯ ಕಂಡುಕೊಳ್ಳಿ: ನ್ಯಾ.ಎಂ.ಎಚ್. ಅಣ್ಣಯ್ಯನವರ್
ಪ್ರಸ್ತುತ ಬಹುತೇಕ ಮಂದಿ ದ್ವೇಷ, ಅಸೂಯೆ ಸಾಧಿಸುತ್ತ, ಸಣ್ಣಪುಟ್ಟ ವ್ಯಾಜ್ಯಗಳ ಬಗೆಹರಿಸಲು ನ್ಯಾಯಾಲಯ ಮೆಟ್ಟಿಲು ಏರುತ್ತ ಹಣ ಹಾಗೂ ಸಮಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರ ಬದಲಿಗೆ ಸೌಹಾರ್ದದಿಂದ ಸಮಸ್ಯೆಗಳ ಪರಿಹರಿಸಿಕೊಂಡಲ್ಲಿ ಉತ್ತಮ ಬಾಂಧವ್ಯ ಹೊಂದಲು ಸಾಧ್ಯವೆಂಬುದು ಯೋಚಿಸಬೇಕು ಎಂದು ದಾವಣಗೆರೆಯ 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶ ಎಂ.ಎಚ್. ಅಣ್ಣಯ್ಯನವರ್ ಹೇಳಿದ್ದಾರೆ.
ವಿಪ ಚುನಾವಣೆ: ಜೆಡಿಯು ಅಭ್ಯರ್ಥಿಯಾಗಿ ಡಾ. ಕೆ.ನಾಗರಾಜ್‌
ಆಗ್ನೇಯ ಪದವೀಧರ ಕ್ಷೇತ್ರಕ್ಕೆ 2026ರಲ್ಲಿ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಜೆಡಿಯು ಅಭ್ಯರ್ಥಿಯಾಗಿ ಡಾ. ಕೆ.ನಾಗರಾಜ್ ಅವರನ್ನು ಘೋಷಣೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಹೇಳಿದ್ದಾರೆ.
ಅಪಘಾತ: ಹೆಡ್ ಕಾನ್‌ಸ್ಟೇಬಲ್ ದುರಂತ ಸಾವು
ದ್ವಿಚಕ್ರ ವಾಹನದಲ್ಲಿ ಕಚೇರಿಗೆ ಹೋಗುತ್ತಿದ್ದ ಸಂದರ್ಭ ರಸ್ತೆ ಅಪಘಾತದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಆಪ್ತ ಸಹಾಯಕ, ಹೆಡ್ ಕಾನ್‌ಸ್ಟೇಬಲ್ ದುರಂತ ಸಾವು ಕಂಡ ಘಟನೆ ನಗರದಲ್ಲಿ ಗುರುವಾರ ಸಂಜೆ ಸಂಭವಿಸಿದೆ.
ಹೇಳದೇ ಬಂದು ಕಾಮಗಾರಿ ಪರಿಶೀಲಿಸುವೆ: ಡಿಕೆಶಿ
ಭದ್ರಾ ಡ್ಯಾಂ ಬಲದಂಡೆ ಬಳಿ ಕಾಮಗಾರಿಗೆ 2020ರಲ್ಲೇ ಭೂಮಿಪೂಜೆ ಮಾಡಿದ್ದು, ಈಗ ಬಲದಂಡೆ ನಾಲೆ ಸೀಳಿ ಕಾಮಗಾರಿ ಕೈಗೊಳ್ಳಲಾಗಿದೆ ಎಂಬ ವಿವಾದ ಎದ್ದಿದೆ. ಈ ಹಿನ್ನೆಲೆ ಶೀಘ್ರವೇ ನಾನೇ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸುತ್ತೇನೆ ಎಂದು ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಭರವಸೆ ನೀಡಿದ್ದಾರೆ.
69 ಅಡಿಗೆ ರಸ್ತೆ ವಿಸ್ತರಣೆ ಶತಸಿದ್ಧ: ದೇವೇಂದ್ರಪ್ಪ
ನನ್ನ ಆಡಳಿತಾವಧಿಯಲ್ಲಿ ಪರಿಹಾರ ಕೊಟ್ಟು ಪಟ್ಟಣದ ಮುಖ್ಯ ರಸ್ತೆಯಿಂದ ಎರಡೂ ಕಡೆ 69 ಅಡಿಗಳವರೆಗೆ ವಿಸ್ತರಣೆ ಮಾಡಿಯೇ ತೀರುವೆ. ತಕ್ಷಣವೇ ಅಂಬೇಡ್ಕರ್ ವೃತ್ತದಿಂದ ಚಳ್ಳಕೆರೆ ರಸ್ತೆವರೆಗೆ ಬರುವ ಸರ್ಕಾರಿ ಮಳಿಗೆಗಳು, ಕಾಪೌಂಡ್‌ಗಳನ್ನು ನಾಳೆಯಿಂದಲೇ ತೆರುವುಗೊಳಿಸಬೇಕು ಎಂದು ಪಟ್ಟಣ ಪಂಚಾಯಿತಿ, ಲೋಕೋಪಯೋಗಿ ಇಲಾಖಾಧಿಕಾರಿಗಳಿಗೆ ಶಾಸಕ ಬಿ.ದೇವೇಂದ್ರಪ್ಪ ಸೂಚನೆ ನೀಡಿದ್ದಾರೆ.
ರೇಣುಕಾಚಾರ್ಯ ಹಣ ಪಡೆದ ಸಾಕ್ಷ್ಯವಿದ್ದರೆ ಬಿಡುಗಡೆ ಮಾಡಿ
ಭದ್ರಾ ಅಚ್ಚುಕಟ್ಟು ರೈತರ ಹಿತಕ್ಕಾಗಿ ಹೋರಾಟ ನಡೆಸಿದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಇತರರನ್ನು ನಿರುದ್ಯೋಗಿಗಳು ಎಂದು ಹಗುರ ಮಾತನಾಡಿರುವ ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ ವಿ. ಶಿವಗಂಗಾ ತಕ್ಷಣ ಕ್ಷಮೆ ಕೇಳಬೇಕು ಎಂದು ಹೊನ್ನಾಳಿ ಬಿಜೆಪಿ ಹಾಗೂ ವೀರಶೈವ- ಲಿಂಗಾಯತ ಸಮಾಜದ ಮುಖಂಡರು ಎಚ್ಚರಿಸಿದ್ದಾರೆ.
ಆರ್ಯ ವೈಶ್ಯ ಸಮಾಜ ನಂಬಿಕಸ್ತ ಸಮುದಾಯ: ಅರುಣ್ ಕುಮಾರ್‌
ರಾಜ್ಯದಲ್ಲಿ ಕಡಿಮೆ ಜನಸಂಖ್ಯೆ ಇದರೂ ಗುರು-ಹಿರಿಯರ ಜೊತೆ ಉತ್ತಮವಾದ ಬಾಂಧವ್ಯಗಳನ್ನು ಇಟ್ಟುಕೊಂಡು ಸೌಹಾರ್ಧಯುತವಾಗಿ ಬಾಳುತ್ತೀರುವ ಆರ್ಯವೈಶ್ಯ ಸಮಾಜವು ನಂಬಿಕಸ್ತ ಸಮಾಜವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಕುಮಾರ್ ಹೇಳಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 564
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved