• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಜಾದ್ ನಗರ ಠಾಣೆಯಲ್ಲಿ ದೂರು, ಪ್ರತಿ ದೂರು ದಾಖಲು
ನಮ್ಮ ಮನೆ ಮುಂದೆ ಫ್ಲೆಕ್ಸ್‌ ಹಾಕಬೇಡಿ ಅಂದಿದ್ದಕ್ಕೆ ಕುಟುಂಬದ ಮೇಲೆ ಹಲ್ಲೆ: ರಂಗನಾಥ್‌
ರಾಜ್ಯಕ್ಕೂ ಕಾಲಿಟ್ಟ ಮೊಹ್ಮದ್‌ ವಿವಾದ: ದಾವಣಗೆರೆಯಲ್ಲಿ ಘರ್ಷಣೆ, ಕಲ್ಲೆಸೆತ

ಉತ್ತರ ಪ್ರದೇಶದ ಬರೇಲಿಯಲ್ಲಿ ಆರಂಭವಾದ ‘ಐ ಲವ್‌ ಮೊಹಮ್ಮದ್‌’ ಭಿತ್ತಿಪತ್ರ ವಿವಾದವು ಉತ್ತರಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರಾಖಂಡ, ತೆಲಂಗಾಣ ಬಳಿಕ ಇದೀಗ ರಾಜ್ಯಕ್ಕೂ ಕಾಲಿಟ್ಟಿದೆ.

ಚನ್ನಗಿರಿಯಲ್ಲಿ ವಿರಾಟ್ ಹಿಂದೂ ಮಹಾಗಣಪತಿ ಶೋಭಾಯಾತ್ರೆ
ಚನ್ನಗಿರಿ ಪಟ್ಟಣದ ಊರಬಾಗಿಲ ಶ್ರೀ ಹನುಮಂತ ದೇವರ ದೇವಾಲಯ ಸಭಾ ಮಂಟಪದಲ್ಲಿ ವಿ.ಎಚ್.ಪಿ- ಬಜರಂಗದಳ ವತಿಯಿಂದ ಪ್ರತಿಷ್ಠಾಪಿಸಿದ್ದ ವಿರಾಟ್ ಹಿಂದೂ ಮಹಾಗಣಪತಿಯ ವಿಸರ್ಜನಾ ಪೂರ್ವ ಬೃಹತ್ ಶೋಭಾಯಾತ್ರೆ ಬುಧವಾರ ಸಾವಿರಾರು ಭಕ್ತರ ಸಮ್ಮುಖ ನಡೆಯಿತು.
ದೇವಿಕೆರೆ ಗ್ರಾಮದಲ್ಲಿ ಸಮೀಕ್ಷೆ: ಎಸಿ ಪರಿಶೀಲನೆ
ಜಗಳೂರು ತಾಲೂಕಿನ ದೇವಿಕೆರೆ ಗ್ರಾಮದಲ್ಲಿ ಶಿಕ್ಷಕರು ನಡೆಸುತ್ತಿದ್ದ ಸಾಮಾಜಿಕ ಹಾಗೂ ಶೈಕ್ಷಣಿಕ ಜಾತಿಗಣತಿಯಲ್ಲಿ ಸಮೀಕ್ಷೆ ಸ್ಥಳಕ್ಕೆ ದಾವಣಗೆರೆ ಕಂದಾಯ ಉಪವಿಭಾಗಾಧಿಕಾರಿ ಜೆ.ಸಂತೋಷ್ ಕುಮಾರ್ ಬುಧವಾರ ಮಧ್ಯಾಹ್ನ ದಿಢೀರ್‌ ಭೇಟಿ ನೀಡಿ, ಪರಿಶೀಲಿಸಿದರು.
ರೇಣುಕಾಚಾರ್ಯ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌
ಗಣೇಶೋತ್ಸವದ ವೇಳೆ ಡಿಜೆ ಬಳಕೆ ನಿಷೇಧಿಸಿದ್ದ ದಾವಣಗೆರೆ ಜಿಲ್ಲಾಡಳಿತದ ವಿರುದ್ಧ ಸುದ್ದಿಗೋಷ್ಠಿ ನಡೆಸಿ, ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಸಂಬಂಧ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚಿಸಿರುವ ಹೈಕೋರ್ಟ್‌, ಹಬ್ಬಗಳನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ, ಸರ್ಕಾರ ಸಹ ಇದನ್ನೇ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದೆ.
ಬ್ಯಾಂಕ್‌ಗಳಲ್ಲಿ ಭದ್ರತಾ ವ್ಯವಸ್ಥೆ ನಿರ್ಲಕ್ಷ್ಯವೇಕೆ?: ಎಸ್ಪಿ ಗರಂ
ನ್ಯಾಮತಿ ಎಸ್‌ಬಿಐ ಬ್ಯಾಂಕ್ ದರೋಡೆಗೆ ಮುನ್ನವೇ ಭದ್ರತೆ ಬಗ್ಗೆ ಎಚ್ಚರಿಸಿದ್ದರೂ ನಿಮ್ಮ ನಿರ್ಲಕ್ಷ್ಯದಿಂದಾಗಿ ಪೊಲೀಸ್ ಇಲಾಖೆ ಸುಮಾರು 6 ತಿಂಗಳ ಕಾಲ ಹಗಲು-ರಾತ್ರಿ ಎನ್ನದೇ ಶ್ರಮವಿಸಿ, ಶಕ್ತಿ, ಸಂಪನ್ಮೂಲವನ್ನೆಲ್ಲಾ ಬಳಸಿ, ಪ್ರಕರಣ ಪತ್ತೆ ಹಚ್ಚಿದೆ. ಇಷ್ಟೆಲ್ಲಾ ಗೊತ್ತಿದ್ದರೂ ಜಿಲ್ಲೆಯ ಬ್ಯಾಂಕ್ ಅಧಿಕಾರಿಗಳು ಬ್ಯಾಂಕ್‌ಗಳ ಸುರಕ್ಷತೆ, ಭದ್ರತೆ ಬಗ್ಗೆ ಹೆಚ್ಚಿನ ಗಮನಹರಿಸುತ್ತಿಲ್ಲ ಏಕೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಚಾಟಿ ಬೀಸಿದ್ದಾರೆ.
ಕಾರ್ಮಿಕರ ಹೊರಗುತ್ತಿಗೆ ರದ್ದುಪಡಿಸಿ, ಸೇವೆ ಕಾಯಂಗೊಳಿಸಿ
ರಾಜ್ಯದಲ್ಲಿ ಹೊರಗುತ್ತಿಗೆ ಪದ್ಧತಿ ರದ್ದುಪಡಿಸಿ, ಕಾರ್ಮಿಕರ ಸೇವೆ ಕಾಯಂಗೊಳಿಸಿ, ಅಲ್ಲಿವರೆಗೂ ಆಯಾ ಇಲಾಖೆಗಳಿಂದಲೇ ನೇರ ವೇತನ ಪಾವತಿಸಿ, ಸೇವಾ ಭದ್ರತೆ ಒದಗಿಸುವಂತೆ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನ ಸಿ ಮತ್ತು ಡಿ ಗ್ರೂಪ್ ಹೊರಗುತ್ತಿಗೆ ನೌಕರರ ಸಂಘ, ಹಾಸ್ಟೆಲ್ ಹೊರಗುತ್ತಿಗೆ ನೌಕರರ ಸಂಘ ಎಐಯುಟಿಯುಸಿ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪ್ರತಿಭಟಿಸಿತು.
ಜಯಮೃತ್ಯುಂಜಯ ಶ್ರೀ ಪದಚ್ಯುತಿ ಖಂಡನೀಯ: ಅಶೋಕ
ಕೂಡಲ ಸಂಗಮದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರಿಗೆ ಭಕ್ತರು ಮುಖ್ಯವಾಗಿದ್ದಾರೆ. ಇಂತಹ ಶ್ರೀಗಳನ್ನು ಪೀಠದಿಂದ ಪದಚ್ಯುತಗೊಳಿಸಿದ್ದನ್ನು ಇಡೀ ಸಮಾಜ ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾ ಪಂಚಮಸಾಲಿ ಸಮಾಜ ಜಿಲ್ಲಾಧ್ಯಕ್ಷ ಅಶೋಕ ಗೋಪನಾಳ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆಯೇನು ಶಾಮನೂರು ಕುಟುಂಬ ಆಸ್ತಿನಾ?: ಪ್ರತಾಪ ಸಿಂಹ
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಡಿಜೆ ಸಹಿತ ಶ್ರೀ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮ ಅದ್ಧೂರಿಯಾಗಿ ಮಾಡಿದ್ದಾರೆ. ಆದರೆ, ದಾವಣಗೆರೆ ಜಿಲ್ಲೆಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಮತ್ತು ಇಂದಿರಾ ಗಾಂಧಿ ಮನಸ್ಥಿತಿಯಂತೆ ಡಿ.ಜೆ. ಸೌಂಡ್‌ ಸಿಸ್ಟಂ ಬಳಕೆಗೆ ನಿರ್ಬಂಧ ಹೇರಿದ್ದಾರೆ ಎಂದು ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ ಸಿಂಹ ಕಿಡಿಕಾರಿದ್ದಾರೆ.
ತುಂಗಾ ಪತ್ತಿನ ಸಂಘಕ್ಕೆ 4.41 ಲಕ್ಷ ನಿವ್ವಳ ಲಾಭ
ತುಂಗಾ ಪತ್ತಿನ ಸಹಕಾರ ಸಂಘವು 2024-25ನೇ ಸಾಲಿನಲ್ಲಿ ಒಟ್ಟು ₹4.41 ಲಕ್ಷ ನಿವ್ವಳ ಲಾಭ ಗಳಿಸಿದೆ. ಸಂಘವು 1989ರಲ್ಲಿ ಸ್ಥಾಪನೆಯಾಗಿದ್ದು, ಹೊನ್ನಾಳಿ ಟೌನ್ ಸೇರಿದಂತೆ ಸುತ್ತಮುತ್ತ 12 ಕಿ.ಮೀ. ವ್ಯಾಪ್ತಿಯಲ್ಲಿ ವ್ಯವಹಾರ ಚಟುವಟಿಕೆ ಹೊಂದಿದೆ ಎಂದು ಸಂಘದ ಅಧ್ಯಕ್ಷ ಬಿ.ಎಚ್. ಗೋಪಾಲಪ್ಪ ಹೇಳಿದ್ದಾರೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 635
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved