• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
2ಕ್ಕೆ. (ಟಿಂಟ್‌ ಬಾಕ್ಸ್‌) ಚನ್ನಗಿರಿ: ಗಂಡುಗನಹಂಕಲು ರೈತನ ಎತ್ತುಗಳ ಮೇಲೆ ಚಿರತೆ ದಾಳಿ- ಪಾರು
ಚನ್ನಗಿರಿ ವಲಯ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಮಾವಿನಹೊಳೆ, ಗಾಂಧಿನಗರ, ಗಂಡುಗನಹಂಕಲು, ಹಲುಕನಹಾಳು, ರೊಪ್ಪದಟ್ಟಿ ಈ ಪ್ರದೇಶಗಳಲ್ಲಿ ಚಿರತೆ ಸಂಚಾರ ಕಂಡುಬಂದಿದ್ದು, ಗ್ರಾಮಗಳ ಜನರು ಭಯಗೊಂಡಿದ್ದಾರೆ.
ಅಧಿಕಾರಕ್ಕೆ ಆಸೆಪಡದ ಶಿವಶರಣರು
ಶರಣರು ಆಸೆ, ಸಂಪತ್ತು, ಅಧಿಕಾರಕ್ಕೆ ಅಂಟಿಕೊಂಡವರಲ್ಲ. ಕಾಯಕ, ದಾಸೋಹ, ಇಷ್ಟಲಿಂಗ ಪೂಜೆ, ಅನುಭವ ಅವರ ನಿತ್ಯ ಬದುಕಿನ ಸಿದ್ಧಾಂತವಾಗಿತ್ತು. ಬಸವತತ್ವ ಮತ್ತು ವಚನ ಸಾಹಿತ್ಯ ಸಂರಕ್ಷಣೆ ಮಾಡಿದ ಕೀರ್ತಿ ಶಿವಶರಣರಾದ ಅಕ್ಕ ನಾಗಮ್ಮ, ಚನ್ನಬಸವಣ್ಣ, ನುಲಿಯ ಚಂದಯ್ಯ, ಕಕ್ಕಯ್ಯ ಅವರಿಗೆ ಸಲ್ಲುತ್ತದೆ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಗುರುಬಸವ ಮಹಾಸ್ವಾಮೀಜಿ ನುಡಿದಿದ್ದಾರೆ.
ಇಂದು ಒಳಮೀಸಲಾತಿ ಜಾರಿಗಾಗಿ ಪ್ರತಿಭಟನೆ
ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗದ ವರದಿ ತಿರಸ್ಕರಿಸುವಂತೆ ಹಾಗೂ ಆಯೋಗದ ವರದಿ ಸುಟ್ಟು ಹಾಕಿದ ಬಲಗೈ ಸಮುದಾಯಗಳ ವರ್ತನೆ ಖಂಡಿಸಿ ಆ.18ರಂದು ಬೆಳಗ್ಗೆ 11 ಗಂಟೆಗೆ ದಾವಣಗೆರೆ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಎಡಗೈ ಸಮುದಾಯ, ದಲಿತ ಸಂಘಟನೆಗಳು, ವಿವಿಧ ಪಕ್ಷಗಳ ಮುಖಂಡರು ಪಕ್ಷಾತೀತ ತೀರ್ಮಾನ ಕೈಗೊಂಡರು.
ರಾಜಣ್ಣ ವಜಾ ಹಿಂದೆ ಮಹಾನಾಯಕ ಅನ್ನೋದು ಸರಿಯಲ್ಲ
ಸಂಪುಟದಿಂದ ಕೆ.ಎನ್.ರಾಜಣ್ಣ ವಜಾ ಮಾಡಿದ್ದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಷಡ್ಯಂತ್ರವೆಂದು ಹೇಗೆ ಹೇಳುತ್ತೀರಾ? ಒಲ್ಲದ ಗಂಡನಿಗೆ ಮೊಸರಿನಲ್ಲೂ ಕಲ್ಲು ಎಂಬಂತೆ ಆಯ್ತು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಆಪ್ತ ಬಳಗದ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ ವಿ. ಶಿವಗಂಗಾ ಹೇಳಿದ್ದಾರೆ.
ವಿದ್ಯಾರ್ಥಿಗಳ ಉನ್ನತಿಯೇ ಶಿಕ್ಷಕರ ಸಂತೋಷ
ಶಿಕ್ಷಕರಾದವರಿಗೆ ತಾನು ಕಲಿಸಿದ ವಿದ್ಯಾರ್ಥಿ ಉನ್ನತ ಶಿಕ್ಷಣ ಪಡೆದು ಅತ್ಯುನ್ನತ ಸ್ಥಾನದಲ್ಲಿದ್ದಾಗ ಅತ್ಯಂತ ಸಂತೋಷ ಸಿಗುವುದು. ಈ ತೃಪ್ತಿ ಎಷ್ಟೇ ಹಣ, ಅಂತಸ್ತು ಸಿಕ್ಕರೂ ಲಭಿಸುವುದಿಲ್ಲ ಎಂದು ಸರ್ಕಾರಿ ಪ್ರೌಢಶಾಲೆ ನಿವೃತ್ತ ಶಿಕ್ಷಕ ಪಿ.ತೀರ್ಥಪ್ಪ ಅಭಿಪ್ರಾಯಪಟ್ಟಿದ್ದಾರೆ.
ಮತಗಳ್ಳತನ ವಿರುದ್ಧ ಮಲೇಬೆನ್ನೂರಲ್ಲಿ ಮೇಣದ ಬತ್ತಿ ಹಚ್ಚಿ ಕಾಂಗ್ರೆಸ್ ಪ್ರತಿಭಟನೆ
ದೇಶದಲ್ಲಿ ಮತಗಳ್ಳತನದಿಂದ ಸಂವಿಧಾನ ಅಡಿಪಾಯಕ್ಕೆ ಧಕ್ಕೆಯಾಗುತ್ತಿದೆ ಎಂದು ಹರಿಹರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಮುಖ್ಯಸ್ಥ ನಂದಿಗಾವಿ ಶ್ರೀನಿವಾಸ್ ಕೇಂದ್ರ ಸರ್ಕಾರ ವಿರುದ್ಧ ದೂರಿದ್ದಾರೆ.
ಧರ್ಮಸ್ಥಳ ಬಗ್ಗೆ ಅಪಪ್ರಚಾರ: 22ರಂದು ಪ್ರತಿಭಟನೆ- ಶಿವಶಂಕರ್‌
ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವರು, ಅವರೊಟ್ಟಿಗೆ ಸೇರಿರುವ ಸರ್ಕಾರದ ವಿರುದ್ಧ ಆ.22ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಹೇಳಿದ್ದಾರೆ.
ಛಾಯಾಗ್ರಾಹಕರ ಹಿತರಕ್ಷಣೆಗಾಗಿ ನಿಗಮ ಸ್ಥಾಪನೆ ಮುಖ್ಯ
ಕಟ್ಟಡ ಮತ್ತು ಕೃಷಿ ಕಾರ್ಮಿಕರು ಸೇರಿದಂತೆ ಹಲವಾರು ವಿಭಾಗದ ಕಾರ್ಮಿಕರಿಗೆ ಹಲವು ಯೋಜನೆಗಳನ್ನು ನಮ್ಮ ಸರ್ಕಾರ ನೀಡಿದೆ. ಛಾಯಾಗ್ರಾಹಕರು ತಮಗೆ ಬೇಕಿರುವ ಮಂಡಳಿ, ಸಮುದಾಯ ಭವನ ಸೇರಿದಂತೆ ಇನ್ನಿತರೆ ಬೇಡಿಕೆಗಳ ಮನವಿ ನೀಡಿದರೆ ಸರ್ಕಾರ ಗಮನ ಸೆಳೆಯುತ್ತೇನೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
ರಕ್ತದಾನ ಸೇವೆ ಸಮಾಜಕ್ಕೆ ಸಹಕಾರಿ
ಸಮಾಜದಲ್ಲಿ ಮಾನವೀಯ ಮೌಲ್ಯಗಳು, ಸಹಕಾರ, ವಿಶ್ವಾಸ ಹಾಗೂ ಶೈಕ್ಷಣಿಕ ಅಭಿವೃದ್ಧಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬುದ್ಧ ಪೌಂಡೇಶನ್ ಅವರ ಕಾರ್ಯ ಶ್ಲಾಘನೀಯ ಎಂದು ಬಾಲಯೋಗಿ ಜಗದೀಶ್ವರ ಸ್ವಾಮೀಜಿ ನುಡಿದಿದ್ದಾರೆ.
ಬದ್ಧತೆ ಯಾದವರ ವಿಶೇಷ: ಬಸವಂತಪ್ಪ
ಕೊಟ್ಟ ಮಾತಿಗೆ ಸತ್ಯ, ಪ್ರಾಮಾಣಿಕತೆಯಿಂದ ನಡೆದುಕೊಳ್ಳುವ ಹಾಗೂ ಶ್ರದ್ಧೆ, ಬದ್ಧತೆ, ಸತ್ಯ ಪ್ರಾಮಾಣಿಕತೆಗೆ ಮತ್ತೊಂದು ಹೆಸರೇ ಯಾದವ ಸಮುದಾಯ ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 603
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved