ಮೇ 11ರಂದು ಮೈಲಾರ ಲಿಂಗೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ: ಮಲ್ಲೇಶ್ ಖಂಡ್ರಳ್ಳಿಇಲ್ಲಿನ ಕೊಂಡಜ್ಜಿ ರಸ್ತೆಯಲ್ಲಿರುವ ಶಿಬಾರದ ಶ್ರೀ ಮೈಲಾರಲಿಂಗೇಶ್ವರ, ಶ್ರೀ ಗಂಗಮಾಳಮ್ಮ, ಶ್ರೀ ಸಂಪಿಗೆ ಸಿದ್ದೇಶ್ವರ ದೇವರ ನೂತನ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಹಾಗೂ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಮತ್ತು ಕಳಸಾರೋಹಣ ಕಾರ್ಯಕ್ರಮವು ಮೇ 7ರಿಂದ 11ರ ವರೆಗೆ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ