• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಯನ್ಸ್ ಅಂಗ ಸಂಸ್ಥೆಗಳ ಸೇವೆ ಮಾದರಿ: ಮಲ್ಲೇಶ್
ಸಮಾಜಮುಖಿ, ಮಾನವೀಯ ಕಾರ್ಯಗಳಿಗೆ ಸದಾ ತುದಿಗಾಲ ಮೇಲೆ ನಿಂತಿರುವ ಲಯನ್ಸ್ ಕ್ಲಬ್‌ ಮತ್ತು ಅದರ ಅಂಗಸಂಸ್ಥೆಗಳ ಕಾರ್ಯ ಮಾದರಿಯಾಗಿದೆ ಎಂದು ಜಿಲ್ಲಾ ವರದಿಗಾರರ ಕೂಟ ಗೌರವಾಧ್ಯಕ್ಷ ಬಿ.ಎನ್.ಮಲ್ಲೇಶ್ ಶ್ಲಾಘಿಸಿದರು.
ತಾಯಿ ಎದೆ ಹಾಲಿನಷ್ಟೇ ಲಸಿಕೆಯೂ ಮಹತ್ವ: ಡಾ. ಅಬ್ದುಲ್ ಖಾದರ್
ಬೆಂಕಿ ನಗರದ ಆರೋಗ್ಯ ಕೇಂದ್ರದಲ್ಲಿ, ರಾಷ್ಟ್ರೀಯ ಲಸಿಕಾ ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಡಳಿತ ವೈದ್ಯಾಧಿಕಾರಿ ಅಬ್ದುಲ್ ಖಾದರ್ ಭೇಟಿ ನೀಡಿ, ತಾಯಿ ಕಾರ್ಡನ್ನು ಪರಿಶೀಲಿಸಿದರು.
ಗಾಜನೂರು ಬಳಿ ತುಂಗಾ ಡ್ಯಾಂ ಗೇಟ್‌ ಬಂದ್‌
ನ್ಯಾಮತಿ ತಾಲೂಕು ವ್ಯಾಪ್ತಿಗೆ ಬರುವ ತುಂಗಾ ಮೇಲ್ದಂಡೆ ನಾಲೆ ಭಾನುವಾರ ಒಡೆದ ಸುದ್ದಿ ತಿಳಿದು ಸ್ಥಳಕ್ಕೆ ನ್ಯಾಮತಿ ತಹಸೀಲ್ದಾರ್ ಗೋವಿಂದಪ್ಪ, ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ತುಂಗಾ ಮೇಲ್ದಂಡೆ ಯೋಜನೆ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕೃಷ್ಣಕುಮಾರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
27ರಂದು ಗೆಜೆಟೆಡ್ ಪ್ರೊಬೇಷನರ್ಸ್‌ ಪೂರ್ವಭಾವಿ ಪರೀಕ್ಷೆ
Gazetted Probationers Preliminary Examination on 27th
ಎಲೆಕ್ಟ್ರಿಕಲ್ ಸಾಮಗ್ರಿಗಳ ಕಳವು: ಮೂವರಿಗೆ ನ್ಯಾಯಾಂಗ ಬಂಧನ
ಹರಿಹರ ತಾಲೂಕಿನ ಹನಗವಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಪೈಪ್ಸ್ ಮತ್ತು ಸ್ಪಿಂಕ್ಲರ್ ತಯಾರಿಕಾ ಘಟಕದಲ್ಲಿ ತಾಮ್ರದ ತಂತಿ ಮತ್ತು ಎಲೆಕ್ಟ್ರಿಕಲ್ ಸಾಮಗ್ರಿಗಳನ್ನು ಕಳವು ಮಾಡಿದ್ದ ಮೂವರನ್ನು ಬಂಧಿಸಿ ₹12 ಲಕ್ಷಕ್ಕೂ ಅಧಿಕ ಮೌಲ್ಯದ ಮಾಲನ್ನು ಹರಿಹರ ಗ್ರಾಮಾಂತರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ದೇಶದಲ್ಲಿ ಪ್ರತಿ ಹಬ್ಬಗಳಿಗೂ ವಿಶೇಷ ಮಹತ್ವ
ನಮ್ಮ ದೇಶದಲ್ಲಿ ಆಚರಿಸಲ್ಪಡುವ ಪ್ರತಿಯೊಂದು ಹಬ್ಬಗಳೂ ವಿಶಿಷ್ಟವಾಗಿದ್ದು, ಒಂದು ಹಬ್ಬದಂತೆ ಮತ್ತೊಂದು ಹಬ್ಬ ಇರುವುದಿಲ್ಲ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ರಾಜಯೋಗಿನಿ ಲೀಲಾಜಿ ನುಡಿದರು.
ತುಂಗಾ ಮೇಲ್ದಂಡೆ ಯೋಜನೆ ತುಂಗಾ ನಾಲೆ ಒಡೆದು ಜಮೀನುಗಳಿಗೆ ನೀರು ನುಗ್ಗಿದ ಪರಿಣಾಮ ಸಾವಿರಾರು ಎಕರೆ ಬೆಳೆ ಜಲಾವೃತ
ತುಂಗಾ ಮೇಲ್ದಂಡೆ ಯೋಜನೆ ತುಂಗಾ ನಾಲೆ ಒಡೆದು ಜಮೀನುಗಳಿಗೆ ನೀರು ನುಗ್ಗಿದ ಪರಿಣಾಮ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆಗಳು ಜಲಾವೃತವಾದ ಘಟನೆ ಹೊನ್ನಾಳಿ ತಾಲೂಕು ಬಸವನಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ರೈತರು ತೀವ್ರ ಆತಂಕಕ್ಕೆ ತುತ್ತಾಗಿದ್ದಾರೆ.
ಚಂದ್ರನ ಮೇಲೆ 2035ಕ್ಕೆ ಮಾನವ ಹೆಜ್ಜೆ ಇಸ್ರೋ ಗುರಿ
ಚಂದ್ರನ ಮೇಲೆ ಮನುಷ್ಯನನ್ನು ಕರೆದೊಯ್ದು, ಸುರಕ್ಷಿತವಾಗಿ ವಾಪಸ್‌ ತರುವ ಮಹತ್ತರ ಯೋಜನೆಯನ್ನು 2035ರ ಒಳಗಾಗಿ ಕೈಗೊಳ್ಳುವುದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಯೋಜನೆಯಾಗಿದೆ ಎಂದು ಇಸ್ರೋ ನಿವೃತ್ತ ಹಿರಿಯ ನಿರ್ದೇಶಕ ಎಚ್.ಡಿ.ಆನಂದ ಹೇಳಿದರು.
ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಕಟ್ಟಡ ನಿರ್ಮಾಣ
ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಕಟ್ಟಡ ನಿರ್ಮಾಣ ಮಾಡಿಕೊಡುತ್ತೇನೆ ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಭರವಸೆ ನೀಡಿದರು.
ರೈತ ಸಂಘ ಪ್ರತಿಭಟನೆ: ಒತ್ತುವರಿ ತೆರವಿಗೆ ಬಂದ ಜೆಸಿಬಿಗಳು ಹಿಂದಕ್ಕೆ
ತಾಲೂಕಿನ ಶೃಂಗಾರಬಾಗು, ಕಂಚುಗಾರ್ತಿ ಕಟ್ಟೆ ಸರ್ವೆ ನಂಬರ್ 16ರಲ್ಲಿ ಇರುವ 52 ಎಕರೆ ಜಮೀನನ್ನು ವಶಪಡಿಸಿಕೊಳ್ಳಲು ಅರಣ್ಯ ಇಲಾಖೆಗೆ ಮುಂದಾಗಿತ್ತು. ಬಡ ರೈತರು ಬಗರ್ ಹುಕ್ಕುಂ ಆಗಿ ಸಾಗುಮಾಡಿದ್ದ ಜಮೀನನ್ನು ಬಿಡಿಸಲು ಶನಿವಾರ ಕಾರ್ಯಚರಣೆಗೆ ಮುಂದಾದಾಗ ತಾಲೂಕಿನ ರೈತ ಸಂಘದ ಅಧ್ಯಕ್ಷ ಯಲೋದಹಳ್ಳಿ ರವಿಕುಮಾರ್ ನೇತೃತ್ವದಲ್ಲಿ ಸಂಘದ ಕಾರ್ಯಕರ್ತರು ಸ್ಥಳಕ್ಕೆ ಭೇಟಿ ನೀಡಿ ಅರಣ್ಯ ಇಲಾಖೆಯವರು ಜಮೀನನ್ನು ವಶ ಪಡಿಸಿಕೊಳ್ಳಲು ತಂದಿದ್ದ ಮೂರು ಜೆಸಿಬಿ ಯಂತ್ರಗಳನ್ನು ವಾಪಸ್ ಕಳಿಸಿದರು.
  • < previous
  • 1
  • ...
  • 257
  • 258
  • 259
  • 260
  • 261
  • 262
  • 263
  • 264
  • 265
  • ...
  • 504
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved