• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಏಕಾಗ್ರತಾ ಅಭ್ಯಾಸದಿಂದ ಆತ್ಮವಿಶ್ವಾಸ ಹೆಚ್ಚು
ವಿದ್ಯಾರ್ಥಿಗಳು ಬೆಳಗಿನ ಜಾವ ನಿಶ್ಯಬ್ಧ ವಾತಾವರಣದಲ್ಲಿ ಏಕಾಗ್ರತೆಯಿಂದ ಅಭ್ಯಾಸ ಮಾಡುವುದರಿಂದ ಪರೀಕ್ಷೆಯನ್ನು ಹೆಚ್ಚು ಆತ್ಮವಿಶ್ವಾಸದಿಂದ ಎದುರಿಸಿ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯ ಎಂದು ದಾವಣಗೆರೆ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ವ್ಯವಸ್ಥಾಪಕ ಸಾಲಿಗ್ರಾಮ ಗಣೇಶ್ ಶಣೈ ಹೇಳಿದರು.
ಇಸ್ಕಾನ್‌ನಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಅದ್ಧೂರಿ ದಶಮಾನೋತ್ಸವ
ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವವನ್ನು ಅಂತರ ರಾಷ್ಟ್ರೀಯ ಕೃಷ್ಣ ಭಾವನಾಮೃತ ಸಂಘ (ಇಸ್ಕಾನ್)ದಿಂದ ಆ.26 ಮತ್ತು 27ರಂದು ನಗರದ ವಿನೋಬ ನಗರದ ದಾ-ಹ ಅರ್ಬನ್ ಬ್ಯಾಂಕ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಇಸ್ಕಾನ್ ಸಂಸ್ಥೆ ಮುಖ್ಯಸ್ಥ ಅವಧೂತ ಚಂದ್ರದಾಸ್ ಪ್ರಭು ಹೇಳಿದರು.
ಗುಣಮಟ್ಟದ ಕೃಷಿಗೆ ಯಂತ್ರಶ್ರೀ ಯೋಜನೆ ಸಹಕಾರಿ
ಯಾಂತ್ರೀಕೃತ ಭತ್ತದ ನಾಟಿ ಮಾಡುವುದರಿಂದ ಸಮಯ ಉಳಿತಾಯ ಆಗಲಿದೆ. ಜೊತೆಗೆ ಕೂಲಿ ಕಾರ್ಮಿಕರಿಗಾಗಿ ಕಾಯಬೇಕಾದ ಅವಶ್ಯಕತೆಯೂ ಇರುವುದಿಲ್ಲ. ಕಡಿಮೆ ಸಮಯದಲ್ಲಿ, ಗುಣಮಟ್ಟದ ಕೃಷಿ ಚಟುವಟಿಕೆ ಮಾಡಲು ಯಂತ್ರ ಶ್ರೀ ಯೋಜನೆ ಸಹಕಾರಿ ಎಂದು ಬಸವಾಪಟ್ಟಣ ಹೋಬಳಿ ಸಹಾಯಕ ಕೃಷಿ ಅಧಿಕಾರಿ ಲತಾ ಹೇಳಿದರು.
ರೈತರಿಗೆ ಸಕಾಲಕ್ಕೆ ಸೌಲಭ್ಯಗಳ ಒದಗಿಸಲು ಶ್ರಮಿಸಿ
ತಾಲೂಕಿನಲ್ಲಿ ಉತ್ತಮ ಮಳೆಯಾಗುವ ಮೂಲಕ ಕೆರೆ- ಕಟ್ಟೆಗಳು ತುಂಬುತ್ತಿವೆ. ಈ ಹಿನ್ನೆಲೆ ಎಲ್ಲ ಇಲಾಖೆಗಳ ಅನುಷ್ಠಾನಾಧಿಕಾರಿಗಳು ರೈತರ ಬೆಳೆ ಹಾನಿ, ರಸ್ತೆ ದುರಸ್ತಿ ಸೇರಿದಂತೆ ರೈತರಿಗೆ ಬೇಕಾಗುವ ಅಗತ್ಯ ಸೌಲಭ್ಯಗಳು ಒದಗಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕೆಂದು ಶಾಸಕ ಬಿ.ದೇವೇಂದ್ರಪ್ಪ ಸೂಚಿಸಿದರು.
ದಾವಣಗೆರೆ: ಅಂಗನವಾಡಿ ಕೇಂದ್ರಗಳ ವ್ಯವಸ್ಥೆ ಪರಿಶೀಲಿಸಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
ದಾವಣಗೆರೆ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಗುರುವಾರ ಹರಿಹರ ತಾಲೂಕಿನ ಮಿಟ್ಲಕಟ್ಟೆ, ಕೆ.ಬೇವಿನಹಳ್ಳಿ ಹಾಗೂ ಜಗಳೂರು ತಾಲೂಕಿನ ಹಿರೇ ಅರಕೆರೆ ಹಾಗೂ ಗುತ್ತಿದುರ್ಗ ಗ್ರಾಮಗಳಲ್ಲಿನ ಅಂಗನವಾಡಿ ಕೇಂದ್ರಗಳು, ಗ್ರಾಮ ಪಂಚಾಯಿತಿಗಳು ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ ವ್ಯವಸ್ಥೆಗಳ ಪರಿಶೀಲಿಸಿದರು.
ವ್ಯಸನಗಳಿಂದ ದೂರವಾಗಿ, ಉತ್ತಮ ಶಿಕ್ಷಣ ಗಳಿಸಿ
ಭಾರತ ಜನಸಂಖ್ಯೆ, ಯುವ ಸಂಪತ್ತು, ಅರ್ಥೈಸುವಿಕೆಯಲ್ಲಿ ಜಗತ್ತಿಗೆ ಮೊದಲ ಸ್ಥಾನದಲ್ಲಿದೆ. ಇದನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಯುವ ಸಂಪತ್ತು ಸದ್ಬಳಕೆ ಆಗಬೇಕು. ಇದಕ್ಕಾಗಿ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರ ಉಳಿಯಬೇಕು. ತಾವು ಕಲಿಯುವ ಶಿಕ್ಷಣವನ್ನು ಜೀವನಕ್ಕೆ ಮಾರ್ಗಸೂಚಿ ಮತ್ತು ಸದುಪಯೋಗ ಆಗಿಸಿಕೊಳ್ಳಬೇಕು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಹೇಳಿದರು.
ಪೊಲೀಸರಿಗೆ ದೈಹಿಕ, ಮಾನಸಿಕ ಆರೋಗ್ಯ ಅತ್ಯಗತ್ಯ
ದಿನದ 24 ಗಂಟೆ, ವರ್ಷದ 365 ದಿನವೂ ಕಾರ್ಯ ನಿರ್ವಹಿಸುವ ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಭಂದಿ ತಮ್ಮ ಆರೋಗ್ಯದ ಕಡೆಗೂ ಗಮನಹರಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್‌ ಹೇಳಿದರು.
30ರಂದು ಟೇಕ್ವಾಂಡೋ ಗರ್ಲ್ ತೆರೆಗೆ: ರವೀಂದ್ರ ವೆಂಶಿ
ಆಥ್ರೇಯ ಕ್ರಿಯೇಷನ್ಸ್ ಬ್ಯಾನರಿನಲ್ಲಿ, ಶಿವಮೊಗ್ಗದ ಡಾ. ಸುಮಿತ ಪ್ರವೀಣ್‌ ನಿರ್ಮಿಸಿರುವ, ರವೀಂದ್ರ ವೆಂವಿ ನಿರ್ದೇಶನದ ಟೇಕ್ವಾಂಡೋ ಗರ್ಲ್‌ ಚಿತ್ರವು ಆ.30ರಂದು ಬಿಡುಗಡೆಯಾಗಲಿದೆ. ಟೇಕ್ವಾಂಡೋ ಗರ್ಲ್ ಆಗಿ ಋತು ಸ್ಪರ್ಶ ಪ್ರಥಮ ಬಾರಿಗೆ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ ಎಂದು ಚಿತ್ರದ ನಿರ್ದೇಶಕ ರವೀಂದ್ರ ವೆಂಶಿ ಹೇಳಿದರು.
ತಾಂತ್ರಿಕತೆಗೆ ತಕ್ಕಂತೆ ಫೋಟೋಗ್ರಾಫರ್ಸ್ ಅಪ್‌ಗ್ರೇಡ್ ಆಗಲಿ
ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲ ಫೋಟೋಗ್ರಾಫರ್ಸ್ ನೂತನ ತಂತ್ರಜ್ಞಾನ, ತಾಂತ್ರಿಕತೆ ಬದಲಾದಂತೆ, ಅದಕ್ಕೆ ತಕ್ಕಂತೆ ಅಪ್‌ಗ್ರೇಡ್ ಆಗುತ್ತಿರಬೇಕು. ಆ ಮೂಲಕ ತಮ್ಮ ವೃತ್ತಿಯಲ್ಲಿ ಅನುಭವ ಜೊತೆಗೆ ಹೊಸ ತಂತ್ರಜ್ಞಾನದ ಸದ್ಬಳಕೆಗೂ ಮುಂದಾಗಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಮುಸ್ಲಿಂ ಪಂಗಡಗಳ ಜಗಳ: ಡಿವೈಎಸ್‌ಪಿ, ಎಸಿ ನೇತೃತ್ವದಲ್ಲಿ ಶಾಂತಿ ಸಭೆ
ಮುಸ್ಲಿಂ ಸಮುದಾಯದಲ್ಲಿರುವ ಸುನ್ನಿ ಜಮಾತ್ ಹಾಗೂ ತಬ್ಲಿಕ್ ಪಂಗಡಗಳ ನಡುವೆ ನಮಾಜು ಮತ್ತು ಇತರೆ ಧಾರ್ಮಿಕ ಆಚರಣೆ ಕುರಿತಂತೆ ಉಂಟಾದ ಗೊಂದಲ, ಮುಸುಕಿನ ಗುದ್ದಾಟಗಳ ಹಿನ್ನೆಲೆ ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ಡಿವೈಎಸ್‌ಪಿ ಮತ್ತು ಉಪವಿಭಾಗಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಎರಡೂ ಪಂಗಡಗಳ ಮುಖಂಡರನ್ನು ಕರೆಯಿಸಿ ಚರ್ಚೆ ನಡೆಸಿದರು. ಮುಂದಿನ ದಿನಗಳಲ್ಲಿ ಪರಸ್ಪರ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಸಲಹೆ-ಸೂಚನೆ ನೀಡಿದರು.
  • < previous
  • 1
  • ...
  • 258
  • 259
  • 260
  • 261
  • 262
  • 263
  • 264
  • 265
  • 266
  • ...
  • 504
  • next >
Top Stories
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ಕೊತ್ತನೂರಿಗೆ ಈ ದೇಶದ ಬಗ್ಗೆ ಏನ್ ಗೊತ್ತಿದೆ, ರಿಯಲ್ ಎಸ್ಟೇಟ್ ಬಗ್ಗೆ ಬೇಕಾದರೇ ಹೇಳ್ತಾರೆ: ಪ್ರತಾಪ್ ಸಿಂಹ
ಮೋದಿಗೆ ತಲೆಬಾಗಿದ ಸೇನೆ : ಮ.ಪ್ರ. ಡಿಸಿಎಂ ಕೀಳುನುಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved