• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಠ್ಯೇತರ ಚಟುವಟಿಕೆಗೂ ಆಸಕ್ತಿ ಇರಲಿ: ನಾಗರಾಜ ಬಡದಾಳ್‌
ವಿದ್ಯಾರ್ಥಿ, ಯುವಜನರು ಶಿಕ್ಷಣದ ಜೊತೆಗೆ ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ ಸೇರಿದಂತೆ ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು. ಆ ಮೂಲಕ ಉನ್ನತ ಸಾಧನೆ ಮೆರೆಯಬೇಕು ಎಂದು "ಕನ್ನಡಪ್ರಭ " ಹಿರಿಯ ಪ್ರಧಾನ ವರದಿಗಾರ, ಜಿಲ್ಲಾ ವರದಿಗಾರರ ಕೂಟ ಅಧ್ಯಕ್ಷ ನಾಗರಾಜ ಎಸ್. ಬಡದಾಳ್ ಹೇಳಿದರು.
ಐವಾನ್‌ ಹೇಳಿಕೆ ವಿರುದ್ಧ ಬಿಜೆಪಿ ವಕೀಲರ ಪ್ರಕೋಷ್ಟದಿಂದ ದೂರು ದಾಖಲು
ಕಾಂಗ್ರೆಸ್‌ ವಿಧಾನಪರಿಷತ್ತು ಸದಸ್ಯ ಐವಾನ್‌ ಡಿಸೋಜಾ ಮಂಗಳೂರಿನಲ್ಲಿ ಆ.19ರಂದು ಪ್ರತಿಭಟನೆ ವೇಳೆ ರಾಜ್ಯಪಾಲರು ಮತ್ತು ರಾಜ್ಯಪಾಲರ ಕಚೇರಿ ಮೇಲೆ ಬಾಂಗ್ಲಾ ಹಿಂಸಾಚಾರದ ಸ್ವರೂಪದಲ್ಲಿ ದಾಳಿ ಮಾಡುವುದಾಗಿ ರಾಷ್ಟ್ರವಿರೋಧಿ ಹೇಳಿಕೆ ನೀಡಿದ್ದಾರೆ. ಇಂಥ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಬಿಜೆಪಿ ವಕೀಲರ ಪ್ರಕೋಷ್ಟದ ಜಿಲ್ಲಾ ಘಟಕದಿಂದ ನಗರದಲ್ಲಿ ಗುರುವಾರ ದೂರು ದಾಖಲು ಮಾಡಲಾಗಿದೆ.
ನಾಳೆಯಿಂದ ದೇವನಗರಿ ಪ್ರೋ ಇಮೇಜ್‌-2024: ಶ್ರೀನಾಥ ಅಗಡಿ
ಜಿಲ್ಲಾ ಫೋಟೋಗ್ರಾಫರ್ಸ್‌ ಮತ್ತು ವೀಡಿಯೋಗ್ರಾಫರ್ಸ್‌ ಸಂಘ, ಫೋಟೋಗ್ರಾಫರ್ಸ್‌ ಯೂತ್ ವೆಲ್‌ಫೇರ್‌ ಅಸೋಯೇಷನ್‌ ವತಿಯಿಂದ ಆ.24 ಮತ್ತು 25ರಂದು ಬೆಳಗ್ಗೆ 10.30 ಗಂಟೆಗೆ ನಗರದ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ 185ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ದೇವನಗರಿ ಪ್ರೋ ಇಮೇಜ್‌-2024 ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಶ್ರೀನಾಥ ಪಿ. ಅಗಡಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹೊಸಳ್ಳಿಯಲ್ಲಿ ಕಿತಾಪತಿ ಮುಷ್ಯ ಸೆರೆಹಿಡಿದ ಬಾಗಲಕೋಟೆ ತಂಡ
ಹೊನ್ನಾಳಿ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮೂರ್ನಾಲ್ಕು ತಿಂಗಳಿಂದ ಒಂಟಿಯಾಗಿ ಓಡಾಡುವವರ ಮೇಲೆ ದಾಳಿ ಮಾಡುತ್ತಿದ್ದ ಮುಷ್ಯವೊಂದನ್ನು ಸ್ಥಳೀಯ ಗ್ರಾಮ ಪಂಚಾಯಿತಿ ಕರೆಸಿದ ಬಾಗಲಕೋಟೆ ಜಿಲ್ಲೆ ತಂಡದಿಂದ ಗುರುವಾರ ಸೆರೆಹಿಡಿಯಲಾಗಿದೆ. ಇದರಿಂದ ಮುಷ್ಯನ ದಾಳಿಗೆ ರೋಸಿಹೋಗಿದ್ದ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಪ್ರತಿಭೆ ಅನಾವರಣಕ್ಕೆ ಕ್ರೀಡೆ ಸೂಕ್ತ ಮಾರ್ಗ: ಶಶಿಕಿರಣ್
ಕ್ರೀಡೆ ದೈಹಿಕವಾಗಿ ಸಬಲರನ್ನಾಗಿಸುವ ಜೊತೆಗೆ ಆರೋಗ್ಯವಾಗಿರಲು ಸಹಕಾರಿ ಆಗುವುದು. ಅಲ್ಲದೇ, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಹೊರತೆಗೆಯುವಂತಹ ಸೂಕ್ತ ಅವಕಾಶ ಕಲ್ಪಿಸಿ ಕೊಡುತ್ತದೆ ಎಂದು ಪ್ರಾಂಶುಪಾಲ ಶಶಿಕಿರಣ್ ಹೇಳಿದ್ದಾರೆ.
ಭಗವಂತನ ಧ್ಯಾನದಿಂದ ಜೀವನ ಸಾರ್ಥಕ: ಶ್ರೀಗಳು
ಸಮಯ ಎಂಬುದು ಪ್ರತಿ ಮನುಷ್ಯನ ಜೀವನದಲ್ಲಿ ಬಹಳ ಮುಖ್ಯವಾಗಿದೆ. ಬದುಕಿದಷ್ಟು ಸಮಯಕ್ಕೆ ಅರ್ಥ ಸಿಗಬೇಕಿದ್ದರೆ ಭಗವಂತನ ಧ್ಯಾನ, ಪೂಜೆ, ಸಂಸ್ಕಾರ, ಸತ್ಸಂಗಗಳಲ್ಲಿ ತೊಡಗಬೇಕು. ಆ ಮೂಲಕ ಜೀವನವನ್ನು ಸಾರ್ಥಕಗೊಳಿಸಬೇಕಾಗಿದೆ ಎಂದು ಗೋಣಿಬೀಡು ಶೀಲಸಂಪಾದನಾ ಮಠದ ಮಹಾತಪಸ್ವಿ ಸಿದ್ಧಲಿಂಗ ಮಹಾಸ್ವಾಮೀಜಿ ನ್ಯಾಮತಿಯಲ್ಲಿ ನುಡಿದಿದ್ದಾರೆ.
ವಿದ್ಯಾರ್ಥಿಗಳು ಸ್ವಾವಲಂಬನೆ ಸಾಧಿಸಲು ಕ್ರೀಡೆಗಳು ಸಹಕಾರಿ
ವಿದ್ಯಾರ್ಥಿಗಳು ಜೀವನದಲ್ಲಿ ಸ್ವಾವಲಂಬನೆಯಾಗಲು ಕ್ರೀಡೆಗಳು ಸಹಕಾರಿ ಆಗುತ್ತವೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಜಿ.ಕೊಟ್ರೇಶ್ ಮಲೇಬೆನ್ನೂರಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಜನಪರ ಕೆಲಸಗಳಿಗೆ ಹೆಸರಾಗಿದ್ದ ಡಿ.ದೇವರಾಜ ಅರಸು
ದೀನ ದಲಿತರು, ಭೂರಹಿತರು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಯಂಥ ಜನಪರ ಕೆಲಸಗಳ ಮೂಲಕ ಜನಮನದ ಅರಸರಾಗಿ ನಾಡಿನ ಜನತೆಯಲ್ಲಿ ಚಿರಸ್ಥಾಯಿ ಆಗಿರುವ ಏಕೈಕ ಮುಖ್ಯಮಂತ್ರಿ ಎಂದರೆ ದೇವರಾಜ ಅರಸು ಮಾತ್ರ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಇಂದು ಉಕ್ಕಡಗಾತ್ರಿಯಲ್ಲಿ ಕಟ್ಟಡಗಳ ಲೋಕಾರ್ಪಣೆ, ಬೆಳ್ಳಿ ಕಿರೀಟ ಧಾರಣೆ
ಮಲೆಬೆನ್ನೂರು ಸಮೀಪದ ಉಕ್ಕಡಗಾತ್ರಿ ಕ್ಷೇತ್ರದಲ್ಲಿ ಆ.23ರಂದು ಶ್ರೀ ಕರಿಬಸವೇಶ್ವರ ಸ್ವಾಮಿ ಗದ್ದಿಗೆಯ ವಿವಿಧ ನೂತನ ಕಟ್ಟಡಗಳ ಲೋಕಾರ್ಪಣೆ, ಬೆಳ್ಳಿ ಕಿರೀಟ ಧಾರಣೆ, ಸರ್ವಧರ್ಮ ಸಾಮೂಹಿಕ ವಿವಾಹ, ನೂತನ ವಧುಗಳಿಗೆ ಹೊಲಿಗೆ ಯಂತ್ರಗಳ ವಿತರಣೆ ಕಾರ್ಯಕ್ರಮಗಳು ನಡೆಯಲಿವೆ.
ಪ್ರಕೃತಿ ಕಾಳಜಿ ನಿರ್ಲಕ್ಷಿಸಿದರೆ ಮನುಕುಲ ನಾಶ ಖಚಿತ: ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ
ಮನುಷ್ಯನ ಅತಿಯಾದ ಆಸೆಯಿಂದ ಪ್ರಕೃತಿ ಸಂಪತ್ತು ದಿನದಿಂದ ದಿನಕ್ಕೆ ನಾಶವಾಗುತ್ತಿದೆ. ಪ್ರಕೃತಿ ಮೇಲೆ ಮನುಷ್ಯನ ದಬ್ಬಾಳಿಕೆ ಹೀಗೇ ಮುಂದುವರಿದರೆ ಮುಂದೊಂದು ದಿನ ಮನುಷ್ಯ ಸಂಕುಲವೇ ವಿನಾಶವಾಗುವುದು ಖಚಿತ ಎಂದು ಕನ್ನಡ ನಾಡು ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ಚನ್ನಗಿರಿಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
  • < previous
  • 1
  • ...
  • 259
  • 260
  • 261
  • 262
  • 263
  • 264
  • 265
  • 266
  • 267
  • ...
  • 503
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved