• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
೨೪ರಂದು ಸರ್ಕಾರಿ ನಿವೃತ್ತ ನೌಕರರ ಸಂಘ ವಾರ್ಷಿಕ ಸಭೆ
ಜಗಳೂರು ಪಟ್ಟಣದ ಗುರುಭವನದಲ್ಲಿ ಆ.೨೪ರಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದಿಂದ ೨೦೨೪-೨೫ನೇ ಸಾಲಿನ ವಾರ್ಷಿಕ ಸಭೆ ಹಾಗೂ ಶಾಸಕರು, ಕುಟುಂಬ ಪಿಂಚಣಿದಾರರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ತಾಲೂಕು ಅಧ್ಯಕ್ಷ ಎ.ಪಾಲಯ್ಯ ಜಗಳೂರಲ್ಲಿ ಹೇಳಿದ್ದಾರೆ.
ಹರಿಹರದಲ್ಲಿ ರಾಘವೇಂದ್ರ ಸ್ವಾಮಿಗಳ ರಥೋತ್ಸವ ಸಂಪನ್ನ
ಹರಿಹರ ನಗರದ ತುಂಗಭದ್ರಾ ನದಿ ದಡದಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ರಾಯರ ೩೫೩ನೇ ಆರಾಧನಾ ಮಹೋತ್ಸವದ ಮೂರನೇ ದಿನವಾದ ಗುರುವಾರ ರಾಘವೇಂದ್ರ ಸ್ವಾಮಿ ರಥೋತ್ಸವ ನೇರವೇರಿತು.
ಕತ್ತಿ, ಖಡ್ಗ ಹಿಡಿಯುವ ಕೈಗಳಿಗೆ ಲೇಖನಿ ಕೊಡಿ: ದೇವೇಂದ್ರಪ್ಪ
ಕತ್ತಿ, ಖಡ್ಗ ಹಿಡಿಯುವ ಕೈಗಳಲ್ಲಿ ಲೇಖನಿ ಕೊಡಿಸಬೇಕು. ಇದರ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.
ಹರಿಹರ ಬ್ರಹ್ಮಾನಂದ ಸ್ವಾಮಿ ಮಠಕ್ಕೆ ನೂತನ ಪೀಠಾಧಿಪತಿಯಾಗಿ ಶ್ರಿ ಅಭಿನವ ಕೃಪಾನಂದ ಭಾರತಿ ಸ್ವಾಮೀಜಿ ಅವರನ್ನು ನೇಮಕ
ಹರಿಹರ ಬ್ರಹ್ಮಾನಂದ ಸ್ವಾಮಿ ಮಠಕ್ಕೆ ನೂತನ ಪೀಠಾಧಿಪತಿಯಾಗಿ ಶ್ರಿ ಅಭಿನವ ಕೃಪಾನಂದ ಭಾರತಿ ಸ್ವಾಮೀಜಿ ಅವರನ್ನು ನೇಮಕ ಮಾಡುವ ಮೂಲಕ ಮಂಗಳವಾರ ಅವರಿಗೆ ಪೀಠಾರೋಹಣ ಮಾಡಲಾಯಿತು.
ಹೊನ್ನಾಳಿ ಸರ್ಕಾರಿ ಆಸ್ಪತ್ರೆಗೆ ನುಗ್ಗಿದ ಮಳೆನೀರು
ಮಂಗಳವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಇಳಿಜಾರು ಪ್ರದೇಶದಲ್ಲಿದ್ದ ಹೊನ್ನಾಳಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಮಳೆ ನೀರು ನುಗ್ಗಿದೆ. ಐಸಿಯು, ಆಪರೇಷನ್ ಕೊಠಡಿ, ಡಯಾಲಿಸಿಸ್ ಕೇಂದ್ರ ಮತ್ತು ವಾರ್ಡುಗಳಿಗೆ ಮಳೆ ನೀರು ನುಗ್ಗಿದ್ದರಿಂದ ಇಡೀ ರಾತ್ರಿ ರೋಗಿಗಳು, ಆಸ್ಪತ್ರೆ ಸಿಬ್ಬಂದಿ ಪರದಾಡುವ ಸ್ಥಿತಿ ಉಂಟಾಯಿತು.
ದಾವಣಗೆರೆ ಜಿಲ್ಲಾದ್ಯಂತ ಮಳೆಯಾರ್ಭಟ
ರಾತ್ರೋರಾತ್ರಿ ಸುರಿಯುತ್ತಿದ್ದ ಮಳೆ ಬುಧವಾರ ದಾವಣಗೆರೆ ನಗರ, ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಮತ್ತೆ ಜನರನ್ನು ಆತಂಕಕ್ಕೆ ನೂಕಿದೆ.
ಇ-ಸ್ವತ್ತು, ರಸ್ತೆ ದುರಸ್ತಿ ಮತ್ತಿತರ ಸೌಲಭ್ಯ ಶೀಘ್ರ ಕಲ್ಪಿಸಿ
ದಾವಣಗೆರೆ ತಾಲೂಕಿನ ಕಾರಿಗನೂರಿನ ಅಡ್ಡ ರಸ್ತೆಯ ಆಂಜನೇಯ‌ ನಗರದ 200ಕ್ಕೂ ಹೆಚ್ಚು ಜನರಿಗೆ ವಿತರಣೆಯಾದ ಹಕ್ಕುಪತ್ರಗಳ ಖಾಲಿ ನಿವೇಶನಗಳಿಗೆ ಇ-ಸ್ವತ್ತು ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವನಹಳ್ಳಿ ಮಂಜುನಾಥ ನೇತೃತ್ವದಲ್ಲಿ ಬುಧವಾರ ಪ್ರತಿಭಟಿಸಲಾಯಿತು.
ರಾಜ್ಯಪಾಲರ ನಿಂದಿಸಿದ ಐವಾನ್‌, ಜಮೀರ್‌ ಬಂಧಿಸಿ
ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ, ನಿಂದಿಸಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ಜಾತಿ ನಿಂದನೆ, ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಿ, ಶೀಘ್ರವೇ ಬಂಧಿಸಬೇಕು ಎಂದು ಕೋಲಾರದ ಬಿಜೆಪಿ ಮಾಜಿ ಶಾಸಕ ವೈ.ಸಂಪಂಗಿ ಒತ್ತಾಯಿಸಿದರು.
ಅಧಿಕಾರ ಅವಧಿಯಲ್ಲಿ ಸಲ್ಲಿಸಿದ ಅಭಿವೃದ್ಧಿ ಸೇವೆಗಳೇ ಶಾಶ್ವತ
ಯಾವುದೇ ಅಧಿಕಾರ ಶಾಶ್ವತವಲ್ಲ. ಆದರೆ, ಅಧಿಕಾರ ಸಿಕ್ಕಾಗ ಮಾಡಿದ ಜನಪರ ಸೇವೆಯ ಕೆಲಸಗಳು ಶಾಶ್ವತವಾಗಿರುತ್ತವೆ. ಶಾಸಕನಾಗಿದ್ದಾಗ ಮತ್ತಿಹಳ್ಳಕ್ಕೆ ₹6 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಿಸಿದೆ. ಇದರ ಪರಿಣಾಮ ಈ ಭಾಗದ ರೈತರು ನೆಮ್ಮದಿಯಿಂದ ಜೀವಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಸ್ಪರ್ಧಿಗಳಿಗೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ವೀರೇಶ್ ಅಭಿಮತ
ಪ್ರತಿಭಾ ಕಾರಂಜಿ ಸ್ಪರ್ಧೆಯು ವಿದ್ಯಾರ್ಥಿಗಳ ಪಠ್ಯೇತರ ಪ್ರತಿಭೆ, ಜಾಣತನ, ಬುದ್ಧಿಮತ್ತೆ ಬೆಳಗಲು ಅವಕಾಶ ಕಲ್ಪಿಸುವ ಉತ್ತಮ ವೇದಿಕೆಯಾಗಿದೆ ಎಂದು ಅಣಬೂರು ಗ್ರಾಮ ಪಂಚಾಯಿತಿ ಸದಸ್ಯ ವೀರೇಶ್ ಜಗಳೂರಲ್ಲಿ ಹೇಳಿದ್ದಾರೆ.
  • < previous
  • 1
  • ...
  • 260
  • 261
  • 262
  • 263
  • 264
  • 265
  • 266
  • 267
  • 268
  • ...
  • 503
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved