• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲೆ, ಸಾಹಿತ್ಯ, ಸಂಸ್ಕೃತಿಗಳ ತವರೂರು ನಮ್ಮ ಕನ್ನಡನಾಡು
ಕನ್ನಡನಾಡು ಕಲೆ, ಸಾಹಿತ್ಯ, ಸಂಸ್ಕೃತಿಗಳ ತವರೂರಾಗಿದೆ. ಇಂತಹ ಪುಣ್ಯಭೂಮಿಯಲ್ಲಿ ಜನಿಸಿ ತಮ್ಮ ಬದುಕನ್ನು ಕಟ್ಟಿಕೊಂಡ ಕನ್ನಡಿಗರೇ ಭಾಗ್ಯಶಾಲಿಗಳು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಅಭಿಪ್ರಾಯಪಟ್ಟರು.
ಗ್ರಾಮೀಣ ಜನತೆಯಿಂದ ಕನ್ನಡ ಭಾಷೆಗೆ ಶ್ರೀರಕ್ಷೆ: ವಿ.ಪಿ.ಪೂರ್ಣಾನಂದ ಅಭಿಮತ
ಗ್ರಾಮೀಣ ಪ್ರದೇಶಗಳ ಜನರಿಂದಾಗಿ ಇಂದು ಕನ್ನಡ ಭಾಷೆ ಉಳಿದಿದೆ. ಹೃದಯದಲ್ಲಿ ಅಡಗಿರುವ ಕನ್ನಡ ಪ್ರೇಮವನ್ನು ಮಾತಿನ ಮೂಲಕ ವ್ಯಕ್ತಪಡಿಸಿದಾಗ ಭಾಷೆಯ ವೈಶಾಲ್ಯತೆ ಹೆಚ್ಚುತ್ತದೆ ಎಂದು ಕೆಪಿಎಸ್‌ ಕಾಲೇಜಿನ ಪ್ರಾಂಶುಪಾಲ ವಿ.ಪಿ. ಪೂರ್ಣಾನಂದ ನ್ಯಾಮತಿಯಲ್ಲಿ ಹೇಳಿದ್ದಾರೆ.
ಕನ್ನಡ ಅನ್ನದ ಭಾಷೆಯಾಗಬೇಕು
ಕನ್ನಡ ಭಾಷೆಯನ್ನು ಎಲ್ಲರೂ ಹೆಚ್ಚಾಗಿ ಬಳಸಬೇಕು. ಆ ಮೂಲಕ ಭಾಷೆಯನ್ನು ಬೆಳೆಸಬೇಕಾಗಿದೆ. ಮಾತೃಭಾಷೆಯಾದ ಕನ್ನಡ ಕನ್ನಡಿಗರ ಅನ್ನದ ಭಾಷೆಯಾಗಬೇಕು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಕನ್ನಡನಾಡಿಗೆ ಸಾಹಿತಿಗಳು, ಕವಿಗಳು ಕೊಡುಗೆ ಅಪಾರ
ವಿಜಯನಗರ ಸಾಮ್ರಾಜ್ಯ 1565ರಲ್ಲಿ ಪಥನವಾಗಿ 390 ವರ್ಷಗಳ ನಂತರ ಕನ್ನಡಿಗರೆಲ್ಲಾ ಒಂದುಗೂಡಿ 69 ವರ್ಷಗಳೇ ಆಗಿವೆ. ನಾಡು, ನುಡಿಗೆ ಸಾಹಿತಿಗಳು, ಕವಿಗಳು ಕೊಟ್ಟ ಕೊಡುಗೆ ಅನನ್ಯ ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.
ಜಿಲ್ಲಾದ್ಯಂತ ದೀಪಾವಳಿ ಹಬ್ಬ ಸಂಭ್ರಮ: ಹಣತೆಗಳ ಮಿಣುಕು, ಪಟಾಕಿಗಳ ಬೆಳಕು
ಜಿಲ್ಲೆಯಲ್ಲೆಡೆ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಮುಗಿಲು ಮುಟ್ಟಿದ್ದು, ಜನರು ಬಂಧು-ಮಿತ್ರರೊಂದಿಗೆ ಹಬ್ಬದ ಖುಷಿಯಲ್ಲಿದ್ದಾರೆ. ಶುಕ್ರವಾರ ಕೂಡ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಮುಂದುವರಿದಿತ್ತು. ಮಾರುಕಟ್ಟೆಗೆ ಹೂವು ಬಹಳ ಬಂದ ಕಾರಣ ದರದಲ್ಲಿ ಸ್ವಲ್ಪ ಕಡಿಮೆಯಾಗಿತ್ತು.
ಅತಿವೃಷ್ಟಿ ಹಾನಿಗಳಿಗೆ ₹1.42 ಕೋಟಿ ಪರಿಹಾರ ವಿತರಣೆ
ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ, ಆಸ್ತಿ ಮತ್ತು ಜನ-ಜಾನುವಾರುಗಳ ಜೀವಹಾನಿಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ಸಂತ್ರಸ್ತರು, ರೈತರಿಗೆ ಸರ್ಕಾರದಿಂದ ₹1.42 ಕೋಟಿ ಪರಿಹಾರ ವಿತರಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕನ್ನಡ ನಾಡಿನ ಸಾಹಿತ್ಯ, ಸಂಸ್ಕೃತಿ ಮೈಗೂಡಿಸಿಕೊಳ್ಳಿ: ಶಾಸಕ ಬಸವರಾಜು
ಕನ್ನಡನಾಡಿನ ಸಾಹಿತ್ಯ, ಸಂಸ್ಕೃತಿಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಮುನ್ನಡೆಯಬೇಕು. ಆಗ ರಾಜ್ಯ ಬಲಿಷ್ಠವಾಗಲಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಅಭಿಪ್ರಾಯಪಟ್ಟಿದ್ದಾರೆ.
ಸಂಭ್ರಮ, ಸಡಗರದ ದೀಪಾವಳಿ ಆಚರಣೆಗೆ ಸಿದ್ಧತೆ
ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದ ಆಚರಣೆಗೆ ಬೆಣ್ಣೆ ನಗರಿ ಜನರು ಭರ್ಜರಿ ಸಿದ್ಧತೆ ನಡೆಸಿದ್ದು, ಗುರುವಾರ ಸಂಜೆ ಲಕ್ಷ್ಮಿ ಪೂಜೆ ಮಾಡುವವರು ಸಹಾ ಇದ್ದ ಕಾರಣ ಗುರುವಾರ ಮುಂಜಾನೆಯಿಂದಲೇ ಮಾರುಕಟ್ಟೆಗಳಲ್ಲಿ ಹಬ್ಬಕ್ಕೆ ಪೂಜೆಗೆ ಬೇಕಾದ ಸಾಮಗ್ರಿಗಳನ್ನು ಖರೀದಿಸಿದರು. ಗುರುವಾರ ಸಂಜೆ ಕೆಲವರು ದೀಪಾವಳಿ ಅಮವಾಸ್ಯೆ ಪೂಜೆ ಮಾಡಿದರು.
ದಾವಣಗೆರೆ : ಇಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆ ವಿವಿಧ ಕ್ಷೇತ್ರದ 33 ಸಾಧಕರಿಗೆ ಸನ್ಮಾನ

 ದಾವಣಗೆರೆ ಸೇರಿದಂತೆ ಹರಿಹರ, ಜಗಳೂರು, ಚನ್ನಗಿರಿ, ಮಾಯಕೊಂಡ ವಿಧಾನಸಭಾ ಕ್ಷೇತ್ರಗಳ 33 ಸಾಧಕರ ಪಟ್ಟಿ ಬಿಡುಗಡೆ ಮಾಡಿದ್ದು, ಜಾನಪದ, ಸಂಗೀತ, ಸಮಾಜ ಸೇವೆ, ಕೃಷಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಮಾಡಿದ ಗಣ್ಯರ ಹೆಸರನ್ನು ಘೋಷಣೆ ಮಾಡಿದೆ.

ಚಿಕ್ಕಮಗಳೂರು ದತ್ತ ಪೀಠದಲ್ಲಿ ಇಸ್ಲಾಮಿಕ್ ಅತಿಕ್ರಮಣಕ್ಕೆ ಮುಕ್ತಿ ನೀಡಿ : ಪರಶುರಾಮ ನಡುಮನಿ
ಚಿಕ್ಕಮಗಳೂರು ದತ್ತ ಪೀಠದಲ್ಲಿ ಇಸ್ಲಾಮಿಕ್ ಅತಿಕ್ರಮಣ ಮುಕ್ತಿಮಾಡಿ ಸಂಪೂರ್ಣ ಹಿಂದೂ ಪೀಠವನ್ನಾಗಿ ನಿರ್ಮಿಸಲು ಸರ್ಕಾರ ಮುಂದಾಗಲಿ ಎಂದು ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಪರಶುರಾಮ ನಡುಮನಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
  • < previous
  • 1
  • ...
  • 264
  • 265
  • 266
  • 267
  • 268
  • 269
  • 270
  • 271
  • 272
  • ...
  • 580
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved