• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳಮೀಸಲಾತಿಗೆ ಮುನ್ನ ಜಾತಿಗಣತಿ ಆಗಲಿ: ಎನ್.ಜಯದೇವ ನಾಯ್ಕ
ದಾವಣಗೆರೆಯಲ್ಲಿ ಜಿಲ್ಲಾ ಬಂಜಾರ(ಲಂಬಾಣಿ) ಸೇವಾ ಸಂಘ ಹಮ್ಮಿಕೊಂಡಿದ್ದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗಣ್ಯರಿಗೆ ಸನ್ಮಾನ ಸಮಾರಂಭದಲ್ಲಿ ತಾಂಡಾ ಅಭಿವೃದ್ಧಿ ನಿಗಮದ ಅದ್ಯಕ್ಷ ಎನ್.ಜಯದೇವ ನಾಯ್ಕ, ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಅವರಿಗೆ ಸನ್ಮಾನಿಸಲಾಯಿತು.
ಹೊನ್ನಾಳಿಯಲ್ಲಿ ಅಬ್ಬರದ ಮಳೆಗಾಳಿಗೆ ಬೆಳೆ, ಮರ ಧರೆಗೆ
ಭಾರೀ ಮಳೆಯಿಂದ ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಸಮೀಪ ಇರುವ ಜಮೀನಿನಲ್ಲಿ ಮೆಕ್ಕೆಜೋಳ ಸಂಪೂರ್ಣ ನೆಲಕಚ್ಚಿರುವುದನ್ನು ತಹಸೀಲ್ದಾರ್ ಪಟ್ಟರಾಜಗೌಡ ಹಾಗೂ ತೋಟಗಾರಿಕೆ ಸಹಾಯಕ ನಿರ್ದೇಶಕಿ ರೇಖಾ ವೀಕ್ಷಿಸುತ್ತಿರುವುದು.
482 ಕೋಟಿ ರು. ಕುಡಿಯುವ ನೀರಿನ ಯೋಜನೆಗೆ ಸಂಸದೆ ಡಾ.ಪ್ರಭಾ ಚಾಲನೆ
ಜಗಳೂರು ತಾಲೂಕಿನ ಮಹಾರಾಜರಹಟ್ಟಿ ಬಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ, ಶಾಸಕ ದೇವೇಂದ್ರಪ್ಪ ಚಾಲನೆ ನೀಡಿದರು.
ಮುಷ್ಕರಕ್ಕೆ ಔಷಧ ಮಾರಾಟ ಪ್ರತಿನಿಧಿಗಳ ಬೆಂಬಲ
ದಾವಣಗೆರೆಯಲ್ಲಿ ವೈದ್ಯರ ಮುಷ್ಕರ ಬೆಂಬಲಿಸಿ ಕರ್ನಾಟಕ ರಾಜ್ಯ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘದಿಂದ ಪತ್ರ ನೀಡಿ, ಹೋರಾಟಕ್ಕೆ ಕೈಜೋಡಿಸಲಾಯಿತು.
ಚನ್ನಗಿರಿಯಲ್ಲೂ ಹತ್ಯೆ ಖಂಡಿಸಿ ವೈದ್ಯರಿಂದ ಪ್ರತಿಭಟನೆ
ಕೋಲ್ಕತಾ ವೈದ್ಯೆ ಹತ್ಯೆ ಖಂಡಿಸಿ ಚನ್ನಗಿರಿ ಪಟ್ಟಣದ ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಬಂದ್‌ಗೆ ಬೆಂಬಲ ನೀಡಿ, ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು.
ವೈದ್ಯರ ಮುಷ್ಕರ: ಆಸ್ಪತ್ರೆಗಳ ಸೇವೆ ಸ್ಥಗಿತ
ಕೋಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಹತ್ಯೆ ಖಂಡಿಸಿ ಜಿಲ್ಲಾಸ್ಪತ್ರೆಯಲ್ಲಿ ಹಿರಿಯ, ಕಿರಿಯ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಹೊರ ರೋಗಿಗಳ ಸೇವೆ ಬಂದ್ ಮಾಡಿ, ಪ್ರತಿಭಟಿಸಿದರು.
ಅವೈಜ್ಞಾನಿಕ ರಸ್ತೆ ಸರಿಪಡಿಸಿ ಅಪಘಾತ ಪ್ರಮಾಣ ತಗ್ಗಿಸಿ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ರಸ್ತೆ ಅಪಘಾತ ಪ್ರಕರಣಗಳು ಪ್ರತಿ ವರ್ಷ ಹೆಚ್ಚುತ್ತಿದ್ದು, ಇದರಲ್ಲಿ ಶೇ.90ರಷ್ಟು ಪ್ರಕರಣಗಳಲ್ಲಿ ಅತಿವೇಗದ ವಾಹನ ಚಾಲನೆ, ಅಜಾಗರೂಕತೆಗಳಿಂದಾಗಿದೆ
ಪ್ರಾಸಿಕ್ಯೂಷನ್ ವಿರೋಧಿಸಿ ಅಹಿಂದ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ತೇಜೋವಧೆಗೆ ಮುಂಚಿನಿಂದಲೂ ಹುನ್ನಾರ ನಡೆದಿದೆ. ಈಗ ರಾಜಭವನವನ್ನೇ ದುರ್ಬಳಕೆ ಮಾಡಿಕೊಂಡು, ಸಿಎಂ ಸ್ಥಾನದಿಂದ ಸಿದ್ದರಾಮಯ್ಯನವರ ಪದಚ್ಯುತಿಗೆ ಪ್ರಯತ್ನ ನಡೆಸಲಾಗಿದೆ
ಸಿದ್ದು ರಾಜೀನಾಮೆ ನೀಡಲಿ, ಕಾಂಗ್ರೆಸ್ಸೇ ಆಳ್ವಿಕೆ ಮಾಡಲಿ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
ಜನಾದೇಶವು ಕಾಂಗ್ರೆಸ್ ಪರವಾಗಿದ್ದು, ಇನ್ನೂ ಮೂರೂವರೆ ವರ್ಷ ಕಾಂಗ್ರೆಸ್ಸೇ ಆಳ್ವಿಕೆ ಮಾಡಲಿ. ಆದರೆ, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಮೊದಲು ರಾಜಿನಾಮೆ ನೀಡಬೇಕು
ಪಥಸಂಚಲನದಲ್ಲಿ ಪೌರ ಕಾರ್ಮಿಕರು: ಡಿ.ಜಿ.ಶಾಂತನಗೌಡ ಮೆಚ್ಚುಗೆ
ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಥಸಂಚಲನದಲ್ಲಿ ಇದೇ ಪ್ರಥಮ ಬಾರಿಗೆ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿದ ಪೌರ ಕಾರ್ಮಿಕರಿಗೆ ಶಾಸಕ ಡಿ.ಜಿ.ಶಾಂತನಗೌಡ ಸಮವಸ್ತ್ರ, ಇತರೆ ಪರಿಕರ ಸೇರಿ ಸಿಹಿ ವಿತರಿಸಿದರು.
  • < previous
  • 1
  • ...
  • 264
  • 265
  • 266
  • 267
  • 268
  • 269
  • 270
  • 271
  • 272
  • ...
  • 503
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved