ನಾಡಿಗೆ ಒಳ್ಳೆಯ ಮಳೆ, ಬೆಳೆಯಾಗಲಿನಾಡಿಗೆ ಒಳ್ಳೆಯ ಮಳೆ, ಬೆಳೆಯಾಗಲಿ, ನಮ್ಮ ದಾವಣಗೆರೆ ರೈತರು ಸಮೃದ್ಧಿಯಿಂದ ಇರಲಿ, ಪ್ರತಿಯೊಬ್ಬರ ಆಸೆ ಆಕಾಂಕ್ಷೆಗಳಾದ ನಮ್ಮ ಮುಂದಿನ ಭವಿಷ್ಯ, ಆರೋಗ್ಯ, ನಮ್ಮ ಮಕ್ಕಳ ಭವಿಷ್ಯ ಎಲ್ಲವೂ ಕೂಡ ಉಜ್ವಲವಾಗಿರಲಿ ದೇವರು ಇನ್ನೂ ಹೆಚ್ಚಿನ ಶಕ್ತಿ, ಸ್ಫೂರ್ತಿ ನಮ್ಮೆಲ್ಲರಿಗೂ ಕರುಣಿಸಲಿ ಎಂದು ಪುರಿ ಶ್ರೀ ಜಗನ್ನಾಥ ಸ್ವಾಮಿಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಪ್ರಾರ್ಥಿಸಿದರು.