• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡಿಗೆ ಒಳ್ಳೆಯ ಮಳೆ, ಬೆಳೆಯಾಗಲಿ
ನಾಡಿಗೆ ಒಳ್ಳೆಯ ಮಳೆ, ಬೆಳೆಯಾಗಲಿ, ನಮ್ಮ ದಾವಣಗೆರೆ ರೈತರು ಸಮೃದ್ಧಿಯಿಂದ ಇರಲಿ, ಪ್ರತಿಯೊಬ್ಬರ ಆಸೆ ಆಕಾಂಕ್ಷೆಗಳಾದ ನಮ್ಮ ಮುಂದಿನ ಭವಿಷ್ಯ, ಆರೋಗ್ಯ, ನಮ್ಮ ಮಕ್ಕಳ ಭವಿಷ್ಯ ಎಲ್ಲವೂ ಕೂಡ ಉಜ್ವಲವಾಗಿರಲಿ ದೇವರು ಇನ್ನೂ ಹೆಚ್ಚಿನ ಶಕ್ತಿ, ಸ್ಫೂರ್ತಿ ನಮ್ಮೆಲ್ಲರಿಗೂ ಕರುಣಿಸಲಿ ಎಂದು ಪುರಿ ಶ್ರೀ ಜಗನ್ನಾಥ ಸ್ವಾಮಿಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಪ್ರಾರ್ಥಿಸಿದರು.
ವಚನ ಸಾಹಿತ್ಯಕ್ಕೆ ಬೆಳಕು ಚೆಲ್ಲಿದ ಫ.ಗು.ಹಳಕಟ್ಟಿ: ಮಲ್ಲಿಕಾರ್ಜುನಪ್ಪ
ಓಲೆ ಗರಿಗಳಲ್ಲಿ 12ನೇ ಶತಮಾನದ ಶಿವ ಶರಣರು ರಚಿಸಿದಂತಹ ವಚನ ಸಾಹಿತ್ಯವನ್ನು ವಚನಗಳ ಪಿತಾಮಹರಾದ ಫ.ಗು.ಹಳಕಟ್ಟಿ ಅವರು ಸಂಗ್ರಹಿಸಿ ವಚನ ಶಾಸ್ತ್ರಸಾರ ಎಂಬ ಗ್ರಂಥವನ್ನು ಕನ್ನಡದಲ್ಲಿ ಎಲ್ಲರಿಗೂ ಆರ್ಥವಾಗುವಂತೆ ಬರೆದು ವಚನ ಸಾಹಿತ್ಯಕ್ಕೆ ಬೆಳಕು ಚಲ್ಲಿದ ಮಹಾನುಭಾವರು ಎಂದು ಶರಣ ಸಿರಿ ಪ್ರಶಸ್ತಿ ಪುರಸ್ಕೃತ ಗುಳ್ಳಹಳ್ಳಿ ಎಚ್.ಎಸ್.ಮಲ್ಲಿಕಾರ್ಜುನಪ್ಪ ಹೇಳಿದರು.
ತಾಕತ್ತಿದ್ದರೆ ಕಾಂಗ್ರೆಸ್ಸಿಗರು ನಾಲೆ ಕಾಮಗಾರಿ ತಡೆಹಿಡಿಯಲಿ: ಮಾಜಿ ಶಾಸಕ ಎಚ್.ಎಸ್.ಶಿವಶಂಕರ್
ಭದ್ರಾ ಬಲದಂಡೆ ನಾಲೆ ಸೀಳಿ ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಬಹು ಗ್ರಾಮಗಳಿಗೆ ನೀರು ಹರಿಸುವ ಅವೈಜ್ಞಾನಿಕ ಕಾಮಗಾರಿಯನ್ನು ತಾಕತ್ತಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಹರಿಹರ ಕಾಂಗ್ರೆಸ್ ಮುಖಂಡರು ತಮ್ಮದೇ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹಾಕಿ ತಡೆಹಿಡಿಯಲಿ ಎಂದು ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಸವಾಲು ಹಾಕಿದರು.
ರೇಣುಕಾಚಾರ್ಯಗೆ ಬಿಜೆಪಿಯಿಂದ ಉಚ್ಚಾಟಿಸಿ: ಶಾಂತರಾಜ ಪಾಟೀಲ್
ಬಿಜೆಪಿ ಭದ್ರಕೋಟೆ ದಾವಣಗೆರೆ ಲೋಕಸಭಾ ಕ್ಷೇತ್ರದ ಸೋಲಿನ ಆಂತರಿಕ ಸಮೀಕ್ಷೆ ವರದಿ ವರಿಷ್ಠರ ಕೈಸೇರಿದ್ದು, ಸೋಲಿಗೆ ಯಾರು ಕಾರಣವೆಂಬುದೂ ಕೇಂದ್ರ ನಾಯಕ ಅಮಿತ್ ಶಾ ಗಮನಕ್ಕೂ ಬಂದಿದ್ದು, ಎಂ.ಪಿ.ರೇಣುಕಾಚಾರ್ಯಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಚಾಟಿಸುವಂತೆ ಬಿಜೆಪಿ ನಿಕಟ ಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನಾಳಿಯ ಶಾಂತರಾಜ ಪಾಟೀಲ್ ಪಕ್ಷದ ವರಿಷ್ಠರಿಗೆ ಒತ್ತಾಯಿಸಿದ್ದಾರೆ.
ಹಳಕಟ್ಟಿಯವರ ತತ್ವಾದರ್ಶ ಎಲ್ಲರಿಗೂ ದಾರಿದೀಪವಾಗಲಿ: ಡಾ.ಬಸವಪ್ರಭು ಸ್ವಾಮೀಜಿ
ಡಾ.ಫ.ಗು.ಹಳಕಟ್ಟಿಯವರು ವಚನ ಸಾಹಿತ್ಯಕ್ಕೆ ತನ್ನದೇ ಆದ ಬಹುದೊಡ್ಡ ಕೊಡುಗೆ ನೀಡುವ ಮೂಲಕ ತಾನೇ ಉರಿದು ಜಗತ್ತಿಗೆ ಬೆಳಕು ನೀಡಿದ ಮಹಾನ್ ಚೇತನವಾಗಿದ್ದಾರೆ ಎಂದು ವಿರಕ್ತಮಠದ ಡಾ.ಬಸವಪ್ರಭು ಸ್ವಾಮೀಜಿ ಬಣ್ಣಿಸಿದರು.
21, 22ರಂದು ವೀರಶೈವ ಪೀಠಾಚಾರ್ಯರು, ಶಿವಾಚಾರ್ಯರ ಶೃಂಗ
ಕವಲು ದಾರಿಯಲ್ಲಿ ಸಾಗಿರುವ ವೀರಶೈವ ಲಿಂಗಾಯತ ಧರ್ಮವನ್ನು ಒಗ್ಗೂಡಿಸುವ ಉದ್ದೇಶದಿಂದ ನಾಲ್ಕು ದಶಕದ ನಂತರ ದಾವಣಗೆರೆಯಲ್ಲಿ ಜು.21 ಮತ್ತು 22ರಂದು ವೀರಶೈವ ಪೀಠಾಚಾರ್ಯರು, ಶಿವಾಚಾರ್ಯರ ಶೃಂಗ ಸಮ್ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಡಾ.ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಆ.16, 17ರಂದು ರೈತ ಸಮಾವೇಶ, ರೈತ ಕಲ್ಯಾಣೋತ್ಸವ
ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ವತಿಯಿಂದ ಆ.16 ಮತ್ತು 17ರಂದು ದಾವಣಗೆರೆಯಲ್ಲಿ ರೈತ ಸಮಾವೇಶ ಹಾಗೂ 1008 ರೈತ ಕಲ್ಯಾಣೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಾವೇಶದ ಜಿಲ್ಲಾ ಉಪಾಧ್ಯಕ್ಷ ಎಂ. ವಾಸಪ್ಪ ಹೇಳಿದ್ದಾರೆ.
ಇಂದು ಹೊನ್ನೂರು ಗ್ರಾಪಂಗೆ ಮಲ್ಲಶೆಟ್ಟಿಹಳ್ಳಿ ಗ್ರಾಮಸ್ಥರ ಮುತ್ತಿಗೆ
ಕಲುಷಿತ ನೀರು ಪೂರೈಸಿ, ಜನರ ಜೀವನದೊಂದಿಗೆ ಆಟ ಆಡುತ್ತಿರುವ, ಗ್ರಾಮಸ್ಥರ ವಿರೋಧದ ಮಧ್ಯೆಯೂ ಸ್ಮಶಾನ ಅಭಿವೃದ್ಧಿಗೆ ಮುಂದಾದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ತಕ್ಷಣ‍ವೇ ಅಮಾನತುಗೊಳಿಸಲು ಆಗ್ರಹಿಸಿ, ಜು.2ರಂದು ಬೆಳಗ್ಗೆ 10.30 ಗಂಟೆಗೆ ತಾಲೂಕಿನ ಹೊನ್ನೂರು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಗ್ರಾಮದ ಮುಖಂಡ, ರೈತ ಸಂಘ ಜಿಲ್ಲಾಧ್ಯಕ್ಷ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ ಹೇಳಿದ್ದಾರೆ.
ಗೋವುಗಳ ರಕ್ಷಕರ ಮೇಲೆ ದೌರ್ಜನ್ಯ: ಮತಾಂಧರ ವಿರುದ್ಧ ಕ್ರಮಕ್ಕೆ ಒತ್ತಾಯ
ಬೆಳಗಾವಿ ಜಿಲ್ಲೆಯಲ್ಲಿ ಗೋ ರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಜಿಹಾದಿ ಮತಾಂಧರನ್ನು ತಕ್ಷಣವೇ ಬಂಧಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಶ್ರೀರಾಮ ಸೇನೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.
ಆಸ್ತಿ ಮಾರಿ ವಚನ ಗ್ರಂಥ ಪ್ರಕಟಿಸಿದ್ದ ಫ.ಗು.ಹಳಕಟ್ಟಿ
ಲಿಂಗಾಯಿತ ಧರ್ಮ ಅಸ್ತಿತ್ವದಲ್ಲಿ ಇರಬೇಕಾದರೆ ವಚನ ಸಾಹಿತ್ಯ ಬಹಳ ಮುಖ್ಯವಾಗಿದೆ. ಇಂತಹ ವಚನ ಸಾಹಿತ್ಯ ಇಡೀ ಲಿಂಗಾಯಿತ ಧರ್ಮದ ಸಾರವನ್ನು ತಿಳಿಸುತ್ತದೆ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಗುರುಬಸವ ಮಹಾಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 564
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved