• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
3 ಕರಡಿಗಳೊಂದಿಗೆ ಹೋರಾಡಿ ಪಾರಾದ ಮಹಿಳೆ!
ಬಹಿರ್ದೆಸೆಗೆ ಹೋಗಿದ್ದ ಒಂಟಿ ಮಹಿಳೆ ಮೇಲೆ ಕರಡಿಯೊಂದು ದಿಢೀರ್ ದಾಳಿ ಮಾಡಿದರೂ ಆಕೆ ಎದೆಗುಂದದೇ ಕರಡಿಯೊಂದಿಗೆ ನಿರಂತರ ಹೋರಾಡಿ ಪ್ರಾಣಾಪಾಯದಿಂದ ಪಾರಾದ ಘಟನೆ ಜಗಳೂರು ತಾಲೂಕಿನ ಗೋಪಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಪಪ್ರಚಾರ ನಡೆಸೋರ ವಿರುದ್ಧ ಮಂಪರು ಪರೀಕ್ಷೆ ನಡೆಸಿ
ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಮಾಡುತ್ತಿರುವವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ, ಇಡೀ ಪ್ರಕರಣದ ಹಿಂದಿರುವ ಕಾಣದ ಕೈಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶ್ರೀಕ್ಷೇತ್ರ ಧರ್ಮಸ್ಥಳ ಭಕ್ತವೃಂದ ಒತ್ತಾಯಿಸಿದೆ.
19ರಂದು ಸಿಪಿಐ ಶತಮಾನೋತ್ಸವ, ಜಿಲ್ಲಾ ಸಮಾವೇಶ
ಭಾರತ ಕಮ್ಯುನಿಷ್ಟ್ ಪಕ್ಷದ ಶತಮಾನೋತ್ಸವ ಸಂಭ್ರಮ ಹಾಗೂ ದಾವಣಗೆರೆ ಜಿಲ್ಲಾ ಸಮಾವೇಶ ಆ.19ರಂದು ನಗರದ ರೋಟರಿ ಬಾಲಭವನ ಆವರಣದ ಸಿ.ಕೇಶವಮೂರ್ತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಕ್ಷದ ಹಿರಿಯ ಮುಖಂಡ ಆವರಗೆರೆ ಎಚ್.ಜಿ.ಉಮೇಶ ಹೇಳಿದ್ದಾರೆ.
ಪೊಲೀಸ್‌ ನಾಗಪ್ಪ ಅಂತ್ಯಕ್ರಿಯೆಗೆ ಸ್ಮಶಾನ ಸಮಸ್ಯೆ: ತಹಸೀಲ್ದಾರ್‌ ಭೇಟಿ
ಹೊನ್ನಾಳಿ ತಾಲೂಕಿನ ಕೊನಾಯಕನಹಳ್ಳಿ ಗ್ರಾಮದ ನಿವೃತ್ತ ಪೊಲೀಸ್ ನಾಗಪ್ಪ ಎಂ. (71) ಹೊನ್ನಾಳಿಯ ದುರ್ಗಿಗುಡಿ ಉತ್ತರ ಭಾಗದಲ್ಲಿ ವಾಸವಾಗಿದ್ದು, ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. ಆದರೆ, ಅವರ ಅಂತ್ಯಕ್ರಿಯೆ ವೇಳೆ ಸ್ಮಶಾನ ಗೊಂದಲ ಉಂಟಾದ ಘಟನೆಯೂ ನಡೆದಿದೆ.
ಕಾನೂನಿನ ಚೌಕಟ್ಟಿನಲ್ಲಿ ಹಬ್ಬಗಳ ಆಚರಿಸಿ: ಎಸ್‌ಪಿ
ಚನ್ನಗಿರಿ ಪೊಲೀಸ್ ಉಪ ವಿಭಾಗಕ್ಕೆ ಒಳಪಡುವ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲೂಕುಗಳ ಉಪವಿಭಾಗದ ವ್ಯಾಪ್ತಿಯಲ್ಲಿ ಗೌರಿಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಸೌಹಾರ್ದ ಶಾಂತಿ ಸಭೆ ಪಟ್ಟಣದ ವಿಠಲ ರುಕ್ಕುಮ್ಮಾಯಿ ಸಮುದಾಯ ಭವನದಲ್ಲಿ ಗುರುವಾರ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಅಧ್ಯಕ್ಷತೆಯಲ್ಲಿ ನಡೆಯಿತು.
ಪಾಕ್‌ನಲ್ಲಿ ಉಗ್ರ ಶಿಬಿರಗಳ ಧ್ವಂಸ ಭಾರತ ಹೆಗ್ಗಳಿಕೆ
ದೇಶದ ಸೈನ್ಯ ಅತ್ಯುತ್ತಮ ತಂತ್ರಜ್ಞಾನ ಬಳಸಿ, ವೈರಿರಾಷ್ಟ್ರ ಪಾಕಿಸ್ತಾನದ ಉಗ್ರರ ಶಿಬಿರಗಳನ್ನು ಧ್ವಂಸ ಮಾಡಿದೆ. ಈ ಪರಾಕ್ರಮದಿಂದ ಇಡೀ ಪ್ರಪಂಚವೇ ಭಾರತದ ಕಡೆ ತಿರುಗಿ ನೋಡುವಂತೆ ನಮ್ಮ ಸೇನೆ ಹೋರಾಡಿದೆ. ಇಂಥ ಸಾಧನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನಪರ, ದೇಶಪರ ಆಡಳಿತ ನೀತಿಯೇ ಕಾರಣ ಎಂದು ಶಾಸಕ ಬಿ.ಪಿ. ಹರೀಶ್ ಶ್ಲಾಘಿಸಿದ್ದಾರೆ.
ಅನುದಾನ ಹಂಚಿಕೆಯಲ್ಲಿ ಕೇಂದ್ರ ತಾರತಮ್ಯ: ಶಿವಗಂಗಾ
ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡುವ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ. ಸಾಂವಿಧಾನಿಕ ತತ್ವಗಳನ್ನು ನಿರ್ಲಕ್ಷಿಸುತ್ತಿದೆ. ರಾಜ್ಯಗಳಿಗೆ ನೀಡಬೇಕಾದ ಹಣಕಾಸಿನ ಪಾಲನ್ನು ನೀಡದೇ ಜನರ ಹಿತಾಸಕ್ತಿಯನ್ನು ಕೇಂದ್ರ ಸರ್ಕಾರ ಕಡೆಗಣಿಸುತ್ತಿರುವುದು ಎದ್ದು ಕಾಣುತ್ತಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಆರೋಪಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಜಾರಿಯೊಂದಿಗೆ ರಾಜ್ಯದಲ್ಲಿ ಸಕಲ ಅಭಿವೃದ್ಧಿ
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಆಡಳಿತ ಸರ್ಕಾರ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಯೊಂದಿಗೆ ಸರ್ವತೋಮುಖ ಅಭಿವೃದ್ಧಿಯತ್ತ ದಾಪುಗಾಲಿಟ್ಟಿದೆ. ಕಂದಾಯ ಇಲಾಖೆಯಡಿ ಕಂದಾಯ ಗ್ರಾಮರಚನೆ, ಪೌತಿ ಖಾತೆ, ಇ-ಖಾತಾ, ಯೋಜನೆಗಳಿಂದ ರೈತರ ಮಧ್ಯೆ ಕಾನೂನು, ದೈಹಿಕ ಸಂಘರ್ಷಕ್ಕೆ ಶಾಶ್ವತ ಪರಿಹಾರ ಸಿಗುತ್ತಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
ಹಿಂದಿನ ಸರ್ಕಾರದ ಗಣಿ ಅಕ್ರಮ ಜನರಿಗೆ ಗೊತ್ತಾಗಲಿ
ಗಣಿಗಾರಿಕೆ ಅಕ್ರಮದ ಬಗ್ಗೆ ಹಿರಿಯ ಸಚಿವರಾದ ಎಚ್.ಕೆ.ಪಾಟೀಲ್‌ ಪತ್ರ ಬರೆದಿದ್ದು, 2010-2015ರ ಅವಧಿಯಲ್ಲಿ ಏನಾಗಿದೆ ಎಂಬುದು ಜನರಿಗೆ ಗೊತ್ತಾಗಲೆಂಬುದು ಪಾಟೀಲರ ಉದ್ದೇಶವಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹೇಳಿದ್ದಾರೆ.
ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು: ಎಸ್ಸೆಸ್ಸೆಂ
ತ್ಯಾಗ, ಶೌರ್ಯ, ದೃಢ ಸಂಕಲ್ಪ ಪರವಾಗಿ ಆಂಗ್ಲರ ದಾಸ್ಯದಿಂದ ಭಾರತ ಮುಕ್ತವಾಗಿ 79 ವರ್ಷವಾಗಿವೆ. ಇಂಥ ಸಂದರ್ಭದಲ್ಲಿ ದೇಶದ ಏಕತೆ, ವಿಜ್ಞಾನ, ತಂತ್ರಜ್ಞಾನದ ಜೊತೆಗೆ ಅಸಮಾನತೆ, ಪರಿಸರ ಸಂರಕ್ಷಣೆ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 603
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved