ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು: ಎಸ್ಸೆಸ್ಸೆಂತ್ಯಾಗ, ಶೌರ್ಯ, ದೃಢ ಸಂಕಲ್ಪ ಪರವಾಗಿ ಆಂಗ್ಲರ ದಾಸ್ಯದಿಂದ ಭಾರತ ಮುಕ್ತವಾಗಿ 79 ವರ್ಷವಾಗಿವೆ. ಇಂಥ ಸಂದರ್ಭದಲ್ಲಿ ದೇಶದ ಏಕತೆ, ವಿಜ್ಞಾನ, ತಂತ್ರಜ್ಞಾನದ ಜೊತೆಗೆ ಅಸಮಾನತೆ, ಪರಿಸರ ಸಂರಕ್ಷಣೆ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.