• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಅಭಿವೃದ್ಧಿಗೆ ಉನ್ನತ ವ್ಯಾಸಂಗ ಪೂರಕ: ಗುರುಬಸವರಾಜ್
ಯುವಕರು ದೇಶದ ಬೆನ್ನೆಲುಬು ಉತ್ತಮ ಶಿಕ್ಷಣ, ಉನ್ನತ ವ್ಯಾಸಂಗ ಮಾಡುವ ಮೂಲಕ ಪ್ರಪಂಚದಲ್ಲಿಯೇ ಭಾರತ ದೇಶವನ್ನು ಅಭಿವೃದ್ಧಿ ಶೀಲ ದೇಶಗಳಲ್ಲಿ ಮೊಟ್ಟ ಮೊದಲ ಸ್ಥಾನಕ್ಕೆ ಕರೆದೊಯಿರಿ
ಮಲೆಬೆನ್ನೂರಿನ ವಿವಿಧೆಡೆ ಧ್ವಜಾರೋಹಣ
ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳು ವಿವಿಧ ನಾಯಕರ ವೇಷಭೂಷಣ ತೊಟ್ಟು ಪಟ್ಟಣದ ರಾಜಬೀದಿಯಲ್ಲಿ ಮೆರವಣಿಗೆ ನಡೆಸಿ ಸಾರ್ವಜನಿಕರ ಗಮನ ಸೆಳೆದರು
ದೇಶ ಭಕ್ತಿ, ಸ್ವಾಮಿ ನಿಷ್ಠೆಗೆ ಮತ್ತೊಂದು ಹೆಸರೇ ರಾಯಣ್ಣ: ಶಾಸಕ ಡಿ.ಜಿ.ಶಾಂತನಗೌಡ
ಆ.15 ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ 227ನೇ ಜಯಂತಿ ಅಂಗವಾಗಿ ಅವರ ಪುತ್ಥಳಿಗೆ ಶಾಸಕ ಡಿ.ಜಿ.ಶಾಂತನಗೌಡ ಮಾಲಾರ್ಪಣೆ ಮಾಡಿದರು.
ತ್ಯಾಗ, ಬಲಿದಾನಗಳ ಫಲವಾಗಿ ಸ್ವಾತಂತ್ರ್ಯ ಲಭ್ಯ: ಶಾಸಕ ಡಿ.ಜಿ.ಶಾಂತನಗೌಡ
ಹೊನ್ನಾಳಿ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಶಾಸಕ ಡಿ.ಜಿ.ಶಾಂತನಗೌಡ ಮಾತನಾಡಿದರು.
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಎಸ್ಸೆಸ್ ಮಲ್ಲಿಕಾರ್ಜುನ
ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಸಚಿವ ಎಸ್ಸೆಸ್ ಮಲ್ಲಿಕಾರ್ಜುನ, ಡಿಸಿ ಜಿ.ಎಂ.ಗಂಗಾಧರಸ್ವಾಮಿ, ಎಸ್ಪಿ ಉಮಾ ಪ್ರಶಾಂತ, ಜಿಪಂ ಸಿಇಒ ಸುರೇಶ ಬಿ.ಇಟ್ನಾಳ ಧ್ವಜವಂದನೆ ಸಲ್ಲಿಸಿದರು.
18ಕ್ಕೆ ಭದ್ರಾ ಡ್ಯಾಂಗೆ ಬಾಗಿನ ಅರ್ಪಣೆ: ಎಸ್ಸೆಸ್ಸೆಂ
ಭದ್ರಾ ಜಲಾಶಯಕ್ಕೆ ಹೆಚ್ಚುವರಿಯಾಗಿ ಬಂದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಜಲಾಶಯದ ಬಫರ್ ಸ್ಟೋರ್‌ನಲ್ಲಿ ಎಷ್ಟು ನೀರು ಇರಬೇಕೋ ಅಷ್ಟನ್ನು ಕಾಯ್ದಿರಿಸಲಾಗಿದೆ
ರಾಷ್ಟ್ರೀಯ ಹಬ್ಬಗಳಲ್ಲಿ ಸಾರ್ವಜನಿಕರೂ ಹೆಚ್ಚಾಗಿ ಪಾಲ್ಗೊಳ್ಳಲಿ
ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮತ್ತು ನಾಡ ಹಬ್ಬಗಳ ಆಚರಣೆಗಳಲ್ಲಿ ಕೇವಲ ಶಾಲಾ ಮಕ್ಕಳು ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮಾತ್ರ ಭಾಗವಹಿಸುತ್ತಿದ್ದಾರೆ. ಸಾರ್ವಜನಿಕರ ಭಾಗವಹಿಸುವಿಕೆ ಕಡಿಮೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರೂ ತಮ್ಮ ಕರ್ತವ್ಯ ಎಂದು ಭಾವಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಲ್ಲಿ ಇಂಥ ಹಬ್ಬಗಳ ಆಚರಣೆಗೆ ಹೆಚ್ಚಿನ ಮೆರಗು, ಅರ್ಥ ಬರುತ್ತದೆ ಎಂದು ಉಪವಿಭಾಗಾಧಿಕಾರಿ ವಿ.ಅಭಿಷೇಕ್ ಹೇಳಿದ್ದಾರೆ.
ಹರ್ ಘರ್ ತಿರಂಗಾ ಅಭಿಯಾನ: ಚುಕ್ಕೆ ಚಿತ್ತಾರದಲ್ಲಿ ಭಾರತ
ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ನಗರದ ಗ್ಲಾಸ್ ಹೌಸ್‍ನಲ್ಲಿ ಬುಧವಾರ ರಂಗೋಲಿ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ 52 ವಿವಿಧ ಬಗೆಯ ರಂಗೋಲಿ ಚಿತ್ತಾರಗಳನ್ನು ಬಿಡಿಸಲಾಗಿತ್ತು. ಈ ಪೈಕಿ ಅತ್ಯುತ್ತಮವಾಗಿ ಬಿಡಿಸಿದ ರಂಗೋಲಿಗೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಬಹುಮಾನ ವಿತರಿಸಿದರು.
ಚನ್ನಗಿರಿ ತಾಲೂಕು ಕಚೇರಿ ಬಳಿ ದೊಡ್ಡ ಅಂಚೆ ಪೆಟ್ಟಿಗೆ ಸ್ಥಾಪಿಸಿ: ಚಿನ್ನಸ್ವಾಮಿ ಒತ್ತಾಯ
ಚನ್ನಗಿರಿ ಪಟ್ಟಣದ ತಾಲೂಕು ಕಚೇರಿ ಕಾಂಪೌಂಡ್ ಗೋಡೆಗೆ ನೇತು ಹಾಕಿರುವ ಅಂಚೆ ಪೆಟ್ಟಿಗೆಯನ್ನು ಬದಲಾಯಿಸಿ, ಶಾಶ್ವತವಾದ ಸ್ಥಿರ ಅಂಚೆ ಪೆಟ್ಟಿಗೆ ಅಳವಡಿಸಬೇಕು ಎಂದು ತಾಲೂಕು ಸರ್ಕಾರಿ ನಿವೃತ್ತ ನೌಕರರ ಸಂಘ ಕಾರ್ಯದರ್ಶಿ ಜಿ.ಚಿನ್ನಸ್ವಾಮಿ ಒತ್ತಾಯಿಸಿದ್ದಾರೆ.
ಮೊಬೈಲ್ ಬಿಡಿ, ಪುಸ್ತಕ ಓದಿ: ಪ್ರೊ.ಕುಂಬಾರ
ಜ್ಞಾನಾರ್ಜನೆಯ ಜೊತೆಗೆ ಮಾನಸಿಕ ಆರೋಗ್ಯದ ಉದ್ದೇಶಕ್ಕಾಗಿ ವಿದ್ಯಾರ್ಥಿಗಳು ಮೊಬೈಲ್ ಗೀಳು ಬಿಟ್ಟು, ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯ ಕುಲಪತಿ ಡಾ. ಬಿ.ಡಿ. ಕುಂಬಾರ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 266
  • 267
  • 268
  • 269
  • 270
  • 271
  • 272
  • 273
  • 274
  • ...
  • 503
  • next >
Top Stories
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved