• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಎಸ್‌ಐ ಮಂಜುನಾಥ್‌ಗೆ ರಾಷ್ಟ್ರಪತಿ ಪದಕ
ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆಯ ಬೆರಳು ಮುದ್ರೆ ಘಟಕದ ಪೊಲೀಸ್ ಉಪ ನಿರೀಕ್ಷಕ ಮಂಜುನಾಥ ಎಸ್. ಕಲ್ಲೇದೇವರ ಅವರಿಗೆ 2024ನೇ ಸಾಲಿನ ರಾಷ್ಟ್ರಪತಿಗಳ ಶ್ಲಾಘನೀಯ ಪೊಲೀಸ್ ಸೇವಾ ಪದಕ ಲಭಿಸಿದೆ.
ಹೋರಾಟಗಾರರ ಸ್ಮರಿಸಲು ಹರ್‌ ಘರ್‌ ತಿರಂಗಾ ಉತ್ತಮ ಅವಕಾಶ
ಹರ್ ಘರ್ ತಿರಂಗಾ-೨೦೨೪ ಅಭಿಯಾನವು ಸ್ವಾತಂತ್ರ‍್ಯ ಹೋರಾಟಗಾರರನ್ನು ನೆನೆಯುವ ಒಂದು ಉತ್ತಮ ಅವಕಾಶವಾಗಿದೆ ಎಂದು ಪೌರಾಯುಕ್ತ ಪಿ.ಸುಬ್ರಮಣ್ಯ ಶ್ರೇಷ್ಠಿ ಅಭಿಪ್ರಾಯಪಟ್ಟಿದ್ದಾರೆ.
ಬಸ್‌ ಚಕ್ರ ಹರಿದು ಇಬ್ಬರ ದಾರುಣ ಸಾವು- ಕಲ್ಲು ತೂರಾಟ
ಜಗಳೂರು ಪಟ್ಟಣದ ಮಲ್ಪೆ-ಮೊಳಕಾಲ್ಮೂರು ರಾಜ್ಯ ಹೆದ್ದಾರಿಯ ಎನ್‍ಎಂಸಿ ಹೋಟೆಲ್ ಬಳಿ ಬುಧವಾರ ಮಧಾಹ್ನ ಖಾಸಗಿ ಬಸ್ ಬೈಕ್‍ ಮೇಲೆ ಹರಿದ ಪರಿಣಾಮ ಇಬ್ಬರು ಬಸ್ಸಿನ ಚಕ್ರಕ್ಕೆ ಸಿಲುಕಿ, ಸಾವನ್ನಪ್ಪಿದ್ದಾರೆ. ಉದ್ರಿಕ್ತ ಜನರು ಬಸ್‌ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನ್ನ ವಿರುದ್ಧ ಮಂಜಪ್ಪ ಹೇಳಿಕೆ ಶೋಷಿತರ ದುರಾದೃಷ್ಟ: ವಿನಯ
ಅಹಿಂದ ವರ್ಗಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ, ಶೋಷಿತ ವರ್ಗಗಳ ಮುಖ್ಯಮಂತ್ರಿ ಸಿದ್ದರಾಮಯ್ಯ ಪದಚ್ಯುತಿಗೆ ನಡೆದ ಕುತಂತ್ರಗಳ ವಿರುದ್ಧ ಅಹಿಂದ ವರ್ಗದವನಾಗಿ ನಾನು ಧ್ವನಿ ಎತ್ತಿದ್ದನ್ನೇ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ ಮಹಾಪರಾಧ ಎಂಬಂತೆ ಬಿಂಬಿಸಿದ್ದು ಸರಿಯಲ್ಲ ಎಂದು ಲೋಕಸಭೆ ಚುನಾವಣೆ ಪರಾಜಿತ ಅಭ್ಯರ್ಥಿ ಜಿ.ಬಿ. ವಿನಯಕುಮಾರ ದಾವಣಗೆರೆಯಲ್ಲಿ ತೀವ್ರವಾಗಿ ಆಕ್ಷೇಪಿಸಿದ್ದಾರೆ.
ನಸುಕಿನಲ್ಲಿ ಆರ್ಭಟಿಸಿದ ಆಶ್ಲೇಷ ಮಳೆ: ಜನ, ಜಾನುವಾರು ತತ್ತರ
ಕಳೆದ ಕೆಲವು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಬುಧವಾರ ನಸುಕಿನಲ್ಲಿ ಏಕಾಏಕಿ ರಣ ಆರ್ಭಟದೊಂದಿಗೆ ಸುರಿದ ಪರಿಣಾಮ ಅನೇಕ ಮನೆಗಳ ಗೋಡೆ ಕುಸಿದು, ನೂರಾರು ಎಕರೆ ಅಡಕೆ, ತೆಂಗು, ಬಾಳೆ ತೋಟಗಳು, ಇತರೆ ಬೆಳೆಗಳು ಜಲಾವೃತವಾಗಿವೆ. ಹಳ್ಳ-ಕೊಳ್ಳಗಳು ತುಂಬಿ ಹರಿದಿವೆ.
ಕೃಷಿ ಚಟುವಟಿಕೆಗೆ ಡ್ರೋನ್‌ ವರದಾನ: ಮಲ್ಲಿಕಾರ್ಜುನ
ಕೃಷಿಯಲ್ಲಿ ಡ್ರೋನ್‌ಗಳನ್ನು ಬಳಸುವುದರಿಂದ ಸಮಯ, ನೀರಿನ ಉಳಿತಾಯ ಜೊತೆಗೆ ನಿಖರತೆ ಹಾಗೂ ಉತ್ಪಾದನಾ ವೆಚ್ಚವನ್ನೂ ಕಡಿಮೆ ಮಾಡಬಹುದು ಎಂದು ಐಸಿಎಆರ್‌ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ, ಬೇಸಾಯ ತಜ್ಞ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕತ್ತಿಗೆ ಬಳಿ ಗಣಿಗಾರಿಕೆಗೆ ಅವಕಾಶ ನೀಡಲ್ಲ: ರೇಣುಕಾಚಾರ್ಯ
ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದ ಸಮೀಪ ಸುಮಾರು 10 ಎಕರೆ ಪ್ರದೇಶದಲ್ಲಿ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಗಣಿಗಾರಿಕೆ ನಡೆಸಲು ಹುನ್ನಾರ ನಡೆಸಿದ್ದಾರೆ. ರೈತರ ಹಿತಕ್ಕಾಗಿ ಯಾವುದೇ ಕಾರಣಕ್ಕೂ ಗಣಿಗಾರಿಕೆಗೆ ಅವಕಾಶ ಮಾಡಿಕೊಡುವುದಿಲ್ಲ. ಈ ಭಾಗದ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಭರವಸೆ ನೀಡಿದ್ದಾರೆ.
ಚಿಲಿ ವಿವಿಗೆ ಪ್ರವಾಸ ತೆರಳಲಿರುವ ದಾವಿವಿ ಪ್ರೊ.ಕುಂಬಾರ, ಪ್ರೊ.ಮಹಾಬಲೇಶ್ವರ
ವೈಜ್ಞಾನಿಕ ಪ್ರಕಟಣೆಗಳ ಅವಲೋಕನ ಕುರಿತ ವಿಶೇಷ ಉಪನ್ಯಾಸ ನೀಡಲು ಹಾಗೂ ವೈಜ್ಞಾನಿಕ ಸಂಶೋಧನೆಗಳ ಒಡಂಬಡಿಕೆಗಾಗಿ ಲ್ಯಾಟಿನ್ ಅಮೇರಿಕಾ ಪ್ರಾಂತ್ಯದ ಚಿಲಿ ದೇಶದ ವಿಶ್ವವಿದ್ಯಾನಿಲಯ ಆಹ್ವಾನದ ಮೇರೆಗೆ ದಾವಣಗೆರೆ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಬಿ.ಡಿ.ಕುಂಬಾರ ಆ.16ರಂದು ಪ್ರವಾಸ ಕೈಗೊಳ್ಳಲಿದ್ದಾರೆ.
ಜನರ ಸೇವೆಗೈದ ಆತ್ಮತೃಪ್ತಿ ಇದೆ: ಸಿದ್ದೇಶ್ವರ
ಎರಡು ದಶಕದ ಕಾಲ ಸಂಸದನಾಗಿ ಆಯ್ಕೆ ಮಾಡಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರದ ಜನರ ಸೇವೆಯನ್ನು ಅತ್ಯಂತ ಪ್ರಾಮಾಣಿಕವಾಗಿ, ನಿಷ್ಟೆಯಿಂದ ಮಾಡಿದ ಆತ್ಮತೃಪ್ತಿ ಇದೆ ಎಂದು ಕೇಂದ್ರದ ಮಾಜಿ ಸಚಿವ ಡಾ.ಜಿ.ಎಂ.ಸಿದ್ದೇಶ್ವರ ದಾವಣಗೆರೆಯಲ್ಲಿ ಹೇಳಿದ್ದಾರೆ.
ದಾವಣಗೆರೆ ವೃತ್ತಿ ರಂಗಾಯಣ ನಿರ್ದೇಶಕರಾಗಿ ಮಲ್ಲಿಕಾರ್ಜುನ ಆಯ್ಕೆ
ದಾವಣಗೆರೆ ವೃತ್ತಿ ರಂಗಾಯಣಕ್ಕೆ ನಿರ್ದೇಶಕರಾಗಿ ಹಿರಿಯ ರಂಗಕರ್ಮಿ, ಲೇಖಕ ಮಲ್ಲಿಕಾರ್ಜುನ ಕಡಕೋಳ ಅವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಳೆದ 2 ವರ್ಷಗಳಿಂದಲೂ ಖಾಲಿ ಇದ್ದ ದಾವಣಗೆರೆ ವೃತ್ತಿ ರಂಗಾಯಣ ನಿರ್ದೇಶಕರ ಹುದ್ದೆಗೆ ಮುಂದಿನ 3 ವರ್ಷಗಳ ಅವಧಿಗೆ ಮಲ್ಲಿಕಾರ್ಜುನ ಕಡಕೋಳ ಅವರನ್ನು ನೇಮಕ ಮಾಡಲಾಗಿದೆ.
  • < previous
  • 1
  • ...
  • 267
  • 268
  • 269
  • 270
  • 271
  • 272
  • 273
  • 274
  • 275
  • ...
  • 503
  • next >
Top Stories
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved