• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರ್ಹ ರೈತನಿಗೆ ಹಳೇ ಟಿಸಿ, ಮತ್ತೊಂದು ಮಾರಾಟ: ಬಸವಂತಪ್ಪ ತರಾಟೆ
ಕೊಳವೆಬಾವಿ ಕೊರೆಸಿದ ರೈತರಿಗೆ ಹಳೆಯ ಟ್ರಾನ್ಸ್‌ಫಾರ್ಮರ್‌ ನೀಡಿ, ಮತ್ತೊಬ್ಬ ರೈತನಿಗೆ ಕೊಡಬೇಕಾದ ಟ್ರಾನ್ಸ್‌ಫಾರ್ಮರ್‌ನ್ನು ಮತ್ತೊಬ್ಬರಿಗೆ ಮಾರಾಟ ಮಾಡಿ, ಅರ್ಹ ರೈತರಿಗೆ ಸರ್ಕಾರಿ ಸೌಲಭ್ಯ ವಂಚಿಸಿದ ಬಗ್ಗೆ ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
16ರಂದು ಯುವನಟ ವಿಕ್ರಂ ಜನ್ಮ ದಿನಾಚರಣೆ: ವಿವಿಧ ಕಾರ್ಯಕ್ರಮ
ಯುವ ನಟ ವಿಕ್ರಂ ರವಿಚಂದ್ರನ್‌ ಜನ್ಮದಿನ ಅಂಗವಾಗಿ ಆ.16ರಂದು ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ವಿಶೇಷಚೇತನ ಮಕ್ಕಳಿಗೆ ಸಿಹಿ ವಿತರಣೆ, ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಸಿಪಾಯಿ ರವಿಚಂದ್ರನ್ ಸೇನೆ ಮತ್ತು ವಿಕ್ರಂ ರವಿಚಂದ್ರನ್ ಅಭಿಮಾನಿಗಳ ಸಂಘದ ಖಜಾಂಚಿ ಶ್ರವಣಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಶಾಮನೂರು ಶಿವಶಂಖರಪ್ಪ ಕುಟುಂಬ ವಿರುದ್ಧ ವಿನಯ ಟೀಕೆ ಸರಿಯಲ್ಲ
ವಿನಯಕುಮಾರ ವಿಪಕ್ಷದವರ ಜೊತೆ ಸೇರಿ ಮುಖ್ಯಮಂತ್ರಿಗೆ ಅವಮಾನಿಸಲು ಹೊರಟಿದ್ದು, ಇಂಥವರಿಗೆ ಕ್ಷೇತ್ರದ ಮತದಾರರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ. ಇದರಿಂದಲೂ ಬುದ್ಧಿ ಕಲಿಯದ ವಿನಯಕುಮಾರ ಈಗ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಕುಟುಂಬದ ಮೇಲೆ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹುಣಸಘಟ್ಟ ಗ್ರಾಪಂ ಅಧ್ಯಕ್ಷರಾಗಿ ಮಂಜನಾಯ್ಕ, ಉಪಾಧ್ಯಕ್ಷರಾಗಿ ರತ್ನಮ್ಮ ಅವಿರೋಧ ಆಯ್ಕೆ
ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಚೀಲಾಪುರ ಗ್ರಾಮದ ಎನ್. ಮಂಜನಾಯ್ಕ ಅಧ್ಯಕ್ಷ ಹಾಗೂ ಹುಣಸಘಟ್ಟ ಗ್ರಾಮದ ರತ್ನಮ್ಮ ಗಣೇಶ್ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಗೊಂಡರು.
ಬಾತಿ ಗುಡ್ಡದಲ್ಲಿ ನಿವೇಶನ ಯೋಜನೆ ಅವೈಜ್ಞಾನಿಕ
ಬಡವರಿಗೆ ನಿವೇಶನ ಮಂಜೂರು ಮಾಡಲು ತಾಲೂಕಿನ ದೊಡ್ಡ ಬಾತಿ ಗ್ರಾಮದ ಕಸಬಾ ಹೋಬಳಿ ರಿ.ಸ.ನಂ. 240ರ ಬಳಿ ರಿ.ಸ.ನಂ. 300ರಲ್ಲಿ 5 ಎಕರೆ ಹಾಗೂ ರಿ.ಸ.ನಂ. 301ರಲ್ಲಿ 1 ಎಕರೆ ಜಮೀನನ್ನು ನಿವೇಶನ ಮಾಡಲು ಆದೇಶಿಸಲಾಗಿದೆ. ಇದನ್ನು ಜಿಲ್ಲಾಡಳಿತ ತಕ್ಷಣ ಹಿಂಪಡೆದು, ಬೇರೆ ಸ್ಥಳದಲ್ಲಿ ಬಡವರಿಗೆ ಸೂರು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಎಂ.ಜಿ.ಶ್ರೀಕಾಂತ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.
20ರಿಂದ ಚನ್ನಗಿರಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ
ಚನ್ನಗಿರಿ ಪಟ್ಟಣದ ಮಠದ ಬೀದಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಾನದ 242ನೇ ವರ್ಷದ ಆರಾಧನಾ ಮಹೋತ್ಸವ ಆ.20ರಿಂದ 23ರವರೆಗೆ ನಡೆಯಲಿದೆ ಎಂದು ಶ್ರೀ ರಾಘವೇಂದ್ರ ಸ್ವಾಮಿ ಸೇವಾ ಟ್ರಸ್ಟ್‌ ಅಧ್ಯಕ್ಷ ಪ.ನ. ಕೃಷ್ಣ ಉಪಾಧ್ಯ ತಿಳಿಸಿದ್ದಾರೆ.
ಹೊನ್ನಾಳಿ ಪುರಸಭೆ: ಪರಿಶಿಷ್ಟ ಜಾತಿ ಮೀಸಲಿನಡಿ ಮೈಲಪ್ಪ ಅಧ್ಯಕ್ಷ?
ರಾಜ್ಯ ಸರ್ಕಾರ ಇತ್ತೀಚೆಗೆ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷ ಮೀಸಲಾತಿ ಪಟ್ಟಿಯನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ. ಇದರ ಅನ್ವಯ ಹೊನ್ನಾಳಿ ಪುರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲು ನಿಗದಿಯಾಗಿದೆ.
ಬಾಂಗ್ಲಾ ಹಿಂಸಾಚಾರ ವಿರುದ್ಧ ಹರಿಹರದಲ್ಲೂ ಖಂಡನೆ
ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ಹರಿಹರ ತಾಲೂಕು ಘಟಕದಿಂದ ಸೋಮವಾರ ಗ್ರೇಡ್-2 ತಹಸೀಲ್ದಾರ್ ಪುಷ್ಪಲತಾ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಬಾಂಗ್ಲಾದಲ್ಲಿ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಲಿ
ಭಾರತದ ನೆರೆಯ ದೇಶ ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ಮೇಲೆ ಹಲ್ಲೆ, ಅತ್ಯಾಚಾರ, ಲೂಟಿ, ಹಿಂದೂ ದೇವಾಲಯಗಳ ಧ್ವಂಸ ಹೀಗೆ ಹಿಂದೂಗಳ ಮೇಲೆ ಇನ್ನಿಲ್ಲದ ರೀತಿಯ ದೌರ್ಜನ್ಯಗಳು ನಡೆಯುತ್ತಿವೆ. ಕೇಂದ್ರ ಸರ್ಕಾರ ಕೂಡಲೇ ಬಾಂಗ್ಲಾದಲ್ಲಿ ಹಿಂದೂಗಳ ರಕ್ಷಣಗೆ ಸರ್ವರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹಿಂದೂ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಂಜುನಾಥ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
24ರಂದು ಬಿಕಾಂ ಇ-ಕಾಮರ್ಸ್ ಪರೀಕ್ಷೆ ನಿಗದಿ: ದಾವಿವಿ
ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳನ್ನು ಒಳಗೊಂಡ ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ ವಾಣಿಜ್ಯ ಪದವಿಯ 6ನೇ ಸೆಮಿಸ್ಟರ್‌ನ ಇ-ಕಾಮರ್ಸ್‌ ವಿಷಯದ ಪರೀಕ್ಷೆಯನ್ನು ಆ.24ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ ಎಂದು ದಾವಣಗೆರೆ ವಿವಿ ತಿಳಿಸಿದೆ.
  • < previous
  • 1
  • ...
  • 268
  • 269
  • 270
  • 271
  • 272
  • 273
  • 274
  • 275
  • 276
  • ...
  • 503
  • next >
Top Stories
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved