• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲ ನಿರಾಶ್ರಿತರಿಗೆ ಪರಿಹಾರ ವಿತರಿಸಿ, ಮನೆಗಳ ನಿರ್ಮಿಸಿಕೊಡಿ: ಬಸವಂತಪ್ಪ
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಬಿಜೆಪಿಯಲ್ಲಿ ಆಗುತ್ತಿರುವ ಭಿನ್ನಮತ ಶಮನಕ್ಕೆ ಶೀಘ್ರ ನಾಯಕರ ಬಳಿಗೆ ನಿಯೋಗ ತೆರಳಿ ಮನವಿ

ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತಕ್ಕೆ ಕಾರಣ ಆಗುತ್ತಿರುವ ಸ್ವಾರ್ಥಿ ಮುಖಂಡರ ವಿರುದ್ಧ ಶೀಘ್ರವೇ ರಾಜ್ಯ ಮತ್ತು ರಾಷ್ಟ್ರೀಯ ಬಿಜೆಪಿ ನಾಯಕರ ಬಳಿ ನಿಯೋಗ ತೆರಳಿ, ಆಗುತ್ತಿರುವ ಬೆಳವಣಿಗೆಗಳಿಗೆ ಕಡಿವಾಣ ಹಾಕಿ, ಪಕ್ಷದ ಬಲವರ್ಧನೆಗೆ ಒತ್ತು ನೀಡುವಂತೆ ಮನವಿ ಮಾಡಲು ತೀರ್ಮಾನ ಕೈಗೊಂಡಿದ್ದಾರೆ.

ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ರೈತ ಸಂಘ
ಕರ್ನಾಟಕ ರಾಜ್ಯ ರೈತ ಸಂಘಕ್ಕೆ ಚಿತ್ರದುರ್ಗದಲ್ಲಿ ಶನಿವಾರ ನಡೆದ ಸಭೆಯಲ್ಲಿ ಪೂರ್ಣ ಪ್ರಮಾಣದ ರಾಜ್ಯ ಸಮಿತಿ ರಚಿಸಿದೆ. ಸಂಘಟನೆಯ ಮೂಲ ಸಿದ್ಧಾಂತಕ್ಕೆ ಚ್ಯುತಿ ಆಗದಂತೆ ತಾತ್ವಿಕ ಚಿಂತನೆಯುಳ್ಳ ಪ್ರಾಮಾಣಿಕ ಹೋರಾಟಗಾರರ ಪಡೆ ರಚನೆಗೊಂಡಿದೆ ಎಂದು ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ ಹೇಳಿದ್ದಾರೆ.
ನ್ಯಾಮತಿಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ
ನ್ಯಾಮತಿ ಪಟ್ಟಣಕ್ಕೆ ಶುಕ್ರವಾರ ರಾತ್ರಿ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಯನ್ನು ಜನಪ್ರತಿನಿಧಿಗಳು ಹಾಗೂ ಕನ್ನಡಾಭಿಮಾನಿಗಳು ಹಾಜರಿದ್ದು ಸಂಭ್ರಮದಿಂದ ಸ್ವಾಗತಿಸಿ, ಮೆರವಣಿಗೆ ನಡೆಸಿದರು.
ಗುರುಶಾಂತರಾಜ ಶ್ರೀಗಳ ಶಿಕ್ಷಣ ಕಾಳಜಿ ಅಪಾರ
ಸುದೀರ್ಘ ಇತಿಹಾಸದ ಸಾಧು ಸದ್ಧರ್ಮ ವೀರಶೈವ ಸಮಾಜಕ್ಕೆ ಸ್ಪಷ್ಟ ರೂಪುರೇಷೆ ನೀಡಿ, ಭದ್ರ ನೆಲೆ ಕಲ್ಪಿಸಿ, ಸಂಸ್ಕಾರ, ಗಟ್ಟಿತನ ತಂದುಕೊಟ್ಟವರು ಲಿಂಗೈಕ್ಯ ಶ್ರೀ ಗುರುಶಾಂತರಾಜ ಮಹಾಸ್ವಾಮೀಜಿ ಎಂದು ಸಮಾಜದ ಮುಖಂಡ, ಸಂಘಟನೆ ಗೌರವಾಧ್ಯಕ್ಷ ಮಹಾಬಲೇಶ್ವರ ಗೌಡ ಹೇಳಿದ್ದಾರೆ.
ಅತ್ಯಾಚಾರ: ಅಪರಾಧಿಗೆ ಮೂರು ವರ್ಷ ಜೈಲು
ಮನೆಯಲ್ಲಿ ಅಪ್ರಾಪ್ತೆ ಒಬ್ಬಳೇ ಇದ್ದ ವೇಳೆ ಅತಿಕ್ರಮವಾಗಿ ಮನೆಯೊಳಗೆ ನುಗ್ಗಿ ಆಕೆಯ ಕೈ ಹಿಡಿದು, ಎಳೆದಾಡಿ ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿದೆ.
ವಯನಾಡಲ್ಲಿ ಪ್ರಿಯಾಂಕ ಗೆಲುವಿಗೆ ಶ್ರಮಿಸಿ: ಡಾ.ಪ್ರಭಾ
ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪ್ರಿಯಾಂಕ ಗಾಂಧಿ ಸ್ಪರ್ಧೆ ಮಾಡಿದ್ದು, ಇಲ್ಲಿನ ಕೇರಳಿಗರು ಅಲ್ಲಿನ ತಮ್ಮ ಬಂಧು, ಬಳಗ, ಸ್ನೇಹಿತರಿಗೆ ಹೇಳಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮನವಿ ದಾವಣಗೆರೆಯಲ್ಲಿ ಮಾಡಿದ್ದಾರೆ.
ಹಲ್ಲೆ, ಕೊಲೆ ಬೆದರಿಕೆ ವಿರುದ್ಧ ದೂರು ಪಡೆಯದ ಪೊಲೀಸರು
ಗೋದಾಮಿನಲ್ಲಿ ಪಡಿತರ ಅಕ್ಕಿ, ರಾಗಿ ಅಕ್ರಮ ದಾಸ್ತಾನು ಮಾಡಿದ್ದ ಬಗ್ಗೆ ಧ್ವನಿ ಎತ್ತಿದ್ದ ಕನ್ನಡ ಜಾಗೃತಿ ವೇದಿಕೆ ಹರಿಹರ ತಾಲೂಕು ಅಧ್ಯಕ್ಷರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ಕೊಲೆಗೆ ಪ್ರಯತ್ನಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಕವಿತಾ ಎಸ್. ಪೇಟೆಮಠ ಪೊಲೀಸ್ ಇಲಾಖೆಗೆ ಒತ್ತಾಯಿಸಿದ್ದಾರೆ.
ಹಿಜಾಬ್‌ ವಿಚಾರಕ್ಕೆ ಪರೀಕ್ಷಾರ್ಥಿ ಯುವತಿ, ಪೊಲೀಸರ ಮಧ್ಯೆ ವಾಗ್ವಾದ
ದಾವಣಗೆರೆ ನಗರದಲ್ಲಿ ಅ.26 ಮತ್ತು 27ರಂದು 5 ಪರೀಕ್ಷಾ ಕೇಂದ್ರಗಳಲ್ಲಿ ಸರ್ಕಾರಿ ಹುದ್ದೆ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಿತು. ಆದರೆ, ಭಾನುವಾರ ಪರೀಕ್ಷೆ ಬರೆಯಲು ಬಂದಿದ್ದ ಯುವತಿಯೊಬ್ಬಳು ಹಿಜಾಬ್‌ ತೆಗೆಯಲು ಒಪ್ಪದೇ, ಪೊಲೀಸರ ಜೊತೆಗೆ ತೀವ್ರ ವಾಗ್ವಾದ ಮಾಡಿದ ಘಟನೆ ಎಸ್‌.ಎಸ್‌. ಲೇಔಟ್‌ನ ರಾಘವೇಂದ್ರ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.
ಆರುಂಡಿಯಲ್ಲಿ ಚಿರತೆ ಓಡಾಡಿದಂತೆ ಪೋಟೋ ಸೃಷ್ಟಿಸಿದ ಕಿಡಿಗೇಡಿಗಳು
ನ್ಯಾಮತಿ ಪಟ್ಟಣ ಸಮೀಪದ ಆರುಂಡಿ ಗ್ರಾಮದ ಬಸ್‌ ನಿಲ್ದಾಣ ಬಳಿ ಚಿರತೆ ಓಡಾಡಿದಂತೆ ಕಾಣುವ ನಕಲಿ ಚಿತ್ರವನ್ನು ಕೆಲ ಯುವಕರು ಸೃಷ್ಟಿಸಿ ಜಾಲತಾಣಗಳಲ್ಲಿ ಹರಿಬಿಟ್ಟದ್ದಾರೆ. ಚಿರತೆ ಎಂಬ ವಿಚಾರದಿಂದ ಗ್ರಾಮಸ್ಥರು ಆತಂಕಗೊಂಡ ಘಟನೆ ಶುಕ್ರವಾರ ನಡೆದಿದೆ.
  • < previous
  • 1
  • ...
  • 269
  • 270
  • 271
  • 272
  • 273
  • 274
  • 275
  • 276
  • 277
  • ...
  • 581
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved