• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಯನಾಡು ಸಂತ್ರಸ್ತರಿಗೆ ಸಂಸದೆ ಡಾ.ಪ್ರಭಾ ನೇತೃತ್ವದಲ್ಲಿ ಅಗತ್ಯ ವಸ್ತುಗಳ ರವಾನೆ
ಕೇರಳದ ವಯನಾಡು ಭೂಕುಸಿತ ಸಂತ್ರಸ್ತರಿಗೆ ದಾವಣಗೆರೆ ಸಂಸದೆ, ಬಾಪೂಜಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸದಸ್ಯೆ ಡಾ.ಪ್ರಭಾ ಮಲ್ಲಿಕಾರ್ಜುನ ಅವರ ಸೂಚನೆಯಂತೆ ಎಸ್‌.ಎಸ್‌. ಕೇರ್‌ ಟ್ರಸ್ಟ್‌ ಯೂತ್ ವಿಂಗ್‌ನಿಂದ ಬಾಪೂಜಿ ವಿದ್ಯಾಸಂಸ್ಥೆ ನೌಕರರ ಸಹಕಾರದೊಂದಿಗೆ ನೆರವಿನ ಹಸ್ತ ಚಾಚಲಾಗಿದೆ.
ಭಗವಂತನಲ್ಲಿ ನಂಬಿಕೆಯಿಟ್ಟು ದುಡಿದಲ್ಲಿ ಯಶಸ್ಸು
ಪ್ರತಿಯೊಬ್ಬರು ದಿನನಿತ್ಯದ ಕಾಯಕ ಮಾಡುವಾಗ ನಂಬಿಕೆಯಿಂದ ಭಗವಂತನನ್ನು ನೆನೆದರೆ ಯಾವ ಭಯ ಮತ್ತು ಕಷ್ಟ ಬರುವುದಿಲ್ಲ ಎಂದು ಡಾ. ಒಡೆಯರ ಚನ್ನಮಲ್ಲಿಕಾರ್ಜನ ಶಿವಚಾರ್ಯ ಸ್ವಾಮೀಜಿ ಹೊನ್ನಾಳಿಯಲ್ಲಿ ನುಡಿದಿದ್ದಾರೆ.
ರಾಜ್ಯದ ಡ್ಯಾಂಗಳ ಭದ್ರತೆ ದೂರದೃಷ್ಟಿ ಇಲ್ಲದ ರಾಜ್ಯ ಸರ್ಕಾರ
ರಾಜ್ಯದ ಅಣೆಕಟ್ಟೆಗಳ ಭದ್ರತೆ ದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರ ಯಾವುದೇ ದೂರದೃಷ್ಟಿಯ ಯೋಜನೆಗಳನ್ನು ಕೈಗೊಂಡಿಲ್ಲ. ತಮ್ಮನ್ನು ಬಂಡೆ ಎಂದು ಹೇಳಿಕೊಳ್ಳುವ ಜಲ ಸಂಪನ್ಮೂಲ ಸಚಿವ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೂ ರೈತಪರ ಕಾಳಜಿ ಇಲ್ಲ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಮುಖಂಡ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಂ.ಸತೀಶ ಕೊಳೇನಹಳ್ಳಿ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.
ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್‌ನ ಆಭರಣ ಮೇಳ ಉದ್ಘಾಟನೆ
ಬೆಂಗಳೂರಿನ ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್‌ ಜ್ಯೂಯಲರ್ಸ್‌ನಿಂದ ದಾವಣಗೆರೆ ನಗರದ ಗ್ರಾಹಕರಿಗಾಗಿ ಹಮ್ಮಿಕೊಂಡಿರುವ ಮೂರು ದಿನಗಳ ವಿಶೇಷ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಹಿರಿಯ ಕೈಗಾರಿಕೋದ್ಯಮಿ ಎಸ್.ಎಸ್.ಗಣೇಶ್ ಉದ್ಘಾಟಿಸಿದರು.
ಸತತ ಪ್ರಯತ್ನ, ಆತ್ಮವಿಶ್ವಾಸದಿಂದ ಗುರಿ ಸಾಧಿಸಬೇಕು: ಡಾ.ವೆಂಕಟೇಶ್ ಬಾಬು
ಸತತ ಪ್ರಯತ್ನ, ಆತ್ಮವಿಶ್ವಾಸದಿಂದ ಗುರಿಯನ್ನು ಸಾಧಿಸಬೇಕು. ದೃಢ ಮನಸ್ಸಿನ ಪ್ರಯತ್ನದಿಂದ ಮಾತ್ರವೇ ಸಾಧನೆ ಸಾಧ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಎಸ್.ವೆಂಕಟೇಶ್ ಬಾಬು ದಾವಣಗೆರೆಯಲ್ಲಿ ಹೇಳಿದ್ದಾರೆ.
ಸ್ವರಾಜ್‌ ಟ್ರ್ಯಾಕ್ಟರ್‌ ಕೂಡ ರೈತನ ಮಿತ್ರ
ರೈತನ ಮಿತ್ರ ಎರೇಹುಳುವಿನಂತೆ ಇತ್ತೀಚಿನ ದಿನಗಳಲ್ಲಿ ಸ್ವರಾಜ್ ಟ್ರ್ಯಾಕ್ಟರ್ ಕೂಡ ರೈತನ ಮಿತ್ರವಾಗಿದೆ ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶೀವಾಚಾರ್ಯ ಸ್ವಾಮೀಜಿ ಬಣ್ಣಿಸಿದರು.
ಶಾಮನೂರು ಕುಟುಂಬದ ಬಗ್ಗೆ ಟೀಕಿಸುವ ಮುನ್ನ ವಿನಯಕುಮಾರ್‌ ಎಚ್ಚರಿಕೆ ವಹಿಸಲಿ
ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಕುಟುಂಬದ ಮಧ್ಯೆ ಅವಿನಾಭಾವ ಸಂಬಂಧವಿದೆ. ದಾವಣಗೆರೆಗೆ ಅತಿಥಿ ಆಗಿರುವ ಜಿ.ಬಿ.ವಿನಯಕುಮಾರ ಈ ದೊಡ್ಡವರ ಬಗ್ಗೆ ಮಾತನಾಡಿದರೆ ತಾನೂ ದೊಡ್ಡವನಾಗುತ್ತೇನೆಂಬ ಭ್ರಮೆಯಿಂದ ಹೊರಬರಲಿ ಎಂದು ಕಾಂಗ್ರೆಸ್ ಯುವ ಘಟಕ ಮುಖಂಡ ಶಿವರತನ್ ಹೇಳಿದರು.
ಆಂಗ್ಲಭಾಷೆ ವ್ಯಾಮೋಹದಿಂದ ಕನ್ನಡ ಶಾಲೆಗಳಿಗೆ ಕುತ್ತು: ಚಂದ್ರಶೇಖರಪ್ಪ ಗೌಡ
ಗ್ರಾಮೀಣ ಪ್ರದೇಶಗಳ ಪೋಷಕರಲ್ಲಿ ಆಂಗ್ಲ ಭಾಷಾ ವ್ಯಾಮೋಹ ಹೆಚ್ಚಾಗುತ್ತಿದೆ. ಇದರಿಂದ ಕನ್ನಡ ಶಾಲೆಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಾನಪದ ಕಲಾವಿದ ಸೋಗಿಲು ಎಸ್.ಪಿ.ಚಂದ್ರಶೇಖರಪ್ಪ ಗೌಡ ಹೊನ್ನಾಳಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ಮಾಯಕೊಂಡ ಕ್ಷೇತ್ರ ಅಭಿವೃದ್ಧಿಗೆ ತಿಂಗಳ ಗಡುವು: ಬಿಜೆಪಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 15 ತಿಂಗಳಾದರೂ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಇನ್ನೊಂದು ತಿಂಗಳಲ್ಲೇ ಅಭಿವೃದ್ಧಿ ಕಾಮಗಾರಿ ಕೈಗೊಳ್ಳದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಬಿ.ಜಿ.ಸಚಿನ್‌ ಎಚ್ಚರಿಸಿದ್ದಾರೆ.
ಹರಿಹರದಲ್ಲಿ ಹಿಂದೂ ಮಹಾಗಣಪತಿ ಗಣೇಶೋತ್ಸವಕ್ಕೆ ಹಂದರಗಂಬ ಪೂಜೆ
ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂ ಮಹಾ ಗಣಪತಿ ಟ್ರಸ್ಟ್ ವತಿಯಿಂದ ನಡೆಯುತ್ತಿರುವ 5ನೇ ವರ್ಷದ ಗಣೇಶೋತ್ಸವ ಅಂಗವಾಗಿ ಭಾನುವಾರ ನಗರದ ಪೇಟೆ ಆಂಜನೇಯ ದೇವಸ್ಥಾನ ಆವರಣದಲ್ಲಿ ಭಾರತ ಮಾತಾ ಹಾಗೂ ಗೋಮಾತಾ ಪೂಜೆಯೊಂದಿಗೆ ಹಂದರಗಂಬ ಪೂಜೆ ನೇರವೇರಿಸಲಾಯಿತು.
  • < previous
  • 1
  • ...
  • 270
  • 271
  • 272
  • 273
  • 274
  • 275
  • 276
  • 277
  • 278
  • ...
  • 503
  • next >
Top Stories
ಸಬರ್ಬನ್‌ ರೈಲ್ವೆ: ಕನಕ ಮಾರ್ಗದ ಕೆಲಸಕ್ಕೂ ಗ್ರಹಣ
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved