• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮ ಸಂಬಂಧಕ್ಕೆ ಬೇಸತ್ತು ಮಗು ಅಪಹರಿಸಿದ ಅಪ್ರಾಪ್ತ!
ತನ್ನ ಅಕ್ಕನ ಅಕ್ರಮ ಸಂಬಂಧದಿಂದ ರೋಸಿಹೋದ ಅಪ್ರಾಪ್ತನೊಬ್ಬ ಆಕೆಯ ಮಗುವನ್ನು ಅಪಹರಿಸಿ, ಬೆಂಗಳೂರಿನಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಗ್ಗೆ ದೊರೆತ ಮಾಹಿತಿ ಆಧರಿಸಿ, ದಾವಣಗೆರೆ ರೈಲ್ವೆ ಪೊಲೀಸರು ಮಗು ಹಾಗೂ ಅಪಹರಣ ಕೃತ್ಯ ಎಸಗಿದ ಅಪ್ರಾಪ್ತನನ್ನು ವಶಕ್ಕೆ ಪಡೆದ ಘಟನೆ ಭಾನುವಾರ ನಡೆದಿದೆ.
ಬಾಲ್ಯ ವಿವಾಹದಿಂದ ಮಹಿಳಾ ಸ್ವತಂತ್ರ ದಕ್ಕೆ
ದಾವಣಗೆರೆ ತಾಲೂಕಿನ ಕಳವೂರುನಲ್ಲಿ ಮಾತೃಶ್ರೀ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆಯಿಂದ ಬಾಲ್ಯ ವಿವಾಹ ನಿಯಂತ್ರಣ ಕುರಿತು ಅರಿವು ಕಾರ್ಯಕ್ರಮ ನಡೆಯಿತು.
ಗುಣಮಟ್ಟದ ಶಿಕ್ಷಣ ಕೊಡಿಸುವುದೇ ನನ್ನ ಗುರಿ
ಚನ್ನಗಿರಿಯ ವಾಲ್ಮೀಕಿ ಸಮುದಾಯ ಭವನದಲ್ಲಿ ನಡೆದ ಕ್ವಿಜ್ ಲೀ ಟೀಚರ್ ಹ್ಯಾಪ್ ಬಿಡುಗಡೆ ಸಮಾರಂಭದ ಉದ್ಘಾಟನೆಯನ್ನು ಶಾಸಕ ಬಸವರಾಜ ವಿ.ಶಿವಗಂಗಾ ನೆವೇರಿಸಿದರು.
ಬಿಸಿಊಟ ತಯಾರಕರ ವಿವಿಧ ಬೇಡಿಕೆ ಈಡೇರಿಕೆಗೆ ಅಗ್ರಹ
ಬೆಂಗಳೂರಿನಲ್ಲಿ ಎಐಟಿಯುಸಿ ಬಿಸಿ ಊಟ ತಯಾರಕರ ಸಂಘಟನೆಯಿದ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.
4ಕ್ಕೆ. (ಲೀಡ್‌) ನೊಂದವರಿಗೆ ನ್ಯಾಯವೇ ಕಾನೂನು ಮೂಲ ಉದ್ದೇಶ: ನ್ಯಾ.ಮಹಾವೀರ ಕರೆಣ್ಣವರ
ದಾವಣಗೆರೆಯಲ್ಲಿ ಶ್ರೀ ವಾಲ್ಮೀಕಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾನೂನು ಸೇವೆಗಳ ಕುರಿತು ಮಾಹಿತಿ ಕಾರ್ಯಾಗಾರಕ್ಕೆ ನ್ಯಾಯಾಧೀಶ ಮಹಾವೀರ ಮ. ಕರೆಣ್ಣವರ್ ಉದ್ಘಾಟಿಸಿದರು.
ಸೂಳೆಕೆರೆ ಇತಿಹಾಸದ ಮೇಲೆ ಬೆಳಕು ಚೆಲ್ಲಲು ಡಾ.ಪ್ರಭಾ ಕರೆ
ದಾವಣಗೆರೆಯ ಶಿವ ಪಾರ್ವತಿಯಲ್ಲಿ ಸೂಳೆಕೆರೆಯ ಕುರಿತಂತೆ ಯುವ ಸಾಹಿತಿ ಪಾಪುಗುರು ರಚಿಸುತ್ತಿರುವ ಶಾಂತಾದೇವಿ ಕಾದಂಬರಿಯ ಮುಖಪುಟವನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅನಾವರಣಗೊಳಿಸಿದರು.
ಕೇಂದ್ರದ ನಿರ್ಧಾರ ರೈತರ ಹಿತ ಸ್ನೇಹಿ: ಬಿ.ಎಂ.ಸತೀಶ
ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಕೊಳೇನಹಳ್ಳಿ.
ಬೇಲೆಕೇರಿ ಪ್ರಕರಣ ಸಮಗ್ರ ತನಿಖೆ ನಡೆಸಿ: ನವೀನಕುಮಾರ್‌
ದಾವಣಗೆರೆಯಲ್ಲಿ ಶನಿವಾರ ಚಿತ್ರದುರ್ಗದ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಟಿ. ನವೀನಕುಮಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಅಂತಾರಾಷ್ಟ್ರೀಯ ಮಟ್ಟಕ್ಕೆ ಜನಪದ ಸಾಹಿತ್ಯ ಬೆಳೆಸಿ
ದಾವಣಗೆರೆಯಲ್ಲಿ ಶನಿವಾರ ಯುಗಧರ್ಮ ಪ್ರತಿಷ್ಟಾನ ಸಿದ್ಧನಮಠ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದಿಂದ ನಡೆದ ಕಾರ್ಯಕ್ರಮದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ. ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಇತರರು ಗಣ್ಯರು ಯುಗಧರ್ಮ ಪ್ರತಿಷ್ಟಾನ ಉದ್ಘಾಟನೆ ಹಾಗೂ ಯುಗಧರ್ಮ ರಾಮಣ್ಣ ವಿರಚಿತ ಆರು ಕೃತಿಗಳ ಲೋಕಾರ್ಪಣೆ ಮಾಡಿದರು.
ರಾಜ್ಯದಲ್ಲಿ 56993 ಹೆ. ಬೆಳೆಹಾನಿ: ಕೃಷ್ಣಭೈರೇಗೌಡ
ಹಿಂಗಾರು ಹಂಗಾಮಿನ ಅಕ್ಟೋಬರ್‌ನಲ್ಲೇ ಶೇ.66 ಸುರಿದ ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿ ಬೆಳೆ ಹಾನಿಯಾದ ಬಗ್ಗೆ ವರದಿ ಇದೆ. ಇನ್ನು 3 ದಿನದಲ್ಲೇ ಕಂದಾಯ, ಕೃಷಿ ಮತ್ತು ತೋಟಗಾರಿಕೆ ಮೂರೂ ಇಲಾಖೆಗಳಿಂದ ಜಂಟಿ ಸಮೀಕ್ಷೆ ಮಾಡಿ, 15 ದಿನದೊಳಗೆ ಡಿಬಿಟಿ ಮೂಲಕ ರೈತರಿಗೆ ಪರಿಹಾರ ನೀಡುವುದಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಜಗಳೂರಲ್ಲಿ ಹೇಳಿದ್ದಾರೆ.
  • < previous
  • 1
  • ...
  • 270
  • 271
  • 272
  • 273
  • 274
  • 275
  • 276
  • 277
  • 278
  • ...
  • 581
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved