• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೊದಲ ಬಾರಿಗೆ ಪಾಲಿಕೆ ದಾಖಲಾತಿ ಲ್ಯಾಮಿನೇಷನ್
ದಾವಣಗೆರೆ ನಗರದ 1948 ರಿಂದ 2000ನೇ ಸಾಲಿನ ಹಳೆಯ ಎಲ್ಲಾ ಆಸ್ತಿ ದಾಖಲಾತಿಗಳ ಪುಸ್ತಕಗಳ ಹಾಳೆಗಳನ್ನು ಲ್ಯಾಮಿನೇಷನ್ ಮಾಡುವ ಮೂಲಕ ಅಕ್ರಮ ನಡೆಯದಂತಹ ವಿನೂತನ ಕಾರ್ಯಕ್ಕೆ ಪಾಲಿಕೆ ಮುಂದಾಗಿದೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದರು.
ದತ್ತು ಪ್ರಕ್ರಿಯೆಗೆ ಒಳಪಡಿಸುವ ಪ್ರಕ್ರಿಯೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ
ಅನಾಥವಾಗಿರುವ ಮಕ್ಕಳನ್ನು ಹೆಚ್ಚು ದತ್ತು ಪ್ರಕ್ರಿಯೆಗೆ ಒಳಪಡಿಸುವ ಪ್ರಕ್ರಿಯೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಮಕ್ಕಳ ರಕ್ಷಣಾಧಿಕಾರಿಗೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆ ನೀಡಿದರು.
ಪ್ರಪಂಚಾದ್ಯಂತ 1 ಬಿಲಿಯನ್ ಜನರಿಗೆ ಬಿ.ಪಿ. ಕಾಯಿಲೆ
ಭಾರತವೂ ಸೇರಿದಂತೆ ಪ್ರಪಂಚಾದ್ಯಂತ ತುಂಬಾ ಪ್ರಚಲಿತವಾಗಿರುವ ಆಧುನಿಕ ಕಾಯಿಲೆಯೆಂದರೆ ಬಿ.ಪಿ. ಅಥವಾ ಅಧಿಕ ರಕ್ತದೊತ್ತಡ. ಸದ್ಯಕ್ಕೆ ನಮ್ಮ ದೇಶದಲ್ಲಿ 10 ರಿಂದ 30% ಜನರಿಗೆ ಈ ಖಾಯಿಲೆ ಇದೆ ಎಂದು ಅಧ್ಯಯನಗಳು ಹೇಳುತ್ತವೆ. ಪ್ರಪಂಚಾದ್ಯಂತ 1 ಬಿಲಿಯನ್ ಜನರಿಗೆ ಬಿ.ಪಿ.ಕಾಯಿಲೆ ಇದೆ. ಹಾಗೂ ಮುಂದಿನ 5 ರಿಂದ 10 ವರ್ಷಗಳಲ್ಲಿ 1.5 ಬಿಲಿಯನ್ ಜನರಿಗೆ ಈ ಕಾಯಿಲೆ ಬರಬಹುದು ಎಂದು ಅಂದಾಜಿದೆ ಎಂದು ಜೆಜೆಎಂಎಂಸಿಯ ನಿವೃತ್ತ ಪ್ರಾಧ್ಯಾಪಕ, ತಜ್ಞ ವೈದ್ಯ ಡಾ. ಬಿ.ಎಂ.ವಿಶ್ವನಾಥ ಹೇಳಿದರು.
ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ ಕಿರು ಹಣಕಾಸು ಸಾಲ
ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ ಕಿರು ಹಣಕಾಸಿನ ಸಾಲದ ಮುಖಾಂತರ ಮಹಿಳೆಯರು ಆರ್ಥಿಕವಾಗಿ ಬೆಳೆಯಲು ಸಾಲವನ್ನು ನೀಡಲಾಗುತ್ತದೆ. ಜೊತೆಗೆ ಬೆಂಗಳೂರಿನ ಕ್ರೆಡಿಟ್ ಆಕ್ಸೆಸ್ ಇಂಡಿಯಾ ಫೌಂಡೇಶನ್ (ಸಿಎಸ್‌ಆರ್ ವತಿಯಿಂದ) ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ ಎಂದು ಕ್ರೆಡಿಟ್ ಆಕ್ಸೆಸ್ ಗ್ರಾಮೀಣ್ ಲಿಮಿಟೆಡ್‌ನ ಸರ್ಕಾರ ಮತ್ತು ಸಾರ್ವಜನಿಕ ಸಂಪರ್ಕ ವಿಭಾಗದ ರಾಷ್ಟ್ರಮಟ್ಟದ ಮುಖ್ಯಸ್ಥ ಜಗದೀಶ್ ಬೆಗೂರು ಹೇಳಿದರು.
ರಾಜ್ಯೋತ್ಸವಕ್ಕೆ ದಾವಣಗೆರೆಯಲ್ಲಿ ಸ್ವಚ್ಛತಾ ಮಾಸ
ಕನ್ನಡ ರಾಜ್ಯೋತ್ಸವ ಅಂಗವಾಗಿ ಮಹಾ ನಗರ ಪಾಲಿಕೆಯಿಂದ ನವೆಂಬರ್-2024ನ್ನು ಸ್ವಚ್ಛತಾ ಮಾಸವಾಗಿ ಆಚರಿಸುವ ಜತೆಗೆ ಎಲ್ಲಾ 45 ವಾರ್ಡ್‌ಗಳಲ್ಲೂ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಮೇಯರ್ ಕೆ. ಚಮನ್ ಸಾಬ್ ತಿಳಿಸಿದರು.
26, 27 ರಂದು ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ
ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆ ನೇಮಕಾತಿಗೆ ಅ. 26, 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಒಳ ಮೀಸಲಾತಿ ವಿಷಯದಲ್ಲಿ ಬಂಜಾರ ನಡೆ ಸರಿಯಲ್ಲ
ಅಸ್ಪೃಶ್ಯತೆಯಿಂದ ಆದ ಅನ್ಯಾಯ, ಅವಮಾನ ಸರಿದೂಗಿಸಲು ಮೀಸಲಾತಿ ಜಾರಿಗೊಳಿಸಿದ್ದು, ಅಸ್ಪೃಶ್ಯ ಜಾತಿಗಳ ಪಟ್ಟಿಯಲ್ಲಿ ಸ್ಪೃಶ್ಯ ಜಾತಿಗಳನ್ನು ಸೇರಿಸಿದ್ದರಿಂದ ಅಸ್ಪೃಶ್ಯರ ಹಿತರಕ್ಷಣೆಗೆ ಪೂರಕವಾಗಿದ್ದ ಮೀಸಲಾತಿ ನೀತಿಯೇ ಮಾರಕವಾಗಿ ಪರಿಣಮಿಸಿದೆ ಎಂದು ದಲಿತ ಸಂಘಟನೆಗಳ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ಎಚ್. ಮಲ್ಲೇಶ ಹೇಳಿದ್ದಾರೆ.
ಅತ್ಯಾಚಾರಿಗೆ 10 ವರ್ಷ ಕಠಿಣ ಶಿಕ್ಷೆ, 40 ಸಾವಿರ ದಂಡ: ತೀರ್ಪು
ಪ್ರೀತಿಸುವ ನೆಪದಲ್ಲಿ ಒತ್ತಾಯದಿಂದ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿಯನ್ನು ಮನೆಗೆ ಕರೆದೊಯ್ದು, ತಾವಿಬ್ಬರೂ ಜತೆಗಿರುವ ಫೋಟೋ ಫೇಸ್ ಬುಕ್‌, ವಾಟ್ಸಪ್‌ಗೆ ಹಾಕುವುದಾಗಿ ಹೆದರಿಸಿ ಅತ್ಯಾಚಾರ ಎಸಗಿ, ಕೊಲೆ ಬೆದರಿಕೆ ಹಾಕಿದ್ದ ಅತ್ಯಾಚಾರಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹40 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.
ಪುಣ್ಯಕೋಟಿ ಮಠ ಎಲ್ಲಾ ಜನಾಂಗದವರ ಮಠವಾಗಲಿ
ಪುಣ್ಯಕೋಟಿ ಎಂಬ ಹೆಸರಿನಿಂದ ಕರೆಯುವ ಈ ಮಠವು ನಾಡಿನ ಸಮಸ್ತ ಜಾತಿ-ಜನಾಂಗದವರ ಮಠವಾಗಿ ಬೆಳೆಯಲಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.
ವೈಜ್ಞಾನಿಕ ದತ್ತಾಂಶ ಸಂಗ್ರಹ ಮಾಡದೇ ಒಳ ಮೀಸಲು ಜಾರಿ ಬೇಡ
ರಾಜ್ಯದಲ್ಲಿರುವ ಸುಮಾರು 101 ಪರಿಶಿಷ್ಟ ಜಾತಿಗಳ ವೈಜ್ಞಾನಿಕ ದತ್ತಾಂಶಗಳನ್ನು ಸಂಗ್ರಹಿಸದೇ ಸರ್ಕಾರ ತರಾತುರಿಯಲ್ಲಿ ಒಳಮೀಸಲಾತಿ ವರ್ಗೀಕರಣ ಮಾಡಬಾರದು ಎಂದು ಕರ್ನಾಟಕ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಡಿ.ಆರ್. ಗಿರೀಶ್ ಹೇಳಿದರು.
  • < previous
  • 1
  • ...
  • 272
  • 273
  • 274
  • 275
  • 276
  • 277
  • 278
  • 279
  • 280
  • ...
  • 581
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved