• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಮಿತ್ ಶಾ ಬಹಿರಂಗ ಕ್ಷಮೆಯಾಚಿಸಬೇಕು
ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಅಮಿತ್ ಶಾರನ್ನು ಕೂಡಲೇ ಸಂಪುಟದಿಂದ ಪದಚ್ಯುತಗೊಳಿಸಬೇಕು ಎಂದು ಒತ್ತಾಯಿಸಿ ಸೋಮವಾರ ಸಂವಿಧಾನ ಸಂರಕ್ಷಣಾ ವೇದಿಕೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಶಾಸಕ ಶಿವಗಂಗಾ ರಾಜಕೀಯದ ಇತಿಮಿತಿ ಅರಿಯಲಿ
ಮೂರು ದಶಕಗಳಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ, ನಾಲ್ಕು ಸಲ ಶಾಸಕರಾಗಿ, ಮೂರು ಸಲ ಸಚಿವರಾಗಿ ನಗರ, ಜಿಲ್ಲೆ, ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನರ ಬಗ್ಗೆ ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ ನೀಡಿದ ಹೇಳಿಕೆ ಖಂಡನೀಯ. ಅವರು ತಮ್ಮ ಇತಿಮಿತಿ ಅರಿತು, ರಾಜಕಾರಣದಲ್ಲಿ ಮುಂದುವರಿಯಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ ಹೇಳಿದ್ದಾರೆ.
ಚಾಲುಕ್ಯರ ಮುಡಿಗೇರಿದ ಪಿಪಿಎಲ್ ಟ್ರೋಫಿ
ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ 3ನೇ ವರ್ಷದ ಪಿಪಿಎಲ್‌-2ಕೆ24 ಕ್ರಿಕೆಟ್ ಪಂದ್ಯಾವಳಿ ರಣ ರೋಚಕ ಪಂದ್ಯದಲ್ಲಿ ಚಾಲುಕ್ಯ ತಂಡವು 18 ರನ್‌ಗಳಿಂದ ಕದಂಬ ತಂಡದ ವಿರುದ್ಧ ಭರ್ಜರಿ ಜಯಗಳಿಸಿತು.
ಕುಕ್ಕುವಾಡೇಶ್ವರಿ ದೇವಿಯ ಜಾತ್ರಾ ಮಹೋತ್ಸವಕ್ಕೆ ಚಾಲನೆ
ಪಟ್ಟಣದ ಶಿವಾಜಿ ನಗರದಲ್ಲಿರುವ ನಗರ ದೇವತೆ ಶ್ರೀ ಕುಕ್ಕುವಾಡ ಅಂಬಭವಾನಿ ಅಮ್ಮನವರ ಜಾತ್ರೆ ಮತ್ತು ಮಹಾ ಕಾರ್ತಿಕೋತ್ಸವವು ಡಿಸೆಂಬರ್ 23ರ ಸೋಮವಾರದಿಂದ 6ದಿನಗಳ ವರೆಗೆ ನಡೆಯಲಿದೆ. ಮಹೋತ್ಸವವು ಸೋಮವಾರ ಬೆಳ್ಳಿಗ್ಗೆ ದೇವಾಲಯದಲ್ಲಿ ದೇವರಿಗೆ ಪಂಚಾಮೃತ ಅಭಿಷೇಕ, ಸಹಸ್ರ ನಾಮರ್ಚನೆ ನಡೆದು ಮಹಾ ಮಂಗಳಾರತಿಯನ್ನು ಮಾಡಿ ಮತ್ತು ಝಂಡವನ್ನು ಆರೋಹಣ ಮಾಡುವ ಮೂಲಕ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ರೈತರ ದಿನದ ಮಹತ್ವ ಮರೆತ ರಾಜ್ಯ ಸರ್ಕಾರ
ಅನ್ನ ನೀಡುವ ರೈತರ ದಿನಾಚರಣೆಯನ್ನು ವಿಜೃಂಭಣೆಯಿಂದ, ಅರ್ಥಪೂರ್ಣವಾಗಿ ಆಚರಣೆ ಮಾಡಬೇಕಿದ್ದ ರಾಜ್ಯ ಸರ್ಕಾರ ರೈತರ ದಿನಾಚರಣೆಗೆ ಮಹತ್ವವನ್ನೇ ನೀಡದಿರುವುದು ದುರಾದೃಷ್ಟಕರ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ ಬೇಸರ ಹೊರ ಹಾಕಿದರು.
ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ
ಶಿಕ್ಷಣ ಇಲಾಖೆಯ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಶಾಲಾ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅದಕ್ಕೊಂದು ವೇದಿಕೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಕಾರ್ಯಕ್ರಮದ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಶಾಸಕ ಕೆ.ಎಸ್. ಬಸವಂತಪ್ಪ ಸಲಹೆ ನೀಡಿದರು.
ಅಮಿತ್ ಶಾಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಲಿ
ಡಾ. ಅಂಬೇಡ್ಕರ್ ಅವರ ಬಗ್ಗೆ ಸಂಸತ್ ಭವನದಲ್ಲಿಯೇ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ಕೊಡಲೇ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಅವರು ಇಡೀ ರಾಷ್ಟ್ರದ ಜನತೆಯ ಕ್ಷಮೆ ಕೇಳಬೇಕು ಎಂದು ಡಿ.ಎಸ್.ಎಸ್. ಸಂಚಾಲಕ ದಿಡಗೂರು ಜಿ.ಎಚ್. ತಮ್ಮಣ್ಣ ಅವರು ಅಗ್ರಹಿಸಿದರು.
ರೈತ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸಬೇಕು
ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ರೈತ ಸಾಧಕರನ್ನು ಗುರುತಿಸಿ ಅವರನ್ನು ಸನ್ಮಾನಿಸುವ ಮೂಲಕ ಪ್ರೋತ್ಸಾಹಿಸುವುದೇ ನಿಜವಾದ ರೈತ ದಿನಾಚರಣೆಯಾಗುತ್ತದೆ ಎಂದು ಹೊನ್ನಾಳಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರತಿಮಾ ಅವರು ಹೇಳಿದರು.
ದೇಶದ ಆಹಾರ ಭದ್ರತೆಯಲ್ಲಿ ರೈತರ ಶ್ರಮ ಅಪಾರ
ದೇಶವನ್ನು ರಕ್ಷಿಸಲು ಯೋಧರ ಶ್ರಮ ಎಷ್ಟು ಮುಖ್ಯವೋ, ದೇಶದ ಆಹಾರ ಭದ್ರತೆಗೆ ರೈತರ ಶ್ರಮ ಅಷ್ಟೇ ಮುಖ್ಯ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು.
ಸ್ವ ಅರಿವು, ಆತ್ಮ ವಿಶ್ವಾಸವಿದ್ದರೆ ಸಾಧನೆ ಸಾಧ್ಯ
ಕಡಿಮೆ ವಿದ್ಯಾರ್ಥಿಗಳಿಂದ ಪ್ರಾರಂಭವಾದ ಈ ಕಾಲೇಜು, ಈಗ ವಿದ್ಯಾರ್ಥಿಗಳು ಒಂದು ಸಾವಿರಕ್ಕಿಂತ ಹೆಚ್ಚಾಗಿರುವುದು ಕಾಲೇಜಿನ ಅಭಿವೃದ್ಧಿಯ ಪಥವನ್ನು ತೋರಿಸುತ್ತದೆ ಎಂದು ದಾವಿವಿ ನಿರ್ವಹಣಾ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಎ. ಅಸೀಫುಲ್ಲಾ ಹೇಳಿದರು.
  • < previous
  • 1
  • ...
  • 273
  • 274
  • 275
  • 276
  • 277
  • 278
  • 279
  • 280
  • 281
  • ...
  • 642
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved