• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಂತ್ರದಿಂದ ಭತ್ತ ನಾಟಿ ಮಾಡಿದ್ರೆ ಕಡಿಮೆ ವೆಚ್ಚ, ಸಮಯ ಉಳಿತಾಯ
ರೈತರು ಈ ಯಂತ್ರದಿಂದ ನಾಟಿ ಮಾಡುವುದರಿಂದ ಉತ್ತಮ ಇಳುವರಿ ಹಾಗೂ ಬೆಳೆಗೆ ಬರಬಹುದಾದಂತಹ ರೋಗ ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು
ಸಾರ್ವಜನಿಕರಿಗೆ ಇ-ಸ್ವತ್ತು ನೀಡಲು ಅಲೆದಾಡಿಸಬಾರದು: ಶಾಸಕ ಬಸವಂತಪ್ಪ
ಗ್ರಾಮೀಣರ ಸಮಸ್ಯೆಗಳಿಗೆ ಪರಿಹಾರ ಹಾಗೂ ಗ್ರಾಮಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿರುವುದು ಗ್ರಾಪಂ ಆಡಳಿತ ಮತ್ತು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಸೂಚಿಸಿದರು.
ರಸ್ತೆಗಳಲ್ಲಿ ಕೇಜ್ ವ್ಹೀಲ್ ಟ್ರ್ಯಾಕ್ಟರ್‌ ಓಡಿಸಿದ್ರೆ ದಂಡ: ಎಚ್ಚರಿಕೆ
ರೈತರು ತಮ್ಮ ಟ್ರ್ಯಾಕ್ಟರ್‌ಗಳಿಗೆ ಕೇಜ್ ವ್ಹೀಲ್ ಹಾಕಿಕೊಂಡು ರಸ್ತೆಯಲ್ಲಿ ಸಂಚರಿಸದೆ ಹೊಲದಲ್ಲೇ ಕೇಜ್ ವ್ಹೀಲ್ ಅಳವಡಿಸಿಕೊಳ್ಳುವಂತೆ ಜಾಗೃತಿ
ಸ್ವಾತಂತ್ರ‍್ಯೋತ್ಸವ ಅದ್ಧೂರಿ ಆಚರಣೆಗೆ ತೀರ್ಮಾನ
ಈ ಬಾರಿ ಸ್ವಾತಂತ್ರ‍್ಯೋತ್ಸವ ಅದ್ಧೂರಿಯಾಗಿ ಆಚರಣೆ ಮಾಡಲು ಹರಿಹರದ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ತಹಸೀಲ್ದಾರ್ ಕೆ.ಎಂ. ಗುರುಬಸವರಾಜ್ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಹಲವಾರು ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಹಿರಿಯರ ನಾಗರಿಕರು, ಕಾರ್ಮಿಕ ಮುಖಂಡರು ಭಾಗವಹಿಸಿದ್ದರು.
ಕನ್ನಡನಾಡು ಹಿತರಕ್ಷಣಾ ಸಮಿತಿಯಿಂದ ವಾರ್ಡ್‌ ಬೀಟ್
ಚನ್ನಗಿರಿ ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿ ಪ್ರಗತಿಯಲ್ಲಿದೆ. ಈ ಕಾಮಗಾರಿಗೆ ಪಟ್ಟಣದ ಎಲ್ಲ ಪ್ರದೇಶಗಳಲ್ಲಿಯೂ ಗುಂಡಿ ತೆಗೆದು ಸರಿಯಾಗಿ ಮುಚ್ಚಿಲ್ಲ. ಆದಕಾರಣ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ
ಶಾಲೆಗಳ ಸಬಲೀಕರಣಕ್ಕೆ ಸರ್ಕಾರ ಮುಂದಾಗಲಿ: ಕೆ.ರಾಘವೇಂದ್ರ ನಾಯರಿ
ಖಾಸಗಿ ಶಾಲೆಗಳ ಪೈಪೋಟಿ ಎದುರಿಸಲು ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರದ ಜೊತೆಗೆ ಶಿಕ್ಷಕರು ಹಾಗೂ ಸಾರ್ವಜನಿಕರೂ ಕೈ ಜೋಡಿಸಬೇಕು ಎಂದು ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮಕ್ಕಳ ಪಂಚಮಿಯಾಗಿ ಆಚರಣೆಗೆ ಸರ್ಕಾರಕ್ಕೆ ಪತ್ರ
ನಾಗರ ಪಂಚಮಿ ಹಬ್ಬದ ಹೆಸರಿನಲ್ಲಿ ಕಲ್ಲು ನಾಗರಕ್ಕೆ ಹಾಕುವಂತಹ ಹಾಲನ್ನು ದೇವರ ಸ್ವರೂಪರಾದ ಮಕ್ಕಳಿಗೆ ನೀಡಿ. ಇದರಿಂದ ಪೌಷ್ಟಿಕ ಆಹಾರ ಪದಾರ್ಥ ವ್ಯರ್ಥವಾಗೋದು ತಪ್ಪಿದಂತಾಗುತ್ತದೆ. ಹಬ್ಬಕ್ಕೂ ಸಾರ್ಥಕತೆ ಬರುತ್ತದೆ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನುಡಿದರು.
ಸ್ತನ್ಯಪಾನ ಮಗುವಿನ ಮೆದುಳಿನ ಬೆಳವಣಿಗೆಗೂ ಸಹಕಾರಿ
ಎದೆಹಾಲು ಮಗುವಿಗೆ ಸಂಪೂರ್ಣವಾದ ಆಹಾರವಾಗಿದೆ. ಮಗುವಿನ ಮೆದುಳಿನ ಬೆಳವಣಿಗೆಗೂ ಸಹಕಾರಿಯಾಗಿದೆ. ಮಕ್ಕಳಿಗೆ ಅತ್ಯುತ್ತಮ ಪೋಷಕಾಂಶಗಳನ್ನು ಒದಗಿಸುತ್ತದೆ. ಇದರಲ್ಲಿ ಶಿಶುಗಳ ಆರೋಗ್ಯಕರ ಬೆಳವಣಿಗೆಗೆ ಅಗತ್ಯವಿರುವ ವಿಟಮಿನ್, ಖನಿಜಗಳು, ಪ್ರೋಟಿನ್, ಕೊಬ್ಬಿನಾಂಶಗಳು ಸೇರಿವೆ ಎಂದು ಎಸ್.ಎಸ್. ಹೈಟೆಕ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮಕ್ಕಳ ವಿಭಾಗದ ಪ್ರಾಧ್ಯಾಪಕಿ ಡಾ. ಜಿ.ಎಸ್. ಲತಾ ದಾವಣಗೆರೆಯಲ್ಲಿ ಹೇಳಿದ್ದಾರೆ.
ದಾವಣಗೆರೆಯಲ್ಲಿ ಐಟಿ ಕೇಂದ್ರ ಸ್ಥಾಪನೆಯಾಗಲಿ: ಡಾ.ಪ್ರಭಾ
ದಾವಣಗೆರೆ ನಗರದಲ್ಲಿ ಮಾಹಿತಿ ತಂತ್ರಜ್ಞಾನದ ಕೇಂದ್ರ ಸ್ಥಾಪನೆ ಮಾಡುವಂತೆ ದಾವಣಗೆರೆ ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.
ಹಿರಿಯರಿದ್ದ ಮನೆಯಲ್ಲಿ ಸಂಸ್ಕೃತಿ ನೆಲೆಸಿರುತ್ತದೆ: ನ್ಯಾ.ಅಣ್ಣಯ್ಯ
ಯಾವ ಮನೆಯಲ್ಲಿ ಸಂಸ್ಕೃತಿ ಇರುತ್ತದೋ, ಯಾವ ಮನೆಯ ಅಂಗಳ ಸ್ವಚ್ಛವಾಗಿರುತ್ತದೋ ಅಂತಹ ಮನೆಯಲ್ಲಿ ಹಿರಿಯರಿದ್ದಾರೆ, ಆ ಮನೆಗಳಲ್ಲಿ ಹಿರಿಯ ನಾಗರೀಕರು, ಹೆತ್ತವರು ಉತ್ತಮ ಸಂಸ್ಕೃತಿ ಕಲಿಸಿದ್ದಾರೆಂದರ್ಥ ಎಂದು ಒಂದನೇ ಜಿಲ್ಲಾ ನ್ಯಾಯಾಲಯ ನ್ಯಾಯಾಧೀಶ ಎಂ.ಎಚ್‌. ಅಣ್ಣಯ್ಯ ಹೇಳಿದ್ದಾರೆ.
  • < previous
  • 1
  • ...
  • 273
  • 274
  • 275
  • 276
  • 277
  • 278
  • 279
  • 280
  • 281
  • ...
  • 503
  • next >
Top Stories
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್‌ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ
ಕಂಟೋನ್ಮೆಂಟ್‌ನಲ್ಲಿ 368 ಮರ ಕತ್ತರಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆಯಿಂದ ವಿರೋಧ
ಆರ್‌ಸಿಬಿಗೆ ಡೇವಿಡ್‌, ಸಾಲ್ಟ್‌, ಶೆಫರ್ಡ್‌ ಬಲ!
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved