• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐಟಿ-ಬಿಟಿ ತರ್ತೀನಿ, ಉಚಿತ ಸೇವೆ ಆಸ್ಪತ್ರೆ ಕಟ್ತೀವಿ: ಎಸ್ಸೆಸ್ಸೆಂ
ಮಧ್ಯ ಕರ್ನಾಟಕದ ಜನರು, ವಿಶೇಷವಾಗಿ ಯುವಜನರ ಬಹು ದಶಕಗಳ ಬೇಡಿಕೆಯಾದ ಐಟಿ-ಬಿಟಿ ಕಂಪನಿಗಳನ್ನು ಶೀಘ್ರವೇ ತರುವ ಜೊತೆಗೆ ಬಡವರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲು ಆಸ್ಪತ್ರೆ ನಿರ್ಮಿಸುವುದಾಗಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಭರವಸೆ ನೀಡಿದ್ದಾರೆ.
ಮಾದರಿ ಜಿಲ್ಲೆಯಾಗಿ ದಾವಣಗೆರೆ ಕಟ್ಟುವೆ: ಮಲ್ಲಿಕಾರ್ಜುನ
ದಾವಣಗೆರೆಯನ್ನು ರಾಜ್ಯದಲ್ಲೇ ಮಾದರಿ ಜಿಲ್ಲೆಯಾಗಿ ಮಾಡುವುದು ನನ್ನ ಬಹು ವರ್ಷಗಳ ಕನಸಾಗಿದೆ. ಈ ನಿಟ್ಟಿನಲ್ಲಿ ಎಲ್ಲರ ಸಹಕಾರದಲ್ಲಿ ನಿರಂತರ ಶ್ರಮಿಸುವೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ.
ಜಾತಿ ಕಾಲಂನಲ್ಲಿ ನಾಯಕ ಎಂದೇ ಬರೆಸಬೇಕು
ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22ರಿಂದ ಆರಂಭವಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪರಿಶಿಷ್ಟ ಪಂಗಡದ ಮಹರ್ಷಿ ನಾಯಕ ಸಮಾಜ ಬಾಂಧವರು ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ನಾಯಕ ಅಂತಷ್ಟೇ ಬರೆಸಬೇಕು ಎಂದು ಜಿಲ್ಲಾ ವಾಲ್ಮೀಕಿ ಯುವ ಘಟಕ ಮುಖಂಡ ಶ್ರೀನಿವಾಸ ಟಿ.ದಾಸಕರಿಯಪ್ಪ ಹೇಳಿದ್ದಾರೆ.
ಹಣ ಪಡೆದಿಲ್ಲ, ಹಾಗಾಗಿಯೇ ಆಣೆ ಮಾಡಲು ಬಂದಿದ್ದೇನೆ
ಗುತ್ತಿಗೆದಾರರಿಂದ ಹಣ ಪಡೆದಿಲ್ಲ ಎಂದು ಕುಂದೂರು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಲು ಶಾಸಕ ಡಿ.ಜಿ.ಶಾಂತನಗೌಡ ಸೆ.20ರಂದು ಶನಿವಾರ ಕುಂದೂರು ದೇವಸ್ಥಾನಕ್ಕೆ ಆಗಮಿಸಿದ್ದರು. ಆದರೆ, ಆರೋಪ ಮಾಡಿ ಸವಾಲು ಹಾಕಿದ್ದ ರೈತ ಮುಖಂಡ ಕೊಳೇನಹಳ್ಳಿ ಸತೀಶ್ ಅವರೇ ಗೈರಾದರು.
ತಂಗಿಗೆ ಹಲ್ಲೆ: ಅಪರಾಧಿಗೆ 3 ವರ್ಷ ಜೈಲು, ₹25 ಸಾವಿರ ದಂಡ
ಸ್ವಂತ ತಂಗಿಗೆ ಅವಾಚ್ಯವಾಗಿ ನಿಂದಿಸಿ, ಕೈ-ಕಾಲುಗಳಿಂದ ಹೊಡೆದು, ಸೀರೆ ಹಿಡಿದು ಎಳೆದಾಡಿ ಅವಮಾನಿಸಿದ್ದ ಅಪರಾಧಿಗೆ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಹರಿಹರ: ಇಂದಿನಿಂದ ನವರಾತ್ರಿ ಕಾರ್ಯಕ್ರಮ ಪ್ರಾರಂಭ
ಸಾಮೂಹಿಕ ದಸರಾ ಮತ್ತು ಬನ್ನಿ ಮುಡಿಯುವ ಕಾರ್ಯಕ್ರಮ ಸೆ.22ರಿಂದ ಅ.2ರವರೆಗೆ ನಡೆಯಲಿದೆ. ದಸರಾ ಮಹೋತ್ಸವ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ 22ನೇ ವರ್ಷದ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ.
ಆರ್‌ಎಸ್‌ಎಸ್‌ನಲ್ಲಿ ಜಾತಿ, ವರ್ಗ ಭೇದವಿಲ್ಲ: ಗುರುಪ್ರಸಾದ್‌
ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಯಾವುದೇ ಜಾತಿ, ವರ್ಗ ಭೇದಗಳಿಗೆ ಅವಕಾಶವಿಲ್ಲ. ದಿನಂಪ್ರತಿ ಒಂದು ಗಂಟೆಯ ಶಾಖೆಯಲ್ಲಿ ಎಲ್ಲ ಬೇಧಭಾವ ತೊರೆದು, ನಾವೆಲ್ಲರೂ ಭಾರತಾಂಬೆ ಮಕ್ಕಳು ಎಂಬ ಮನೋಭಾವ ತಂತಾನೇ ರೂಪುಗೊಳ್ಳುತ್ತದೆ ಎಂದು ಆರ್‌ಎಸ್‌ಎಸ್‌ ಕರ್ನಾಟಕ ದಕ್ಷಿಣ ಪ್ರಾಂತ್ಯ ಪ್ರಚಾರಕ ಗುರುಪ್ರಸಾದ್ ಹೇಳಿದ್ದಾರೆ.
ಮನುಕುಲ ಏಳಿಗೆಗೆ ಶ್ರಮಿಸಿದ ನಾರಾಯಣ ಗುರು
ನಾವುಗಳು ಬರೆದಿಟ್ಟಂತೆ ಜೀವನ ಮಾಡಲು ಅಸಾಧ್ಯ. ಆದರೆ, ಬರೆದಿಡುವಂಥ ಉತ್ತಮ ಜೀವನ ಮಾಡಲು ಸಾಧ್ಯವಿದೆ. ಮನುಕುಲದ ಏಳಿಗೆಗೆ ಶ್ರಮಿಸಿದ ನಾರಾಯಣ ಗುರು ಅವರ ಸೇವಾ ಕಾರ್ಯ ಅತ್ಯಂತ ಶ್ಲಾಘನೀಯ ಎಂದು ಗರ್ತಿಕೆರೆ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ ನುಡಿದರು.
ಭರಮಸಮುದ್ರ, ಜಗಳೂರು ಕೆರೆಗಳ ಅಭಿವೃದ್ಧಿಗೆ ₹13 ಕೋಟಿ: ದೇವೇಂದ್ರಪ್ಪ ಭರವಸೆ
ಭರಮಸಮುದ್ರ ಕೆರೆ ಅಭಿವೃದ್ಧಿಗೆ ₹3 ಕೋಟಿ, ಜಗಳೂರು ಕೆರೆ ಏರಿ ಮೇಲೆ ಪುಟ್ ಪಾತ್‌ ನಿರ್ಮಾಣ, ವಿದ್ಯುತ್ ಬಲ್ಬ್‌ ಅಳವಡಿಕೆ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ₹10 ಕೋಟಿ ಅನುದಾನ ನೀಡಲಾಗುವುದು ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.
ಜಾತಿ- ಉಪ ಜಾತಿ ಮಾದಿಗ ಎಂದೇ ಬರೆಸಿ
ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22ರಿಂದ ಅ.7 ರವರೆಗೆ ನಡೆಯುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಮಾದಿಗ ಸಮಾಜ ಬಾಂಧವರು ಎಕೆ, ಎಡಿ, ಎಎ ಅಂತೆಲ್ಲ ಬರೆಸಬಾರದು. ಮಾದಿಗ ಎಂಬುದಾಗಿ ಮೂಲ ಜಾತಿ ಮಾತ್ರ ಬರೆಸಬೇಕು ಎಂದು ಒಳಮೀಸಲಾತಿ ಹೋರಾಟ ಸಮಿತಿ ಮುಖಂಡರಾದ ಹೆಗ್ಗೆರೆ ರಂಗಪ್ಪ ಹೇಳಿದ್ದಾರೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 635
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved