• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಪ್ರಿಂ ಐತಿಹಾಸಿಕ ತೀರ್ಪಿನಂದ ಶೋಷಿತರಿಗೆ ನ್ಯಾಯ: ಪೂಜಾರಿ ಸಿದ್ದಪ್ಪ
೩ ದಶಕಗಳ ಹೋರಾಟದ ಫಲವಾಗಿ ಒಳಮೀಸಲಾತಿ ಕುರಿತು ಸುಪ್ರಿಂಕೋರ್ಟ್ ಐತಿಹಾಸಿಕ ತೀರ್ಪು ನೀಡಿರುವುದು ಶೋಷಿತ ಸಮುದಾಯಗಳಿಗೆ ನ್ಯಾಯ ದೊರಕಿದಂತಾಗಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಸಮಿತಿ ಅಧ್ಯಕ್ಷ ಪೂಜಾರಿ ಸಿದ್ದಪ್ಪ ಜಗಳೂರಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.
ಹರಿಹರ ನಗರಸಭೆ ಮುಂದಿನ ಅಧ್ಯೆಕ್ಷೆ ಕವಿತಾ ಬೇಡರ್?
ಹರಿಹರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಎಸ್‌ಟಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗಕ್ಕೆ ಮೀಸಲಾತಿ ನಿಗದಿಪಡಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಸಮಾಜ ತಿದ್ದಿ, ಮುನ್ನಡೆಸೋದೇ ಗುರುವಿನ ಆದ್ಯಕರ್ತವ್ಯ
ಮನುಷ್ಯರಲ್ಲಿ ಅರಿವು ಮತ್ತು ಮರೆವು ಎರಡು ಇದೆ. ಅರಿವನ್ನು ಜಾಗೃತಿಗೊಳಿಸುವ ಶಕ್ತಿ ಶ್ರೀಗುರುವಿಗೆ ಇದೆ. ಸಮಾಜದ ಓರೆಕೋರೆಗಳನ್ನು ತಿದ್ದಿ ತೀಡಿ, ಮುನ್ನಡೆಸುವುದೇ ಗುರುವಿನ ಆದ್ಯಕರ್ತವ್ಯವಾಗಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ನುಡಿದಿದ್ದಾರೆ.
ಚನ್ನಗಿರಿ ಹಾಲಸ್ವಾಮಿ ಮಠದಲ್ಲಿ ಶ್ರಾವಣ ಮಾಸದ ವಚನಾಮೃತ ಕಾರ್ಯಕ್ರಮ
ಚನ್ನಗಿರಿ ಪಟ್ಟಣದ ಶ್ರೀ ಹಾಲಸ್ವಾಮಿ ವಿರಕ್ತ ಮಠದಲ್ಲಿ ಶ್ರಾವಣ ಮಾಸದ ವಚನಾಮೃತ ಬೋಧನೆ ಪ್ರವಚನ ಕಾರ್ಯಕ್ರಮ ಹಾಗೂ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮಿಗಳ, ಶ್ರೀ ಹಾಲಸ್ವಾಮೀಜಿ ಸಂಸ್ಮರಣೋತ್ಸವ, ಶ್ರೀ ನೀಲಕಂಠ ಮಹಾಸ್ವಾಮೀಜಿ 40ನೇ ವರ್ಷದ ಸಂಸ್ಮರಣೆ ಮತ್ತು ಶ್ರೀ ಜಯದೇವ ಮಹಾಸ್ವಾಮಿ ಚತುರ್ಥ ಸಂಸ್ಮರಣೋತ್ಸವ, ಶ್ರೀ ಬಸವತತ್ವ ಸಮಾರಂಭವು ಆ.5ರಿಂದ ಸೆ.3ರವರೆಗೆ ಪ್ರತಿದಿನ ಸಂಜೆ 6.30ರಿಂದ 8.30 ಗಂಟೆವರೆಗೆ ಶ್ರೀ ಹಾಲಸ್ವಾಮಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಶ್ರೀ ಮಠದ ಡಾ.ಶ್ರೀ ಬಸವ ಜಯಚಂದ್ರ ಮಹಾಸ್ವಾಮಿಗಳು ತಿಳಿಸಿದ್ದಾರೆ.
ಬೈಕು, ಕಾರಲ್ಲಿ ತಂದು ಎಲ್ಲೆಂದ್ರಲ್ಲಿ ಕಸ ಹಾಕೋದು ನಾಚಿಕೆಗೇಡು
ಸ್ವಚ್ಛತೆ ಬಗ್ಗೆ ಪಾಲಿಕೆ ಆರೋಗ್ಯ ನಿರೀಕ್ಷಕರು, ದಪೇದಾರ, ಪೌರ ಕಾರ್ಮಿಕರೊಂದಿಗೆ ಸೇರಿ ನಮ್ಮ ದಾವಣಗೆರೆ ಫೌಂಡೇಷನ್‌ನಿಂದ ನಗರದ 24ನೇ ವಾರ್ಡ್‌ನಲ್ಲಿ ಶನಿವಾರ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.
7ರಂದು ವಿಕಲಚೇತನರ ಅಭಿವೃದ್ಧಿ ಸಂಘ ವಾರ್ಷಿಕೋತ್ಸವ
ಜಗಳೂರು ಪಟ್ಟಣದ ಗುರು ಭವನದಲ್ಲಿ ಆ.7ರಂದು ಬೆಳಗ್ಗೆ 11.30 ಗಂಟೆಗೆ ವಿಕಲಚೇತನರ ಅಭಿವೃದ್ಧಿ ಸಂಘ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಕಲಚೇತನರ ಅಭಿವೃದ್ಧಿ ಸಂಘ ರಾಜ್ಯಾಧ್ಯಕ್ಷ ಮಹಾಂತೇಶ್ ಬ್ರಹ್ಮ ತಿಳಿಸಿದ್ದಾರೆ.
ಇಂದು ಸಿದ್ದರಾಮೇಶ್ವರ ಶ್ರೀ ರಥೋತ್ಸವ, ಸಂಸ್ಮಣೋತ್ಸವ
ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠ ದಾವಣಗೆರೆ ಶಾಖೆಯಿಂದ ಆ.5ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರ ದೇವರ 62ನೇ ರಥೋತ್ಸವ ಹಾಗೂ ಶ್ರೀ ಸಿದ್ದರಾಮೇಶ್ವರ ಶ್ರೀಗಳ 22ನೇ ಸಂಸ್ಮರಣೋತ್ಸವವನ್ನು ನಗರದ ವೆಂಕಭೋವಿ ಕಾಲೋನಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಂಸ್ಥಾನ ಧರ್ಮದರ್ಶಿ ಎಚ್.ಜಯಣ್ಣ ದಾವಣಗೆರೆಯಲ್ಲಿ ಹೇಳಿದ್ದಾರೆ.
ತಿಂಗಳಲ್ಲೇ ಪೀಠಾಧಿಪತಿ ಘೋಷಣೆ ಆಗ್ಬೇಕು: ಅಣಬೇರು ರಾಜಣ್ಣ
ಸಿರಿಗೆರೆ ತರಳಬಾಳು ಬೃಹನ್ಮಠಕ್ಕೆ ಇನ್ನೊಂದು ತಿಂಗಳಲ್ಲೇ ಮುಂದಿನ ಪೀಠಾಧಿಪತಿ ಘೋಷಣೆ ಮಾಡಬೇಕು. ಏಕವ್ಯಕ್ತಿ ಡೀಡ್‌ ರದ್ದುಪಡಿಸದಿದ್ದರೆ ತೀವ್ರ ಸ್ವರೂಪದ ಹೋರಾಟ ನಡೆಸಬೇಕಾದೀತು ಎಂದು ಶ್ರೀ ಮಠದ ಸ್ವಾಮೀಜಿಗೆ ಸಾದು ಸದ್ಧರ್ಮ ಲಿಂಗಾಯತ ಸಮಾಜದ ಹಿರಿಯ ಮುಖಂಡ, ಅಪೂರ್ವ ಹೋಟೆಲ್‌ಗಳ ಸಮೂಹ ಅಧ್ಯಕ್ಷ ಅಣಬೇರು ರಾಜಣ್ಣ ಎಚ್ಚರಿಸಿದರು.
ಶುದ್ಧ ಮನಸಿನಿಂದ ಪರಮಾತ್ಮನ ಸ್ಮರಿಸಿದಲ್ಲಿ ಜೀವನ ಪಾವನ
ಶ್ರೀಮಂತಿಕೆ ಇದ್ದಾಗ ದಾನ, ಧರ್ಮ ಮಾಡುವುದು, ದೇಹದಲ್ಲಿ ಶಕ್ತಿ ಇದ್ದಾಗ ಸೇವಾ ಕೈಂಕರ್ಯ ಮಾಡುವುದು ಮತ್ತು ಉತ್ತಮ ಗುಣ ಹೊಂದಿದ್ದಾಗ ಸತ್ಕಾರ್ಯಗಳನ್ನು ರೂಢಿಸಿಕೊಳ್ಳುವುದನ್ನು ಮಾನವರು ಮಾಡಬೇಕು ಎಂದು ಹಿರೇಕಲ್ಮಠದ ಸ್ಥಿರ ಪಟ್ಟಾಧ್ಯಕ್ಷರಾದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೊನ್ನಾಳಿಯಲ್ಲಿ ನುಡಿದಿದ್ದಾರೆ.
ಅಧಿಕಾರಿ-ಸಿಬ್ಬಂದಿ ಕರ್ತವ್ಯಲೋಪ ವಿರುದ್ಧ ಗಮನಕ್ಕೆ ತನ್ನಿ
ಚನ್ನಗಿರಿ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಮಾಜ ಜವಾಬ್ದಾರಿಯುತ ನಾಗರಿಕರು ಕೈ ಜೋಡಿಸಬೇಕಾಗಿದೆ. ಸಮಾಜದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಆಗಾಗ್ಗೆ ಮಾಹಿತಿಯನ್ನು ನೀಡಬೇಕು. ಆ ಮೂಲಕ ಸಮಾಜಘಾತುಕ ದುಷ್ಟಶಕ್ತಿಗಳನ್ನು ಮಟ್ಟಹಾಕಲು ಸಹಕಾರ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.
  • < previous
  • 1
  • ...
  • 276
  • 277
  • 278
  • 279
  • 280
  • 281
  • 282
  • 283
  • 284
  • ...
  • 503
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved