• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಗಿರಿ ತಾಲೂಕಿನಲ್ಲೂ ಕೆರೆ, ಹಳ್ಳಗಳೆಲ್ಲ ಭರ್ತಿ
ಚನ್ನಗಿರಿ ತಾಲೂಕಿನಾದ್ಯಂತ ಭಾನುವಾರ ಸಂಜೆಯಿಂದ ಸುರಿದ ಮಳೆಗೆ ಹಳ್ಳ, ಕೊಳ್ಳ, ಕೆರೆ ಕಟ್ಟೆಗಳೆಲ್ಲಾ ತುಂಬಿವೆ. ಚನ್ನಗಿರಿಯ ಹರಿದ್ರಾವತಿ ಹಳ್ಳ, ಕಾಕನೂರು ಹಿರೇಹಳ್ಳ ಭರ್ತಿಯಾಗಿ ಹರಿಯುತ್ತಿವೆ. ತಾಲೂಕಿನಲ್ಲಿ 12 ಮನೆಗಳಿಗೆ ಹಾನಿಯಾಗಿದ್ದು, ಕೆಲ ಮನೆಗಳಿಗೆ ನೀರು ನುಗ್ಗಿವೆ ಎಂದು ತಹಸೀಲ್ದಾರ್ ಜಿ.ಎಸ್.ಶಂಕರಪ್ಪ ತಿಳಿಸಿದ್ದಾರೆ.
ವಾರದಿಂದ ಧಾರಾಕಾರ ಮಳೆ - ಅತಿವೃಷ್ಟಿಗೆ ನಡುಗಿದ ಜಿಲ್ಲೆ: ಬೆಳೆ, ರಸ್ತೆ ಜಲಾವೃತ- ಸಂಪರ್ಕ ಬಂದ್‌
ಕಳೆದೊಂದು ವಾರದಿಂದ ನಗರ ಸೇರಿದಂತೆ ಜಿಲ್ಲಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅನೇಕ ರಸ್ತೆಗಳು ಜಲಾವೃತವಾದರೆ, ಬೆಳೆಗಳು ಹಾಳಾಗುತ್ತಿದ್ದು, ಮನೆಗಳಿಗೆ ನೀರು ನುಗ್ಗುವುದು, ಅಲ್ಲಲ್ಲಿ ಮನೆಗಳು ಹಾನಿಗೀಡಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ.
ಕೆರೆ ಕೋಡಿ ನೀರು ಹಳ್ಳಕ್ಕೆ ಹರಿಸಿದ ಪುರಸಭೆ: ಆಕ್ರೋಶ
ಚನ್ನಗಿರಿ ಪಟ್ಟಣದಲ್ಲಿ ಭಾನುವಾರ ರಾತ್ರಿ ಸುರಿದ ಮಳೆಗೆ ಕೆರೆಗೆ ಕೋಡಿ ಮೂಲಕ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಕೋಡಿಯ ಪಕ್ಕದಲ್ಲಿಯೇ ಇರುವ ತಗ್ಗು ಪ್ರದೇಶಗಳಿಗೆ ನೀರು ಹರಿದು ಮನೆಗಳು ಜಲಾವೃತವಾಗಿದ್ದು, ನಿವಾಸಿಗಳಿಂದ ಆಕ್ರೋಶ ವ್ಯಕ್ತವಾಗಿದೆ.
ರಾಜ್ಯದಲ್ಲಿ ಭಯೋತ್ಪಾದಕರ ಸರ್ಕಾರವಿದೆ: ರೇಣುಕಾಚಾರ್ಯ
ರಾಜ್ಯ ಸರ್ಕಾರ ಐಸಿಯು ವಾರ್ಡ್‌ನಲ್ಲಿದ್ದು, ಇನ್ನೂ ಎಷ್ಟು ದಿನ ಆಟವಾಡುತ್ತದೋ ಆಡಲಿ ನೋಡೋಣ. ಪೊಲೀಸ್ ಇಲಾಖೆಯವರು ಜನರ ರಕ್ಷಕರಾಗಿ ಕೆಲಸ ಮಾಡಬೇಕೆ ಹೊರತು, ಸರ್ಕಾರದ ಗುಲಾಮರಾಗಿ, ಏಜೆಂಟರಾಗಿ ಕೆಲಸ ಮಾಡುವುದಲ್ಲ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.
ಎಲ್ಲರ ಸುಖವೇ ಹಿಂದೂ ಧರ್ಮದ ಧ್ಯೇಯ: ಕಾಶಿ ಶ್ರೀಗಳು
ಸನಾತನ ಹಿಂದೂ ಧರ್ಮದಲ್ಲಿ ಒಂದೇ ಸಿದ್ಧಾಂತವಿದ್ದು, ಅದು ಸರ್ವೇಜನೋ ಸುಖಿನೋ ಭವಂತು ಎಂಬ ಧ್ಯೇಯದಲ್ಲಿ ಮುನ್ನಡೆದಿದೆ. ಹಿಂದೂ ಧರ್ಮದಲ್ಲಿ ಪುರೋಹಿತರು ಪ್ರಮುಖರಾದವರು ಎಂದು ವಾರಾಣಸಿಯ ಕಾಶಿಪೀಠದ ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನುಡಿದರು.
ಡಿ.28, 29ರಂದು ಜಗಳೂರಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನ: ದೇವೇಂದ್ರಪ್ಪ
ಜಗಳೂರು ಪಟ್ಟಣದಲ್ಲಿ 14ನೇ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನ ಡಿ.28 ಮತ್ತು 29ರಂದು ನಡೆಯಲು ತೀರ್ಮಾನಿಸಿರುವುದು ಸಂತೋಷದ ವಿಷಯವಾಗಿದೆ. ಸಮ್ಮೇಳನಕ್ಕೆ ಯಾವ ಅಡೆತಡೆಯಿಲ್ಲ. ತಾಯಿ ಭುವನೇಶ್ವರಿಯ ತೇರನ್ನು ಎಲ್ಲರೂ ಕೈ ಜೋಡಿಸಿ ಎಳೆಯಬೇಕು ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಮನವಿ ಮಾಡಿದರು.
ಮತಾಂಧರನ್ನು ಕಾಂಗ್ರೆಸ್‌ ಸರ್ಕಾರವೇ ಸಮರ್ಥಿಸಿಕೊಳ್ಳುತ್ತಿದೆ
ಅಲ್ಪಸಂಖ್ಯಾತರ ತುಷ್ಟೀಕರಣ ಮುಗಿಲುಮುಟ್ಟಿದೆ. ಹುಬ್ಬಳ್ಳಿ ಪ್ರಕರಣ ಸೇರಿದಂತೆ ವಿವಿಧೆಡೆಗಳಲ್ಲಿ ನಡೆದ ಕೇಸ್‌ಗಳನ್ನು ಹಿಂಪಡೆಯುವ ಮೂಲಕ ಮತಾಂಧ ಗಲಭೆಕೋರರ ಕೃತ್ಯವನ್ನು ಕಾಂಗ್ರೆಸ್‌ ಸರ್ಕಾರವೇ ಸಮರ್ಥಿಸಿಕೊಳ್ಳಲು ಹೊರಟಂತಿದೆ ಎಂದು ಬಿಜೆಪಿ ಯುವ ಮುಖಂಡ ಮಾಡಾಳ್ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.
23ರಂದು ದಾವಣಗೆರೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ: ರುದ್ರಮುನಿ
ಸದಾಶಿವ ಆಯೋಗದ ಒಳಮೀಸಲಾತಿಯನ್ನು ಶೀಘ್ರ ಜಾರಿಗೊಳಿಸಲು ಒತ್ತಾಯಿಸಿ ಅ.23ರಂದು ದಾವಣಗೆರೆ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಈ ಪ್ರತಿಭಟನೆಯಲ್ಲಿ ಮಾದಿಗ ಮತ್ತು ಛಲವಾದಿ ಸಮಾಜದ ಬಾಂಧವರು ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಮಾದಿಗ-ಛಲವಾದಿ ಸಮುದಾಯಗಳ ಒಕ್ಕೂಟದ ಮುಖಂಡ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ರುದ್ರಮುನಿ ಮನವಿ ಮಾಡಿದರು.
ಸುಪ್ರೀಂ ಕೋರ್ಟ್ ತೀರ್ಪಿನಂತೆ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸಲಿ
ಆ.1ರಂದು ಸರ್ವೋಚ್ಛ ನ್ಯಾಯಾಲಯದ ಏಳು ನ್ಯಾಯಮೂರ್ತಿಗಳ ಪೂರ್ಣಪೀಠವು ಎಸ್‌ಸಿ/ಎಸ್‌ಟಿ ಮೀಸಲಾತಿಯಲ್ಲಿ ಒಳಮೀಸಲಾತಿ ನೀಡುವುದು ರಾಜ್ಯ ಸರ್ಕಾರಕ್ಕೆ ಹಕ್ಕಿದೆ ಎಂದು ತೀರ್ಪು ನೀಡಿದೆ. ಈ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಕರ್ನಾಟಕ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ಹಾಗೂ ಮಾದಿಗ ದಂಡೋರ ಸಮಿತಿ, ದಲಿತ ಸಂಘರ್ಷ ಸಮಿತಿಗಳು, ಮೀಸಲಾತಿ ಹೋರಾಟಗಾರರು ಡಿಸಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಎಸ್‌ಸಿಗೆ ಒಳಮೀಸಲಾತಿ ಕಲ್ಪಿಸುವವರೆಗೂ ಸೌಲಭ್ಯಗಳ ನಿಲ್ಲಿಸಿ
ಸುಪ್ರೀಂ ಕೋರ್ಟ್ ಆದೇಶದಂತೆ ಪರಿಶಿಷ್ಟ ಜಾತಿಯಲ್ಲಿ ತಕ್ಷಣವೇ ಒಳಮೀಸಲಾತಿ ಸೌಲಭ್ಯ ಕಲ್ಪಿಸುವವರೆಗೂ ರಾಜ್ಯದಲ್ಲಿ ಎಲ್ಲ ಸರ್ಕಾರಿ, ಅರೆ ಸರ್ಕಾರಿ ನೇಮಕಾತಿಗಳನ್ನು ಹಾಗೂ ಪರಿಶಿಷ್ಟ ಜಾತಿಗೆ ಸಂಬಂಧಿಸಿದ ಹಣಕಾಸು ಮತ್ತು ಇತರೆ ಎಲ್ಲ ಸೌಲಭ್ಯಗಳನ್ನು ಸ್ಥಗಿತಗೊಳಿಸುವಂತೆ ಮಾದಿಗ ಮತ್ತು ಛಲವಾದಿ ಇತರೆ ಸಮುದಾಯಗಳು ಒತ್ತಾಯಿಸಿವೆ.
  • < previous
  • 1
  • ...
  • 276
  • 277
  • 278
  • 279
  • 280
  • 281
  • 282
  • 283
  • 284
  • ...
  • 581
  • next >
Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved