• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಮುಲ್ ಚುನಾವಣೆಗೆ ಕೆ.ಜಿ.ಸುರೇಶ್ ನಾಮಪತ್ರ ಸಲ್ಲಿಕೆ
ಶಿವಮೊಗ್ಗ ಹಾಲು ಒಕ್ಕೂಟದ ಐದು ವರ್ಷದ ಆಡಳಿತ ಮಂಡಳಿ ಚುನಾವಣೆಗೆ ನ್ಯಾಮತಿ ತಾಲೂಕಿನಿಂದ ಕುರುವ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುರುವ ಕೆ.ಜಿ.ಸುರೇಶ್ ಶಿಮುಲ್ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ನಾರಶೆಟ್ಟಿಹಳ್ಳಿಯಲ್ಲಿ ಸ್ಥಗಿತಗೊಂಡಿದ್ದ ಸರ್ಕಾರಿ ಶಾಲೆ ಪುನರಾರಂಭ
ನಾರಶೆಟ್ಟಿಹಳ್ಳಿ ಗ್ರಾಮದಲ್ಲಿ ಕಳೆದ 7 ವರ್ಷಗಳಿಂದ ಮಕ್ಕಳ ದಾಖಲಾತಿಗಳಿಲ್ಲದೆ ಸ್ಥಗಿತಗೊಂಡಿದ್ದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಪುನರ್‌ ಉದ್ಘಾಟಿಸಲಾಯಿತು.
ತುಂಗಭದ್ರಾ ನದಿ ನೆರೆ, ಜನತೆಗೆ ಎಸ್ಪಿ ಎಚ್ಚರಿಕೆ
ನದಿ ಪಾತ್ರದಲ್ಲಿ ಸಾರ್ವಜನಿಕರ ಜೀವ ಹಾಗೂ ಆಸ್ತಿಪಾಸ್ತಿಗಳ ರಕ್ಷಣೆಗೆ ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಧಿಕಾರಿ ಸಿಬ್ಬಂದಿ ನಿಯೋಜಿಸಲಾಗಿದೆ.
ಮಳೆ ನಿಂತ್ರೂ ಹೊನ್ನಾಳಿ, ಹರಿಹರದಲ್ಲಿ ನಿಲ್ಲದ ನೆರೆ
ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಿಂದಾಗಿ ಮಧ್ಯ ಕರ್ನಾಟಕದ ಜೀವನದಿ ತುಂಗಭದ್ರಾ ನದಿ ನೆರೆ ಬಂದಿದ್ದು, ಜಿಲ್ಲೆಯಲ್ಲಿ ನದಿ ಹಾದು ಹೋಗಿರುವ ತಗ್ಗು ಪ್ರದೇಶಗಳು, ರಸ್ತೆಗಳು, ನದಿ ದಂಡೆ ಗ್ರಾಮಗಳವರೆಗೂ ತುಂಗಭದ್ರೆ ಚಾಚಿಕೊಂಡಿದ್ದಳು.
ಒಳ ಮೀಸಲಾತಿ ಪರ ಸುಪ್ರೀಂ ತೀರ್ಪು: ಡಿಎಸ್ಸೆಸ್ ಸಂಭ್ರಮ
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ನೀಡಬೇಕೆಂಬ ಬೇಡಿಕೆ ಪರ ಸರ್ವೋಚ್ಛ ನ್ಯಾಯಾಲಯ ತೀರ್ಪು ನೀಡಿ, ಸಾಮಾಜಿಕ ನ್ಯಾಯ ಎತ್ತಿ ಹಿಡಿದಿದೆಯೆಂದು ದಲಿತ ಸಂಘರ್ಷ ಸಮಿತಿಯಿಂದ ದಾವಣಗೆರೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಪರಸ್ಪರರಿಗೆ ಸಿಹಿ ತಿನ್ನಿಸಿ ಸಂಭ್ರಮಿಸಲಾಯಿತು.
ಜೆಜೆಎಂ ಕಾಮಗಾರಿ ಮುಗಿದ ಗ್ರಾಮಕ್ಕೆ ನೀರು ಕೊಡಿ: ಶಾಸಕ ಕೆ.ಎಸ್.ಬಸವಂತಪ್ಪ
ಮಾಯಕೊಂಡ ಕ್ಷೇತ್ರದ ಗ್ರಾಮಗಳಲ್ಲಿ ಜಲಜೀವನ ಮಿಷನ್ ಕಾಮಗಾರಿ ಬಾಕಿ ಉಳಿದ ಕಡೆಗಳಲ್ಲೂ ತ್ವರಿತವಾಗಿ ಕೆಲಸ ಮುಗಿಸಬೇಕು.
ಅಂಗನವಾಡಿಗಳಿಗೆ ಸಕಲ ಸೌಕರ್ಯ ಒದಗಿಸಿ, ಗೌರವಧನ ನೀಡಿ
ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಲು, ಸೊಳ್ಳೆ ಪರದೆ, ಗುಡ್‌ ನೈಯ್ಟ್‌ ಕಾಯ್ಲ್‌ ಖರೀದಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೂಚಿಸಿದ್ದಾರೆ. ಇಂಥ ವ್ಯವಸ್ಥೆಗಳನ್ನೆಲ್ಲ ಗ್ರಾಮ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆಯಿಂದ ನೆರವೇರಿಸಬೇಕು. ಅಂಗನವಾಡಿಗಳಿಗೆ ಸಕಲ ವಸ್ತುಗಳ ಪೂರೈಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪ್ರತಿಭಟಿಸಲಾಯಿತು.
ಪೋಷಕರ ಸ್ಮರಣಾರ್ಥ ಧರ್ಮಸ್ಥಳಕ್ಕೆ ಕ್ಷೇತ್ರಕ್ಕೆ 864 ಪ್ಯಾಕೆಟ್‌ ಅಕ್ಕಿ ಅರ್ಪಣೆ
ದಾವಣಗೆರೆ ನಗರದ ದಿ।। ಬಸಮ್ಮ ಹಾಗೂ ದಿ।। ವೀರಬಸಪ್ಪ ಮಾಗಿ ಅವರ ಮಕ್ಕಳಾದ ಜಯಪ್ರಕಾಶ ಮಾಗಿ ಹಾಗೂ ಕೈಲಾಶ್ ಬಾಬು ಮಾಗಿ ಅವರು ಪೋಷಕರ ಸ್ಮರಣಾರ್ಥ ಧರ್ಮಸ್ಥಳ ಕ್ಷೇತ್ರ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಅಕ್ಕಿ ಸಮರ್ಪಿಸಿದ್ದಾರೆ.
ಸಾಸ್ವೇಹಳ್ಳಿ ನೆರೆ ಪ್ರದೇಶಗಳಿಗೆ ಶಾಸಕ, ಅಧಿಕಾರಿಗಳ ಭೇಟಿ
ನದಿ ಪ್ರವಾಹಕ್ಕೆ ತುತ್ತಾಗುವ ಸ್ಥಳಗಳನ್ನು ಗುರುತಿಸಿ, ಆ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲಿಸಿ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳನ್ನು ಸಿಬ್ಬಂದಿಗೆ ಸೂಚಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.
ಖೋಟಾ ನೋಟು ಚಲಾವಣೆ: ದಂಪತಿಗೆ 5 ವರ್ಷ ಜೈಲು, ದಂಡ
ಹರಿಹರ ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತರಾಗಿದ್ದ ಇಬ್ಬರಿಗೆ ದಾವಣಗೆರೆ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ೫ ವರ್ಷ ಸಾಧಾರಣ ಜೈಲು ಶಿಕ್ಷೆ ಮತ್ತು ತಲಾ ₹೩೦ ಸಾವಿರ ದಂಡ ವಿಧಿಸಿ ಬುಧವಾರ ಆದೇಶಿಸಿದೆ.
  • < previous
  • 1
  • ...
  • 279
  • 280
  • 281
  • 282
  • 283
  • 284
  • 285
  • 286
  • 287
  • ...
  • 502
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved