• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಂಡಾಗಳನ್ನು ಸಂಪೂರ್ಣ ಕಂದಾಯ ಗ್ರಾಮಗಳಾಗಿಸಿ: ಅನಂತ ನಾಯ್ಕ
ಬಂಜಾರ ಜನಾಂಗದ ಲಂಬಾಣಿ ತಾಂಡಾಗಳನ್ನು ಸಂಪೂರ್ಣ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಹೈಕೋರ್ಟ್‌ ವಕೀಲ ಎನ್.ಅನಂತ ನಾಯ್ಕ ಹರಿಹರದಲ್ಲಿ ಹೇಳಿದ್ದಾರೆ.
ರಾಜ್ಯದ ದಿವ್ಯಾಂಗರಿಂದ ರಾಷ್ಟ್ರಮಟ್ಟದಲ್ಲಿ ಕ್ರೀಡಾ ಕ್ರಾಂತಿ: ಶಶಿಕಲಾ ಜೊಲ್ಲೆ
ರಾಜ್ಯದ ದಿವ್ಯಾಂಗರ ಕ್ಷೇತ್ರದಲ್ಲಿ ಕಳೆದೊಂದು ವರ್ಷದಿಂದ ಕ್ರಾಂತಿಯೇ ಆಗುತ್ತಿದೆ. ರಾಜ್ಯದ ಮಕ್ಕಳು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ 30 ಚಿನ್ನ, 25 ಬೆಳ್ಳಿ ಹಾಗೂ 15 ಕಂಚಿನ ಪದಕಗಳ ಪಡೆಯುವ ಮೂಲಕ ಕ್ರೀಡಾ ಕ್ಷೇತ್ರದ ಕ್ರಾಂತಿಗೆ ಸಾಕ್ಷಿಯಾಗುತ್ತಿದ್ದಾರೆ ಎಂದು ಸ್ಪೆಷಲ್ ಒಲಿಂಪಿಕ್ಸ್ ಭಾರತ್‌ನ ಕರ್ನಾಟಕದ ರಾಜ್ಯಾಧ್ಯಕ್ಷೆ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಭದ್ರಾ ಜಲಾಶಯದಿಂದ ನೀರು ಬಿಡುಗಡೆಗೆ ಕಾಡಾ ತೀರ್ಮಾನ
ನೀರಿನ ಲಭ್ಯತೆ ನೋಡಿಕೊಂಡು ಸೋಮವಾರದಿಂದಲೇ ಭದ್ರಾ ಜಲಾಶಯದಿಂದ ನೀರು ಹರಿಸುವ ಬಗ್ಗೆ ಮಲವಗೊಪ್ಪದ ಕಾಡಾ ಕಚೇರಿಯಲ್ಲಿ ಕಾಡಾ ಅಧ್ಯಕ್ಷ ಅಂಶುಮಂತ್‌ ಗೌಡ, ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸೋಮವಾರ ನಡೆದ ಭದ್ರಾ ಅಚ್ಚಕಟ್ಟು ಮುಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಪತ್ರಕರ್ತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ: ಪಿಐ ರವಿ
ಪತ್ರಿಕೆಗಳು ಸಮಾಜದಲ್ಲಿ ನೈತಿಕತೆ ಮತ್ತು ಸಾಮರಸ್ಯ ರಕ್ಷಿಸಿ, ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಜಾತಿ, ಧರ್ಮ, ಬಡವ ಹಾಗೂ ಶ್ರೀಮಂತ ಎನ್ನುವ ಸಂಕೋಲೆಗಳಿಂದ ದೂರವಿದ್ದು, ಮಾನವನ ಸರ್ವತೋಮುಖ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿವೆ ಎಂದು ನ್ಯಾಮತಿ ಪೊಲೀಸ್ ಠಾಣೆ ಪಿಐ ಎನ್.ಎಸ್.ರವಿ ಹೇಳಿದ್ದಾರೆ.
ಭದ್ರಾ ಮೇಲ್ದಂಡೆಗೆ ಯೋಜನೆಗೆ ₹5300 ಕೋಟಿ ನೀಡಿ: ಕೇಂದ್ರಕ್ಕೆ ಸಂಸದೆ ಮನವಿ
ಭದ್ರಾ ಮೇಲ್ದಂಡೆ ಯೋಜನೆಗೆ ಕಳೆದ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ ₹5300 ಕೋಟಿ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕೇಂದ್ರ ಜಲ ಸಂಪನ್ಮೂಲ ಸಚಿವರಿಗೆ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮನವಿ ಸಲ್ಲಿಸಿದ್ದಾರೆ.
ಇಂದಿನಿಂದ ರಂಭಾಪುರಿ ಶ್ರೀ ಆಷಾಢ ಮಾಸ ಇಷ್ಟಲಿಂಗ ಮಹಾಪೂಜೆ
ಶ್ರೀಮದ್‌ ವೀರಶೈವ ಸದ್ಬೋಧನಾ ಸಂಸ್ಥೆ ಬಾಳೆಹೊನ್ನೂರು ಹಾಗೂ ದಾವಣಗೆರೆ ಜಿಲ್ಲಾ ಘಟಕಗಳ ಸಹಯೋಗದಲ್ಲಿ ಜು.30ರಿಂದ ಆಗಸ್ಟ್ 3 ರವರೆಗೆ ಬಾಳೆಹೊನ್ನೂರು ರಂಭಾಪುರಿ ಜಗದ್ಗುರು ಅವರ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜಾ, ಜನಜಾಗೃತಿ, ಧರ್ಮ ಸಮಾವೇಶ ಕಾರ್ಯಕ್ರಮಗಳು ನಗರದ ಶ್ರೀಮದ್ ಅಭಿನವ ರೇಣುಕ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಪತ್ರಿಕಾ ಕ್ಷೇತ್ರಕ್ಕೆ ಚ್ಯುತಿ ಬಾರದಂತೆ ಕೆಲಸ ನಿರ್ವಹಿಸಿ
ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಸಮಾಜದ ಅಶಕ್ತರಿಗೆ ನ್ಯಾಯ ದೊರಕಿಸುವ ಕೆಲಸ ಮಾಡುವ ಪವಿತ್ರ ವೃತ್ತಿಯ ನೌಕರರಾಗಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಕೆಲಸ ಮಾಡಿದಾಗ ಮಾತ್ರ ಪತ್ರಕರ್ತ ವೃತ್ತಿಗೆ ಗೌರವ ಸಿಗಲಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಶಿಕ್ಷಣದಿಂದ ಬದಲಾವಣೆ ಸಾಧ್ಯವೆಂಬುದೇ ಸಾಕ್ಷಿ: ಡಾ.ಪರಮೇಶ್ವರ
ಹಿಂದೊಂದು ಕಾಲದಲ್ಲಿ ಊರಿನಿಂದ ಆಚೆ ಇದ್ದ ಸಮುದಾಯಗಳ ಮಕ್ಕಳು ಶಿಕ್ಷಣ ಕ್ಷೇತ್ರದಲ್ಲಿ ಇಂದು ಗಮನಾರ್ಹ ಸಾಧನೆ ಮಾಡುತ್ತಿರುವುದು ಸಮಾಜ ಬದಲಾವಣೆ ಆಗುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: ಹಂದರ ಕಂಬ ಪೂಜೆ
ಹಿಂದೂ ಮಹಾಗಣಪತಿ ಟ್ರಸ್ಟ್ ವತಿಯಿಂದ 7ನೇ ವರ್ಷದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಪ್ರಯುಕ್ತ ಧ್ವಜಸ್ತಂಭದ ಪೂಜಾ ಕಾರ್ಯವನ್ನು ಭಾನುವಾರ ನಗರದ ಹೈಸ್ಕೂಲ್ ಮೈದಾನದಲ್ಲಿ ನೆರವೇರಿಸಲಾಯಿತು.
ಪುಸ್ತಕಗಳನ್ನು ಓದಿ ಜ್ಞಾನವಂತರಾಗಲು ಪ್ರಯತ್ನಿಸಿ: ಸೌಮ್ಯ
ಜಗತ್ತಿನಲ್ಲೇ ವಿಶ್ವವಿದ್ಯಾಲಯ ಎಂಬ ಪರಿಕಲ್ಪನೆ ಇಲ್ಲದ ಕಾಲಘಟ್ಟದಲ್ಲಿ ಜಗತ್ತಿನಾದ್ಯಾಂತ ಹೆಸರು ಮಾಡಿದ್ದು ನಮ್ಮ ಭಾರತ ದೇಶದ ನಳಂದ ವಿಶ್ವವಿದ್ಯಾಲಯ ಎಂಬುದು ಹೆಮ್ಮೆಯ ವಿಷಯವಾಗಿದೆ ಎಂದು ಜಯವಿಭವ ವಿದ್ಯಾಸಂಸ್ಥೆ ಸಹ ಕಾರ್ಯದರ್ಶಿ ಸೌಮ್ಯ ಬಸವರಾಜ ಹೇಳಿದ್ದಾರೆ.
  • < previous
  • 1
  • ...
  • 282
  • 283
  • 284
  • 285
  • 286
  • 287
  • 288
  • 289
  • 290
  • ...
  • 502
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved