• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಕಲಿಕೆಗೆ ಕೃತಜ್ಞತಾ ಟ್ರಸ್ಟ್‌ ಉತ್ತಮ ಕಾರ್ಯ: ಆರ್.ಆರ್.ಮಠ
ವಿದ್ಯಾರ್ಥಿಗಳ ಉತ್ತಮ ಕಲಿಕೆಗೆ ಹಾಗೂ ಉನ್ನತ ವಿದ್ಯಾಭ್ಯಾಸ ಹೊಂದಲು ಶ್ರಮಿಸುತ್ತಿರುವ ಬೆಂಗಳೂರಿನ ಕೃತಜ್ಞತಾ ಟ್ರಸ್ಟ್ ಉತ್ತಮದಲ್ಲಿ ಅತ್ಯುತ್ತಮ ಕಾರ್ಯ ಎಂದು ಬಡ್ತಿ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಆರ್.ಆರ್.ಮಠ ನುಡಿದರು.
ದಾವಣಗೆರೆಯಲ್ಲಿ ಯುವ ಕಾಂಗ್ರೆಸ್‌ ಸಮಾರಂಭದಲ್ಲಿ ನೂಕಾಟ, ತಳ್ಳಾಟ
ದಾವಣಗೆರೆಯಲ್ಲಿ ನಡೆದ ಯುವ ಕಾಂಗ್ರೆಸ್ ಪದಗ್ರಹಣ ಸಮಾರಂಭ ಬಣ ರಾಜಕೀಯಕ್ಕೆ ಕಾರಣವಾಯಿತು.
ಪ್ರದರ್ಶನ ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ಬೇಕಿದೆ
ಇಂದಿನ ಮಕ್ಕಳು ಕಂಪ್ಯೂಟರ್‌, ಮೊಬೈಲ್‌ ದಾಸರಾಗಿದ್ದಾರೆ. ಅದರಿಂದ ಸ್ವತಂತ್ರ ಆಲೋಚನೆ, ಕ್ರೀಯಾಶೀಲತೆ, ದೈಹಿಕ ಶ್ರಮ ಮರೆತಿದ್ದಾರೆ. ಇದಕ್ಕೆಲ್ಲ ನೃತ್ಯ, ಗಾಯನ, ನಾಟಕ, ದೊಡ್ಡಾಟ, ಸಣ್ಣಾಟ ಮುಂತಾದ ಕಲೆಗಳು ದಿವ್ಯೌಷಧಿ ಆಗಿವೆ. ಓದಿನ ಜತೆಗೆ ಈ ಕಲೆಗಳ ಅಭ್ಯಾಸ ಮುಂದುವರೆಸಿದರೆ ಬೌದ್ಧಿಕ ಬೆಳವಣಿಗೆಯ ಜತೆಗೆ ಸಂವೇಧನಾಶೀಲ ಮನಸು ಹೊಂದಿ ಸುಸಂಸ್ಕೃತ ಪ್ರಜೆಗಳಾಗುತ್ತಾರೆ. ಹಾಗಾಗಿ ಪಾಲಕರು ತಮ್ಮ ಮಕ್ಕಳಿಗೆ ಈ ಜನಪದ ಕಲೆಗಳನ್ನು ಕಲಿಸಲು ಮುಂದಾಗಬೇಕು.
ಬುದ್ಧ, ಬಸವ, ಅಂಬೇಡ್ಕರ್ ತತ್ವಾದರ್ಶ ಪಾಲಿಸಿ: ಡಾ.ಎಚ್.ವಿಶ್ವನಾಥ
ಬುದ್ಧ, ಬಸವ, ಅಂಬೇಡ್ಕರ್‌ರ ವಿಶ್ವ ಮಾನವತೆಯ ಸಂದೇಶದ ಸಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಮೈಸೂರಿನ ಮುಕ್ತ ಗಂಗೋತ್ರಿಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ), ಚಿಂತಕ, ಲೇಖಕ ಡಾ.ಎಚ್.ವಿಶ್ವನಾಥ ಕರೆ ನೀಡಿದರು.
ಗ್ರಾಮೀಣರಿಗೆ ಜಲಜೀವನ್‌ ನೀರಿನ ಎಟಿಎಂ ಇದ್ದಂತೆ: ಶಾಸಕ ಡಿ.ಜಿ.ಶಾಂತನಗೌಡ
ಗ್ರಾಮೀಣ ಭಾಗದ ಜನರಿಗೆ ಜಲಜೀವನ್‌ ಮಿಷನ್‌ ನೀರಿನ ಎಟಿಎಂ ಇದ್ದಂತೆ ಎಲ್ಲಾ ಹಳ್ಳಿಗಳಲ್ಲೂ ಈ ಯೋಜನೆಯ ಸದ್ಭಳಕೆಗೆ ಮುಂದಾಗುವಂತೆ ಶಾಸಕ ಡಿ.ಜಿ.ಶಾಂತನಗೌಡ ತಿಳಿಸಿದರು.
ಭದ್ರಾಗೆ ನೀರು: ಮೂರು ಜಿಲ್ಲೆಗೆ ಅನುಕೂಲ: ಕೆ.ಬಿ.ಕಲ್ಲೇರುದ್ರೇಶ
ಶರಾವತಿ ನದಿಗೆ ಕಟ್ಟಿರುವ ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಜನೆ ರೂಪಿಸಿದರೆ ದಾವಣಗೆರೆ, ಚಿತ್ರದುರ್ಗ ಜಿಲ್ಲೆ ಜನರಿಗೂ ಕುಡಿಯುವ ನೀರೊದಗಿಸಲು ಸಾಧ್ಯವಾಗಲಿದೆ ಎಂದು ವಿಶ್ವೇಶ್ವರಯ್ಯ ಜಲ ನಿಗಮ, ಭದ್ರಾ ಮೇಲ್ದಂಡೆ ಯೋಜನೆ ಸದಸ್ಯ, ಜೆಡಿಎಸ್ ಮುಖಂಡ ಕೆ.ಬಿ.ಕಲ್ಲೇರುದ್ರೇಶ ತಿಳಿಸಿದರು.
ಭದ್ರಾ ಕಾಮಗಾರಿ ವಿರುದ್ಧ 3 ಹಂತದ ಹೋರಾಟ: ಎಂ.ಪಿ.ರೇಣುಕಾಚಾರ್ಯ
ಭದ್ರಾ ಡ್ಯಾಂನ ಬಫರ್‌ ಝೋನ್‌ನಲ್ಲಿ ಬಲದಂಡೆ ನಾಳೆ ಸೀಳಿ ಕೈಗೊಂಡ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸದಿದ್ದರೆ ಮೂರು ಹಂತದಲ್ಲಿ ತೀವ್ರ ಸ್ವರೂಪದ ಹೋರಾಟ ಕೈಗೊಳ್ಳುವುದಾಗಿ ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
ಕಾಂಗ್ರೆಸ್ಸಿಗರಿಗೆ ತಾಕತ್ತಿದ್ದರೆ ಕಾಮಗಾರಿ ನಿಲ್ಲಿಸಲಿ
ಭದ್ರಾ ಡ್ಯಾಂ ಬಳಿ ಅವೈಜ್ಞಾನಿಕ ಕಾಮಗಾರಿ ಸ್ಥಗಿತಗೊಳಿಸುವಂತೆ, ಅಚ್ಚುಕಟ್ಟು ರೈತರ ಹಿತ ಕಾಯುವಂತೆ ನಾವೆಲ್ಲಾ ಹೋರಾಟ ನಡೆಸುತ್ತಿದ್ದರೆ, ಹೋರಾಟ ಹತ್ತಿಕ್ಕುವ ಕೆಲಸವನ್ನು ಕಾಂಗ್ರೆಸ್ಸಿಗರು ಮಾಡಿದ್ದಾರೆ. ಕಾಂಗ್ರೆಸ್ಸಿಗರಿಗೆ ತಾಕತ್ತಿದ್ದರೆ ಬಲದಂಡೆ ನಾಲೆ ಸೀಳಿ ನಡೆಸುತ್ತಿರುವ ಕಾಮಗಾರಿ ನಿಲ್ಲಿಸಲಿ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹರಿಹಾಯ್ದರು.
ವಿಶೇಷಚೇತನರಿಗೆ ಅವಕಾಶ, ಮನ್ನಣೆ ನೀಡಿ
ಅಂಗವಿಕಲರಿಗೆ ಅವಕಾಶ ಮತ್ತು ಸಮಾನ ಮನ್ನಣೆ ನೀಡಿ ಎಲ್ಲರನ್ನು ಪ್ರೋತ್ಸಾಹಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ. ಕರೆಣ್ಣವರ ಹೇಳಿದ್ದಾರೆ.
ಹರಿಹರ: ದರ್ಗಾ ಕಾಣಿಕೆ ಹುಂಡಿಗೆ ಬೀಗಮುದ್ರೆ
ನಗರದ ಹಜರತ್ ನಾಡಬಂದ್ ಷಾ ವಲಿ ದರ್ಗಾ ಕಾಣಿಕೆ ಹುಂಡಿಗೆ ಜಿಲ್ಲಾ ವಕ್ಫ್ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದಾರೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 564
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved