• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುಸ್ತಕಗಳ ನಿರಂತರ ಅಧ್ಯಯನದಿಂದ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ: ರವಿಕುಮಾರ್‌
ಮನುಷ್ಯನ ವ್ಯಕ್ತಿತ್ವವನ್ನು ಸುಂದರವಾಗಿ ರೂಪಿಸಿಕೊಳ್ಳಲು ಉತ್ತಮ ಪುಸ್ತಕಗಳ ನಿರಂತರ ಅಧ್ಯಯನದಿಂದ ಮಾತ್ರ ಸಾಧ್ಯವಿದೆ ಎಂದು ಹರಿಹರ ಗ್ರಂಥಾಲಯ ಶಾಖಾ ಪ್ರಭಂಧಕ ರವಿಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಅರ್ಹರಿಗೆ ಗುರುತಿನ ಚೀಟಿ, ನಿವೇಶನ ಕಲ್ಪಿಸಿ: ಡಿಸಿ ಸೂಚನೆ
ಜಿಲ್ಲಾ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಗುರುತಿಸಿದ ಎಲ್ಲ ಅರ್ಹ ಮ್ಯಾನ್ಯುಯಲ್ ಸ್ಕ್ಯಾವೆಂಜರ್, ಸಫಾಯಿ ಕರ್ಮಚಾರಿಗಳನ್ನು ಸಮೀಕ್ಷೆ ಮಾಡಿ ಅವರಿಗೆ ಗುರುತಿನ ಚೀಟಿ, ನಿವೇಶನ ರಹಿತರಿಗೆ ನಿವೇಶನ ಹಾಗೂ ಪನರ್ವಸತಿ ಕಲ್ಪಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಾಕೀತು ಮಾಡಿದ್ದಾರೆ.
ಶವಗಳ ನೆಪದಲ್ಲಿ ಧರ್ಮಸ್ಥಳಕ್ಕೆ ಕೆಟ್ಟ ಹೆಸರು ಹುನ್ನಾರ
ಶ್ರೀ ಕ್ಷೇತ್ರ ಧರ್ಮಸ್ಥಳ ದೇವರುಗಳೇ ನೆಲೆಸಿರುವಂತಹ ಪುಣ್ಯಕ್ಷೇತ್ರವಾಗಿದೆ. ಇಂತಹ ಕ್ಷೇತ್ರದ ಮೇಲೆ ಅಪ ಪ್ರಚಾರದಲ್ಲಿ ತೊಡಗಿರುವವರ ವಿರುದ್ಧ ಚನ್ನಗಿರಿ ತಾಲೂಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದ್ದಾರೆ.
ಶಾಸಕರ ಮಾತಿಗೂ, ಕೃತಿಗೂ ಸಾಕಷ್ಟು ವ್ಯತ್ಯಾಸ
ಜಗಳೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗದ ಮುಸ್ಲಿಂ ಕಾಲೋನಿ ವ್ಯಾಪ್ತಿಯ ಕಳಪೆ ಸಿ.ಸಿ. ರಸ್ತೆ ಕಾಮಗಾರಿಗಳು ಪರಿಶೀಲಿಸಿದ್ದೇವೆ. ಕುಡಿಯುವ ನೀರು, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ನಾನೂ ಮತ್ತು ಮಾಜಿ ಶಾಸಕ ರಾಮಚಂದ್ರ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿಯೇ ಪ್ರಶ್ನಿಸಿದ್ದೇವೆ. ಇದರಿಂದ ಹತಾಶಗೊಂಡ ಶಾಸಕ ದೇವೇಂದ್ರಪ್ಪ ಅವರು, ನಾವು ಪ್ರಶ್ನಿಸಿದ್ದೇ ತಪ್ಪು ಎನ್ನುವಂತೆ ಶಾಸಕರು ಹೇಳಿದ್ದಾರೆ. ಆ ಮೂಲಕ ನಮ್ಮ ಸ್ವಾತಂತ್ರ್ಯ ಮೊಟಕುಗೊಳಿಸುವ ಕಾರ್ಯ ಸರಿಯಲ್ಲ ಎಂದು ಮಾಜಿ ಶಾಸಕ ಎಚ್.ಪಿ.ರಾಜೇಶ್ ವಾಗ್ದಾಳಿ ಮಾಡಿದರು.
ಸರ್ಕಾರಿ ಶಾಲೆಗಳಲ್ಲಿ ವಿಶ್ವಮಟ್ಟದ ಶಿಕ್ಷಣ ಅಗತ್ಯ: ವಿನಯಕುಮಾರ್
ಸರ್ಕಾರಿ ಅಥವಾ ಖಾಸಗಿ ಶಾಲೆಗಳೇ ಆಗಿರಲಿ. ಎಲ್ಲ ಶಾಲೆಗಳಲ್ಲೂ ಪ್ರತಿ ಮಗುವಿಗೂ ಗುಣಮಟ್ಟದ, ಸಮಾನ ಶಿಕ್ಷಣ ಸಿಗುವಂತಾಗಿ, ಶಿಕ್ಷಣದಲ್ಲಿನ ಅಸಮಾನತೆ ತೊಲಗಬೇಕು. ಆಗ ಮಾತ್ರ ಬಡವರು, ಹಿಂದುಳಿದ, ಅಲ್ಪಸಂಖ್ಯಾತ ಸೇರಿದಂತೆ ಎಲ್ಲ ವರ್ಗದ ಮಕ್ಕಳೂ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ ಎಂದು ಇನ್ ಸೈಟ್ಸ್ ಐಎಎಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಜಿ.ಬಿ. ವಿನಯಕುಮಾರ ಹೇಳಿದ್ದಾರೆ.
ಶಾಮನೂರು ಕುಟುಂಬ ಬಗ್ಗೆ ಹಗುರ ಮಾತು ಬೇಡ
ದಾವಣಗೆರೆ ನಗರ, ಜಿಲ್ಲೆ ಅಭಿವೃದ್ಧಿಗೆ ತಮ್ಮದೇ ಕೊಡುಗೆ ನೀಡಿರುವ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮತ್ತು ಕುಟುಂಬದ ಬಗ್ಗೆ ಬಿಜೆಪಿ ಮುಖಂಡ ಬಂಗಾರು ಹನುಮಂತು ಬಿಜೆಪಿ ಪ್ರತಿಭಟನೆ ವೇಳೆ ಹಗುರ ಮಾತನಾಡಿದ್ದಾರೆ. ನಾಲಿಗೆ ಮೇಲೆ ಹಿಡಿತವಿಟ್ಟುಕೊಂಡು ಮಾತನಾಡಬೇಕು ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವರುಣ್ ಬೆಣ್ಣೆಹಳ್ಳಿ ತಾಕೀತು ಮಾಡಿದ್ದಾರೆ.
ಧರ್ಮಸ್ಥಳ ಪಾವಿತ್ರ್ಯಕ್ಕೆ ಧಕ್ಕೆ ವಿರುದ್ಧ ಕ್ರಮವಾಗಲಿ
ಹಿಂದೂಗಳ ಶ್ರದ್ಧಾಕೇಂದ್ರ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಕೆಲ ಕಿಡಿಗೇಡಿಗಳು ಅಪಪ್ರಚಾರ ನಡೆಸುತ್ತಿದ್ದಾರೆ. ಇಂತಹವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಅನಾಮಿಕ ಹೇಳಿದ ಎಂದಾಕ್ಷಣ ಸರ್ಕಾರ ಎಸ್‌ಐಟಿ ರಚಿಸಿ, ಶವಗಳ ಶೋಧ ಮಾಡುತ್ತಿರುವುದನ್ನು ಖಂಡನೀಯ ಎಂದು ಆರೋಪಿಸಿ ಸಹಸ್ರಾರು ಮಂಜುನಾಥ ಸ್ವಾಮಿ ಭಕ್ತರು ಹೊನ್ನಾಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಸಿಎಂ, ಕುರುಬ ಸಮಾಜಕ್ಕೆ ಅವಹೇಳನ ಅಸಹನೀಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದನೆ, ಕುರುಬ ಸಮಾಜವನ್ನು ಅವಹೇಳನ ಮಾಡುವ ಮೂಲಕ ಜಾತಿನಿಂದನೆ ಮಾಡಿರುವ ವ್ಯಕ್ತಿಗಳನ್ನು ಗಡಿಪಾರು ಮಾಡಬೇಕು ಎಂದು ಹೊನ್ನಾಳಿ-ನ್ಯಾಮತಿ ತಾಲೂಕುಗಳ ಕುರುಬ ಸಮಾಜಗಳ ಅಧ್ಯಕ್ಷ ನೆಲಹೊನ್ನೆ ಮೋಹನ್ ಆಗ್ರಹಿಸಿದ್ದಾರೆ.
ಮಾನಸಿಕ ಸ್ಥಿತಿ ಉತ್ತಮಪಡಿಸಲು ಕ್ರೀಡೆ ಸಹಕಾರಿ: ಬಿಇಒ ದುರುಗಪ್ಪ
ವಿದ್ಯಾರ್ಥಿಗಳಿಗೆ ಭೌತಿಕ, ಮಾನಸಿಕ ಸ್ಥಿತಿ ಉತ್ತಮಪಡಿಸಲು ಕ್ರೀಡೆಗಳು ಸಹಕಾರಿಯಾಗಿದೆ. ವಿದ್ಯಾರ್ಥಿ ಜೀವನದಲ್ಲಿ ಆಟೋಟಗಳು ಪ್ರಮುಖ ಪಾತ್ರ ವಹಿಸಲಿವೆ. ಇವು ಜೀವನದಲ್ಲಿಯೂ ಅವಿಭಾಜ್ಯ ಅಂಗವಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ದುರುಗಪ್ಪ ಹೇಳಿದ್ದಾರೆ.
ಹರ್ ಘರ್ ತಿರಂಗಾ: ಚನ್ನಗಿರಿಯಲ್ಲಿ ಬೈಕ್ ರ್ಯಾಲಿ
78ನೇ ಸ್ವಾತಂತ್ರ್ಯ ಮಹೋತ್ಸವ ಅಂಗವಾಗಿ ತಾಲೂಕು ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ಬುಧವಾರ ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಬೃಹತ್ ಬೈಕ್ ರ್ಯಾಲಿ ನಡೆಸಲಾಯಿತು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 603
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved