• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮ ಹಿಂದೂ, ಜಾತಿ-ಉಪ ಜಾತಿ ಛಲವಾದಿ ಎಂದೇ ಬರೆಸಿ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸೆ.22ರಿಂದ ಅ.7 ರವರೆಗೆ ಕೈಗೊಳ್ಳುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಜಾತಿ ಮತ್ತು ಉಪ ಜಾತಿ ಕಾಲಂನಲ್ಲಿ ಛಲವಾದಿ ಬರೆಸುವಂತೆ ಸಮಾಜ ಬಾಂಧವರಿಗೆ ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ, ನಿವೃತ್ತ ಪೊಲೀಸ್ ಅಧೀಕ್ಷಕ ಎನ್.ರುದ್ರಮುನಿ ಹೇಳಿದರು.
ಜಾತಿ ಕುರುಬ, ಧರ್ಮ ಹಿಂದೂ ಎಂದೇ ಬರೆಸಿ: ಫಾಲಾಕ್ಷಪ್ಪ
ರಾಜ್ಯದಲ್ಲಿರುವ ಕುರುಬ ಸಮಾಜ ಅತ್ಯಂತ ಹಿಂದುಳಿದ ಸಮುದಾಯವಾಗಿದೆ. ಶೇ.85ರಷ್ಟು ಜನ ಬಡವರು, ಅನಕ್ಷರಸ್ಥರು, ಆರ್ಥಿಕವಾಗಿ ತೀರಾ ಹಿಂದುಳಿದಿದ್ದಾರೆ. ಅವರಿಗೆ ಸಮೀಕ್ಷೆ ಬಗ್ಗೆ ಅಷ್ಟಾಗಿ ಗೊತ್ತಿಲ್ಲ. ಹೀಗಾಗಿ ಅವರು ಜಾತಿಯ ಕಾಲಂ ನಂಬರ್ 9ರಲ್ಲಿ ಕುರುಬ ಎಂದಷ್ಟೇ ಬರೆಸಬೇಕು. ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಸಬೇಕು ಎಂದು ಕುರುಬ ಸಮಾಜದ ತಾಲೂಕು ಅಧ್ಯಕ್ಷ ಎಂ.ಎಸ್. ಫಾಲಾಕ್ಷಪ್ಪ ಹೇಳಿದ್ದಾರೆ.
ಲಿಂಗಾಯತರು ನಿದ್ರೆಯಿಂದ ಎಚ್ಚರಗೊಳ್ಳಲಿ: ಚಂದ್ರಮೌಳಿ
ಲಿಂಗಾಯತರಿಗೆ ಒಡೆಯ ನಿಜವಾಗ್ಲೂ ಗಣಪತಿ. ಅಲ್ಲದೇ ಸಾಂಸ್ಕೃತಿಕ ನಾಯಕ ಬಸವೇಶ್ವರ ಎಂದು ರಾಷ್ಟ್ರೀಯ ಬಸವ ದಳದ ಕಾರ್ಯದರ್ಶಿ ಚಂದ್ರಮೌಳಿ ಹೇಳಿದ್ದಾರೆ.
ಟಿಇಟಿ ಕಡ್ಡಾಯ: ಪ್ರಧಾನಿಗೆ ದಾವಣಗೆರೆ ಶಿಕ್ಷಕರ ಪತ್ರ
ಪ್ರಾಥಮಿಕ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿ ಸುಪ್ರೀಂ ಕೋರ್ಟ್ ಸೆ.1ರಂದು ನೀಡಿದ ತೀರ್ಪಿನಿಂದ ಲಕ್ಷಾಂತರ ಶಿಕ್ಷಕರು ಆತಂಕಗೊಂಡಿದ್ದು, ಈ ಬಗ್ಗೆ ಮಧ್ಯಪ್ರವೇಶಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ದಾವಣಗೆರೆ ಘಟಕದಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದೆ.
ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಶಿಕ್ಷಣಕ್ಕೆ ಆದ್ಯತೆ: ಸಚಿವ ಮಧು ಬಂಗಾರಪ್ಪ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆಯನ್ನು ನೀಡುತ್ತಿದ್ದು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 800 ಕೆ,ಪಿ,ಎಸ್ ಶಾಲೆಗಳ ನಿರ್ಮಾಣ, 3 ಸಾವಿರ ಶಾಲಾ ಕೊಠಡಿಗಳ ನಿರ್ಮಾಣ ಮಾಡಲು ಕ್ರಮ ಕೈಗೊಂಡಿದ್ದು ಒಳಮೀಸಲಾತಿ ಜಾರಿಯಾಗಿದ್ದು ಮುಂದಿನ ಕೆಲವೇ ದಿನಗಳಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ದಾವಣಗೆರೆಯಲ್ಲಿ ಬೃಹತ್‌ ಮೆರವಣಿಗೆ ನಡೆಸಿ ಗಣಪತಿಗೆ ವಿದಾಯ
ಮಧ್ಯ ಕರ್ನಾಟಕದ ಪ್ರಮುಖ ಗಣೇಶೋತ್ಸವಗಳಲ್ಲಿ ಒಂದಾದ ದಾವಣಗೆರೆಯ ಹಿಂದೂ ಮಹಾ ಗಣಪತಿ ಅದ್ಧೂರಿ, ಬೃಹತ್ ಶೋಭಾಯಾತ್ರೆಯು ಯಾವುದೇ ಡಿಜೆ ಅಬ್ಬರ ಇಲ್ಲದೇ, ಡೊಳ್ಳು, ಸಮಾಳ, ನಾಸಿಕ್ ಡೋಲು ಸೇರಿದಂತೆ ಜಾನಪದ ಕಲಾ ತಂಡಗಳು, ಮೇಳಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು.
ಹಿರೇಕಲ್ಮಠದಲ್ಲಿ ನಾಳೆಯಿಂದ ಶರನ್ನವರಾತ್ರಿ ಉತ್ಸವ
ನಡು ಕರ್ನಾಟಕದಲ್ಲಿ ಅನ್ನ,ಅಕ್ಷರ ಮತ್ತು ನ್ಯಾಯದಾನ ತ್ರಿವಿಧ ದಾಸೋಹಕ್ಕೆ ಪ್ರಸಿದ್ದಿಯಾಗಿರುವ ಹಿರೇಕಲ್ಮಠದ ಶ್ರೀ ಚನ್ನಪ್ಪ ಸ್ವಾಮಿ ಮಠದಲ್ಲಿ ಪ್ರಸ್ತುತ ಪೀಠಾಧ್ಯಕ್ಷ ಡಾ.ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಜಿಗಳ ನೇತೃತ್ವದಲ್ಲಿ ಸೆ.22 ರಿಂದ ಅ.2ರವರೆಗೆ ಶರನ್ನವರಾತ್ರಿ ಮತ್ತು ದಸರಾ ಮಹೋತ್ಸವ ಕಾರ್ಯಕ್ರಮಗಳು ಶ್ರೀಮಠದ ಜಗದ್ಗುರು ಪಂಚಾಚಾರ್ಯ ಸಮುದಾಯ ಭವನದಲ್ಲಿ ಜರುಗಲಿದೆ ಎಂದು ಶ್ರೀಮಠ ತಿಳಿಸಿದೆ.
ಮಲ್ಲಶೆಟ್ಟಿಹಳ್ಳಿ ರಸ್ತೆ, ಸ್ಮಶಾನ ಒತ್ತುವರಿ ತೆರವುಗೊಳಿಸಿ
ಗ್ರಾಮ ನಕಾಶೆ ಪ್ರಕಾರ ತಾಲೂಕಿನ ಮಲ್ಲಶೆಟ್ಟಿಹಳ್ಳಿ ಗ್ರಾಮದ ಬಡಾವಣೆಗೆ ಹೋಗುವ ರಸ್ತೆಯನ್ನು ಕೆಲವರು ಒತ್ತುವರಿ ಮಾಡಿದ್ದಾರೆ. ಹೈಕೋರ್ಟ್ ಆದೇಶದಂತೆ ಒತ್ತುವರಿ ತೆರವುಗೊಳಿಸುವಂತೆ ಶ್ರಮಜೀವಿ ಕಾಮ್ರೆಡ್‌ ಪಂಪಾಪತಿ ಕಟ್ಟಡ ಕಾರ್ಮಿಕರ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.
ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು: ಡಾ.ಶುಕ್ಲಾ ಶೆಟ್ಟಿ ಸಲಹೆ
ವಿದ್ಯೆ ಎಂಬುವುದು ಸೋಮಾರಿಗಳ ಸೊತ್ತಲ್ಲ. ಶಿಕ್ಷಣ ಎಂಬ ಮೂರಕ್ಷರ ಇಲ್ಲದೇಹೋದರೆ ಅಂತಹವರ ಬಾಳು ಅಂಧಕಾರದಲ್ಲಿ ಮುಳುಗಿಹೋಗಲಿದೆ. ಹಾಗಾಗಿ, ಪ್ರತಿಯೊಬ್ಬರು ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಜೆಜೆಎಂ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಶುಕ್ಲಾ ಶೆಟ್ಟಿ ಹೇಳಿದ್ದಾರೆ.
ತ್ರಿವಿಧ ದಾಸೋಹ ಪಿತಾಮಹ ಜಯದೇವ ಜಗದ್ಗುರು: ಡಾ.ಬಸವಪ್ರಭು ಶ್ರೀ ಶ್ಲಾಘನೆ
ಜಯದೇವ ಜಗದ್ಗುರು ಶ್ರೀ ಮುರುಘರಾಜೇಂದ್ರ ಶ್ರೀಗಳು ಅಂದಿನ ಕಾಲದಲ್ಲಿಯೇ ಆಯಾ ಊರಿನ ಜನರಿಂದ ಪಡೆದ ಕಾಣಿಕೆಯನ್ನು ಅದೇ ಸ್ಥಳದಲ್ಲೇ ಉಚಿತ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿ, ವಿದ್ಯಾ ಪ್ರಸಾರವನ್ನು ಮಾಡಿದರು ಎಂದು ವಿರಕ್ತ ಮಠದ ಡಾ.ಬಸವಪ್ರಭು ಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 635
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved