• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲೆ ಮಾನ್ಯತೆ: ಡಿಡಿಪಿಐ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ಪಟ್ಟಣದ ದುರ್ಗಿಗುಡಿಯ ಸ್ವಾಮಿ ವಿವೇಕಾನಂದ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಾವುದೇ ಮೂಲಸೌಕರ್ಯಗಳು ಇಲ್ಲ. ಕರ್ನಾಟಕ ಶಿಕ್ಷಣ ಕಾಯ್ದೆ ಉಲ್ಲಂಘಿಸಿರುವ ಕಾರಣ ಆ ಶಾಲೆಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿಯಿಂದ 10ನೇ ತರಗತಿಗೆ ನೀಡಿದ್ದ ಮಾನ್ಯತೆ ಡಿಡಿಪಿಐ ಹಿಂಪಡೆದಿದ್ದ ಆದೇಶಕ್ಕೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದು ಸ್ವಾಮಿ ವಿವೇಕಾನಂದ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆ ಅಧ್ಯಕ್ಷ ರೇವಣಸಿದ್ದಪ್ಪ ಹೇಳಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎ ತನಿಖೆಯಾಗಲಿ: ರೇಣು
ಮಂಗಳೂರಿನ ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಭೀಕರ ಹತ್ಯೆಯಲ್ಲಿ ಹಿಂದಿ ಮತಾಂಧ ಅಲ್ಪಸಂಖ್ಯಾತರು, ಜಿಹಾದಿಗಳ ಕೈವಾಡವಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ನಮಗೆ ನಂಬಿಕೆ ಇಲ್ಲ. ಹಾಗಾಗಿ, ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಕ್ಕೆ ಒಪ್ಪಿಸುವಂತೆ ಬಿಜೆಪಿ ಮುಖಂಡ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಬಸವಣ್ಣ ನುಡಿದಂತೆ ನಡೆದು, ನಡೆದಂತೆ ನುಡಿದವರು: ಸಾಣೇಹಳ್ಳಿಯ ಶಿವಾಚಾರ್ಯ ಸ್ವಾಮೀಜಿ
ಬಸವಣ್ಣನವರು ನಿರ್ನಾಮ ಮಾಡಿದ್ದು ಮೌಢ್ಯತೆಯನ್ನು, ಅಜ್ಞಾನವನ್ನು, ಕಂದಾಚಾರವನ್ನು, ಯಾವುದೇ ಸಮಾಜವನ್ನು ದಿಕ್ಕು ತಪ್ಪಿಸುತ್ತದೆಯೋ ಅದೆಲ್ಲವನ್ನು ಕೂಡ ನಿರ್ನಾಮ ಮಾಡಿದರು. ನಿರ್ಮಾಣ ಮಾಡಿದ್ದು, ಎಲ್ಲರೂ ಒಂದಾಗಿ ಬಾಳುವುದು. ಅಜ್ಞಾನವನ್ನು ಕಳೆದುಕೊಂಡು ಸುಜ್ಞಾನಿಗಳಾಗಬೇಕು ಎಂಬ ಅನೇಕ ವಿಚಾರಗಳನ್ನು ಬಿತ್ತಿದರು.
ಹೊನ್ನಾಳಿ ಅಭಿವೃದ್ಧಿಗೆ ₹70 ಲಕ್ಷ ಅನುದಾನಕ್ಕೆ ಪುರಸಭೆ ತೀರ್ಮಾನ
ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಅವಶ್ಯಕತೆ ಇರುವ ಕಡೆಗಳಲ್ಲಿ ಕಾಮಗಾರಿ ಕೈಗೊಳ್ಳಲು 2025-26ನೇ ಸಾಲಿಗೆ 15ನೇ ಹಣಕಾಸು ಯೋಜನೆಯಡಿ 70 ಲಕ್ಷ ರು. ಅನುದಾನ ಬಿಡುಗಡೆಯಾಗಿದೆ ಎಂದು ಪುರಸಭೆ ಉಪಾಧ್ಯಕ್ಷೆ ಸಾವಿತ್ರಮ್ಮ ವಿಜೇಂದ್ರಪ್ಪ ಹೇಳಿದರು.
ಮೇ ವರೆಗೂ ಭತ್ತ ನೋಂದಣಿ ಪ್ರಕ್ರಿಯೆ ವಿಸ್ತರಿಸಿ: ಜಿಲ್ಲಾ ರೈತರ ಒಕ್ಕೂಟ
ತಕ್ಷಣ ಭತ್ತ ಖರೀದಿ ಪ್ರಕ್ರಿಯೆ ಪ್ರಾರಂಭಿಸಬೇಕು, ನೋಂದಣಿ ಪ್ರಕ್ರಿಯೆಯನ್ನು ಮೇ ತಿಂಗಳ ಅಂತ್ಯದ ವರೆಗೆ ವಿಸ್ತರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಶನಿವಾರ ಜಿಲ್ಲಾ ರೈತ ಒಕ್ಕೂಟದಿಂದ ರಸ್ತೆ ತಡೆ ಮಾಡಿ ಅಲ್ಲಿಯೇ ಉಪ ವಿಭಾಗಾಧಿಕಾರಿ ಸಂತೋಷ್ ಪಾಟೀಲ್‌ಗೆ ಮನವಿ ಸಲ್ಲಿಸಿದರು.
ವೀರಶೈವ ಲಿಂಗಾಯತ ಸಂಘಟಿತ ಶಕ್ತಿ ಆಗಬೇಕು: ಅರಣ್ಯ ಸಚಿವ ಈಶ್ವರ ಖಂಡ್ರೆ
ವೀರಶೈವ ಲಿಂಗಾಯತ ಸಮುದಾಯ ಯಾಕೆ ಕವಲು ದಾರಿಯಲ್ಲಿದೆಯೆಂಬುದನ್ನು ಸ್ವಯಂ ಪ್ರೇರಿತರಾಗಿ ನಾವೇ ಆತ್ಮಾವಲೋಕನ ಮಾಡಿಕೊಳ್ಳುವ ಮೂಲಕ ಸಂಘಟನಾತ್ಮಕವಾಗಿ ಸಮಾಜ ಸಂಘಟಿತಸಬೇಕಾದ ತುರ್ತು ಅಗತ್ಯವಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ, ಅರಣ್ಯ ಸಚಿವ ಈಶ್ವರ ಖಂಡ್ರೆ ಕರೆ ನೀಡಿದರು.
ಪ್ರಧಾನಿ ಜಾತಿಗಣತಿ ತೀರ್ಮಾನ ಮಹತ್ವದ್ದು: ಬಿಜೆಪಿ ಮುಖಂಡ ಆಲೂರು ನಿಂಗರಾಜು
ಸ್ವಾತಂತ್ರ್ಯ ಪೂರ್ವದಲ್ಲಿ ನಡೆದಿದ್ದ ಜನಗಣತಿ ಇದುವರೆಗೂ ಆಗಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ ಇದು ಸ್ವಾಗತಾರ್ಹ ಎಂದು ತಾಪಂ ಮಾಜಿ ಸದಸ್ಯ, ಬಿಜೆಪಿ ಮುಖಂಡ ಆಲೂರು ನಿಂಗರಾಜು ಹೇಳಿದ್ದಾರೆ.
ಮಕ್ಕಳಿಗೆ ಚಿಕ್ಕಂದಿನಲ್ಲೇ ಶಂಕರರ ತತ್ವ ಕಲಿಸಬೇಕು: ಮೋತಿ ಸುಬ್ರಹ್ಮಣ್ಯ
ಶಂಕರಾಚಾರ್ಯರ ಬೋಧನೆಯನ್ನು ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿಯೇ ಕಲಿಸುವ ಕೆಲಸವಾಗಬೇಕು. ಮೊದಲು ಮಕ್ಕಳಿಗೆ ಭಗವದ್ಗೀತೆಯನ್ನು ಕಲಿಸಬೇಕು. ಶಂಕರಾಚಾರ್ಯರ ಪ್ರವಚನಗಳು ಎಲ್ಲರಿಗೂ ಜೀವನ ಹೇಗೆ ನಡೆಸಬೇಕು ಎಂಬುದನ್ನು ತಿಳಿಸುತ್ತವೆ. ನಮ್ಮವರಿಗೆ ಸರಿಯಾದ ಗುರು ಬೇಕಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದಾವಣಗೆರೆಗೆ 21ನೇ ಸ್ಥಾನ
2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಜಿಲ್ಲೆಗೆ ಶೇ.66.09 ಫಲಿತಾಂಶದೊಂದಿಗೆ ರಾಜ್ಯದಲ್ಲಿ 21ನೇ ಸ್ಥಾನ ಗಳಿಸಿದೆ ಎಂದು ಪ್ರಭಾರ ಡಿಡಿಪಿಐ ಜಿ.ಎಸ್.ರಾಜಶೇಖರಪ್ಪ ತಿಳಿಸಿದರು.
ಐಎಎಸ್‌ ತರಬೇತಿ ಸಂಸ್ಥೆ ಸಾಧನೆಗೆ ಶಿಕ್ಷಕರ ಪ್ರೋತ್ಸಾಹ ಕಾರಣ: ಇನ್ ಸೈಟ್ಸ್‌ನ ಜಿ.ಬಿ.ವಿನಯ್ ಕುಮಾರ್
ಸಣ್ಣ ಸಾಧನೆ ಮಾಡಲು ಕಾರಣಕರ್ತರಾಗಿದ್ದು ನನ್ನೂರು ಕಕ್ಕರಗೊಳ್ಳ ಗ್ರಾಮದ ಜನರು, ಶಿಕ್ಷಕರು, ಕುಟುಂಬದವರು ನೀಡಿದ ಪ್ರೋತ್ಸಾಹ, ಸಹಕಾರವೇ ಕಾರಣ ಎಂದು ಇನ್ ಸೈಟ್ಸ್ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಹಾಗೂ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.ಬಿ.ವಿನಯ್ ಕುಮಾರ್ ಹೇಳಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 523
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved