ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುರುಪೂರ್ಣಿಮೆ ಆಚರಣೆ ನಿರಂತರ ನಡೆಯಲಿ
ಗುರು ಪೂರ್ಣಿಮೆ ಎಂಬುವುದು ಕೇವಲ ಒಂದು ದಿನಕ್ಕೆ ಸೀಮಿತವಾಗದಿರಲಿ. ಪ್ರತಿನಿತ್ಯವೂ ಗುರುಪೂರ್ಣಿಮೆ ಆಗಿರಬೇಕು ಎಂದು ದಾವಣಗೆರೆ ತಾಲೂಕಿನ ಅಣಜಿ ಇಂದಿರಾಗಾಂಧಿ ವಸತಿ ಶಾಲೆ ವಿಜ್ಞಾನ ಶಿಕ್ಷಕಿ ಬಿ.ಆರ್. ಸುಜಾತಾ ಹೇಳಿದರು.
ಪಾಕ್ ವಿರುದ್ಧ ಭಾರತ ತಾಕತ್ತು ಪ್ರದರ್ಶನ ಮರೆಯುವಂತಿಲ್ಲ
ದೇಶದ ಯೋಧರ ಕಾರ್ಗಿಲ್ ವಿಜಯೋತ್ಸವದಲ್ಲಿ ಸಂಭ್ರಮ ಎಷ್ಟಿದೆಯೋ, ನೋವುಗಳೂ ಅಷ್ಟೇ ಇವೆ ಎಂದು ಮಾಜಿ ಸೈನಿಕ ವಾಸಪ್ಪ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಇಂದಿರಾ ಗಾಂಧಿ ಮುಕ್ತ ವಿವಿ ಕೋರ್ಸ್ಗಳಿಗೆ ಪ್ರವೇಶ ಆರಂಭ
ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯವು ಜುಲೈ-2024ರ ಸಾಲಿಗೆ ವಿವಿಧ ಪ್ರಮಾಣಪತ್ರ, ಡಿಪ್ಲೊಮಾ, ಪಿ.ಜಿ. ಡಿಪ್ಲೊಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳಿಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಆಷಾಢ ಶುಕ್ರವಾರ: ಅಜ್ಜಿ ಹಬ್ಬ ಆಚರಣೆ
ಆಷಾಢ ಮಾಸದಲ್ಲಿ ಶುಕ್ರವಾರ ಅಜ್ಜಿಹಬ್ಬ ಆಚರಿಸಿ ಹೋಳಿಗೆ ಎಡೆಕೊಡುವುದು ದಾವಣಗೆರೆಯಲ್ಲಿರುವ ಸಂಪ್ರದಾಯ. ಆಷಾಢ ತಿಂಗಳಲ್ಲಿ ಬರುವ ನಾಲ್ಕು ಶುಕ್ರವಾರಗಳು ಮುಗಿದ ಬಳಿಕ ಅಜ್ಜಿ ಹಬ್ಬ ಮಾಡಲಾಗುತ್ತದೆ. ನಗರದ ನಿಟುವಳ್ಳಿ ಸೇರಿದಂತೆ ವಿವಿಧೆಡೆ ಅಮ್ಮನವರ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಶುಕ್ರವಾರ ಅಜ್ಜಿಹಬ್ಬವನ್ನು ಜನರು ಶ್ರದ್ಧಾ-ಭಕ್ತಿಯಿಂದ ಆಚರಿಸಿದರು.
ಶಾಲಾ ಮಕ್ಕಳು ಸೇವಾದಳ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿ
ಭವಿಷ್ಯದ ಯುವಶಕ್ತಿ ಆಗಲಿರುವ ಶಾಲಾ ಮಕ್ಕಳು ಸೇವಾದಳದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತೆ ಶಿಕ್ಷಕರು ಪ್ರೇರಣೆ, ಸಲಹೆ ನೀಡಬೇಕು ಎಂದು ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಮಂಜುಳಾ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಇಂದು, ನಾಳೆ ಬಂಜಾರ ಸಮಾಜದಿಂದ ರಾಜ್ಯಮಟ್ಟದ ಕಾರ್ಯಾಗಾರ
ಬಂಜಾರ ಸಮಾಜದಿಂದ ಮನವ ಬಂಧುತ್ವ ವೇದಿಕೆ ಸಹಯೋಗದಲ್ಲಿ ಬಂಜಾರ ಯುವಜನರಿಗಾಗಿ ರಾಜ್ಯಮಟ್ಟದ ಉದ್ಯಮಶೀಲತೆ ಮತ್ತು ನಾಯಕತ್ವ ತರಬೇತಿ ಕಾರ್ಯಾಗಾರವನ್ನು ಜು.27 ಮತ್ತು 28ರಂದು ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿಯ ಪ್ರೊ. ಬಿ.ಕೃಷ್ಣಪ್ಪ ಭವನದಲ್ಲಿ ಆಯೋಜಿಸಲಾಗಿದೆ.
22 ಕೆರೆ ಏತ ಯೋಜನೆ ವಿಫಲ: ಕಳಪೆ ಕಾಮಗಾರಿ
ಬೆಂಗಳೂರಿನ ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರಗೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಶಾಸಕ ಕೆ.ಎಸ್.ಬಸವಂತಪ್ಪ ಜಿಲ್ಲೆ 22 ಕೆರೆಗಳ ಏತ ನೀರಾವರಿ ಯೋಜನೆ ಕುರಿತಂತೆ ವಿವರಿಸುತ್ತಿರುವುದು.
ನೀರಾವರಿ ವಿಧೇಯಕ ಹಿಂಪಡೆಯದಿದ್ರೆ ಉಗ್ರಹೋರಾಟ: ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್
ರಾಜ್ಯದ ನೀರಾವರಿ ಮಂತ್ರಿ ಡಿ.ಕೆ.ಶಿವಕುಮಾರ್ ಮಂಡನೆ ಮಾಡಿ ರೈತರಿಗೆ ಮಹಾ ವಂಚನೆ ಮಾಡಿದ್ದಾರೆ ಎಂದು ದಾವಣಗೆರೆ ವಿ.ವಿ ಸಿಂಡಿಕೇಟ್ ಮಾಜಿ ಸದಸ್ಯ, ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ಸರ್ಕಾರದ ವಿರುದ್ಧ ಗುಡುಗಿದರು.
ಜನರ ಹಿತ ಮರೆತು ಹಗರಣದಲ್ಲಿ ಮುಳುಗಿದ ರಾಜ್ಯ ಸರ್ಕಾರ: ಬಿಜೆಪಿ ಮಹೇಶ್
ಗ್ಯಾರಂಟಿಗೆ ಹಣ ಹೊಂದಿಸುವ ನೆಪದಲ್ಲಿ ಇಡೀ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಮುಂದಾಗಿಲ್ಲ. ಇದೀಗ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿಗೆ ಬಿದ್ದಿದ್ದಾರೆ
ಅರಣ್ಯ ಜೀವ ಜಲದ ಮೂಲವೇ ಹೊರತು ಆದಾಯದ ಮೂಲವಲ್ಲ
ಅರಣ್ಯಗಳು ನಮ್ಮ ಅಸ್ತಿತ್ವ ಮತ್ತು ಜೀವ ಜಲದ ಮೂಲಗಳೇ ಹೊರತು ಆದಾಯದ ಮೂಲವಲ್ಲ ಮತ್ತು ಮಾಲಿನ್ಯ ಮುಕ್ತ ಪರಿಸರದ ಭವಿಷ್ಯಕ್ಕೆ ಅರಣ್ಯಗಳ ಉಳಿವು ಇಂದಿನ ದಿನಮಾನಗಳಿಗೆ ಅತ್ಯವಶ್ಯಕವಾಗಿದೆ
< previous
1
...
286
287
288
289
290
291
292
293
294
...
502
next >
Top Stories
ಕದನ ವಿರಾಮ ದಿಢೀರ್ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್ ಸಿಂದೂರ ಅತ್ಯಂತ ವಿನೂತನ ಕಾರ್ಯಾಚರಣೆ
23 ನಿಮಿಷದಲ್ಲಿ ಪಾಕ್ ಫಿನಿಶ್!
ನೆರಳಿಗೆಂದು ಪಾಕ್ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್ ಪ್ಲೇ-ಆಫ್ ರೇಸ್ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ