• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜ ಸೇವಕರಿಗೆ ಬೆಂಬಲ ಅಗತ್ಯ: ಡಾ.ಮಲ್ಲಿಕಾರ್ಜುನ
ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಗೆ ಲಕ್ಷ್ಯಾ ಮಾತೃ ಆರೋಗ್ಯ ಕಾರ್ಯಕ್ರಮದಡಿ ರಾಷ್ಟ್ರೀಯ ಗುಣಮಟ್ಟದ ಪ್ರಮಾಣ ಪತ್ರ ಲಭಿಸಿರುವ ಪ್ರಯುಕ್ತ ಕರುಣಾ ಟ್ರಸ್ಟ್‌ ಅಧ್ಯಕ್ಷನಾಗಿ, ಇದೇ ಆಸ್ಪತ್ರೆ ಮುಖ್ಯಸ್ಥನಾಗಿ ಕೆಲಸ ಮಾಡಿದ್ದರಿಂದ ಇಂದು ಮದರ್ ಥೆರೆಸಾ ಮತ್ತು ಡಾ. ಬಿ.ಸಿ.ರಾಯ್ ಸೇವಾ ಪ್ರಶಸ್ತಿ ನೀಡಿ, ಕೃತಜ್ಞತೆಯನ್ನು ಸಲ್ಲಿಸುತ್ತಿರುವುದು ಸಂತಸದ ವಿಷಯ. ಈ ಪ್ರಶಸ್ತಿಗೆ ಭಾಜನರಾಗಿರುವವರು ನಮ್ಮ ವಿದ್ಯಾರ್ಥಿಗಳೇ ಎಂಬುದು ಹೆಮ್ಮೆಯ ವಿಷಯ ಎಂದು ಡಾ. ಎಚ್.ಎನ್. ಮಲ್ಲಿಕಾರ್ಜುನ ಹರ್ಷ ವ್ಯಕ್ತಪಡಿಸಿದ್ದಾರೆ.
ಲೈಂಗಿಕ ಕಾರ್ಯಕರ್ತರ ಬಗ್ಗೆ ಸಂವೇದನೆ ಅಗತ್ಯ
ಭಾರತದ ಎಲ್ಲ ನಾಗರೀಕರಿಗೆ ಸಂವಿಧಾನದಲ್ಲಿ ಖಾತ್ರಿಪಡಿಸಿದ ಮೂಲಭೂತ ಹಕ್ಕುಗಳು ಮತ್ತು ಮಾನವ ಹಕ್ಕುಗಳು ಲೈಂಗಿಕ ಕಾರ್ಯಕರ್ತೆಯರಿಗೂ ಇವೆ. ಅವುಗಳನ್ನು ಅನುಭವಿಸುವ ಹಕ್ಕು ಅವರಿಗೂ ಇದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ. ಕರೆಣ್ಣವರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಗುತ್ತಿಗೆದಾರರ ಕಿರುಕುಳದಿಂದ ಜಿಲ್ಲಾಸ್ಪತ್ರೆ ಹೊರಗುತ್ತಿಗೆ ನೌಕರರ ರಕ್ಷಿಸಿ
ತಿಂಗಳಿಗೆ ಸರಿಯಾಗಿ ವೇತನ ಕೊಡುತ್ತಿಲ್ಲ, ಗುತ್ತಿಗೆದಾರರು ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯ ಹೊರಗುತ್ತಿಗೆ ನೌಕರರು ಬುಧವಾರ ಪ್ರತಿಭಟನೆ ನಡೆಸಿದ್ದಾರೆ.
ಸಾಲಕ್ಕೆ ಬೇಸತ್ತು ರೈತ ಆತ್ಮಹತ್ಯೆ
ನ್ಯಾಮತಿ ತಾಲೂಕಿನ ಕೆಂಗಟ್ಟೆ ಗ್ರಾಮದ ರೈತ ಮಂಜನಾಯ್ಕ (60) ಮನೆಯ ತೊಲೆಗೆ ನೇಣು ಹಾಕಿಕೊಂಡು ಮೃತ ಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಕಾರ್ಗಿಲ್ ವಿಜಯೋತ್ಸವಕ್ಕೆ 25 ವರ್ಷ: ನಾಳೆ ಬುಲೆಟ್ ರ್ಯಾಲಿ
ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷಾಚರಣೆ ಅಂಗವಾಗಿ ಪ್ರೇರಣಾ ಯುವ ಸಂಸ್ಥೆಯಿಂದ ಜು.26ರಂದು ರಾಯಲ್‌ ರ್ಯಾಲಿ ಫಾರ್ ರಾಯಲ್ ವಿಕ್ಟರ್ ಘೋಷಣೆಯೊಂದಿಗೆ ನಗರದಲ್ಲಿ ರಾಯಲ್ ಎನ್‌ಫೀಲ್ಡ್‌ ಬೈಕ್‌ಗಳ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ, ಮಾಜಿ ಮೇಯರ್ ಎಸ್.ಟಿ.ವೀರೇಶ ದಾವಣಗೆರೆಯಲ್ಲಿ ಹೇಳಿದ್ದಾರೆ.
ಒಡೆಯರ ಹತ್ತೂರು, ಕುಂಕುವದಲ್ಲಿ ಚಿರತೆ ಹೆಜ್ಜೆ: ಆತಂಕ
ನ್ಯಾಮತಿ ತಾಲೂಕು ವ್ಯಾಪ್ತಿಗೆ ಬರುವ ಒಡೆಯರ ಹತ್ತೂರು ಹಾಗೂ ಕುಂಕುವ ಗ್ರಾಮಗಳ ಜಮೀನುಗಳಲ್ಲಿ ಚಿರತೆ ನಡೆದಾಡಿರುವ ಹೆಜ್ಜೆ ಗುರುತುಗಳು ಕಂಡುಬಂದಿವೆ. ರೈತರು ಹಾಗೂ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.
ಜಲಸಿರಿ ಯೋಜನೆ ಕಾಮಗಾರಿ: ಇಂದು ದಾವಣಗೆರೆಯಲ್ಲಿ ವಿದ್ಯುತ್ ವ್ಯತ್ಯಯ
ಬೆಸ್ಕಾಂ 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಈ ಫೀಡರ್‌ಗಳಲ್ಲಿ ಜಲಸಿರಿ ಯೋಜನೆಯಡಿ ನೀರಿನ ಸರಬರಾಜು ಯೋಜನೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜು.25ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಹೊರಗುತ್ತಿಗೆ ಪದ್ಧತಿ ಕೈಬಿಡಿ: ಅಧಿವೇಶನದಲ್ಲಿ ಬಸವಂತಪ್ಪ ಆಗ್ರಹ
ದಾವಣಗೆರೆ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಡಿ ದರ್ಜೆ ನೌಕರರಿಗೆ ಗುತ್ತಿಗೆದಾರರು ಸರಿಯಾಗಿ ವೇತನ, ವಿವಿಧ ಸೌಲಭ್ಯ ನೀಡದೇ, ಹಗಲು ದರೋಡೆ ಮಾಡುತ್ತಿದ್ದಾರೆ. ಇನ್ನಾದರೂ ಹೊರಗುತ್ತಿಗೆ ಪದ್ಧತಿ ರದ್ದುಪಡಿಸಿ, ಸರ್ಕಾರದಿಂದಲೇ ನೌಕರರ ಖಾತೆಗೆ ಪ್ರತಿ ತಿಂಗಳ ನೇರವಾಗಿ ವೇತನ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ಒತ್ತಾಯಿಸಿದ್ದಾರೆ.
ಅತಿವೃಷ್ಟಿ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ, ತಾಲೂಕು ಆಡಳಿತ ಸನ್ನದ್ಧ: ಡಿಸಿ
ಅತಿವೃಷ್ಟಿ, ಪ್ರಕೃತಿ ವಿಕೋಪ ಪರಿಸ್ಥಿತಿಗಳನ್ನು ಸಮರ್ಪಕವಾಗಿ ನಿಭಾಯಿಸಲು ಜಿಲ್ಲಾ ಮತ್ತು ತಾಲೂಕು ಆಡಳಿತಗಳು ಸರ್ವಸನ್ನದ್ಧವಾಗಿವೆ. ಜನರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಪ್ರಕೃತಿ ವಿಕೋಪ: ಜನರ ರಕ್ಷಣೆ ಪ್ರಾತ್ಯಕ್ಷಿಕೆ
ನೆರೆಹಾವಳಿ ಹಾಗೂ ಪ್ರಕೃತಿ ವಿಕೋಪ ಪರಿಸ್ಥಿತಿಗಳು ಹೆಚ್ಚಾಗುತ್ತಿರುವ ಹಿನ್ನೆಲೆ ನೆರೆಗೆ ಸಿಲುಕಿದ ಜನರನ್ನು ರಕ್ಷಿಸುವ, ಅವರನ್ನು ರಕ್ಷಣೆ ಮಾಡಿ ಅವರ ಜೀವವನ್ನು ರಕ್ಷಿಸಬೇಕೆಂಬುದನ್ನು ಸಾರ್ವಜನಿಕರ ಸಮ್ಮುಖ ಎನ್‌ಡಿಆರ್‌ಎಫ್‌ ತಂಡದವರು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಪಂ ಸಿಇಒ ಸುರೇಶ್ ಇಟ್ನಾಳ್ ಹಾಗೂ ತಾಲೂಕುಮಟ್ಟದ ಅಧಿಕಾರಿಗಳ ಸಮ್ಮುಖ ಹೊನ್ನಾಳಿ ಪಟ್ಟಣದ ರಾಘವೇಂದ್ರ ಸ್ವಾಮಿ ಮಠದ ಸಮೀಪದ ತುಂಗಭದ್ರಾ ನದಿಯಲ್ಲಿ ಮಂಗಳವಾರ ಅಣಕು ಪ್ರದರ್ಶನ ಮಾಡಿದರು.
  • < previous
  • 1
  • ...
  • 288
  • 289
  • 290
  • 291
  • 292
  • 293
  • 294
  • 295
  • 296
  • ...
  • 502
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಕರ್ರೆಗುಟ್ಟ ಬೆಟ್ಟದಲ್ಲಿ 31 ನಕ್ಸಲರ ಹತ್ಯೆ : ಸಿಆರ್‌ಪಿಎಫ್‌ ಮಾಹಿತಿ
ಮೇ 15ರಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved