• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂ ರುದ್ರಭೂಮಿಗೆ ೧೦ ಎಕರೆ ಭೂ ಸ್ವಾಧೀನಕ್ಕೆ ಕ್ರಮ ಜರುಗಿಸಿ
ಹರಿಹರದಲ್ಲಿ ಹಿಂದೂ ರುದ್ರಭೂಮಿಗೆ ೧೦ ಎಕರೆ ಜಮೀನು ನೀಡಲು ರೈತರ ಮನವೊಲಿಸಿದ್ದು, ಸರ್ಕಾರ ಆದಷ್ಟು ಬೇಗನೇ ಅಗತ್ಯ ಅನುದಾನ ನೀಡಬೇಕು ಎಂದು ಶಾಸಕ ಬಿ.ಪಿ.ಹರೀಶ್ ಸೋಮವಾರ ವಿಧಾನಸಭೆ ಅಧಿವೇಶನದಲ್ಲಿ ಆಗ್ರಹಿಸಿದರು.
ನ್ಯಾಮತಿ ಪಟ್ಟಣದಲ್ಲಿ ಸರಣಿ ಕಳವು: ಶ್ವಾನದಳದೊಂದಿಗೆ ಪರಿಶೀಲನೆ
ನ್ಯಾಮತಿ ಪಟ್ಟಣದಲ್ಲಿ ಭಾನುವಾರ ರಾತ್ರಿ ವಿವಿಧೆಡೆ ದೇಗುಲ ಹಾಗೂ ಮನೆಗಳಲ್ಲಿ ಸರಣಿ ಕಳವು ಪ್ರಕರಣಗಳು ನಡೆದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.
ದೂಡಾ ನೂತನ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ನೇಮಕ
ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಮಹಾ ನಗರಪಾಲಿಕೆ ಮಾಜಿ ಸದಸ್ಯ ದಿನೇಶ ಕೆ. ಶೆಟ್ಟಿ ನೇಮಕಗೊಂಡಿದ್ದಾರೆ.
ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಖಾಲಿ ಚೊಂಬು : ಎಸ್.ಎಸ್. ಮಲ್ಲಿಕಾರ್ಜುನ
ಈ ಬಾರಿಯ ಕೇಂದ್ರ ಸರ್ಕಾರದ ಚೊಚ್ಚಲ ಬಜೆಟ್‍ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ, ರಾಜ್ಯದ ಸಮಸ್ತ ಜನತೆಗೆ ದ್ರೋಹ ಬಗೆಯಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದೂರಿದ್ದಾರೆ.
ಭದ್ರಾ ಡ್ಯಾಂ ನೀರು ಭರವಸೆ: ಬಂದ್‌ ಮುಂದೂಡಿಕೆ
ಭದ್ರಾ ಅಣೆಕಟ್ಟೆಯಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮಳೆಗಾಲದ ಬೆಳೆ ಬೆಳೆಯಲು ನೀರು ಹರಿಸುವುದು, ಜಲಾಶಯದ ದುರಸ್ತಿಗೆ ಒತ್ತಾಯಿಸಿ ಜು.24ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಮುಂದಾಗಿದ್ದ ರೈತ ಮುಖಂಡರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದೂರವಾಣಿ ಮೂಲಕ ಸಂಪರ್ಕಿಸಿ, ಇನ್ನು 2 ದಿನಗಳಲ್ಲೇ ಕಾಡಾ ಸಮಿತಿ ಸಭೆ ಕರೆಯುವ ಭರವಸೆ ನೀಡಿದರು.
ಕೇಂದ್ರ ಬಜೆಟ್‌ ಹೂರಣ ಇಲ್ಲದ ಹೋಳಿಗೆ: ಸಂಸದೆ ಡಾ.ಪ್ರಭಾ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3ನೇ ಅವಧಿಯ ಕೇಂಧ್ರ ಸರ್ಕಾರದ ಚೊಚ್ಚಲ ಬಜೆಟ್‌ ಹೂರಣ ಇಲ್ಲದ ಹೋಳಿಗೆಯಂತಿದೆ. ಈ ಬಜೆಟ್‌ ಮೂಲಕ ಕೇಂದ್ರವು ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಮುಂದುವರಿಸಿದೆ ಎಂದು ದಾವಣಗೆರೆ ಕ್ಷೇತ್ರ ಕಾಂಗ್ರೆಸ್ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಬೇಸರ ವ್ಯಕ್ತಪಡಿಸಿದ್ದಾರೆ.
ಅಪಘಾತ: ಕ್ರೈಸ್ತ ಪಾದ್ರಿ ಅಂಟೋನಿ ಪೀಟರ್‌ ಸಾವು
ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಸಾಗುತ್ತಿದ್ದ ವೇಳೆ ಕಾರು-ಬಸ್‌ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಾವಣಗೆರೆ ಜಿಲ್ಲೆಯ ಹರಿಹರದ ಆರೋಗ್ಯ ಮಾತೆ ಬಸಿಲಿಕದ ಧರ್ಮಗುರುವಾಗಿ ಸೇವೆ ಸಲ್ಲಿಸಿ, ಶಿಕಾರಿಪುರದ ಚರ್ಚ್‌ಗೆ ವರ್ಗಾವಣೆಯಾಗಿದ್ದ ರೆವರೆಂಡ್ ಫಾದರ್ ಅಂಟೋನಿ ಪೀಟರ್ ಮಂಗಳವಾರ ಸಾವನ್ನಪ್ಪಿದ್ದಾರೆ.
ಚನ್ನಗಿರಿ ತಾಲೂಕಿನಲ್ಲಿ ಶೇ.63.2 ಮಳೆ: 22 ಮನೆಗಳಿಗೆ ಹಾನಿ
ಚನ್ನಗಿರಿ ತಾಲೂಕಿನಲ್ಲಿ 15 ದಿನಗಳಿಂದ ಆಗಾಗ್ಗೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸೋಮವಾರ ಮತ್ತು ಮಂಗಳವಾರ ಸುರಿದ ಮಳೆಗೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ 22 ಮನೆಗಳು ಭಾಗಶಃ ಬಿದ್ದಿವೆ. ರಾತ್ರಿ-ಬೆಳಗ್ಗೆ ಎನ್ನದೇ ಮಳೆ ಮುಂದುವರಿದಿದೆ ಎಂದು ತಹಸೀಲ್ದಾರ್ ಎರ್ರಿಸ್ವಾಮಿ ತಿಳಿಸಿದ್ದಾರೆ.
ರೈತರು, ದೇಶ ಅಭಿವೃದ್ಧಿಗೆ ಸಂಪೂರ್ಣ ಒತ್ತು ನೀಡಿದ ಬಜೆಟ್: ಸಿದ್ದೇಶ್ವರ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3ನೇ ಅವಧಿಯ ಕೇಂದ್ರ ಸರ್ಕಾರದ ಚೊಚ್ಚಲ ಬಜೆಟ್‌ನಲ್ಲಿ ಅಭಿವೃದ್ಧಿ ಭಾರತದ ಸಂಕಲ್ಪವನ್ನು ಪ್ರಸ್ತಾಪಿಸಲಾಗಿದೆ. ರೈತರು, ದೇಶದ ಅಭಿವೃದ್ಧಿಗೆ ಸಂಪೂರ್ಣ ಒತ್ತು ನೀಡಿದ ಬಜೆಟ್ ಇದಾಗಿದೆ ಎಂದು ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಜಿ.ಎಂ. ಸಿದ್ದೇಶ್ವರ ಸ್ವಾಗತಿಸಿದ್ದಾರೆ.
ಕಳಪೆ ಕಾಮಗಾರಿ ಗಮನಕ್ಕೆ ತಂದರೆ ಕ್ರಮ: ಬಸವಂತಪ್ಪ
ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಿಸಿ ಎರಡು ತಿಂಗಳೂ ಕಳೆದಿಲ್ಲ. ಉದ್ಘಾಟನೆ ಪೂರ್ವದಲ್ಲಿಯೇ ಕಳಪೆ ಕಾಮಗಾರಿಯಿಂದ ಕಟ್ಟಡಗಳು ಸೋರುತ್ತಿವೆ. ನೀವು ನಿರ್ಮಿಸಿರುವ ಕಟ್ಟಡ ಐದು ವರ್ಷವೂ ಬಾಳಿಕೆ ಬಾರದಂತಾಗಿದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು.
  • < previous
  • 1
  • ...
  • 289
  • 290
  • 291
  • 292
  • 293
  • 294
  • 295
  • 296
  • 297
  • ...
  • 502
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಕರ್ರೆಗುಟ್ಟ ಬೆಟ್ಟದಲ್ಲಿ 31 ನಕ್ಸಲರ ಹತ್ಯೆ : ಸಿಆರ್‌ಪಿಎಫ್‌ ಮಾಹಿತಿ
ಆಪರೇಷನ್‌ ಸಿಂದೂರ ಭರ್ಜರಿ ಸಕ್ಸಸ್‌ : ಜಾಗತಿಕ ರಕ್ಷಣಾ ವಿಶ್ಲೇಷಕರ ಮೆಚ್ಚುಗೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved