• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಧ ಮಕ್ಕಳ ಸಂಗೀತ ಸಾಧನೆಗೆ ಪ್ರೋತ್ಸಾಹಿಸಿ: ನಾಗರಾಜ
ಅನ್ನದಾನದ ಜೊತೆಗೆ ಅಂಧ ಮಕ್ಕಳಿಗೆ ಸಂಗೀತಾಭ್ಯಾಸಕ್ಕೆ ಅನುಕೂಲವಾಗುವಂತೆ ವೀಣೆ, ಕೊಳಲು ಸೇರಿದಂತೆ ಸಂಗೀತ ಪರಿಕರ ನೀಡಬೇಕು. ಆ ಮೂಲಕ ಅವರು ಸಂಗೀತದಲ್ಲಿ ಸಾಧನೆ ಮಾಡಿ, ತಮ್ಮ ಅನ್ನವನ್ನು ತಾವೇ ಗಳಿಸುವಂತೆ ಪ್ರೋತ್ಸಾಹಿಸಬೇಕು ಎಂದು ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ನೂತನ ಅಧ್ಯಕ್ಷ, ಕನ್ನಡಪ್ರಭ ಹಿರಿಯ ಪ್ರಧಾನ ವರದಿಗಾರ ನಾಗರಾಜ ಎಸ್. ಬಡದಾಳ್ ಹೇಳಿದ್ದಾರೆ.
ಡೆಂಘೀಜ್ವರ ನಿರ್ಲಕ್ಷಿಸದೇ ಅಗತ್ಯ ಚಿಕಿತ್ಸೆ ಪಡೆಯಿರಿ
ಈಡಿಸ್ ಸೊಳ್ಳೆ ಕಡಿತದಿಂದ ಕಾಣಿಸಿಕೊಳ್ಳುವಂತಹ ಡೆಂಘೀಜ್ವರವನ್ನು ತ್ವರಿತವಾಗಿ ಪತ್ತೆ ಹಚ್ಚುವ ಜೊತೆಗೆ ಶೀಘ್ರ ಚಿಕಿತ್ಸೆ ಪಡೆಯಬೇಕು. ನಿರ್ಲಕ್ಷ್ಯ ಮಾಡಿದಲ್ಲಿ ಮಾರಣಾಂತಿಕವಾಗಬಹುದು ಎಂದು ಜೆ.ಜೆ.ಎಂ. ವೈದ್ಯಕೀಯ ಮಹಾವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಎಂ.ಜಿ. ಉಷಾ ದಾವಣಗೆರೆಯಲ್ಲಿ ಹೇಳಿದ್ದಾರೆ.
ಚನ್ನಗಿರಿಯಲ್ಲಿ ಹರೋಹನಹಳ್ಳಿ ಅಂಚೆ ಪಾಲಕ ಬಸವರಾಜಪ್ಪ ಸನ್ಮಾನ
ಚನ್ನಗಿರಿ ಪಟ್ಟಣದ ಮುಖ್ಯ ಅಂಚೆ ಕಚೇರಿಯಲ್ಲಿ ತಾಲೂಕಿನ ಹರೋನಹಳ್ಳಿ ಗ್ರಾಮದ ಉಪ ಅಂಚೆ ಕಚೇರಿಯ ಅಂಚೆ ಪಾಲಕ ಎಚ್.ಬಸವರಾಜಪ್ಪ ಅವರನ್ನು ಅತಿ ಹೆಚ್ಚು ಉಳಿತಾಯ ಖಾತೆಗಳನ್ನು ತೆರೆದ ಸಾಧನೆ ಪರಿಗಣಿಸಿ, ಶುಕ್ರವಾರ ಇಲಾಖೆ ಸಿಬ್ಬಂದಿ ಅಭಿನಂದಿಸಿ, ಗೌರವಿಸಿದರು.
ನ್ಯಾಮತಿ ತಾಲೂಕು ವಿವಿಧೆಡೆ ಮನೆಗಳು, ಕಂಬಗಳು ಧರೆಗೆ
ನ್ಯಾಮತಿ ತಾಲೂಕಿನ ವಿವಿಧೆಡೆಗಳಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿವಿಧೆಡೆ ಮನೆಗಳ ಗೋಡೆಗಳು ಕುಸಿತಗೊಂಡಿವೆ. ಕೆಲವೆಡೆ ವಿದ್ಯುತ್‌ ಕಂಬಗಳು ಧರೆಗೆ ಉರುಳಿವೆ. ಅದೃಷ್ಟವಶಾತ್‌, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
23ರಿಂದ ಜಿಎಂ ವಿವಿಯಿಂದ ಎಂಬಿಎ ಕ್ರ್ಯಾಶ್‌ ಕೋರ್ಸ್ ಉಚಿತ ತರಬೇತಿ
ದಾವಣಗೆರೆ ನಗರದ ಜಿ.ಎಂ. ವಿಶ್ವವಿದ್ಯಾಲಯದ ಎಂಬಿಎ ವಿಭಾಗದಿಂದ 3 ದಿನಗಳ ಎಂಬಿಎ ಕ್ರ್ಯಾಶ್‌ ಕೋರ್ಸ್ ಉಚಿತ ತರಬೇತಿ ಕಾರ್ಯಕ್ರಮ ಜುಲೈ 23ರಿಂದ 25ರವರೆಗೆ ಹಮ್ಮಿಕೊಳ್ಳಲಾಗಿದೆ.
ಜಗಳೂರು ತಹಸೀಲ್ದಾರ್ ಕಚೇರಿಗೆ ಡಿಸಿ ಗಂಗಾಧರ ಸ್ವಾಮಿ ದಿಢೀರ್‌ ಭೇಟಿ
ದಾವಣಗೆರೆ ನೂತನ ಜಿಲ್ಲಾಧಿಕಾರಿ ಡಾ. ಜಿ.ಎಂ. ಗಂಗಾಧರ ಸ್ವಾಮಿ ಶನಿವಾರ ತಾಲ್ಲೂಕು ಕಚೇರಿಗೆ ದಿಢೀರ್‌ ಭೇಟಿ ನೀಡಿ, ಪ್ರತಿ ಕೊಠಡಿಗಳ ಆಡಳಿತ ವ್ಯವಸ್ಥೆಯನ್ನು ಪರಿಶೀಲಿಸಿದರು. ಫಸಲ್‌ ವಿಮಾ, ಬರ ಪರಿಹಾರ ಕುರಿತು ಜನರಿಂದ ದೂರುಗಳು ಬಂದಿರುವುದಾಗಿ ಹೇಳಿದ್ದಾರೆ.
ಆಗಾಗ ಹೃದಯ ಪರೀಕ್ಷೆ ಅಗತ್ಯ: ಡಾ.ಗುರುರಾಜ್‌
ಅತಿಯಾದ ಒತ್ತಡದ ಜೀವನ ಮಧ್ಯೆ ಆರೋಗ್ಯದ ಕಾಳಜಿ ವಹಿಸಲೇಬೇಕು. ಇಲ್ಲದಿದ್ದರೆ ಹೃದಯ ಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚಿರುತ್ತದೆ. ಆದ್ದರಿಂದ ಪತ್ರಿಯೊಬ್ಬರು ಆಗಾಗ ಹೃದಯ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ದಾವಣಗೆರೆ ಎಸ್.ಎಸ್. ನಾರಾಯಣ ಆಸ್ವತ್ರೆ ಹೃದ್ರೋಗ ತಜ್ಞ ಡಾ.ಗುರುರಾಜ್ ಹೇಳಿದ್ದಾರೆ.
ಜಿಲ್ಲಾದ್ಯಂತ ಮಳೆಯಿಂದಾಗಿ ₹12.30 ಲಕ್ಷ ನಷ್ಟ
ಜಿಲ್ಲಾದ್ಯಂತ ಸತತವಾಗಿ ಸುರಿಯುತ್ತಿರುವ ಹದಮಳೆಯು 17.2 ಮಿ.ಮೀ. ಸರಾಸರಿಯಾಗಿದ್ದು, ಅಧಿಕ ಮಳೆಯಿಂದಾಗಿ ಸುಮಾರು ₹12.30 ಲಕ್ಷ ಹಾನಿ ಸಂಭವಿಸಿದೆ.
ಮಳೆ ಪರಿಸ್ಥಿತಿ ಅವಲೋಕಿಸಿ, ಕ್ರಮ ಕೈಗೊಳ್ಳಿ: ಶಾಸಕ
ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗುತ್ತಿದೆ. ಹೊನ್ನಾಳಿಯಲ್ಲಿ ಈಗಾಗಲೇ ತುಂಗಭದ್ರಾ ನದಿ ನೀರಿನಮಟ್ಟ ಯಾವುದೇ ಸಮಯದಲ್ಲಿ ಅಪಾಯದ ಮಟ್ಟ ತಲುಪಬಹುದು. ಜೊತೆಗೆ ಆಸ್ತಿಗಳಿಗೆ ಹಾನಿಯಾಗುವ ಸಂಭವವಿದೆ. ಕಂದಾಯ, ಪುರಸಭೆ, ತಾಲೂಕು ಪಂಚಾಯಿತಿ, ಆರೋಗ್ಯ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿರಬೇಕು. ನಿರಂತರ ಪರಿಸ್ಥಿತಿ ಅವಲೋಕಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ತಾಕೀತು ಮಾಡಿದ್ದಾರೆ.
ಬಿಜೆಪಿ ಸೋಲು: ಧರ್ಮಸ್ಥಳದಲ್ಲಿ ಲಗಾನ್‌ ಟೀಂ ಆಣೆ ಮಾಡಲಿ
ದಾವಣಗೆರೆ ಲೋಕಸಭೆ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಕುತಂತ್ರ ಮಾಡಿದ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಇಡೀ ಲಗಾನ್ ಟೀಂ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ಸಮ್ಮುಖ ತಾವು ಇಲ್ಲಿ ಬಿಜೆಪಿ ಅಭ್ಯರ್ಥಿಗೆ ಮೋಸ ಮಾಡಿಲ್ಲವೆಂದು ಗಂಟೆ ಹೊಡೆದು, ಆಣೆ ಪ್ರಮಾಣ ಮಾಡಿ ಹೇಳಲಿ ಎಂದು ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಎಸ್.ಎಂ. ವೀರೇಶ ಹನಗವಾಡಿ ಸವಾಲು ಹಾಕಿದ್ದಾರೆ.
  • < previous
  • 1
  • ...
  • 293
  • 294
  • 295
  • 296
  • 297
  • 298
  • 299
  • 300
  • 301
  • ...
  • 502
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved