• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳಮೀಸಲಾತಿ ಅನ್ಯಾಯವಾಗಿದ್ರೆ ಸರಿ ಮಾಡೋಣ: ಕೆ.ಎಚ್‌.ಮುನಿಯಪ್ಪ
ಪರಿಶಿಷ್ಟ ಜಾತಿಯ 101 ಜಾತಿಗಳಿಗೂ ಸಮಾನ ರೀತಿಯಲ್ಲಿ ನಮ್ಮ ಸರ್ಕಾರ ಮೀಸಲಾತಿ ಹಂಚಿಕೆ ಮಾಡಿದ್ದು, ಒಳ ಮೀಸಲಾತಿಯಿಂದ ಯಾರಿಗೂ ಅನ್ಯಾಯವಾಗಿಲ್ಲ. ಆ ತರಹ ಆಗಿದ್ದರೆ ಸರಿ ಮಾಡೋಣ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದಾರೆ.
ಮದ್ದೂರಲ್ಲಿ ಕಲ್ಲು ತೂರಾಟ ಪೂರ್ವನಿಯೋಜಿತ ಕೃತ್ಯ
ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಲೇಲ್ಲ ರಾಜ್ಯದಲ್ಲಿ ಕೋಮುಗಲಭೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಹಿಂದೂಗಳು ಬೆಲೆ ತೆರುವಂತಾಗಿದೆ. ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಇಂದಿನಿಂದ ರಾಷ್ಟ್ರೀಯ ಲೋಕ್‌ ಅದಾಲತ್: ನ್ಯಾ.ವೇಲಾ
ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ನಿರ್ದೇಶನ ಅನ್ವಯ ಸೆ.13ರಂದು ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‌ ಅದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಕೆ.ವೇಲಾ ಹೇಳಿದ್ದಾರೆ.
ವಿಶ್ವದಲ್ಲಿ ನೂರಕ್ಕೆ ೧೨ ಆತ್ಮಹತ್ಯೆ ಪ್ರಕರಣ: ಡಾ.ಅಬ್ದುಲ್‌ ಖಾದರ್‌
ವಿಶ್ವದಲ್ಲಿ ಏಳು ಕೋಟಿ ಜನರು ಆತ್ಮಹತ್ಯೆ ಮಾಡಿಕೊಂಡಿರುವ ಹೀನ ಪರಿಸ್ಥಿತಿಯಿದ್ದು, 100ಕ್ಕೆ 12 ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಅಬ್ದುಲ್ ಖಾದರ್ ಹೇಳಿದ್ದಾರೆ.
ದಲಿತರಲ್ಲಿ ಆತ್ಮಸ್ಥೈರ್ಯ ವೃದ್ಧಿಸಿದ ಪ್ರೊ. ಬಿ.ಕೃಷ್ಣಪ್ಪ
ಪ್ರೊ. ಬಿ.ಕೃಷ್ಣಪ್ಪ ಅವರು ನಡೆಸಿದ ಹಲವಾರು ಹೋರಾಟಗಳ ಪರಿಣಾಮ ಕರ್ನಾಟಕದಲ್ಲಿ ದಲಿತ ಸಮುದಾಯದವರ ಆತ್ಮಸ್ಥೈರ್ಯ ಹೆಚ್ಚಾಯಿತು ಎಂದು ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಹೇಳಿದ್ದಾರೆ.
ನನ್ನ ಅವಧಿ ಕಾಮಗಾರಿಗಳಿಗೆ ಶಿವಗಂಗಾ ಮತ್ತೆ ಶಂಕು ಏಕೆ?
ಈ ಹಿಂದೆ ನಾನು ಶಾಸಕನಾಗಿದ್ದಾಗ ಕ್ಷೇತ್ರದ ಅಭಿವೃದ್ದಿಗೆ ನೂರಾರು ಕೋಟಿ ರು. ಅನುದಾನ ತಂದು ಕಾಮಗಾರಿಗಳಿಗೆ ಶಂಕುಸ್ಥಾಪನೆ ನಡೆಸಿದ್ದೆ. ಆದರೆ, ಆ ಕಾಮಗಾರಿಗಳಿಗೆ ಪ್ರಸ್ತುತ ಕಾಂಗ್ರೆಸ್‌ ಶಾಸಕ ಬಸವರಾಜು ವಿ. ಶಿವಗಂಗಾ ಮತ್ತೊಮ್ಮೆ ಶಂಕುಸ್ಥಾಪನೆ ಮಾಡುತ್ತಾ, ನಾನು ತಂದ ಅನುದಾನ ಎಂದು ಬಿಂಬಿಸುತ್ತಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಆಕ್ಷೇಪಿಸಿದ್ದಾರೆ.
ನೆರೆ ಜಿಲ್ಲೆಗಳಿಗೆ ತುಂಗಾನದಿ ನೀರು ಕೊಡಿ: ಎಸ್ಸೆಸ್ಸೆಂ ಒತ್ತಾಯ
ಭದ್ರಾ ಬಲದಂಡೆ ನಾಲೆಯಿಂದ ನೆರೆಯ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆಯಿಂದ ದಾವಣಗೆರೆ, ಶಿವಮೊಗ್ಗ, ವಿಜಯನಗರ ಜಿಲ್ಲೆಯ ಅಚ್ಚುಕಟ್ಟು ಕೊನೆ ರೈತರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಬಲದಂಡೆ ನಾಲೆಯಿಂದ ನೀರು ಲಿಫ್ಟ್ ಮಾಡುವ ಬದಲು ತುಂಗಾ ನದಿಯಿಂದಲೇ ನೀರು ಪೂರೈಸುವಂತೆ ಜಲ ಸಂಪನ್ಮೂಲ ಸಚಿವ ಡಿಸಿಎಂ ಡಿ.ಕೆ.ಶಿವಕುಮಾರ ಅವರಿಗೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ನೇತೃತ್ವದಲ್ಲಿ ಜಿಲ್ಲೆಯ ಶಾಸಕರು, ರೈತರು ಮನವಿ ಅರ್ಪಿಸಿದ್ದಾರೆ.
ಉತ್ತರ ಭಾರತದ ಟ್ಯೂಷನ್ ಕಂಪನಿಗಳ ಹಾವಳಿ ತಡೆಯಬೇಕು: ಡಾ. ಮೋಹನ ಆಳ್ವ
ಉತ್ತರ ಭಾರತದ ಟ್ಯೂಷನ್ ಕಂಪನಿಗಳು ಕರ್ನಾಟಕಕ್ಕೂ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ನಾಡಿನ ಶೈಕ್ಷಣಿಕ ಸಂಸ್ಥೆಗಳು ಜಾಗ್ರತೆ ವಹಿಸಬೇಕಲ್ಲದೇ, ಸರ್ಕಾರವೂ ಇಂತಹ ಕಂಪನಿಗಳಿಗೆ ಕಡಿವಾಣ ಹಾಕಲಿ ಎಂದು ಕರ್ನಾಟಕ ಅನುದಾನ ರಹಿತ ಪಿಯು ಕಾಲೇಜುಗಳ ಆಡಳಿತ ಮಂಡಳಿಗಳ ಸಂಘ ರಾಜ್ಯಾಧ್ಯಕ್ಷ ಡಾ. ಎಂ.ಮೋಹನ ಆಳ್ವ ಹೇಳಿದ್ದಾರೆ.
ಶಾಶ್ವತ ನಿವೇಶನ/ಸೂರು ಕಲ್ಪಿಸಿಯೇ ತೆರವುಗೊಳಿಸಿ
ಕಳೆದ 2 ದಶಕಗಳಿಂದಲೂ ದಾವಣಗೆರೆ ಇಂಡಸ್ಟ್ರಿಯಲ್ ಏರಿಯಾದ ಲೋಕಿಕೆರೆ ರಸ್ತೆಯ ಎಸ್.ಎ. ರವೀಂದ್ರನಾಥ ನಗರದಲ್ಲಿ ವಾಸಿಸುತ್ತಿರುವ ಅತ್ಯಂತ ಬಡ ಕುಟುಂಬಗಳಿಗೆ ಪರ್ಯಾಯವಾಗಿ ಶಾಶ್ವತ ಸೂರು ಕಲ್ಪಿಸಿ, ಮೂಲಸೌಕರ್ಯ ಕಲ್ಪಿಸುವಂತೆ ಕಾರ್ಮಿಕರ ಸಂಘಟನೆಗಳ ಮುಖಂಡರು ಜಿಲ್ಲಾಡಳಿತ, ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ಎಚ್‌.ಕಲ್ಪನಹಳ್ಳಿಯಲ್ಲಿ ಮೆಗಾ ಡೇರಿ ಕಟ್ಟಡಕ್ಕೆ ಶೀಘ್ರ ಶಂಕು
ದಾವಣಗೆರೆ ತಾಲೂಕು ಎಚ್.ಕಲ್ಪನಹಳ್ಳಿಯಲ್ಲಿ ಈ ಹಿಂದೆ 14 ಎಕರೆ ಜಮೀನು ಮಂಜೂರಾಗಿದ್ದು, ಅಲ್ಲಿ 5 ಲಕ್ಷ ಲೀಟರ್ ಸಾಮರ್ಥ್ಯದ ₹280 ಕೋಟಿ ವೆಚ್ಚದ ಮೆಗಾ ಡೇರಿಯ ನೂತನ ಕಟ್ಟಡಕ್ಕೆ ಶೀಘ್ರದಲ್ಲಿಯೇ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ (ಶಿಮುಲ್) ವಿದ್ಯಾಧರ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 602
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved