• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಂಗಭದ್ರೆಯಲ್ಲಿ 1.12 ಲಕ್ಷ ಕ್ಯು. ನೀರು: ನೆರೆ ಪರಿಸ್ಥಿತಿ
ಶಿವಮೊಗ್ಗ ಮತ್ತು ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚಿನ ಮಳೆ ಆಗುತ್ತಿರುವುದರಿಂದ ತುಂಗಭದ್ರಾ ನದಿಯಲ್ಲಿ 1,12,170 ಕ್ಯುಸೆಕ್‌ ನೀರು ಅಪಾಯಮಟ್ಟದಲ್ಲಿ ಹರಿಯುತ್ತಿದೆ. ಇದರಿಂದ ಜನರು ನದಿಪಾತ್ರದಲ್ಲಿ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚನೆ ನೀಡಿದ್ದಾರೆ.
ಮಾಯಕೊಂಡದಲ್ಲಿ ಗೊಬ್ಬರ ಕೇಂದ್ರ ಬಂದ್‌, ಪ್ರತಿಭಟನೆ
ಯೂರಿಯಾ ಗೊಬ್ಬರಕ್ಕಾಗಿ ರೈತರ ಪರದಾಟವು ಜಿಲ್ಲೆಯಲ್ಲಿ ಭಾನುವಾರವೂ ಮುಂದುವರಿದಿದ್ದು, ಕೆಲ ಕಡೆ ನಸುಕಿನಿಂದಲೇ ಗೊಬ್ಬರದಂಗಡಿಗಳ ಮುಂದೆ ರೈತರು, ರೈತ ಕುಟುಂಬಗಳು ಸಾಲುಗಟ್ಟಿ ನಿಂತರೂ ಕೇವಲ 50 ಕೆಜಿ ಪಾಕೆಟ್ ಮಾತ್ರ ನೀಡುತ್ತಿರುವುದು, ಮತ್ತೆ ಕೆಲವೆಡೆ ರಸಗೊಬ್ಬರವೇ ಇಲ್ಲದಿರುವುದು ರೈತರ ಪಿತ್ತ ನೆತ್ತಿಗೇರುವಂತೆ ಮಾಡಿದೆ.
ಸಿದ್ದರಾಮಯ್ಯಗೆ ಬೆಂಬಲಿಸದಿದ್ರೆ ಮೂರ್ಖರಾಗ್ತೀವಿ: ಪರಂ
ಸಾಮಾಜಿಕವಾಗಿ ನೊಂದ, ಆರ್ಥಿಕ ಶಕ್ತಿ, ಧ್ವನಿ ಇಲ್ಲದ ಕೆಳಸ್ಥರದ, ಶೋಷಿತ ಸಮುದಾಯಗಳು ಬದಲಾವಣೆ ಕಾಣಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲಿಸದಿದ್ದರೆ ನಾವೇ ಮೂರ್ಖರಾಗುತ್ತೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ.
3ಕ್ಕೆ. (ಎಡಿಟೆಡ್‌) ದಲಿತ ಸಿಎಂ ಆಗಲು ಇನ್ನು ಒಂದೇ ಮೆಟ್ಟಿಲು: ದೇವೇಂದ್ರಪ್ಪ ಹೇಳಿಕೆ
ದಲಿತ ಮುಖ್ಯಮಂತ್ರಿಯಾಗಲು ಇನ್ನೊಂದೇ ಮೆಟ್ಟಿಲಿದ್ದು, ಅದು ಈ ಬಾರಿಯಾದರೂ ನೆರವೇರಲಿ ಎಂದು ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಮತ್ತೆ ದಲಿತ ಮುಖ್ಯಮಂತ್ರಿ ಕೂಗನ್ನು ಮುನ್ನೆಲೆಗೆ ತಂದಿದ್ದಾರೆ. ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ ನಡುವಿನ ಸಿಎಂ ಕುರ್ಚಿ ಕಿತ್ತಾಟದ ಮಧ್ಯೆ ಈಗ ದಲಿತ ಸಿಎಂ ವಿಚಾರ ಮಧ್ಯ ತಂದುಬಿಟ್ಟು ಎಲ್ಲರ ಚಿತ್ತ ಸೆಳೆದಿದ್ದಾರೆ.
ಸರ್ಕಾರದಲ್ಲಿ ಸುರ್ಜೇವಾಲಾ ಹಸ್ತಕ್ಷೇಪವಿಲ್ಲ: ಡಾ.ಪರಂ
ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ ರಾಜ್ಯದಲ್ಲಿ ಯಾವುದೇ ಹಸ್ತಕ್ಷೇಪ ಮಾಡಿಲ್ಲ. ಯಾವುದೇ ಅಧಿಕಾರಿಗಳನ್ನು ಕರೆದು ಮಾತನಾಡಿಲ್ಲ, ಯಾವುದೇ ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.
ಚಿತ್ರದುರ್ಗ, ಕಲಬುರಗಿ ಕೋಟೆಗಳ ಕೊಂಡಾಡಿದ ಪ್ರಧಾನಿ
ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕಿ ಬಾತ್ ಸರಣಿಯಲ್ಲಿ ಮಾತನಾಡಿ, ದೇಶದ ಐತಿಹಾಸಿಕ ಕೋಟೆಗಳು, ಪ್ರಕೃತಿದತ್ತ ಸಂಪತ್ತಿನ ಬಗ್ಗೆ ಉಲ್ಲೇಖಿಸಿದರು. ಕರ್ನಾಟಕದ ಚಿತ್ರದುರ್ಗ ಹಾಗೂ ಕಲಬುರಗಿ ಐತಿಹಾಸಿಕ ಕೋಟೆಗಳು, ಮಹಾಪುರುಷರು, ಸಾಧಕರ ಬಗ್ಗೆ ಹಾಗೂ ರಾಜರ ಪರಾಕ್ರಮಗಳ ಬಗ್ಗೆ ಹಾಡಿ ಹೊಗಳಿದ್ದಾರೆ.
ಕೌಶಲ್ಯ, ಸಾಮಾನ್ಯಜ್ಞಾನ ವಿದ್ಯಾರ್ಥಿಗಳ ಶಿಕ್ಷಣಮಟ್ಟ ನಿರ್ಧರಿಸುತ್ತದೆ: ಭೀಮಕುಮಾರ
ಪಠ್ಯೇತರ ಚಟುವಟಿಕೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿದ್ದು, ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಅತ್ಯಗತ್ಯವಾಗಿದೆ. ವಿದ್ಯಾರ್ಥಿಗಳ ಸಾಮರ್ಥ್ಯ ಕೇವಲ ಅಂಕಗಳ ಆಧಾರದಲ್ಲಿ ಅಳೆಯುವ ಕಾಲ ಹೋಗಿದೆ. ಈ ಆಧುನಿಕ ಕಾಲದಲ್ಲಿ ಕೌಶಲ, ಸಾಮಾನ್ಯ ಜ್ಞಾನಗಳಿಂದ ವಿದ್ಯಾರ್ಥಿಗಳ ಶಿಕ್ಷಣಮಟ್ಟ ನಿರ್ಧರಿಸಲಾಗುತ್ತಿದೆ ಎಂದು ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಜೆ.ವಿ. ಭೀಮಕುಮಾರ್‌ ಹೇಳಿದ್ದಾರೆ.
ಆ.23ರ ವರೆಗೆ ತಾವರೆಕೆರೆ ಶಿಲಾಮಠದಲ್ಲಿ ಶಿವಪೂಜಾನುಷ್ಠಾನ ಕಾರ್ಯಕ್ರಮ
ಚನ್ನಗಿರಿ ತಾಲೂಕಿನ ತಾವರೆಕೆರೆ ಶಿಲಾಮಠದಲ್ಲಿ 25ನೇ ವರ್ಷದ ಶ್ರಾವಣ ಮಾಸದ ಶಿವ ಪೂಜಾನುಷ್ಠಾನ ಕಾರ್ಯಕ್ರಮ ಜು.24ರಿಂದ ಆ.23ರವರೆಗೆ ತಿಂಗಳ ಕಾಲ ನಡೆಯಲಿದೆ ಎಂದು ಶಿಲಾಮಠದ ಡಾ. ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.
ಸಾಮಾಜಿಕ ಶಾಂತಿ ಕದಡದಂತೆ ಗಣೇಶ ಚತುರ್ಥಿ ಆಚರಿಸಿ
ಈ ಬಾರಿ ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವೇಳೆ ಶಾಂತಿಭಂಗ ಉಂಟಾಗದಂತೆ ಸೌಹಾರ್ದದಿಂದ ಹಬ್ಬ ಆಚರಿಸಬೇಕು. ಗಲಾಟೆಗಳಿಗೆ ಆಸ್ಪದ ಕೊಡದೆ ಶಾಂತಿಯಿಂದ ಗಣೇಶ ಹಬ್ಬ ಆಚರಿಸಿ, ಮೂರ್ತಿಗಳನ್ನು ನಿಯಮಬದ್ಧವಾಗಿ ವಿಸರ್ಜನೆ ಮಾಡಬೇಕು ಎಂದು ಪೊಲೀಸ್ ಇನ್‌ಸ್ಪೆಕ್ಟರ್ ಸುನೀಲ್‌ಕುಮಾರ್ ಹೇಳಿದ್ದಾರೆ.
ಹಾಲೇಕಲ್‌ ಸ.ನಂ.74 ಜಮೀನು ಹುಲ್ಲುಬನಿಯಾಗಿ ಉಳಿಸಿ
ಹಾಲೇಕಲ್ ಗ್ರಾಮದ ರಿಜಿಸ್ಟರ್‌ ಸರ್ವೇ ನಂಬರ್ 74ರ ಜಮೀನನ್ನು ಹುಲ್ಲು ಬನಿ ಖರಾಬು ಆಗಿ ಉಳಿಸುವಂತೆ ಒತ್ತಾಯಿಸಿ ಹಾಲೇಕಲ್ಲು ಗ್ರಾಮದ ರೈತರು ಹಾಗೂ ಗ್ರಾಮಸ್ಥರು ಪಟ್ಟಣಕ್ಕೆ ಆಗಮಿಸಿ ತಹಸೀಲ್ದಾರ್‌ಗೆ ಶುಕ್ರವಾರ ಮನವಿ ಸಲ್ಲಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 562
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved