• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರು ಗೃಹ ಕೈಗಾರಿಕೆಗಳಲ್ಲಿ ತೊಡಗಲಿ
ಸ್ಫೂರ್ತಿ ತರಬೇತಿ ಸಂಸ್ಥೆಯು ಕರ್ನಾಟಕದಲ್ಲಿ ಅನೇಕ ಜಿಲ್ಲಾ ಹಾಗೂ ತಾಲೂಕುಮಟ್ಟದಲ್ಲಿ 24 ವರ್ಷಗಳಿಂದ ನಿರಂತರವಾಗಿ ಮಹಿಳಾ ಸ್ವಯಂ ಉದ್ಯೋಗ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಇಲ್ಲಿಯವರೆಗೆ 4,80,000ಕ್ಕಿಂತ ಹೆಚ್ಚಿನ ಮಹಿಳೆಯರಿಗೆ ಹಾಗೂ 6,500ಕ್ಕಿಂತ ಹೆಚ್ಚಿನ ವಿಕಲಚೇತನ ಮಹಿಳೆಯರಿಗೆ ತರಬೇತಿ ನೀಡಿದೆ ಎಂದು ವನಿತಾ ಸಮಾಜದ ಮಾಜಿ ಅಧ್ಯಕ್ಷೆ ಲತಿಕಾ ಶೆಟ್ಟಿ ಹೇಳಿದ್ದಾರೆ.
ರೆಡ್ಡಿ ಸಮಾಜದಿಂದ ಹೇಮರೆಡ್ಡಿ ಮಲ್ಲಮ್ಮ ದೇಗುಲ ನಿರ್ಮಾಣ ಶ್ಲಾಘನೀಯ
ನಾಡಿನಲ್ಲಿ ರೆಡ್ಡಿ ಸಮಾಜದವರು ಯಾವುದೇ ಸಂದರ್ಭ ಬಂದರೂ ಸ್ವಾಭಿಮಾನ ಬಿಟ್ಟು ಬದುಕುವಂಥವರಲ್ಲ. ರೆಡ್ಡಿ ಸಮಾಜದ ಜನರು ರೆಡ್ಡಿ ಲಿಂಗಾಯತರು ಎಂದು ಬಿಂಬಿತವಾಗಿದ್ದು, ಮಧ್ಯ ಕರ್ನಾಟಕ, ಹಿರಿಯೂರು, ಕಡೂರು ಸೇರಿದಂತೆ ಇತರೆ ಭಾಗದಲ್ಲಿ ಹೆಚ್ಚು ಜನಸಂಖ್ಯೆ ಹೊಂದಿದ್ದಾರೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದ್ದಾರೆ.
ಸೂಳೆಕೆರೆ ಕೋಡಿ ಬೀಳಲು ಕ್ಷಣಗಣನೆ
ಚನ್ನಗಿರಿ ತಾಲೂಕಿನ ಇತಿಹಾಸ ಪ್ರಸಿದ್ಧ, ಏಷ್ಯಾ ಖಂಡದಲ್ಲಿಯೇ ಎರಡನೇ ಅತಿ ದೊಡ್ಡ ಕೆರೆಯಾದ ಸೂಳೆಕೆರೆ ಭರ್ತಿಯಾಗಿದ್ದು, ಕೋಡಿ ಬೀಳಲು ಕೇವಲ 3 ಇಂಚಿನಷ್ಟು ನೀರು ಸಂಗ್ರಹ ಬಾಕಿಯಿದೆ.
ಜಗಳೂರು ಕ್ಷೇತ್ರದಲ್ಲಿ ಬಿಜೆಪಿ ಬಲಿಷ್ಠ: ರಾಮಚಂದ್ರ
ಬಿಜೆಪಿಯಲ್ಲಿ ಸಂಘಟನೆಯ ಪರ್ವ ಆರಂಭವಾಗಿದೆ. ಜಗಳೂರು ಕ್ಷೇತ್ರದಲ್ಲಿ ಬಿಜೆಪಿ ಬಲವಾಗಿದೆ. ಕಳೆದ ಬಾರಿ ಕೇವಲ ೮೦೦ ಮತಗಳಿಂದ ಸೋತಿದ್ದೇನೆ. ಮತ್ತೆ ಸಂಘಟನೆ ಮಾಡಿ ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ತರುವ ಕೆಲಸ ಮಾಡಲು ಟೊಂಕಕಟ್ಟಿ ನಿಲ್ಲಲು ಪ್ರತಿಯೊಬ್ಬ ಕಾರ್ಯಕರ್ತರು ಕೈ ಜೋಡಿಸಬೇಕು ಎಂದು ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಹೇಳಿದ್ದಾರೆ.
ಬೆಳೆಗಳಿಗೆ ಬೆಂಬೆಲೆ: ಇಂದಿನಿಂದ ಹೋಬಳಿಮಟ್ಟದ ಹೋರಾಟ
ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಬೇಕು, ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಬೆಳೆಗಳ ಖರೀದಿಸುವ ಖರೀದಿದಾರರಿಗೆ ಕನಿಷ್ಠ 1ರಿಂದ 5 ವರ್ಷ ಜೈಲುಶಿಕ್ಷೆ ವಿಧಿಸುವುದು, ಲೈಸೆನ್ಸ್ ರದ್ದುಪಡಿಸುವುದು ಸೇರಿದಂತೆ ಕಠಿಣ ಕಾನೂನು ಜಾರಿಗೆ ತರುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅ.29ರಿಂದ ರಾಜ್ಯವ್ಯಾಪಿ ಹೋಬಳಿ ಮಟ್ಟದಿಂದ ವಿವಿಧ ಹಂತದ ಹೋರಾಟ ಹಮ್ಮಿಕೊಂಡಿದೆ.
ನ.2ರಂದು ಹೊನ್ನಾಳಿ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ
ಹೊನ್ನಾಳಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿ. ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ನ.2ರಂದು ಚುನಾವಣೆ ನಡೆಯಲಿದೆ. ಸೊಸೈಟಿ ಕಚೇರಿ ಕಟ್ಟಡದಲ್ಲಿ ಬೆಳಗ್ಗೆ 9 ರಿಂದ ಸಂಜೆ 4 ಯವರೆಗೆ ಮತದಾನ ನಡೆಯಲಿದೆ ಎಂದು ಚುನಾವಣಾಧಿಕಾರಿ ಸಹಕಾರಿ ಸಂಘಗಳ ನಿಬಂಧಕ ನವೀನ್ ಕುಮಾರ್ ತಿಳಿಸಿದ್ದಾರೆ.
ಸರ್ಕಾರಿ ಕಾಲೇಜಿಗೂ ಸಕಲ ಸೌಲಭ್ಯ: ಶಿವಗಂಗಾ ಭರವಸೆ
ಸರ್ಕಾರಿ ಕಾಲೇಜಿನಲ್ಲಿ ಕಲಿಯುವ ಬಹುತೇಕ ವಿದ್ಯಾರ್ಥಿಗಳು ಬಡ ಕುಟುಂಬದವರಾಗಿದ್ದು, ಖಾಸಗಿ ಕಾಲೇಜಿನಲ್ಲಿ ದೊರೆಯುವ ಎಲ್ಲ ಸೌಲಭ್ಯಗಳು ನಮ್ಮ ಸರ್ಕಾರಿ ಕಾಲೇಜಿನಲ್ಲಿಯೂ ದೊರೆಯುವಂತೆ ಮಾಡುವುದು ನನ್ನ ಉದ್ದೇಶವಾಗಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.
ಡಿಸೆಂಬರ್‌ಗೆ ಶಾಂತಿ-ಕ್ರಾಂತಿ ಹೈಕಮಾಂಡ್‌ಗೆ ಬಿಟ್ಟಿದ್ದು!
ರಾಜ್ಯದಲ್ಲಿ ಸಂಪುಟ ಪುನಾರಚನೆ, ಸಿಎಂ ಬದಲಾವಣೆ ಎಂಬುದೆಲ್ಲವೂ ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದೆ. ಶಾಂತಿ-ಕ್ರಾಂತಿ ಅನ್ನೋದೂ ನಮ್ಮ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.
ಸಂಸದೆ ಕೃಪೆ: ಎಸ್ಸೆಸ್ಸೆಲ್ಸಿ ಟಾಪರ್‌ಗಳಿಗೆ ದೆಹಲಿ ಶೈಕ್ಷಣಿಕ ಪ್ರವಾಸ
ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 9 ಎಸ್‌ಎಸ್‌ಎಲ್‌ಸಿ ಟಾಪರ್‌ ವಿದ್ಯಾರ್ಥಿಗಳಿಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ನವದೆಹಲಿಗೆ ಐದು ದಿನಗಳ ಶೈಕ್ಷಣಿಕ ಪ್ರವಾಸ ಆಯೋಜಿಸಿದ್ದಾರೆ.
ನಾವು ವೀರಶೈವರಾ, ಲಿಂಗಾಯತರಾ ಎಂಬುದೇ ಗೊಂದಲ
ನಮ್ಮ ಸಮಾಜ ಕವಲುದಾರಿಯಾಗಿದೆ. ನಾವು ವೀರಶೈವರಾ, ಲಿಂಗಾಯತರಾ ಅಂದ್ರೆ ಎರಡೂ ಅಲ್ಲ. ಹಾಗಿದ್ದರೂ ಎರಡೂ ಹೌದು. ನಾವು ಹಿಂದೂ ಸಮಾಜದಲ್ಲಿ ಬಂದಿರುವವರು. ಇತರೆಯಲ್ಲಿ ಬರೆಸಿದರೆ ನಾವು ಲೆಕ್ಕಕ್ಕಿಲ್ಲದಂತಾಗುತ್ತದೆ. ಹಿಂದೂ ಎಂದೇ ಬರೆಸಬೇಕೆಂದು ಕೊಂಡೆವು. ಆದರೆ ಕೆಲವು ನಾಯಕರು ನುಣುಚಿಕೊಂಡರು, ಕೈಬಿಟ್ಟರು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಉಪಾಧ್ಯಕ್ಷ, ಹಿರಿಯ ಲೆಕ್ಕ ಪರಿಶೋಧಕ ಡಾ.ಅಥಣಿ ಎಸ್. ವೀರಣ್ಣ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 634
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved