• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿರೇಕಲ್ಮಠದಲ್ಲಿ ನಾಳೆಯಿಂದ ಶರನ್ನವರಾತ್ರಿ ಉತ್ಸವ
ನಡು ಕರ್ನಾಟಕದಲ್ಲಿ ಅನ್ನ,ಅಕ್ಷರ ಮತ್ತು ನ್ಯಾಯದಾನ ತ್ರಿವಿಧ ದಾಸೋಹಕ್ಕೆ ಪ್ರಸಿದ್ದಿಯಾಗಿರುವ ಹಿರೇಕಲ್ಮಠದ ಶ್ರೀ ಚನ್ನಪ್ಪ ಸ್ವಾಮಿ ಮಠದಲ್ಲಿ ಪ್ರಸ್ತುತ ಪೀಠಾಧ್ಯಕ್ಷ ಡಾ.ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಜಿಗಳ ನೇತೃತ್ವದಲ್ಲಿ ಸೆ.22 ರಿಂದ ಅ.2ರವರೆಗೆ ಶರನ್ನವರಾತ್ರಿ ಮತ್ತು ದಸರಾ ಮಹೋತ್ಸವ ಕಾರ್ಯಕ್ರಮಗಳು ಶ್ರೀಮಠದ ಜಗದ್ಗುರು ಪಂಚಾಚಾರ್ಯ ಸಮುದಾಯ ಭವನದಲ್ಲಿ ಜರುಗಲಿದೆ ಎಂದು ಶ್ರೀಮಠ ತಿಳಿಸಿದೆ.
ಮಲ್ಲಶೆಟ್ಟಿಹಳ್ಳಿ ರಸ್ತೆ, ಸ್ಮಶಾನ ಒತ್ತುವರಿ ತೆರವುಗೊಳಿಸಿ
ಗ್ರಾಮ ನಕಾಶೆ ಪ್ರಕಾರ ತಾಲೂಕಿನ ಮಲ್ಲಶೆಟ್ಟಿಹಳ್ಳಿ ಗ್ರಾಮದ ಬಡಾವಣೆಗೆ ಹೋಗುವ ರಸ್ತೆಯನ್ನು ಕೆಲವರು ಒತ್ತುವರಿ ಮಾಡಿದ್ದಾರೆ. ಹೈಕೋರ್ಟ್ ಆದೇಶದಂತೆ ಒತ್ತುವರಿ ತೆರವುಗೊಳಿಸುವಂತೆ ಶ್ರಮಜೀವಿ ಕಾಮ್ರೆಡ್‌ ಪಂಪಾಪತಿ ಕಟ್ಟಡ ಕಾರ್ಮಿಕರ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.
ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು: ಡಾ.ಶುಕ್ಲಾ ಶೆಟ್ಟಿ ಸಲಹೆ
ವಿದ್ಯೆ ಎಂಬುವುದು ಸೋಮಾರಿಗಳ ಸೊತ್ತಲ್ಲ. ಶಿಕ್ಷಣ ಎಂಬ ಮೂರಕ್ಷರ ಇಲ್ಲದೇಹೋದರೆ ಅಂತಹವರ ಬಾಳು ಅಂಧಕಾರದಲ್ಲಿ ಮುಳುಗಿಹೋಗಲಿದೆ. ಹಾಗಾಗಿ, ಪ್ರತಿಯೊಬ್ಬರು ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಜೆಜೆಎಂ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಶುಕ್ಲಾ ಶೆಟ್ಟಿ ಹೇಳಿದ್ದಾರೆ.
ತ್ರಿವಿಧ ದಾಸೋಹ ಪಿತಾಮಹ ಜಯದೇವ ಜಗದ್ಗುರು: ಡಾ.ಬಸವಪ್ರಭು ಶ್ರೀ ಶ್ಲಾಘನೆ
ಜಯದೇವ ಜಗದ್ಗುರು ಶ್ರೀ ಮುರುಘರಾಜೇಂದ್ರ ಶ್ರೀಗಳು ಅಂದಿನ ಕಾಲದಲ್ಲಿಯೇ ಆಯಾ ಊರಿನ ಜನರಿಂದ ಪಡೆದ ಕಾಣಿಕೆಯನ್ನು ಅದೇ ಸ್ಥಳದಲ್ಲೇ ಉಚಿತ ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿ, ವಿದ್ಯಾ ಪ್ರಸಾರವನ್ನು ಮಾಡಿದರು ಎಂದು ವಿರಕ್ತ ಮಠದ ಡಾ.ಬಸವಪ್ರಭು ಸ್ವಾಮೀಜಿ ನುಡಿದಿದ್ದಾರೆ.
ರಾಹುಲ್ ಗಾಂಧಿ ಜನ್ಮದಿನ ಮೂರ್ಖರ ದಿನವಾಗಿ ಆಚರಿಸಿ: ಬಿಜೆಪಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹುಟ್ಟಿದ ಜೂನ್ 19ನೇ ತಾರೀಖನ್ನು ರಾಷ್ಟ್ರೀಯ ಮೂರ್ಖರ ದಿನವನ್ನಾಗಿ ಆಚರಿಸುವಂತೆ ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಖರ್ಗೆ ಅವರಿಗೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಆರ್.ಎಲ್.ಶಿವಪ್ರಕಾಶ್ ಒತ್ತಾಯಿಸಿದ್ದಾರೆ.
ಡಿಎಸ್‌ಬಿ-34 ಸೋಯಾಬೀನ್‌ ತಳಿ ರೈತರಿಗೆ ಲಾಭದಾಯಕ: ಮಲ್ಲಿಕಾರ್ಜುನ
ಸೋಯಾಬಿನ್ ಬೆಳೆಯು ನವೀನ ತಳಿಯಾದ ಡಿ.ಎಸ್.ಬಿ-34 ರೈತರಿಗೆ ವರದಾನವಾಗಿದೆ. ಈ ಬೆಳೆ ಬಗ್ಗೆ ರೈತರಿಗೆ ಹೆಚ್ಚು ಆಸಕ್ತಿ ಮೂಡಿದೆ. 90 ದಿವಸಗಳಲ್ಲಿ ಕಟಾವಿಗೆ ಬರುವುದರಿಂದ ಪ್ರತಿ ಎಕರೆಗೆ 7ರಿಂದ 8 ಕ್ವಿಂಟಲ್ ಇಳುವರಿ ದೊರೆಯುವುದು. ಆದ್ದರಿಂದ ರೈತರ ಆರ್ಥಿಕ ಸ್ಥಿತಿ ಸುಧಾರಿಸುವಂತಹ ಸೋಯಾಬಿನ್ ಬೆಳೆ ಬೆಳೆದು ಆರ್ಥಿಕ ಸಬಲತೆ ಸಾಧಿಸಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ತಜ್ಞ ಮಲ್ಲಿಕಾರ್ಜುನ್ ಹೇಳಿದ್ದಾರೆ.
₹20 ಲಕ್ಷ ಮಳಿಗೆ ಬಾಡಿಗೆ ಬಾಕಿ: ತಾಪಂ ನೋಟಿಸ್
2020ರಲ್ಲಿ ತಾಲೂಕು ಪಂಚಾಯಿತಿ ಅಧೀನದ ಮಳಿಗೆಗಳನ್ನು 4 ವರ್ಷ 11 ತಿಂಗಳಿಗೆ ಬಾಡಿಗೆ ಕರಾರು ಮಾಡಿಕೊಳ್ಳಲಾಗಿತ್ತು. ಆ ಕರಾರು ಪ್ರಸ್ತುತ ವರ್ಷ ಜೂ.30ಕ್ಕೆ ಅಂತ್ಯಗೊಂಡಿದೆ. ಮಳಿಗೆಗಳ ಬಾಡಿಕೆ ಬಾಕಿ ₹20 ಲಕ್ಷ ಹಣ ಪಾವತಿಸದ ಮಾಲೀಕರಿಗೆ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಮಲ್ಲಾನಾಯ್ಕ್ ಹೇಳಿದ್ದಾರೆ.
ಲಗಾನ್ ಟೀಂಗೆ ಬ್ರೇಕ್ ಹಾಕಿ, ಜಿಲ್ಲಾಧ್ಯಕ್ಷರ ಬದಲಾಯಿಸಿ!
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋಲಿಗೆ ಕಾರಣವಾದ ಲಗಾನ್ ಟೀಂಗೆ ಅಮಾನತುಪಡಿಸಬೇಕು, ಪಕ್ಷದ ಜಿಲ್ಲಾಧ್ಯಕ್ಷರ ಬದಲಾವಣೆ, ವಿಧಾನಸಭೆ ಚುನಾವಣೆಗೆ ಈಗಲೇ ಪರಸ್ಪರ ಪಕ್ಷದ ಟಿಕೆಟ್‌ ಘೋಷಣೆ ಮಾಡಿಕೊಳ್ಳುತ್ತಿರುವವರಿಗೆ ಬ್ರೇಕ್ ಹಾಕುವಂತೆ ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ, ಹರಿಹರ ಶಾಸಕ ಬಿ.ಪಿ. ಹರೀಶ ನೇತೃತ್ವದ ತಂಡ ಪಕ್ಷದ ರಾಜ್ಯ ಉಸ್ತುವಾರಿ ಡಾ.ರಾಧಾಮೋಹನದಾಸ್‌ ಅಗರವಾಲ್ ಹಾಗೂ ಕೋರ್ ಕಮಿಟಿ ಮುಂದೆ ಪಟ್ಟುಹಿಡಿದಿದೆ.
ರಸ್ತೆಗಳಲ್ಲಿ ಗುಂಡಿ, ಬಿರುಕು, ಒತ್ತುವರಿ: ಅಧಿಕಾರಿಗಳಿಗೆ ಡಿಸಿ ಚಾಟಿ
ಗುಂಡಿ ಬಿದ್ದ ರಸ್ತೆಗಳು, ಸಿಮೆಂಟ್ ರಸ್ತೆಗಳ ಮಧ್ಯೆಯ ಬಿರುಕುಗಳ ದುರಸ್ತಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪದೇಪದೇ ಸೂಚಿಸಿದ್ದರೂ ಕಿವಿಗೊಡದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಬಗ್ಗೆ ಬೆಳ್ಳಂಬೆಳಗ್ಗೆಯೇ ಜಿಲ್ಲಾಧಿಕಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
22ರಂದು ಶಿವ ಸೊಸೈಟಿ ಮಹಾಸಭೆ
ಸೊಸೈಟಿ ಸದಸ್ಯರು ಪಡೆದ ಸಾಲವನ್ನು ಸಕಾಲದಲ್ಲಿ ಸ್ವಪ್ರೇರಣೆಯಿಂದ ಮರುಪಾವತಿಸಬೇಕು ಎಂದು ಶಿವ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಅಧ್ಯಕ್ಷ ಟಿ.ಚಂದ್ರಪ್ಪ ಹೊನ್ನಾಳಿಯಲ್ಲಿ ಹೇಳಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 635
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved