• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿ ಜನಗಣತಿಯಲ್ಲಿ ಬಲಗೈ ಸಮದಾಯಕ್ಕೆ ಅನ್ಯಾಯ
ರಾಜ್ಯ ಬಲಗೈ ಸಮುದಾಯಕ್ಕೆ ಜಾತಿ ಜನಗಣತಿ ಸಂದರ್ಭ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಆಗ್ರಹಿಸಿ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟ ಮತ್ತು ತಾಲೂಕು ಛಲವಾದಿ ಮಹಾಸಭಾ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಪ್ರಸಕ್ತ ಸಾಲಲ್ಲಿ ಹೊನ್ನಾಳಿ ಕೃಷಿ ಬ್ಯಾಂಕ್‌ಗೆ ₹ 44 ಲಕ್ಷ ಲಾಭ: ಕೆ.ಜಿ.ರಮೇಶ್
ಪಟ್ಟಣದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ 2024-25ನೇ ಸಾಲಿಗೆ ₹44.01 ಲಕ್ಷ ನಿವ್ವಳ ಲಾಭಗಳಿಸಿದ್ದು, ಇಂದಿನ ಸ್ಪರ್ಧಾತ್ಮಕ ಬ್ಯಾಂಕಿಂಗ್ ಯುಗದಲ್ಲೂ ಕೂಡ ತಾಲೂಕಿನ ಹೆಮ್ಮೆಯ ಈ ನಮ್ಮ ಬ್ಯಾಂಕ್ ತನ್ನ ವಿಶಿಷ್ಟತೆಯ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದೆ
ಶ್ರೀಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆ ಉಳಿವಿಗೆ ಹೋರಾಟ
ಶ್ರೀಕ್ಷೇತ್ರ ಧರ್ಮಸ್ಥಳದ ಪಾವಿತ್ರ್ಯತೆಯ ಉಳಿವಿಗಾಗಿ ಎಂತಹದ್ದೇ ಹೋರಾಟಕ್ಕೂ ನಾವು ಸಿದ್ಧರಿದ್ದು, ಶ್ರೀಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಶ್ರೀ ಮಂಜುನಾಥ ಸ್ವಾಮಿ ಭಕ್ತರು, ಪಕ್ಷಾತೀತವಾಗಿ ಮುಖಂಡರು, ಸಂಘಟನೆಗಳ ಮುಖಂಡರು ಒಕ್ಕೊರಲಿನಿಂದ ಆಗ್ರಹಿಸಿದರು.
ರಾಜಣ್ಣ ವಜಾ; ಪರಿಶಿಷ್ಟರಿಗೆ ಕಾಂಗ್ರೆಸ್ ಅ‍ಗೌರವ: ಜೆಡಿಎಸ್‌ನ ನಿಖಿಲ್‌ ಕುಮಾರಸ್ವಾಮಿ
ಹಿರಿಯ ಸಚಿವ ಕೆ.ಎನ್.ರಾಜಣ್ಣನವರಿಗೆ ಸಂಪುಟದಿಂದ ವಜಾಗೊಳಿಸುವ ಮೂಲಕ ಕಾಂಗ್ರೆಸ್ ಪಕ್ಷವು ಪರಿಶಿಷ್ಟರಿಗೆ ಅಗೌರವಿಸಿದೆ ಈ ಮೂಲಕ ಕಾಂಗ್ರೆಸ್ಸಿನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲದ್ದನ್ನು ತೋರಿಸಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಚನ್ನಗಿರಿಯಲ್ಲಿ ರಾಯರ ಆರಾಧನೆ ಸಂಪನ್ನ
ಪಟ್ಟಣದ ಮಠದ ಬೀದಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಹಾರಥೋತ್ಸವವು ಮಂಗಳವಾರ ಮಧ್ಯಾಹ್ನ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತಿ ವಿಜೃಂಭಣೆಯಿಂದ ನೆರವೇರಿತು.
ಭದ್ರತೆ ಇಲ್ಲದೆ ಅತಂತ್ರ ಸ್ಥಿತಿಯತ್ತ ಪತ್ರಕರ್ತರ ಬದುಕು: ಶಾಸಕ ಡಿ.ಜಿ,ಶಾಂತನಗೌಡ
ಪ್ರಸ್ತುತ ದಿನಗಳಲ್ಲಿ ಪ್ರತಿಕೋದ್ಯಮದಲ್ಲಿ ಪತ್ರಕರ್ತರ ಬದುಕು ಜೀವನ ಭದ್ರತೆ ಇಲ್ಲದೆ ಆತಂತ್ರ ಸ್ಥಿತಿಯತ್ತ ಸಾಗುತ್ತಿರುವುದರ ಬಗ್ಗೆ ನಮ್ಮ ಸಾಮಾಜಿಕ ಮತ್ತು ಆಡಳಿತ ವ್ಯವಸ್ಥೆಗಳು ಚಿಂತನೆ ಮಾಡಬೇಕಾದ ಅಗತ್ಯವಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಅಭಿಪ್ರಾಯಪಟ್ಟರು.
ದಾವಣಗೆರೆಯಲ್ಲಿ ವಿಜೃಂಭಣೆಯಿಂದ ಜರುಗಿದ ರಾಯರ ಮಧ್ಯಾರಾಧನೆ
ಪ್ರತಿವರ್ಷದಂತೆ ಈ ವರ್ಷವೂ ಕೂಡ ಇಲ್ಲಿನ ಪಿ.ಜೆ.ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುರಾಯರ 354ನೇ ಹಾಗೂ ಶ್ರೀಮಠದ 75ನೇ ವಜ್ರಮಹೋತ್ಸವ ಆರಾಧನೆಯನ್ನು ಸೋಮವಾರ ಶ್ರದ್ಧಾಭಕ್ತಿಯಿಂದ ವಿಜೃಂಭಣೆಯಾಗಿ ನೆರವೇರಿಸಲಾಯಿತು.
ಜಿಲ್ಲೆಯಲ್ಲೇ ಜಗಳೂರಲ್ಲಿ ಹೆಚ್ಚು ಯೂರಿಯಾ ಬಿಕರಿ: ಶ್ವೇತಾ
ತಾಲೂಕಿನಲ್ಲಿ ಈಗಾಗಲೇ ಎಲ್ಲ ಗೊಬ್ಬರ ಮಾರಾಟ ಅಂಗಡಿ ಮತ್ತು ಎಫ್ಪಿಒ, ವಿಎಸ್ಎನ್‌ಗಳಲ್ಲಿ 5842 ಟನ್ ಯೂರಿಯಾ ಮಾರಾಟವಾಗಿದೆ. ಒಟ್ಟು ಮುಂಗಾರು ಬೇಡಿಕೆ 5562 ಟನ್‌ಗಳಿದ್ದು ಪ್ರಸ್ತುತ ವರ್ಷ 342 ಟನ್ ಹೆಚ್ಚು ಮಾರಾಟವಾಗಿವೆ ಎಂದು ಕೃಷಿ ಲಾಖೆಯ ಸಹಾಯಕ ನಿರ್ದೇಶಕಿ ಶ್ವೇತಾ ಹೇಳಿದರು.
ಐಟಿ ಪಾರ್ಕ್‌ ಹೆಸರಲ್ಲಿ ಬಿಜೆಪಿ ಅವಧಿಯಲ್ಲೇ ಭೂಕಬಳಿಕೆ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌
ಭೂ ಕಬಳಿಕೆ ಬಿಜೆಪಿ ಕಾಲದಲ್ಲೇ ಆಗಿದ್ದು, ನಾನು ಇದ್ದಾಗ ಯಾವುದೇ ಅಕ್ರಮ ಆಗುವುದಕ್ಕೂ ಬಿಡುವುದಿಲ್ಲ ಎಂದು ತಮ್ಮ ಮೇಲೆ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ವಿರುದ್ಧ ಭೂ ಕಬಳಿಕೆ ಆರೋಪ ಮಾಡಿದ ಬಿಜೆಪಿಯ ವಿರುದ್ಧ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಹರಿಹಾಯ್ದರು.
ದಾವಣಗೆರೆಯಲ್ಲಿ ಆ.15ರೊಳಗೆ ಒಳಮೀಸಲು ನೀಡಲು ಪಟ್ಟು
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಯಾವುದೇ ಕಿಡಿಗೇಡಿಗಳ ಭಯಕ್ಕೆ ಮಣಿಯದೇ ನ್ಯಾಯಮೂರ್ತಿ ನಾಗಮೋಹನ ದಾಸ್‌ ಆಯೋಗದ ವರದಿಯಂತೆ ಆ.15ರ ಒಳಗೆ ಒಳಮೀಸಲಾತಿ ನೀಡದಿದ್ದರೆ ಮುಂದಿನ ದಿನಗಳಲ್ಲಿ ಸಿಎಂ ಅಣಕು ಶವಯಾತ್ರೆ, ಸಿಎಂ ನಿವಾಸಕ್ಕೆ ಮುತ್ತಿಗೆಯಂತಹ ತೀವ್ರ ಸ್ವರೂಪದ ಹೋರಾಟ ನಡೆಸಬೇಕಾದೀತು ಎಂದು ಮಾದಿಗ ಮಹಾಸಭಾ, ದಲಿತ ಸಂಘರ್ಷ ಸಮಿತಿ ಎಚ್ಚರಿಸಿವೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 603
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved