• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಗ್ನಿ ದುರಂತ ಆಗದಂತೆ ಪಟಾಕಿ ವ್ಯಾಪಾರಸ್ಥರು ಜಾಗ್ರತೆ ವಹಿಸಲಿ
ಬೆಂಗಳೂರು, ಮೈಸೂರು ಇತರೆಡೆ ಅಗ್ನಿ ಅವಘಡ ಸಂಭವಿಸಿದ್ದು ಕಣ್ಣ ಮುಂದೆಯೇ ಇದೆ. ಪಟಾಕಿ ವ್ಯಾಪಾರಸ್ಥರು ದುಡಿಮೆ ಜೊತೆಗೆ ತಮ್ಮ ಹಾಗೂ ಸಾರ್ವಜನಿಕರ ಸುರಕ್ಷತೆ ಕಡೆಗೂ ಹೆಚ್ಚು ಗಮನ ಹರಿಸಬೇಕು ಎಂದು ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಜಗಳೂರು: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ವಿದ್ಯಾರ್ಥಿಗಳ ಸಾವು
ಜಗಳೂರು ತಾಲೂಕಿನ ಅಸಗೋಡು ವಡ್ಡರಹಟ್ಟಿ ಗ್ರಾಮದಲ್ಲಿ ಪ್ರಾಥಮಿಕ ಶಾಲೆ 4ನೇ ತರಗತಿಯ ಇಬ್ಬರು ಮಕ್ಕಳು ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
ಇಂದು ಮಠದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ
ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ವಾಟರ್ ಟ್ಯಾಂಕ್ ಪಾರ್ಕ್ ಸಮೀಪದ ಶ್ರೀ ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳ ಮಠದಲ್ಲಿ ಅ.1ರಂದು ವಿಶ್ವ ಹಿರಿಯ ನಾಗರಿಕರ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸೃಷ್ಠಿಕರ್ತನನ್ನೇ ಪ್ರಾರ್ಥಿಸಲು ತಿಳಿಸಿದ್ದ ಪ್ರವಾದಿ ಮುಹಮ್ಮದ್‌
ಸೃಷ್ಠಿಕರ್ತನು ಸೃಷ್ಠಿಸಿದ ಸೃಷ್ಠಿಗಳನ್ನು ಆರಾಧಿಸುವ, ಪೂಜಿಸುವ ಬದಲು ಸೃಷ್ಠಿಕರ್ತನನ್ನು ಆರಾಧಿಸುವುದು ಸೂಕ್ತ ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಉಡುಪಿಯ ಅಕ್ಬರ್ ಅಲಿ ಹರಿಹರದಲ್ಲಿ ಹೇಳಿದ್ದಾರೆ.
ಯುವಜನತೆಯಲ್ಲಿ ಹೃದಯಾಘಾತ ಹೆಚ್ಚಳ ಆತಂಕಕಾರಿ: ಡಾ.ಮಾನಸ
ಪ್ರಪಂಚ ಕಂಡ ಮಹಾಮಾರಿ, ಜಗತ್ತನ್ನೆ ತಲ್ಲಣಗೊಳಿಸಿದ, ಕೊರೋನಾ ನಂತರದ ಜನಜೀವನದಲ್ಲಿ ಸಾಕಷ್ಟು ಏರುಪೇರುಗಳಾಗಿವೆ. ಅದರಲ್ಲೂ ಜನಾರೋಗ್ಯದಲ್ಲಿ ತೀವ್ರ ತೆರನಾದ ಘಟನೆಗಳು ಸಂಭವಿಸಿವೆ. ವಿಶೇಷವಾಗಿ ಯುವಜನರು ಹೃದಯಾಘಾತಕ್ಕೆ ಒಳಗಾಗುತ್ತಿರುವುದು ಕಳವಳಕಾರಿ ಸಂಗತಿ ಎಂದು ಬಾಪೂಜಿ ಆಸ್ಪತ್ರೆ ಮಕ್ಕಳ ಮತ್ತು ನವಜಾತ ಶಿಶು ತಜ್ಞೆ ಡಾ. ಕೆ.ಬಿ.ಮಾನಸ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಶಿಕ್ಷಣದಲ್ಲಿ ಬದಲಾವಣೆಯಾಗದೇ, ಹೋರಾಟಗಳು ಯಶಸ್ವಿ ಆಗಲ್ಲ
ಶಿಕ್ಷಣದಲ್ಲಿ ಬದಲಾವಣೆ ಆಗದ ಹೊರತು, ಯಾವ ಹೋರಾಟವೂ ಯಶಸ್ವಿ ಆಗುವುದಿಲ್ಲ. ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಪ್ರಜ್ಞೆ ಪ್ರತಿಯೊಬ್ಬರಲ್ಲಿಯೂ ಬರಬೇಕು. ಆಗ ಮಾತ್ರ ಸಮಾಜದಲ್ಲಿ ಸುಧಾರಣೆ ಸಾಧ್ಯ ಎಂದು ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ ಜಿ.ಬಿ.ವಿನಯಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಪಿಎಂ, ಸಿಎಂಗಳಿಗೆ ಇಲ್ಲದ ಚೆಕ್‌ ಸಹಿ ಅಧಿಕಾರ ಗ್ರಾಪಂ ಅಧ್ಯಕ್ಷರಿಗಿದೆ
ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳ ಪೈಕಿ ಪಿ.ಎಂ. ಮತ್ತು ಸಿ.ಎಂ.ಗಳಿಗೆ ಇರದೇ ಇರುವ ಮಹತ್ತರವಾದ ಅಧಿಕಾರವೆಂದರೆ, ಚೆಕ್‌ಗಳಿಗೆ ಸಹಿ ಮಾಡುವ ಅಧಿಕಾರ. ಇದು ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಮಾತ್ರ ಇದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನ ಅಷ್ಟು ಮಹತ್ವದ್ದಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಜಗಳೂರು: ಸಾಂಬರು ಬಿದ್ದು ಮಗು ಸಾವು
ಜಗಳೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ಮೂರು ವರ್ಷದ ಮಗುವಿನ ಮೈ ಮೇಲೆ ಬಿಸಿಯಾದ ಸಾಂಬಾರು ಪಾತ್ರೆ ಉರುಳಿಬಿದ್ದು, ತೀವ್ರ ಸುಟ್ಟ ಗಾಯಗಳಿಂದ ಮೃತಪಟ್ಟಿರುವ ಘಟನೆ ಇತ್ತೀಚೆಗೆ ನಡೆದಿದೆ.
ಶಾಲೆಗಳು ಸಬಲವಾಗಲು ಗ್ರಾಮಸ್ಥರು ದೇಣಿಗೆ ನೀಡಲಿ: ಸಂಸದೆ ಡಾ.ಪ್ರಭಾ
ಹರಿಹರ ತಾಲೂಕು ಅಭಿವೃದ್ಧಿಗೆ ಶಾಸಕ ಹರೀಶ್ ಜತೆಗೂಡಿ ಪಕ್ಷಾತೀತವಾಗಿ ಕೈ ಜೋಡಿಸುತ್ತೇನೆ ಎಂದು ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮಲೇಬೆನ್ನೂರಿನಲ್ಲಿ ಭರವಸೆ ನೀಡಿದ್ದಾರೆ.
ಸಮಾಜಕ್ಕಾಗಿ ಇಡೀ ಜೀವನ ಮೀಸಲಿಟ್ಟಿದ್ದ ಹಾನಗಲ್ ಶ್ರೀಗಳು
ಅಂಧ ವಿದ್ಯಾರ್ಥಿಗಳಿಗೆ ಸಂಗೀತದ ಬೆಳಕು ತೋರಿದವರು ಪಂಚಾಕ್ಷರಿ ಗವಾಯಿ ಹಾಗೂ ಪಂಡಿತ್ ಪುಟ್ಟರಾಜ ಗವಾಯಿಗಳು. ಇವರಿಬ್ಬರಲ್ಲೂ ಸಂಗೀತದ ಬೀಜ ಬಿತ್ತಿದ್ದು ಹಾನಗಲ್ ಕುಮಾರ ಶಿವಯೋಗಿಗಳು ಎಂದು ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.
  • < previous
  • 1
  • ...
  • 296
  • 297
  • 298
  • 299
  • 300
  • 301
  • 302
  • 303
  • 304
  • ...
  • 581
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved